ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

ದಾಸವಾಳ ಹೂವಿನ ತಿಳಿ ಸಾರು

Shwetha by Shwetha
May 21, 2021
in Cooking, Newsbeat, ಅಡುಗೆ, ನ್ಯೂಸ್ ಬೀಟ್
Saakshatv cooking recipe dasavala
Share on FacebookShare on TwitterShare on WhatsappShare on Telegram

ದಾಸವಾಳ ಹೂವಿನ ತಿಳಿ ಸಾರು

ಬೇಕಾಗುವ ಸಾಮಗ್ರಿಗಳು

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026

ಕೆಂಪು ದಾಸವಾಳದ ಎಸಳುಗಳು – 24 ಹೂಗಳು
ಹುಣಸೆ ಹಣ್ಣಿನ ರಸ – 2 ಚಮಚ
ಬೆಲ್ಲ – 1 ಸಣ್ಣ ತುಂಡು
ಜೀರಿಗೆ 1 ಟೇಬಲ್ ಸ್ಪೂನ್
ಕರಿಮೆಣಸು 6
ಧನಿಯಾ 1/2 ಟೇಬಲ್ ಸ್ಪೂನ್
ಮೆಂತೆ 1/4 ಟೇಬಲ್ ಸ್ಪೂನ್
ಇಂಗು ಚಿಟಿಕೆಯಷ್ಟು
ಬ್ಯಾಡಗಿ ಮೆಣಸು 1 ಅಥವಾ 2
ರುಚಿಗೆ ತಕ್ಕಷ್ಟು ಉಪ್ಪು

ಒಗ್ಗರಣೆಗೆ
ಸಾಸಿವೆ – 1/4 ಟೇಬಲ್ ಸ್ಪೂನ್
ಬೆಳ್ಳುಳ್ಳಿ – 4 ಎಸಳು
ಕರಿಬೇವಿನ ಸೊಪ್ಪು ಸ್ವಲ್ಪ
ಎಣ್ಣೆ‌
Saakshatv cooking recipe dasavala

ಮಾಡುವ ವಿಧಾನ‌
ಮೊದಲಿಗೆ ದಾಸವಾಳದ ದಳಗಳನ್ನು ಹೂವಿನಿಂದ ಬೇರ್ಪಡಿಸಿ. ನಂತರ ಅದನ್ನು ತೊಳೆದು ಎರಡು ಲೋಟ ನೀರಿನಲ್ಲಿ ಬೇಯಿಸಿ. ನಂತರ ಆರಲು ಬಿಡಿ. ಈಗ ಬೇಯಿಸಿದ ನೀರಿನಿಂದ ಹೂವಿನ ಎಸಳುಗಳನ್ನು ಬೇರೆ ಮಾಡಿ.
ಒಂದು ಬಾಣಲೆಯಲ್ಲಿ ‌ಜೀರಿಗೆ, ಧನಿಯಾ,ಬ್ಯಾಡಗಿ ಮೆಣಸು, ಕರಿಮೆಣಸು, ಇಂಗು ಮತ್ತು ಮೆಂತೆಯನ್ನು ಎಣ್ಣೆ ಹಾಕದೆ ಹುರಿಯಿರಿ.‌ ಆರಿದ ನಂತರ ಮಿಕ್ಸಿ ಜಾರಿನಲ್ಲಿ ಹಾಕಿ.‌ ಅದರ ಜೊತೆಗೆ ಬೆಂದಿರುವ ದಾಸವಾಳ ಹೂವಿನ ಎಸಳುಗಳನ್ನು ಸೇರಿಸಿ ನುಣ್ಣಗೆ ರುಬ್ಬಿ.
ನಂತರ ಒಂದು ಪಾತ್ರೆಯಲ್ಲಿ ರುಬ್ಬಿದ ಮಿಶ್ರಣವನ್ನು ಹಾಕಿ ಮತ್ತು ದಾಸವಾಳ ಹೂವಿನ ಎಸಳು ಬೇಯಿಸಿದ ನೀರನ್ನು ಸೇರಿಸಿ. ಅದಕ್ಕೆ ಇನ್ನೂ ಎರಡು ಗ್ಲಾಸ್ ನೀರನ್ನು ಸೇರಿಸಿ ಕುದಿಸಿ. ಅದಕ್ಕೆ ಬೆಲ್ಲ, ಹುಣಸೆ ಹಣ್ಣಿನ ರಸ, ಉಪ್ಪು ಸೇರಿಸಿ ಚೆನ್ನಾಗಿ ಕುದಿಸಿ. ಕುದಿ ಬಂದ ಬಳಿಕ ಅದಕ್ಕೆ ಸಾಸಿವೆ – ಬೆಳ್ಳುಳ್ಳಿ ಒಗ್ಗರಣೆ ಕೊಡಿ.
ಈಗ ಆರೋಗ್ಯಕರ ರುಚಿಯಾದ ದಾಸವಾಳ ಹೂವಿನ ತಿಳಿಸಾರು ಸಿದ್ಧವಾಗಿದೆ. ಇದನ್ನು ಅನ್ನದ ಜೊತೆ ಸೇವಿಸಬಹುದು ಅಥವಾ ಸೂಪ್ ತರಹ ಕೂಡ ಸೇವಿಸಬಹುದು.
wearing masks

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ನಮ್ಮ ಮತ್ತು ನಮ್ಮ ‌ಕುಟುಂಬದ ಆರೋಗ್ಯ ನಮ್ಮ ‌ಕೈಯಲ್ಲಿದೆ. ಇದು ‌ಸಾಕ್ಷಾಟಿವಿ ಕಳಕಳಿ.

ಕೊರೋನಾ ಸಮಯದಲ್ಲಿ ಬೆಳ್ಳುಳ್ಳಿ ರಸ ಕುಡಿಯುವುದರಿಂದ ಸಿಗುವ ಪ್ರಯೋಜನಗಳು#Saakshatv #healthtips #garlicjuice https://t.co/Yoi4u1aizs

— Saaksha TV (@SaakshaTv) May 17, 2021

ಮಕ್ಕಳಲ್ಲಿ ಕೊರೋನಾ ರೋಗಲಕ್ಷಣಗಳನ್ನು ಗುರುತಿಸುವುದು ಹೇಗೆ? ಮನೆಯಲ್ಲೇ ಇದಕ್ಕೆ ಚಿಕಿತ್ಸೆ ಸಾಧ್ಯವೇ?#Saakshatv #healthtips #covid19 https://t.co/PkLhSe8YP0

— Saaksha TV (@SaakshaTv) May 20, 2021

ನಾಲಿಗೆಯಲ್ಲಿ ತುರಿಕೆ ಮತ್ತು ಒಣಗುವಿಕೆ? ಇದು ಕೂಡ ಹೊಸ ಕೋವಿಡ್ -19 ರೋಗಲಕ್ಷಣವೆಂದಿದ್ದಾರೆ ಬೆಂಗಳೂರು ವೈದ್ಯರು !#NewCovid19 https://t.co/rF6LZLF5UV

— Saaksha TV (@SaakshaTv) May 17, 2021

ಆರೋಗ್ಯಕರ ದೊಡ್ಡಪತ್ರೆ ಬಜ್ಜಿ#Saakshatv #cookingrecipe #doddapatrebajji https://t.co/mb4nPfEZGe

— Saaksha TV (@SaakshaTv) May 17, 2021

#Saakshatv #cookingrecipe #dasavala

Tags: Saakshatv cooking recipe dasavala
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram