ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021- ಕೊನೆಗೂ ಗೆಲುವಿನ ರುಚಿ ಕಂಡ ಎಸ್ ಆರ್ ಎಚ್…ಪಂಜಾಬ್ ಕಿಂಗ್ಸ್ ಮೂರನೇ ಸೋಲು

admin by admin
April 22, 2021
in IPL 2021, Newsbeat, ಐಪಿಎಲ್ 2021
David Warner and Jonny Bairstow ipl 2021 srh saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2021- ಕೊನೆಗೂ ಗೆಲುವಿನ ರುಚಿ ಕಂಡ ಎಸ್ ಆರ್ ಎಚ್…ಪಂಜಾಬ್ ಕಿಂಗ್ಸ್ ಮೂರನೇ ಸೋಲು

Jonny Bairstow srh ipl 2021 saakshatvಸನ್ ರೈಸರ್ಸ್ ಹೈದ್ರಬಾದ್ ತಂಡ ಕೊನೆಗೂ ಗೆಲುವಿನ ರುಚಿ ಕಂಡಿದೆ. ಸತತ ಮೂರು ಸೋಲುಗಳಿಂದ ಕಂಗೆಟ್ಟಿದ್ದ ಎಸ್ ಆರ್ ಎಚ್ ತಂಡ ತನ್ನ ನಾಲ್ಕನೇ ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ. ಅಲ್ಲದೆ ಈ ಒಂದು ಗೆಲುವಿನ ಮೂಲಕ ಅಂಕ ಪಟ್ಟಿಯಲ್ಲೂ ರನ್ ಆಧಾರದಲ್ಲಿ ಐದನೇ ಸ್ಥಾನಕ್ಕೇರಿದೆ.
14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಎಸ್ ಆರ್ ಎಚ್ ತಂಡ 9 ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿತ್ತು. ಈ ಸೋಲಿನೊಂದಿಗೆ ಮೂರನೇ ಸೋಲು ಅನುಭವಿಸಿದ್ದ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಸದ್ಯ ಕೊನೆಯ ಸ್ಥಾನದಲ್ಲಿದೆ.
ಚೆನ್ನೈ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.. ಆದ್ರೆ ಪಂಜಾಬ್ ಕಿಂಗ್ಸ್ ತಂಡದ ಲೆಕ್ಕಚಾರ ಆರಂಭದಲ್ಲೇ ಎಸ್ ಆರ್ ಎಚ್ ಬೌಲರ್ ಗಳು ಬುಡಮೇಲು ಮಾಡಿದ್ರು.
ಭುವನೇಶ್ವರ್ ಕುಮಾರ್, ಖಲೀಲ್ ಅಹಮ್ಮದ್ ಮತ್ತು ಸಿದ್ಧಾರ್ಥ್ ಕೌಲ್ ಅವರ ಮಿಂಚಿನ ದಾಳಿಗೆ ಪಂಜಾಬ್ ಕಿಂಗ್ಸ್ ಬ್ಯಾಟ್ಸ್ ಮೆನ್ ಗಳು ಹೆಚ್ಚು ಸಮಯ ಕ್ರೀಸ್ ನಲ್ಲಿ ನಿಲ್ಲಲಿಲ್ಲ.

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

July 1, 2026
ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

July 1, 2026

Sunrisers Hyderabad end their losing run and register their first win in IPL 2021.

Khaleel Ahmed srh ipl 2021 saakshatvಪರಿಣಾಮ ಪಂಜಾಬ್ ಕಿಂಗ್ಸ್ ತಂಡ 19.4 ಓವರ್ ಗಳಲ್ಲಿ 120 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತ್ತು. ಪಂಜಾಬ್ ಪರ ಮಯಾಂಕ್ ಅಗರ್ ವಾಲ್ 22ರನ್, ಶಾರೂಕ್ ಖಾನ್ 22 ರನ್, ದೀಪಕ್ ಹೂಡ 13 ರನ್ ಹಾಗೂ ಮೋಯಿಸಸ್ ಹೆನ್ಸಿಕ್ಸ್ 14 ರನ್ ಗಳಿಸಲಷ್ಟೇ ಶಕ್ತರಾದ್ರು. ಇನ್ನುಳಿದ ಬ್ಯಾಟ್ಸ್ ಮೆನ್ ಗಳು ಒಂದಂಕಿ ರನ್ ಗೆ ಸೀಮಿತತವಾದ್ರು.
ಭುವನೇಶ್ವರ್ ಕುಮಾರ್ ಮತ್ತು ಸಿದ್ಧಾರ್ಥ್ ಕೌಲ್ ತಲಾ ಎರಡು ವಿಕೆಟ್ ಪಡೆದ್ರೆ, ಖಲೀಲ್ ಅಹಮ್ಮದ್ ಮೂರು ವಿಕೆಟ್ ಉರುಳಿಸಿದ್ರು.
ಸುಲಭ ಸವಾಲನ್ನು ಬೆನ್ನಟ್ಟಿದ್ದ ಎಸ್ ಆರ್ ಎಚ್ ತಂಡಕ್ಕೆ ಡೇವಿಡ್ ವಾರ್ನರ್ ಮತ್ತು ಜಾನಿ ಬೇರ್ ಸ್ಟೋವ್ ಮೊದಲ ವಿಕೆಟ್ ಗೆ 10.1 ಓವರ್ ಗಳಲ್ಲಿ 73 ರನ್ ಕಲೆ ಹಾಕಿದ್ರು. ಡೇವಿಡ್ ವಾರ್ನರ್ 37 ರನ್ ಗೆ ತನ್ನ ಹೋರಾಟವನ್ನು ಮುಗಿಸಿದ್ರು.
ಇನ್ನೊಂದೆಡೆ ಜಾನಿ ಬೇರ್ ಸ್ಟೋವ್ 56 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್ ಗಳ ಸಹಾಯದಿಂದ ಅಜೇಯ 63 ರನ್ ದಾಖಲಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ರು. ಕೇನ್ ವಿಲಿಯಮ್ಸನ್ ಅವರು ಅಜೇಯ 16 ರನ್ ಗಳಿಸಿದ್ರು.

Tags: #David Warner.#Jonny Bairstow#saakshatvbhuvaneshwar kumarIPLipl 2021k.lmayank agawalpunjab kingsrahulSunRisers Hyderabadt-20 cricket
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

by Shwetha
July 1, 2026
0

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಹಾಗೂ ಕೈಗಾರಿಕಾ ಬಳಕೆಯ LPG ಸಿಲಿಂಡರ್‌ಗಳ ದರವನ್ನು ಹೆಚ್ಚಿಸಲು ನಿರ್ಧರಿಸಿವೆ. ಹೊಸ ದರಗಳು ಜುಲೈ 1ರಿಂದ ಜಾರಿಗೆ ಬರಲಿವೆ. ಹೊಸ ಪರಿಷ್ಕರಣೆಯ...

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

by Shwetha
July 1, 2026
0

ರಾಜಕಾರಣ ಎಂಬುದು ನಿಂತ ನೀರಲ್ಲ, ಅದು ನಿರಂತರವಾಗಿ ಓಡುವ ರೇಸ್ ಎನ್ನುವ ಸತ್ಯವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಅತ್ಯಂತ ನೇರ ನುಡಿಗಳಲ್ಲಿ ಬಿಚ್ಚಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ...

ಆಡಿಯೋ ವಿವಾದಕ್ಕೆ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ; ಅದು ನನ್ನದಲ್ಲ

ಆಡಿಯೋ ವಿವಾದಕ್ಕೆ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ; ಅದು ನನ್ನದಲ್ಲ

by Shwetha
July 1, 2026
0

ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿರುವ ವೈರಲ್ ಆಡಿಯೋ ವಿವಾದದ ಕುರಿತು ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ಸಿದ್ದರಾಮಯ್ಯ ಹಾದಿ ನನಗಲ್ಲ ನನ್ನ ಸ್ಟೈಲೇ ಬೇರೆ: ದೆಹಲಿ ನಾಯಕರ ಜೊತೆ ಡಿಕೆಶಿ ದೋಸ್ತಿ ಪಾಲಿಟಿಕ್ಸ್

ಸಿದ್ದರಾಮಯ್ಯ ಹಾದಿ ನನಗಲ್ಲ ನನ್ನ ಸ್ಟೈಲೇ ಬೇರೆ: ದೆಹಲಿ ನಾಯಕರ ಜೊತೆ ಡಿಕೆಶಿ ದೋಸ್ತಿ ಪಾಲಿಟಿಕ್ಸ್

by Shwetha
July 1, 2026
0

ಕರ್ನಾಟಕ ರಾಜಕಾರಣದ ಇಬ್ಬರು ಧ್ರುವತಾರೆಗಳಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿಯಲ್ಲಿ ಈಗ ದೊಡ್ಡ ಬದಲಾವಣೆ ಕಂಡುಬರುತ್ತಿದೆ. ವಿಶೇಷವಾಗಿ ಕೇಂದ್ರ ಸರ್ಕಾರದೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram