ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೈ ಎಲೆಕ್ಷನ್ ರಿಸಲ್ಟ್ : ಮಸ್ಕಿ ಕುಸ್ತಿಯಲ್ಲಿ ಗೆಲುವು ಯಾರಿಗೆ..?

admin by admin
May 2, 2021
in Newsbeat, Politics, ರಾಜಕೀಯ
congress
Share on FacebookShare on TwitterShare on WhatsappShare on Telegram

ಬೈ ಎಲೆಕ್ಷನ್ ರಿಸಲ್ಟ್ : ಮಸ್ಕಿ ಕುಸ್ತಿಯಲ್ಲಿ ಗೆಲುವು ಯಾರಿಗೆ..?

ಬೆಂಗಳೂರು : ಇಂದು ಬೆಳಗಾವಿ ಲೋಕಸಭಾ, ಮಸ್ಕಿ ಹಾಗೂಬಸವ ಕಲ್ಯಾಣ ವಿಧಾನಸಭೆ ಉಪಚುನಾವಣೆಗಳ ಫಲಿತಾಂಶ ಪ್ರಕಟವಾಗಲಿದೆ. ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ಚುನಾವಣಾ ಆಯೋಗ ಎಲ್ಲ ರೀತಿಯ ಸಿದ್ಧತೆಗಳನ್ನ ನಡೆಸಿದೆ.

Related posts

kuber-mantra-kannada-wealth-lakshmi-kuber-puja

Astro- ಹಣದ ಕಟ್ಟನ್ನು ಹಿಡಿದಿರುವ ಕುಬೇರನನ್ನು ಪ್ರತಿ ಗುರುವಾರ ಈ ಮಂತ್ರವನ್ನು ಪಠಿಸಿ ಪೂಜಿಸಿದರೆ ಸಾಕು. ನಿಮ್ಮ ಮನೆಗೆ ಹಣ ಕಟ್ಟುಗಳಲ್ಲಿ ಬರುತ್ತದೆ.

July 30, 2026
ajinkya-rahane-retirement-gabba-hero-cricket-journey

Team India -ಆಲೋಚನೆಯಿಂದ ಆಲಾಪನೆಯವರೆಗೆ.. ಜಿಂಕ್ಸ್ ದಿ ಜಂಟಲ್‍ಮ್ಯಾನ್ ಕ್ರಿಕೆಟರ್… ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ “ಗಬ್ಬಾ”ದ ಗರಿಮೆಯ ನಾಯಕ..!

July 30, 2026

ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆಯಾ ಕ್ಷೇತ್ರದಲ್ಲಿ ಆರಂಭವಾಗಲಿದ್ದು, ಸಂಜೆ ವೇಳೆಗೆ ಫಲಿತಾಂಶ ಹೊರಬೀಳಲಿದೆ.

congress

ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವ ಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಏಪ್ರಿಲ್ 17ರಂದು ಮತದಾನ ನಡೆದಿತ್ತು. ಇಂದು ಈ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಮಸ್ಕಿ ಉಪಚುನಾವಣೆಯನ್ನು ಈ ಬಾರಿ ಬಿಜೆಪಿ – ಕಾಂಗ್ರೆಸ್ ತುಂಬಾ ಗಂಭೀರವಾಗಿ ತೆಗೆದುಕೊಂಡಿದ್ದವು. ಇದೇ ಕಾರಣಕ್ಕಾಗಿ ಪಕ್ಷಗಳ ನಾಯಕರು ಅಲ್ಲೆ ಮೊಕ್ಕಾಂ ಹೂಡಿ ಮತಬೇಟೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಸ್ಕಿ ಕುಸ್ತಿಯಲ್ಲಿ ಗೆಲುವು ಯಾರಿಗೆ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡಿದೆ.

ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ್ ಕಾಂಗ್ರೆಸ್ ನಿಂದ ಬಸನಗೌಡ ಸೇರಿದಂತೆ 8 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

Tags: BJPby electionCongressMaski
ShareTweetSendShare
Join us on:

Related Posts

kuber-mantra-kannada-wealth-lakshmi-kuber-puja

Astro- ಹಣದ ಕಟ್ಟನ್ನು ಹಿಡಿದಿರುವ ಕುಬೇರನನ್ನು ಪ್ರತಿ ಗುರುವಾರ ಈ ಮಂತ್ರವನ್ನು ಪಠಿಸಿ ಪೂಜಿಸಿದರೆ ಸಾಕು. ನಿಮ್ಮ ಮನೆಗೆ ಹಣ ಕಟ್ಟುಗಳಲ್ಲಿ ಬರುತ್ತದೆ.

by admin
July 30, 2026
0

ಸಂಪತ್ತು ಪಡೆಯಲು ಕುಬೇರ ಮಂತ್ರ ಇಂದಿನ ಪ್ರಮುಖ ಅವಶ್ಯಕತೆ ಹಣ. ಈ ಮಾತು ಕೇಳಿದರೆ ಹಣ ಬಿಟ್ಟು ಬೇರೇನೂ ಬೇಡವೇ? ಸುಮ್ಮನೆ ಕೇಳುವಂತೆ ತೋರುತ್ತದೆ. ಆದರೆ ಹಣವಿಲ್ಲದೆ...

ajinkya-rahane-retirement-gabba-hero-cricket-journey

Team India -ಆಲೋಚನೆಯಿಂದ ಆಲಾಪನೆಯವರೆಗೆ.. ಜಿಂಕ್ಸ್ ದಿ ಜಂಟಲ್‍ಮ್ಯಾನ್ ಕ್ರಿಕೆಟರ್… ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ “ಗಬ್ಬಾ”ದ ಗರಿಮೆಯ ನಾಯಕ..!

by admin
July 30, 2026
0

ಏಳರ ಹರೆಯದಲ್ಲಿ ಶುರುವಾಗಿತ್ತು ಕ್ರಿಕೆಟ್ ಮೇಲಿನ ಆಕರ್ಷಣೆ. 17 ನೇ ಹರೆಯದವರೆಗೆÀ ಮಾಡಿದ್ದು ಬರೀ ಆಲೋಚನೆ. 23ರ ಪ್ರಾಯದ ತನಕ ಮಾಡ್ತಾ ಇದ್ದದ್ದು ಆರಾಧನೆ. 35 ವರ್ಷಗಳವರೆಗೆ...

neeraj-chopra-vs-arshad-nadeem-commonwealth-games-2026-javelin

CWG – 2026 ಕಾಮನ್‍ವೆಲ್ತ್ ಗೇಮ್ಸ್ – ನೀರಜ್ ವರ್ಸಸ್ ನದೀಮ್… ಯಾರ ಕೊರಳಿಗೆ ಚಿನ್ನ. ?

by admin
July 30, 2026
0

ಅದು ಯಾವ ಕ್ರೀಡೆಯೇ ಆಗಿರಲಿ. ಭಾರತ ಮತ್ತು ಪಾಕಿಸ್ತಾನ ಅಂದ್ರೆ ಆ ಸ್ಪರ್ಧೆಯ ರೋಚಕತೆಯೇ ಬೇರೆ. ಇಲ್ಲಿ ಸೋಲು - ಗೆಲುವಿನ ಫಲಿತಾಂಶಕ್ಕಿಂತ ದೇಶಾಭಿಮಾನದ ಪ್ರತಿಷ್ಠೆಯೇ ಮೇಳೈಸುತ್ತದೆ....

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

by Shwetha
July 30, 2026
0

ದೇಶದಲ್ಲಿ ಜನನ ಮತ್ತು ಮರಣಗಳ ನೋಂದಣಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ವಿಶ್ವಾಸಾರ್ಹಗೊಳಿಸುವ ಉದ್ದೇಶದಿಂದ 'ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ–2026' ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ....

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

by Shwetha
July 30, 2026
0

ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸುವ ಉದ್ದೇಶದಿಂದ ಹೊಸ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. ಆಗಸ್ಟ್ 1ರಿಂದ ದೇಶದಾದ್ಯಂತ ರೈಲ್ವೆ ನಿಲ್ದಾಣಗಳ ಮೀಸಲಾತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram