ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021 – ಡೆಲ್ಲಿ ಕ್ಯಾಪಿಟಲ್ಸ್ – ಆರ್ ಸಿಬಿ ಗೆಲ್ಲೋರು ಯಾರು ಸ್ವಾಮಿ..!

admin by admin
April 27, 2021
in IPL 2021, Newsbeat, ಐಪಿಎಲ್ 2021
ipl 2021 rcb virat kohli dc rishab pant saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2021 – ಡೆಲ್ಲಿ ಕ್ಯಾಪಿಟಲ್ಸ್ – ಆರ್ ಸಿಬಿ ಗೆಲ್ಲೋರು ಯಾರು ಸ್ವಾಮಿ..!

ipl 2021 rcb virat kohli dc rishab pant saakshatv14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 22ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಆರ್ ಸಿಬಿ ತಂಡಗಳು ಇಂದು ಏಪ್ರಿಲ್ 27ರಂದು ಗುಜರಾತಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹೋರಾಟ ನಡೆಸಲಿವೆ.
ಉಭಯ ತಂಡಗಳು ಈಗಾಗಲೇ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡಿವೆ. ರನ್ ಧಾರಣೆಯ ಆಧಾರದಲ್ಲಿ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಸ್ಥಾನದಲ್ಲಿದ್ರೆ, ಆರ್ ಸಿಬಿ ಮೂರನೇ ಸ್ಥಾನದಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ಮೂರು ಗೆಲುವಿನೊಂದಿಗೆ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಮತ್ತೊಂದೆಡೆ ಆರ್ ಸಿಬಿ ಸತತ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡು ಹಿಂದಿನ ಪಂದ್ಯದಲ್ಲಿ ಸೋಲು ಅನುಭವಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತ ಆರ್ ಸಿಬಿ ಮತ್ತೆ ಗೆಲುವಿನ ಲಯಕಂಡುಕೊಳ್ಳಬೇಕಿದೆ. ಹಾಗೇ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐದನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಬಾದ್ ತಂಡದ ವಿರುದ್ಧ ಸೂಪರ್ ಓವರ್ ನಲ್ಲಿ ಗೆಲುವು ದಾಖಲಿಸಿತ್ತು.

Related posts

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

August 4, 2026
ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

August 4, 2026

IPL 2021 – delhi capitals vs royal challengers bengaluru match no 22

ಆರ್ ಸಿಬಿ ತಂಡಕ್ಕೆ ದೇವದತ್ ಪಡಿಕ್ಕಲ್ ಮತ್ತು ನಾಯಕ ವಿರಾಟ್ ಕೊಹ್ಲಿ ಆರಂಭಿಕರಾಗಿ ಆಧಾರಸ್ತಂಭವಾದ್ರೆ, ಡೆಲ್ಲಿ ತಂಡಕ್ಕೆ ಪೃಥ್ವಿ ಶಾ ಮತ್ತು ಶಿಖರ್ ಧವನ್ ಅತ್ಯುತ್ತಮ ಲಯದಲ್ಲಿರುವ ಪ್ಲಸ್ ಪಾಯಿಂಟ್ ಆಗಿದೆ.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಡೆಲ್ಲಿ ತಂಡಕ್ಕೆ ಸ್ಟೀವನ್ ಸ್ಮಿತ್, ನಾಯಕ ರಿಷಬ್ ಪಂತ್, ಮಾರ್ಕಸ್ ಸ್ಟೋನಿಸ್, ಶಿಮ್ರೋನ್ ಹೆಟ್ಮೇರ್, ಲಲಿತ್ ಯಾದವ್ ಆಧಾರ ಸ್ತಂಭಗಳಾಗಿದ್ದಾರೆ. ಬೌಲಿಂಗ್ ನಲ್ಲಿ ಅಶ್ವಿನ್ ಟೂರ್ನಿಯಿಂದ ಹೊರನಡೆದಿರುವು ಸ್ವಲ್ಪ ಮಟ್ಟಿನ ಹಿನ್ನಡೆಯಾಗಬಹುದು. ಇನ್ನುಳಿದಂತೆ ಕಾಗಿಸೊ ipl 2021 rcb virat kohli dc rishab pant saakshatvರಬಾಡ, ಆವೇಶ್ ಖಾನ್, ಅಕ್ಷರ್ ಪಟೇಲ್ ಮತ್ತು ಅಮಿತ್ ಮಿಶ್ರಾ ಆರ್ ಸಿಬಿಯ ರನ್ ದಾಹಕ್ಕೆ ಕಡಿವಾಣ ಹಾಕಬಹುದು.
ಇನ್ನೊಂದೆಡೆ, ಆರ್ ಸಿಬಿ ತಂಡಕ್ಕೆ ಮಧ್ಯಮ ಕ್ರಮಾಂಕದಲ್ಲಿ ಎಬಿಡಿ ಮತ್ತು ಗ್ಲೇನ್ ಮ್ಯಾಕ್ಸ್ ವೆಲ್ ಅವರನ್ನು ಹೆಚ್ಚು ನಂಬಿಕೊಂಡಿದೆ. ಇಂದಿನ ಪಂದ್ಯದಲ್ಲಿ ರಜತ್ ಪಟಿದಾರ್, ಶಹಬಾಝ್ ಅಹಮ್ಮದ್ ಅಥವಾ ಮಹಮ್ಮದ್ ಅಜರುದ್ದೀನ್ ತಂಡದಲ್ಲಿ ಸ್ಥಾನ ಪಡೆದುಕೊಳ್ಳಬಹುದು. ಇನ್ನು, ವಾಷಿಂಗ್ಟನ್ ಸುಂದರ್, ಡಾನ್ ಕ್ರಿಸ್ಟಿಯಾನ್ ಮತ್ತಷ್ಟು ಪರಿಣಾಮಕಾರಿಯಾಗಬೇಕಿದೆ. ಬೌಲಿಂಗ್ ನಲ್ಲಿ ಹರ್ಶೆಲ್ ಪಟೇಲ್ ಅವರು ಜಡೇಜಾ ನೀಡಿರುವ ಶಾಕ್ ನಿಂದ ಹೊರಬರಬೇಕಿದೆ. ಇನ್ನುಳಿದಂತೆ ಕೈಲ್ ಜಾಮಿನ್ಸನ್, ಚಾಹಲ್ ಮತ್ತು ಸೀರಾಜ್ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟ್ಸ್ ಮೆನ್ ಗಳ ಅಬ್ಬರಕ್ಕೆ ಕಡಿವಾಣ ಹಾಕಬೇಕಿದೆ.

ಡೆಲ್ಲಿ ಕ್ಯಾಪಿಟಲ್ಸ್ ಸಂಭವನೀಯ ತಂಡ
ರಿಷಬ್ ಪಂತ್ (ನಾಯಕ), ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೋನಿಸ್, ಲಲಿತ್ ಯಾದವ್, ಶಿಮ್ರೋನ್ ಹೆಟ್ಮೇರ್, ಅಕ್ಷರ್ ಪಟೇಲ್, ಕಾಗಿಸೊ ರಬಾಡ, ಅಮಿತ್ ಮಿಶ್ರಾ, ಆವೇಶ್ ಖಾನ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು
ವಿರಾಟ್ ಕೊಹ್ಲಿ (ನಾಯಕ), ದೇವ್ ದತ್ ಪಡಿಕ್ಕಲ್, ಗ್ಲೇನ್ ಮ್ಯಾಕ್ಸ್ ವೆಲ್, ಎಬಿಡಿ ವಿಲಿಯರ್ಸ್, ವಾಷಿಂಗ್ಟನ್ ಸುಂದರ್, ಮಹಮ್ಮದ್ ಅಜರುದ್ದೀನ್, ಡಾನ್ ಕ್ರಿಸ್ಟಿಯಾನ್, ಕೈಲ್ ಜಾಮಿನ್ಸನ್, ಹರ್ಶಲ್ ಪಟೇಲ್, ಯುಜುವೇಂದ್ರ ಚಾಹಲ್, ಮಹಮ್ಮದ್ ಸೀರಾಜ್

Tags: #rishab pant#saakshatvbengaluruCricketDelhidelhli capitalsIPLipl 2021Royal Challenger Bangalorevirat kohli
ShareTweetSendShare
Join us on:

Related Posts

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

by Shwetha
August 4, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ 19 ನೂತನ ಸಚಿವರ ಸೇರ್ಪಡೆಯಾಗಿದೆ. ಆದರೆ ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ...

ಪೊಲೀಸ್ ನೇಮಕಾತಿ ಗೊಂದಲ- 25 ದಿನ ಉಪವಾಸ ಕೂರಲಿ, ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಪೊಲೀಸ್ ನೇಮಕಾತಿ ಗೊಂದಲ- 25 ದಿನ ಉಪವಾಸ ಕೂರಲಿ, ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

by Shwetha
August 4, 2026
0

ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆಯ ಗೊಂದಲಗಳ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಪರೀಕ್ಷಾ ಅಕ್ರಮ...

ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿದ ಶಾಸಕ ಇಕ್ಬಾಲ್ ಹುಸೇನ್

ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿದ ಶಾಸಕ ಇಕ್ಬಾಲ್ ಹುಸೇನ್

by Shwetha
August 4, 2026
0

ರಾಮನಗರದ ಐತಿಹಾಸಿಕ ಚಾಮುಂಡೇಶ್ವರಿ ಕರಗ ಮಹೋತ್ಸವಕ್ಕೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದ್ದಾರೆ. ಕರಗ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ದೇವಿಗೆ ಮಡಿಲಕ್ಕಿ ಸೇವೆ ಸಲ್ಲಿಸಿ ವಿಶೇಷ ಪೂಜೆ...

ಇಡಿ ಕಳುಹಿಸಿ ತನಿಖೆ ಮಾಡಿಸಿ- ದಾಖಲೆ ತೋರಿಸಲು ನಾನು ಸಿದ್ಧ ಮೋದಿ ಸಿದ್ಧರಾ? ನನ್ನ ದಾಖಲೆ ನೋಡಿ ನಿಮ್ಮ ಪದವಿ ತೋರಿಸಿ ಎಂದ ಅಭೀಜಿತ್ ದೀಪ್ಕೆ

ಇಡಿ ಕಳುಹಿಸಿ ತನಿಖೆ ಮಾಡಿಸಿ- ದಾಖಲೆ ತೋರಿಸಲು ನಾನು ಸಿದ್ಧ ಮೋದಿ ಸಿದ್ಧರಾ? ನನ್ನ ದಾಖಲೆ ನೋಡಿ ನಿಮ್ಮ ಪದವಿ ತೋರಿಸಿ ಎಂದ ಅಭೀಜಿತ್ ದೀಪ್ಕೆ

by Shwetha
August 4, 2026
0

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಯ ಕುರಿತಾದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭೀಜಿತ್ ದೀಪ್ಕೆ ಅವರು ಪ್ರಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram