ADVERTISEMENT
Thursday, April 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಡ್ ಕೊರತೆ ಸಮಸ್ಯೆಗೆ ಪರಿಹಾರ ಹುಡುಕುತ್ತಿದ್ದೇವೆ : ಬೊಮ್ಮಾಯಿ

Mahesh M Dhandu by Mahesh M Dhandu
May 12, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಬೆಡ್ ಕೊರತೆ ಸಮಸ್ಯೆಗೆ ಪರಿಹಾರ ಹುಡುಕುತ್ತಿದ್ದೇವೆ : ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಬೆಡ್ ಕೊರತೆ ಕೂಡ ಹೆಚ್ಚಾಗುತ್ತಿದೆ.

Related posts

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

April 29, 2026
SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

April 29, 2026

ಈ ಬಗ್ಗೆ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಬೆಡ್ ಕೊರತೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ.

ನಿನ್ನೆಯೂ ಹಿರಿಯ ಐಎಎಸ್ ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಗುಣಮುಖರಾದವರು ಡಿಸ್‍ಚಾರ್ಜ್ ಆದನಂತರ ಖಾಲಿಯಾಗುವ ಬೆಡ್ ಗೆ ಸರ್ಕಾರದಿಂದ, ವಾರ್ ರೂಂ ಮೂಲಕ ಸೂಚಿಸಿದವರನ್ನು ಮಾತ್ರ ದಾಖಲಿಸಿಕೊಳ್ಳಬೇಕು. ಆಸ್ಪತ್ರೆಗಳೇ ನೇರವಾಗಿ ದಾಖಲಿಸಿಕೊಳ್ಳುವಂತಿಲ್ಲ ಎಂದು ಸೂಚನೆ ನೀಡಿದರು.

basavaraj Bommai

ಇನ್ನು ರೋಗಿ ಮೃತಪಟ್ಟ ನಂತರವೂ ಅವರ ಹೆಸರಲ್ಲೆ ಬೆಡ್ ಉಳಿಸಿಕೊಂಡಿದ್ದ ಬೆಂಗಳೂರಿನ ಮೂರು ಆಸ್ಪತ್ರೆಗಳ ಮೇಲೆ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

ಮೂವತ್ತಕ್ಕೂ ಕಡಿಮೆ ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಗಳನ್ನು ನಮ್ಮ ಆರೋಗ್ಯಮಿತ್ರ ಲಿಸ್ಟ್ ನಲ್ಲಿ ಸೇರಿಸಿಕೊಂಡಿರಲಿಲ್ಲ.

ಈಗ ಆ ರೀತಿಯ ಹಲವಾರು ನಸಿರ್ಂಗ್ ಹೋಂ ಮತ್ತು ಆಸ್ಪತ್ರೆಗಳಲ್ಲಿ ಸುಮಾರು 2000 ಬೆಡ್ ಲಭ್ಯವಿದೆ. ಆ ಆಸ್ಪತ್ರೆಗಳನ್ನು ಆರೋಗ್ಯ ಮಿತ್ರ ಪಟ್ಟಿಗೆ ಸೇರಿಸಿಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

Tags: basavaaj bommayiCorona vaccineCorona Virus
ShareTweetSendShare
Join us on:

Related Posts

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

by Shwetha
April 29, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಈಗ ಹೊಸ ಆಯಾಮ ಪಡೆದುಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಣಗಳ ನಡುವೆ...

SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
April 29, 2026
0

ನಾಡಿನ ಜನರ ಪ್ರಾಣ ಮತ್ತು ಆಸ್ತಿಪಾಸ್ತಿ ರಕ್ಷಣೆಗೆ ಇಂದೇ ಸನ್ನದ್ಧರಾಗಿ. ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಸಾಹಸ ಮನೋಭಾವವುಳ್ಳ ಯುವಕರಿಗೆ ಸುವರ್ಣ ಅವಕಾಶವನ್ನು ಕಲ್ಪಿಸಿದೆ....

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

by Shwetha
April 29, 2026
0

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. 2027ರ ಗಣರಾಜೋತ್ಸವದ ಸಂದರ್ಭದಲ್ಲಿ ಘೋಷಿಸಲ್ಪಡುವ ಪ್ರಶಸ್ತಿಗಳಿಗೆ ನಾಗರಿಕರು ಜುಲೈ 31ರೊಳಗೆ ತಮ್ಮ ಶಿಫಾರಸುಗಳನ್ನು ಸಲ್ಲಿಸಬಹುದು...

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್‌ಗೆ ಭಾರಿ ಬೇಡಿಕೆ!

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್‌ಗೆ ಭಾರಿ ಬೇಡಿಕೆ!

by Shwetha
April 29, 2026
0

ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನ ಕಷ್ಟಕರವಾಗುತ್ತಿದೆ. ಉಷ್ಣಾಂಶ ಹೆಚ್ಚಾದಂತೆ ಜನರು ತಂಪು ನೀಡುವ ಪಾನೀಯಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ವಿಶೇಷವಾಗಿ ಮದ್ಯಪ್ರಿಯರು ತಮ್ಮ ಹಳೆಯ...

ಕರ್ನಾಟಕ ಕಾಂಗ್ರೆಸ್ ಇಬ್ಭಾಗಕ್ಕೆ ಮುಹೂರ್ತ ಫಿಕ್ಸ್ ಅಹಿಂದ ಸಂಘಟನೆಯಿಂದ ಹೊಸ ಪಕ್ಷದ ಘೋಷಣೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ನಡುಕ ಶುರು!

ಕರ್ನಾಟಕ ಕಾಂಗ್ರೆಸ್ ಇಬ್ಭಾಗಕ್ಕೆ ಮುಹೂರ್ತ ಫಿಕ್ಸ್ ಅಹಿಂದ ಸಂಘಟನೆಯಿಂದ ಹೊಸ ಪಕ್ಷದ ಘೋಷಣೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ನಡುಕ ಶುರು!

by Shwetha
April 29, 2026
0

ರಾಜ್ಯ ರಾಜಕಾರಣದಲ್ಲಿ ಈಗ ಹೊಸದೊಂದು ಸಂಚಲನ ಸೃಷ್ಟಿಯಾಗಿದೆ. ಸತತವಾಗಿ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ ನಿಂತಿದ್ದ ಅಹಿಂದ ವರ್ಗ ಈಗ ಬಂಡಾಯದ ಬಾವುಟ ಹಾರಿಸಿದೆ. ಒಂದೆಡೆ ಮುಖ್ಯಮಂತ್ರಿ ಕುರ್ಚಿಗಾಗಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram