ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನೀವು ಇಡುವಂತಹ ನೈವೇದ್ಯವನ್ನು ದೇವರು ನಿಜವಾಗಲೂ ತಿಂತಾನಾ

admin by admin
May 21, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ನೀವು ಇಡುವಂತಹ ನೈವೇದ್ಯವನ್ನು ದೇವರು ನಿಜವಾಗಲೂ ತಿಂತಾನಾ ?

ವೈಜ್ಞಾನಿಕವಾಗಿ ಹೇಳುವುದಾದರೆ ನಾವು ದೇವರಿಗೆ ನೈವೇದ್ಯವನ್ನು ಹೇಳುವುದು ದೇವರಿಗೆ ಮಾತ್ರವೇ ಅಲ್ಲ ಇದು ನಮಗೂ ಕೂಡ,ನಮ್ಮ ಹಿರಿಯರ ಪ್ರಕಾರ ನಾವು ಹಬ್ಬಗಳನ್ನು ಮಾಡುವುದು ಕೇವಲ ದೇವರಿಗೋಸ್ಕರ ಅಲ್ಲ ನಮಗೋಸ್ಕರ ಯಾಕೆಂದರೆ ಕೆಲವೊಂದು ಜನರು ಕೇವಲ ಹಣವನ್ನು ಗಳಿಸುವುದು ಹಾಗೂ ಕಷ್ಟಪಟ್ಟು ಕೆಲಸ ಮಾಡುವುದು .

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಅಲ್ಲದೆ ಅವರಿಗೆ ಸರಿಯಾಗಿ ಊಟ ಮಾಡುವುದಕ್ಕೆ ಸಮಯವೇ ಇರುವುದಿಲ್ಲ ಹಣವನ್ನು ಖರ್ಚು ಮಾಡುವುದಕ್ಕೆ ಅವರ ಹತ್ತಿರ ಯಾವುದೇ ತರದ ಸಮಯ ಇರುವುದಿಲ್ಲ .

ಯಾವಾಗಲೂ ಕಷ್ಟದ ಬಗ್ಗೆ ಯೋಚನೆ ಮಾಡುತ್ತಾ ಇರುತ್ತಾರೆ.ಹಾಗಾಗಿ ನಮ್ಮ ಹಿರಿಯರು ಹಬ್ಬದ ನೆಪದಲ್ಲಿ ಅಥವಾ ದೇವರ ನೆಪದಲ್ಲಾದರೂ ಕೂಡ ಒಳ್ಳೆಯ ಅಡುಗೆ ಮಾಡಿಕೊಂಡು ತಿನ್ನಲು ಎನ್ನುವ ಹಿನ್ನೆಲೆಯಿಂದ ಹಬ್ಬ ಹರಿದಿನಗಳನ್ನು ತಂದಿದ್ದಾರೆ ಎಂದು  ಕೆಲವು ಜನಗಳು ಹೇಳುತ್ತಾರೆ.

ಆದರೆ ನಾನು ಇವತ್ತು ತಂದಿರುವಂತಹ ಸುದ್ದಿ ಏನಪ್ಪಾ ಅಂದರೆ ನೀವು ಇರುವಂತಹ ನೈವೇದ್ಯವನ್ನು ನಿಜವಾಗಲೂ ತಿನ್ನುತ್ತಾನೆ ಇದರ ಬಗ್ಗೆ ಒಂದು ಮೈ ಜುಮ್ಮ್ ಅನ್ನುವಂತಹ ಒಂದು ವಿಶೇಷವಾದ ವರದಿಯನ್ನು ನಾನು ನಿಮಗೆ ತಂದಿದ್ದೇನೆ ನಿಮ್ಮ ಹತ್ತಿರ ಕೆಲವು ನಿಮಿಷ ಏನಾದರೂ ಇದ್ದರೆ ಇದರ ಬಗ್ಗೆ ಇದರ ಮಾಹಿತಿ ತಿಳಿದು ಕೊಳ್ಳಿ.

ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಇದಕ್ಕೆ ಒಂದು ಕಥೆ ಇದೆ ನೀವು ಮಿಸ್ ಮಾಡದೇ ಓದಿ ,ಒಂದು ದಿನ ಶಾಲೆಯಲ್ಲಿ ಒಬ್ಬ ಹುಡುಗ ಮೇಷ್ಟ್ರಿಗೆ ಹೇಳುತ್ತಾನೆ ಸರ್ ನಾವು ನೈವೇದ್ಯವನ್ನು ದೇವರಿಗೆ ಇಡುತ್ತಿವೆ ಅಲ್ವಾ ಅದು ದೇವರು ತಿಂತಾನ,ಅದಕ್ಕೆ ಮೇಷ್ಟ್ರು ಹೌದು ದೇವರು ನೈವೇದ್ಯವನ್ನು ತಿನ್ನುತ್ತಾನೆ ಅದಕ್ಕೆ ಏನು ಮತ್ತೆ ರಿಪ್ಲೇ ಮಾಡಿದಂತಹ ಆ ಪುಟ್ಟ ಬಾಲಕ ದೇವರು ಏನಾದರೂ ನಾವು ಇರುವಂತಹ ನೆ ಬಿದ್ದವನು ತಿಂದರೆ ನಾವಿದ್ದೆವು ಕಡಿಮೆಯಾಗಬೇಕು .

ಅಲ್ವಾ ಆದರೆ ನಾವು ಇಟ್ಟಂತಹ  ನೈವೇದ್ಯ ಸ್ವಲ್ಪವೂ ಕೂಡ ಕಡಿಮೆಯಾಗುವುದಿಲ್ಲ ಇದಕ್ಕೆ ಕಾರಣ ನನಗೆ ಸಂಪೂರ್ಣವಾಗಿ ತಿಳಿಸಿ ಮೇಷ್ಟ್ರೇ ಎಂದು ಸಂಪೂರ್ಣವಾಗಿ ಹೇಳುತ್ತಾನೆ. ಇದನ್ನು ಕೇಳಿದ ಮೇಷ್ಟ್ರು ಒಂದು ಕೆಲಸ ಮಾಡು ಇವತ್ತು ನೀನು ಪುಸ್ತಕದಲ್ಲಿ ಇರುವಂತಹ ಮೂರನೇ ಹಾಗೂ ನಾಲ್ಕನೇ ಪುಟದಲ್ಲಿ ಇರುವಂತಹ ಪ್ರತಿಯೊಂದನ್ನು ಕಂಠಪಾಠ ಮಾಡಿಕೊಂಡು ನಾಳೆ ನನಗೆ ಒಪ್ಪಿಸಿ ಎಂದು ಹೇಳುತ್ತಾರೆ ಅದರ ಬಗ್ಗೆ ಸಂಪೂರ್ಣವಾಗಿ ನಿನಗೆ ಹೇಳುತ್ತೇನೆ ಎಂದು ಅವನನ್ನು ಮನೆಗೆ ಕಳಿಸುತ್ತಾರೆ.

ಹೀಗೆ ಮನೆಗೆ ಹೋದಂತಹ ಬಾಲಕ ಮೂರು ಅಥವಾ ನಾಲ್ಕನೇ ಪುಟದಲ್ಲಿ ಇರುವಂತಹ ಪ್ರತಿಯೊಂದನ್ನು ಚನ್ನಾಗಿ ಕಂಠಪಾಠ ಮಾಡಿಕೊಂಡು ಮಾರನೇ ದಿನ ಶಾಲೆಗೆ ಬರುತ್ತಾನೆ ಶಾಲೆಗೆ ಬಂದು ಮೇಷ್ಟ್ರಿಗೆ ತಾನು ಕಂಠಪಾಠ ಮಾಡಿದಂತಹ ನಾಲ್ಕನೇ ಹಾಗೂ 5ನೇ ಪುಟವನ್ನು ಸಂಪೂರ್ಣವಾಗಿ ಒಪ್ಪಿಸುತ್ತಾನೆ.

ಇದಾದ ಬಳಿಕ ಮತ್ತೆ ಆ ಪುಟ್ಟ ಬಾಲಕನಿಗೆ ತಾನು ಹೇಳಿದಂತಹ ಪ್ರಶ್ನೆ ಮತ್ತೆ ಅವರ ತಲೆಯಲ್ಲಿ ಮೂಡುತ್ತದೆ ದೇವರು ನೈವೇದ್ಯ ತಿಂದರೂ ಕೂಡ ಯಾಕೆ ಅಷ್ಟೇ ಇರುತ್ತದೆ ಎಂದು. ಮತ್ತೆ ಆ ಪುಟ್ಟ ಬಾಲಕ ಮೇಷ್ಟ್ರನ್ನು ಕೆಲವು ಶುರುಮಾಡುತ್ತಾನೆ.

ಹೀಗೆ ಕೇಳಿದಂತಹ ಈ ಪುಟ್ಟ ಬಾಲಕನ ಪ್ರಶ್ನೆಗೆ ಮೇಷ್ಟ್ರು ಹೇಳುತ್ತಾರೆ ನೀನು ನಿನ್ನ ನಾನು ಎರಡು ಪುಟಗಳನ್ನು ಕಂಠಪಾಠ ಮಾಡಿಕೊಂಡು ಬಾ ಎಂದು ಹೇಳಿದ್ದೆ ಅಲ್ವಾ, ಅದಕ್ಕೆ ಪುಟ್ಟ ಬಾಲಕ ಹೌದು ಮೇಷ್ಟ್ರು ನೀವು ಕಂಠಪಾಠ ಮಾಡಿಕೊಂಡು ಬಾ ಎಂದು ಹೇಳಿದ್ದೀರಿ ಅದನ್ನು ಕಂಠಪಾಠ ಮಾಡಿಕೊಂಡು ಬಂದಿದ್ದೇನೆ.

ಅದಕ್ಕೆ ಮೇಷ್ಟ್ರು ಹೇಳುತ್ತಾರೆ ಹೌದು ನೀವು ಕಂಠಪಾಠ ಮಾಡಿಕೊಂಡು ಬಂದೆ ಆದರೆ ಇನ್ನೂ ಕೂಡ ನೀವು ಕಂಠಪಾಠ ಮಾಡಿಕೊಂಡಂತಹ ಹೇಳಿಕೆ ಇನ್ನೂ ಬುಕ್ಕಿನಲ್ಲಿ ಹಾಗೆ ಇದೆ. ಅದು ನಿನ್ನ ತಲೆಗೆ ಹೋಗಬೇಕಿತ್ತಲ್ಲ ಯಾಕೆ ಇನ್ನೂ ಅಲ್ಲೇ ಇದೆ.

ಹಾಗೆ ದೇವರು ಕೂಡ ದೇವರು ಒಬ್ಬ ಸೂಕ್ಷ್ಮಜೀವಿ ಅವನಿಗೆ ದೇಹವಿಲ್ಲ ಅವನು ನೈವೇದ್ಯವನ್ನು ಸ್ವೀಕರಿಸುತ್ತಾನೆ ಆದರೆ ಅವನು ಸ್ವೀಕರಿಸಿದ ಅಂತಹ ಯಾವುದೇ ಕಾರಣಕ್ಕೂ ಕಡಿಮೆಯಾಗುವುದಿಲ್ಲ. ಇದು ಅವರವರ ನಂಬಿಕೆಗೆ ಬಿಟ್ಟಿದ್ದು ಎಂದು ಈ ರೀತಿಯಾಗಿ ಮೇಷ್ಟ್ರು ಹುಡುಗನಿಗೆ ಸಮಾಧಾನ ಮಾಡುತ್ತಾರೆ.

ಈ ಕಥೆಯ ಸಾರಾಂಶ ಏನೆಂದರೆ ಇದು ಕೇವಲ ನಮ್ಮ ನಂಬಿಕೆಗೆ ಬಿಟ್ಟಿದ್ದು ನಾನು ಮೊದಲ ಸಾಲಿನಲ್ಲಿ ಹೇಳಿದ ಹಾಗೆ ಹಿರಿಯರು ಮಾಡಿರುವುದು ದೇವರಿಗೆ ನೈವೇದ್ಯ ಎಂದರೆ ಇದು ನಮಗೆ ಮಾತ್ರವೇ ಏಕೆಂದರೆ ನಾವು ಕಷ್ಟಪಟ್ಟು  ತಿಂಗಳು ತಿಂಗಳು ಗಟ್ಟಲೇ ಹೊಟ್ಟೆಗೆ ಚೆನ್ನಾಗಿ ಊಟ ಮಾಡದೆ ಕಷ್ಟಪಟ್ಟು ದುಡಿಯುತ್ತಾ ಇರುತ್ತವೆ,

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಈ ಸಂದರ್ಭದಲ್ಲಿ ಆದರೂ ಕೂಡ ಚೆನ್ನಾಗಿ ಊಟ ಮಾಡಿ ಎನ್ನುವ ಸಾರಾಂಶದಿಂದ ಆಗಿ ಹಾಗೂ ಉದ್ದೇಶದಿಂದ ನಮ್ಮ ಹಿರಿಯರು ಈ ತರದ ಆಚರಣೆಯನ್ನು ಮಾಡಿದ್ದಾರೆ.

Tags: #astrology#saakshatvbengalurukarnatakakateelmangaluru
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram