ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದುಷ್ಟಶಕ್ತಿಯಿಂದ ಕಾಪಾಡುವ ನಂಬಿದ ಭಕ್ತರನ್ನು ಬಿಡದ ಪವಾಡ ಆಂಜನೇಯ ಸ್ವಾಮಿಯು ಈ ಕ್ಷೇತ್ರದಲ್ಲಿ ಇದೆಯಂತೆ ..!

admin by admin
May 1, 2021
in Astrology, Newsbeat, ಜ್ಯೋತಿಷ್ಯ
anjaneya swami
Share on FacebookShare on TwitterShare on WhatsappShare on Telegram

ದುಷ್ಟಶಕ್ತಿಯಿಂದ ಕಾಪಾಡುವ ನಂಬಿದ ಭಕ್ತರನ್ನು ಬಿಡದ ಪವಾಡ ಆಂಜನೇಯ ಸ್ವಾಮಿಯು ಈ ಕ್ಷೇತ್ರದಲ್ಲಿ ಇದೆಯಂತೆ ..!

ಮಲೆನಾಡಿನ ಹೆಬ್ಬಾಗಿಲು ಎಂದು ಹೆಸರುವಾಸಿಯಾಗಿರುವ ಶಿವಮೊಗ್ಗದ ಸೀತಾರಾಮಾಂಜನೇಯ ದೇವಾಲಯದ ಬಗ್ಗೆ ನಾವು ಈ ದಿನದ ಮಾಹಿತಿಯಲ್ಲಿ, ನಿಮಗೆ ಒಂದಿಷ್ಟು ಮಾಹಿತಿಯನ್ನು ತಿಳಿಸಿಕೊಡಲಿದ್ದೇವೆ. ನೀವು ಕೂಡ ಎಂದಾದರೂ ಮಲೆನಾಡಿಗೆ ಭೇಟಿ ನೀಡಿದಾಗ ತಪ್ಪದೇ ಶಿವಮೊಗ್ಗದ ಶಿವಪ್ಪನಾಯಕ ಅರೆಮನೆ ಇರುವ ಈ ನೆಲದಲ್ಲಿ ಹಲವು ವರುಷದ ಇತಿಹಾಸವನ್ನು ಹೊಂದಿರುವಂತಹ ಈ ದೇವಾಲಯಕ್ಕೆ ಭೇಟಿ ನೀಡಿ.

Related posts

crossing-paths-documentary-samyukta-hornad-human-elephant-conflict-karnataka

ಕ್ರಾಸಿಂಗ್ ಪಾತ್ಸ್ (CROSSING PATHS): ಮಾನವ-ಆನೆ ಸಂಘರ್ಷದ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಯುಕ್ತಾ ಹೊರನಾಡು ನಿರ್ದೇಶನ

August 12, 2026
second-case-of-seetharam-amazon-prime-streaming-record-250-million-minutes

ಅಮೆಜಾನ್ ಪ್ರೈಮ್‌ನಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!

August 12, 2026

ಇದರ ಬಗ್ಗೆ ನಾವು ಈ ಮಾಹಿತಿಯಲ್ಲಿ ನಿಮಗೆ ಈ ದೇವಸ್ಥಾನವನ್ನು ಕುರಿತು ಪರಿಚಯಿಸಿ ಕೊಡುತ್ತೇವೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ನಮ್ಮ ಕರ್ನಾಟಕ ಕೂಡ ರಾಮಾಯಣಕ್ಕೂ ಅವಿನಾಭಾವ ಸಂಬಂಧವಿದೆ, ಹಾಗೂ ಹಂಪಿಯ ಬಳಿಯಿರುವ ಅಂಜನಾದ್ರಿ ಬೆಟ್ಟದಲ್ಲಿ ಆಂಜನೇಯನ ಜನನವಾಗಿದ್ದು.

ಇಡೀ ಪ್ರಪಂಚದಲ್ಲಿಯೇ ಮೊದಲ ಪೂಜೆ ಆಂಜನೇಯನಿಗೆ ಸಲ್ಲಿಸಿದ್ದು ಈ ನಮ್ಮ ಕರುನಾಡ ನೆಲದಲ್ಲಿಯೆ.

Saakshatv astrology Horoscope 01 May 2021: Check astrological predictionಶಿವಮೊಗ್ಗದ ಸೀತಾರಾಮಾಂಜನೇಯ ದೇವಾಲಯದ ಸ್ಥಳ ಪುರಾಣವನ್ನು ಕುರಿತು ಹೇಳುವುದಾದರೆ ಲಂಕಾಪುರದಲ್ಲಿ ನಡೆಯುತ್ತಿದ್ದ ಯುದ್ಧದಲ್ಲಿ ಲಕ್ಷ್ಮಣ ಕೆಳಗುರುಳಿದಾಗ ರಾಮನ ಬಂಟ ಹನುಮಂತನು ಲಕ್ಷ್ಮಣನನ್ನು ಕಾಪಾಡಿಕೊಳ್ಳುವುದಕ್ಕಾಗಿ ಹಿಮಾಲಯದಿಂದ ಸಂಜೀವಿನಿ ತರಲೆಂದು ಹೋಗುತ್ತಾರೆ ಆಗ ಸಂಜೀವಿನಿ ಬೆಟ್ಟವನ್ನು ಹೊತ್ತು ತರುವಾಗ.

ಆ ಆಂಜನೇಯ ನೆರಳು ಸೂರ್ಯನನ್ನು ಮರೆ ಮಾಚುತ್ತದೆ. ಆ ಸಮಯದಲ್ಲಿ ಋಷಿ ಮುನಿಗಳಾದ ದೂರ್ವಾಸ ಮುನಿಯ ತಪಸ್ಸಿಗೆ ಕುಳಿತಿರುತ್ತಾರೆ. ಸೂರ್ಯನ ಕಿರಣಗಳನ್ನೇ ಮರೆಮಾಚುತ್ತಿರುವ ಈ ವಸ್ತು ಯಾವುದಿರಬಹುದು ಎಂದು ಅಂದುಕೊಂಡಾಗ ಅದಕ್ಕೆ ಆಂಜನೇಯಸ್ವಾಮಿಯು ತಾನು ಸಂಜೀವಿನಿ ಬೆಟ್ಟ ವನ್ನು ತೆಗೆದುಕೊಂಡು ಹೋಗುತ್ತಿರುವುದಾಗಿ ಹೇಳುತ್ತಾರೆ.

ಆಗ ದೂರ್ವಾಸ ಮುನಿಗಳು ತಮಗೆ ದರುಶನ ನೀಡುವುದಾಗಿ ಕೇಳಿಕೊಳ್ಳುತ್ತಾರೆ ಆ ಸಮಯದಲ್ಲಿ ಆಂಜನೇಯ ಸ್ವಾಮಿಯು, ಬಾಲ ಆಂಜನೇಯನಾಗಿ ಧರೆಗಿಳಿದು ದೂರ್ವಾಸ ಮುನಿ ಅವರಿಗೆ ದರುಶನವನ್ನು ನೀಡುತ್ತಾರೆ.

ಅಂದು ದೊಡ್ಡ ಬಂಡೆಕಲ್ಲಿನ ಮೇಲೆ ದೂರ್ವಾಸ ಮುನಿಗಳು ಬಾಲ ಆಂಜನೇಯನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಅಲ್ಲಿ ಬಾಲ ಆಂಜನೇಯನಿಗೆ ಪೂಜೆ ಅನ್ನು ಸಹ ಅರ್ಪಿಸುತ್ತಾರೆ ಅಂದರೆ ಯಂತ್ರ ಹನುಮನಿಗೆ ಮೊದಲ ಬಾರಿ ಪೂಜೆಯನ್ನು ಸಲ್ಲಿಸುತ್ತಾರೆ ಈ ಪ್ರದೇಶವೇ ಇದೀಗ ಸೀತಾರಾಮಾಂಜನೇಯ ದೇವಾಲಯವು ಆಗಿದೆ.

ತುಂಗಾ ನದಿಯ ತೀರದಲ್ಲಿ ಇರುವ ಈ ಆಂಜನೇಯನ ದೇವಸ್ಥಾನಕ್ಕೆ ಮತ್ತೊಂದು ಪುರಾತನ ಕಥೆಯಿದೆ ಅದೇನೆಂದರೆ ಜನಮೇಯರಾಜ ಸತತವಾಗಿ ಸರ್ಪಯಾಗದಲ್ಲಿ ತೊಡಗಿದ ನಂತರ ತನ್ನ ಪಾಪ ವಿಮೋಚನೆಗಾಗಿ ದಕ್ಷಿಣ ಭಾರತದ ಭಾಗದ ದೇವಾಲಯಗಳನ್ನು ದರ್ಶನ ಪಡೆಯುವಾಗ ಭೀಮ ಕ್ಷೇತ್ರಕ್ಕೆ ಹೋಗುವಾಗ ಈ ಪ್ರದೇಶವನ್ನು ಧಾಟಿಯೇ ಹೋದರಂತೆ.

ಆಗ ಈ ಹೆಬ್ಬಂಡೆಯ ಮೇಲೆ ಪ್ರತಿಷ್ಠಾಪನೆಗೊಂಡ ಬಾಲ ಆಂಜನೇಯನಿಗೆ ಗುಡಿಗಳನ್ನು ಕಟ್ಟಿಸುತ್ತಾರೆ ಅದರ ಜೀರ್ಣೋದ್ಧಾರವನ್ನು ನರಸಿಂಹ ಬಲ್ಲಾಳರು ಮಾಡುತ್ತಾರೆ ಆ ನಂತರ ಈ ಪ್ರದೇಶದ ರಾಜನಾದ ಶಿವಪ್ಪನಾಯಕರು ಇಲ್ಲಿ ದೇವಾಲಯವನ್ನು ಮತ್ತೆ ಕಟ್ಟಿಸುತ್ತಾರೆ.

ಸುಮಾರು ಇಪ್ಪತ್ತೈದು ವರುಷಗಳ ಹಿಂದೆ ಇಲ್ಲಿಯ ಅರ್ಚಕರಾಗಿದ್ದ ಅವರು ಈ ದೇವಸ್ಥಾನದ ಪಕ್ಕದಲ್ಲಿಯೇ ರಾಮ ಲಕ್ಷ್ಮಣ ಮತ್ತು ಸೀತೆಯ ವಿಗ್ರಹವನ್ನು ಇರಿಸಿ ದೇವಾಲಯವನ್ನು ಕಟ್ಟಿಸುತ್ತಾರೆ.

ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಈ ದೇವಾಲಯದ ವಿಶೇಷತೆ ಏನು ಅಂದರೆ ಈ ದೇವಾಲಯದಲ್ಲಿ ರಾಮನ ಬಲಭಾಗದಲ್ಲಿ ಸೀತಾಮಾತೆ ಇರುವುದೇ ಇಲ್ಲಿ ವಿಶೇಷವಾಗಿದೆ. ಕೋಟೆ ಬೀದಿಯಲ್ಲಿ ಇರುವ ರಾಮಾಂಜನೇಯ ದೇವಾಲಯಕ್ಕೆ ಶನಿವಾರದ ದಿವಸದಂದು ಭಕ್ತಸಾಗರವೇ ಇಲ್ಲಿಗೆ ಬರುತ್ತದೆ.ರಾಮಾಂಜನೇಯ ದೇವಾಲಯದ ಹಿಂಭಾಗದಲ್ಲಿ ತುಂಗಾ ನದಿ ಹರಿಯುತ್ತದೆ.

Tags: #karanataka#saakshatvanjaneyaswami templebengalurulord ramashivamoggasithadevi
ShareTweetSendShare
Join us on:

Related Posts

crossing-paths-documentary-samyukta-hornad-human-elephant-conflict-karnataka

ಕ್ರಾಸಿಂಗ್ ಪಾತ್ಸ್ (CROSSING PATHS): ಮಾನವ-ಆನೆ ಸಂಘರ್ಷದ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಯುಕ್ತಾ ಹೊರನಾಡು ನಿರ್ದೇಶನ

by admin
August 12, 2026
0

'ವಿಶ್ವ ಆನೆಗಳ ದಿನ'ದಂದು ಅನಾವರಣಗೊಳ್ಳುತ್ತಿರುವ 'ಕ್ರಾಸಿಂಗ್ ಪಾತ್ಸ್' ಸಾಕ್ಷ್ಯಚಿತ್ರದ ಮೂಲಕ ನಟಿ ಸಂಯುಕ್ತಾ ಹೊರನಾಡು ಅವರು ಪ್ರಥಮ ಬಾರಿಗೆ ನಿರ್ದೇಶಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ. ಈ ಸಾಕ್ಷ್ಯಚಿತ್ರವು ತೀವ್ರಗೊಳ್ಳುತ್ತಿರುವ...

second-case-of-seetharam-amazon-prime-streaming-record-250-million-minutes

ಅಮೆಜಾನ್ ಪ್ರೈಮ್‌ನಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!

by admin
August 12, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರಸಿದ್ದ ಕಂಟೆಂಟ್ ಆಧಾರಿತ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕನ್ನಡದ 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' (Second Case of Seetharam)...

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

by admin
August 12, 2026
0

ಮನೆಗೆ ಅಷ್ಟ ಐಶ್ವರ್ಯ ತರುವ ಮಂತ್ರ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by admin
August 12, 2026
0

ಬೆಂಗಳೂರು: ಮೂಳೆ ಚಿಕಿತ್ಸಾ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ 'ಡಿಪ್ಯೂ ಸಿಂಥೆಸ್' ಸಂಸ್ಥೆಯು, ಬೆಂಗಳೂರಿನ ಪ್ರತಿಷ್ಠಿತ 'ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್' (ಆರ್‌ಎಎಲ್‌ಸಿ) ಜೊತೆ ಮಹತ್ವದ ಒಪ್ಪಂದ...

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram