ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದೇವರ ಮನೆ ಮತ್ತು ಪೂಜಿಸುವಾಗ ಅನುಸರಿಸಬೇಕಾದ ವಿಧಿ-ವಿಧಾನಗಳನ್ನು ತಿಳಿಯಿರಿ…!!!

admin by admin
May 18, 2021
in Astrology, Newsbeat, ಜ್ಯೋತಿಷ್ಯ
Procedure to worship god saaksha tv
Share on FacebookShare on TwitterShare on WhatsappShare on Telegram

ದೇವರ ಮನೆ ಮತ್ತು ಪೂಜಿಸುವಾಗ ಅನುಸರಿಸಬೇಕಾದ ವಿಧಿ-ವಿಧಾನಗಳನ್ನು ತಿಳಿಯಿರಿ…!!!

Procedure to worship god  saaksha tv ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564
ದೇವರ ಪೂಜೆಯನ್ನು ಮೈ ಒರೆಸಿಕೊಂಡಿರುವ ವಸ್ತ್ರವನ್ನು ಉಟ್ಟು ಪೂಜೆ ಮಾಡಬಾರದು..
ಆ ಬಟ್ಟೆಯಲ್ಲಿ ನಮ್ಮ ದೇಹದಲ್ಲಿನ ಕೊಳೆ, ಕಲ್ಮಶ ಸೇರಿಕೊಂಡಿರುತ್ತದೆ.. ಅಂತಹ ವಸ್ತ್ರಧರಿಸಿ ಪೂಜೆ ಮಾಡಿದರೆ ದಾರಿದ್ರ್ಯ ಬರುತ್ತದೆ..

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಮನೆಯಲ್ಲಿ ದೇವರ ವಿಗ್ರಹಗಳು ” ಮೂರು ಇಂಚಿಗಿಂತ” ಜಾಸ್ತಿ ಇರಬಾರದು.‌ . ಒಂದು ವೇಳೆ ಇದ್ದರೆ ವಿಶೇಷ ಪೂಜೆಗಳು, ವಿಶೇಷ ನೈವೇದ್ಯಗಳು ಅಥವಾ ಒಂದು ಸೇರು ಅನ್ನವನ್ನು ನೈವೇದ್ಯ ಮಾಡಿ, ದಂಪತಿಗಳಿಗೆ ಭೋಜನ ಮಾಡಿಸಿ, ತಾಂಬೂಲದಾನ, ವಸ್ತ್ರದಾನ ಮಾಡಬೇಕು..

* ದೇವರ ಮನೆಯಲ್ಲಿ ಮೂರು ಇಂಚಿನಿಂದ ಆರು ಇಂಚಿನ ದೀಪಗಳನ್ನು ಹಚ್ಚಿದರೆ ಬಲುಶ್ರೇಷ್ಠ.. ಇದರಿಂದ ಕುಲದೇವತಾ ಶಾಪಗಳು, ದೋಷಗಳು ನಿವಾರಣೆಯಾಗುತ್ತದೆ..

* ದೇವರ ವಿಗ್ರಹಗಳನ್ನು ನೆಲದ ಮೇಲೆ ಇಡಬಾರದು, ರಂಗೋಲಿಯ ಮೇಲೆ ಮಣೆಯನ್ನು ಹಾಕಿ ಇಡಬೇಕು..

* ಒಡೆದು ಹೋಗಿರುವ, ಭಿನ್ನವಾಗಿರುವ, ಪೂಜೆಗೆ ಬರದಿರುವ ವಿಗ್ರಹ ಅಥವಾ ಫೋಟೋಗಳನ್ನು, ಪ್ರಾಯಶ್ಚಿತ್ತ ಸಂಕಲ್ಪ , ನೈವೇದ್ಯ, ವಿಸರ್ಜನೆಯ ವಿಧಾನ ತಿಳಿದು ನದಿಯಲ್ಲಿ ವಿಸರ್ಜಿಸಿ…
(ಮುಂದೆ ತಿಳಿಸುತ್ತೇನೆ ಕ್ರಮವನ್ನು)

Procedure to worship god  saaksha tv * ಯಾವುದೇ ದೇವರ ಹಳೆಯ ಭಿನ್ನವಾಹಿರುವ ವಿಗ್ರಹಗಳಾಗಲೀ, ಚಿತ್ರಪಟವಾಗಲೀ ದೇವಾಲಯಕ್ಕೆ ಕೊಡಬಾರದು..

* ದೇವರ ಎದುರಿಗೆ ಮುಖ ಮಾಡಿ ಕುಳಿತು ಪೂಜಿಸುವುದಕ್ಕಿಂತ ಯಾವಾಗಲೂ ಪೂರ್ವ ಅಥವಾ ಉತ್ತರ ದಿಕ್ಕಿಗೆ ಮುಖ ಮಾಡಿ ಪೂಜಿಸಿದರೆ ಶುಭಫಲ ಉಂಟಾಗುತ್ತದೆ..

* ದೇವರಿಗೆ ಕಾಯಿಸಿದ ಹಾಲು, ವಾಸನೆ ನೋಡಿದ ಪುಷ್ಪ, ವಾಸನೆ ನೋಡಿದ ಹಣ್ಣುಗಳು, ನೆಲಕ್ಕೆ ಬಿದ್ದ ತುಳಸಿ, ಶುಚಿಯಿರದ ಜಾಗದಿಂದ ತಂದ ಗರಿಕೆ, ಮೂರು ದಳವಿಲ್ಲದ ಬಿಲ್ವಪತ್ರೆ ಅರ್ಪಿಸಬಾರದು..!!

* ‍ದೇವರ ಮನೆಯಲ್ಲಿ ವಿಗ್ರಹಗಳು, ದೀಪಗಳು, ದೀಪಕ್ಕೆ ಬಳಸುವ ಎಣ್ಣೆ, ಪಂಚಪಾತ್ರೆ, ಉದ್ಧರಣೆ.. ಇತ್ಯಾದಿ ದೇವರ ಸಾಮಗ್ರಿಗಳು ಎಷ್ಟು ಶುದ್ಧವಾಗಿರುತ್ತದೋ ಅಷ್ಟೂ ಮನೆಯು ಅಭಿವೃದ್ಧಿ ಹೊಂದುವುದು…

* ದೇವರ ಪೂಜೆ ಮಾಡುವಾಗ ಆಕಳಿಸಿಕೊಂಡು ಪೂಜೆ ಮಾಡುವುದು, ಮನಸ್ಸಿಲ್ಲದೇ ಬೇಜಾರಿನಿಂದ ಪೂಜೆ ಮಾಡುವುದು, ಕೋಪಗೊಂಡು ಪೂಜೆ ಮಾಡುವುದು, ಮಾಡಬಾರದು..
ಇದನ್ನು ಆಲಸ್ಯ ಪೂಜೆ ಎಂದು ಕರೆಯುತ್ತಾರೆ…

the rituals and procedures to be followed in worshiping the God

*ಗೃಹದಲ್ಲಿ ಸಾಲಿಗ್ರಾಮ ಇಲ್ಲದೇ ಇರಬಾರದು.., ಪ್ರತಿದಿನ ಸಾಲಿಗ್ರಾಮಕ್ಕೆ ತುಳಸೀ ಪೂಜೆ ಆಗಬೇಕು..
ಸಮಸ್ಯೆಗಳ ಸುಳಿಯಲ್ಲಿ ನೊಂದು ಕಷ್ಟ-ಕಾರ್ಪಣ್ಯದ ಹಾಗೂ ಮಾನಸಿಕ ಒತ್ತಡದಿಂದ ಸಮಸ್ಯೆಗಳಿಂದ ಹೊರ ಬರಲಾಗದೇ ಬದುಕೇ ಬೇಡ ಎಂದು ನಿರಾಶರಾಗಿರುವ ಜನರ ಜೀವನದಲ್ಲಿ ಭರವಸೆಯ ಬೆಳಕನ್ನು ಮೂಡಿಸುವ ಏಕೈಕ ಜ್ಯೋತಿಷ್ಯ ಕೇಂದ್ರ.ಗೊತ್ತಿದ್ದೋ ಗೊತ್ತಿಲ್ಲದೆಯೋ ಮಾಡಿದ ತಪ್ಪಿನಿಂದ ಭಯಭೀತರಾಗಿದ್ದಾರೆ ಜನರು ನಿಮ್ಮನ್ನು ಹೆದರಿಸುತ್ತಿದ್ದರೆ ಹಾಗೂ ನಿಮ್ಮ ಮನಸ್ಸಿನಲ್ಲಿರುವ ಎಲ್ಲಿಯೂ ಹೇಳಲಾಗದಂತಹ ಗುಪ್ತ ಸಮಸ್ಯೆಗಳಿದ್ದರೂ ಇವರಲ್ಲಿ ಪರಿಹಾರ ಶತಸಿದ್ಧ(ಪರಿಹಾರದಲ್ಲಿ ಚಾಲೇಂಜ್)
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 8548998564 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 2 ದಿನದಲ್ಲಿ ಶಾಶ್ವತ ಪರಿಹಾರ 8548998564.
ವಿಶೇಷ ಸೂಚನೆ :-ಗ್ರಹದೋಷ, ಗ್ರಹಚಾರ ಪಲ, ಜಾತಕ ವಿಮರ್ಶೆ, ದುಷ್ಟಶಕ್ತಿಗಳ ಉಚ್ಚಾಟನೆ ಮಾನಸಿಕ ಕಿರಿಕಿರಿ ವ್ಯವಹಾರದಲ್ಲಿ ಅಭಿವೃದ್ಧಿ ಇಷ್ಟಪಟ್ಟವರನ್ನು ಇನ್ನು ಹಲವಾರು ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ಶ್ರೀ ದುರ್ಗಾ ಪರಮೇಶ್ವರೀ ಕಟೀಲು ದೇವಿಯ ಪೂಜಾಶಕ್ತಿಯಿಂದ ಆಧಾರಿತವಾಗಿ ಅತ್ಯಮೂಲ್ಯ ಮಂತ್ರಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ
ಶ್ರೀ ಹರಿ ಓಂ ಶ್ರೀ ಗುರುಭ್ಯೋ ನಮಃ

Tags: #house#Saaksha TVbangaloregodgodesskarnatakakateelMangaloreworship
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram