ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸಂತಾನ ಫಲವು ಕಳೆದುಕೊಂಡಿದ್ದಿರಾ? ಅಷ್ಟಐಶ್ವರ್ಯ ಕರುಣಿಸುವ ಈ ಶಕ್ತಿ ಪೀಠದಲ್ಲಿ ಪ್ರಾರ್ಥಿಸಿ ಅಪಾರ ನೆಮ್ಮದಿ ಜಯಪ್ರಾತ್ತಿ…!!!

admin by admin
May 23, 2021
in Astrology, Newsbeat, ಜ್ಯೋತಿಷ್ಯ
sigandhuru
Share on FacebookShare on TwitterShare on WhatsappShare on Telegram

ಸಂತಾನ ಫಲವು ಕಳೆದುಕೊಂಡಿದ್ದಿರಾ? ಅಷ್ಟಐಶ್ವರ್ಯ ಕರುಣಿಸುವ ಈ ಶಕ್ತಿ ಪೀಠದಲ್ಲಿ ಪ್ರಾರ್ಥಿಸಿ ಅಪಾರ ನೆಮ್ಮದಿ ಜಯಪ್ರಾತ್ತಿ…!!!

ನಿಮ್ಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಅಮಾವಾಸ್ಯೆಯ ದಿನ ಈ ಕ್ಷೇತ್ರದ ದರ್ಶನದಿಂದ ಅಷ್ಟಐಶ್ವರ್ಯ, ನೆಮ್ಮದಿ ಪ್ರಾಪ್ತಿ..!!!

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಅಷ್ಟಐಶ್ವರ್ಯ ಕರುಣಿಸುವ ಭಕ್ತಿದಾತ್ತೆ,ಮುಕ್ತಿದಾತ್ತೆ ಶ್ರೀ ಕ್ಷೇತ್ರ ಸಿಂಗದೂರು ಚೌಡೇಶ್ವರೀ ಅಮ್ಮನ ಕ್ಷೇತ್ರದಲ್ಲಿ
ನಿಮ್ಮ ಅಮೂಲ್ಯ ವಸ್ತುಗಳೇನಾದರೂ ಕಳೆದಿವೆಯೆ? ಅಥವಾ ನೀವೇನಾದರೂ ಜಮೀನಿಗೆ ಹಾಗೂ ಆಸ್ತಿಗೆ ಸಮ್ಬಂಧಿಸಿದಂತೆ ಸಮಸ್ಯೆಗಲನ್ನು ಎದುರಿಸುತ್ತಿದ್ದೀರಾ? ಹಾಗಿದ್ದಲ್ಲಿ ಯಾಕೊಮ್ಮೆ ಈ ದೇವಿಯ ಸನ್ನಿಧಿಗೆ ತೆರಳಿ ಪ್ರಾರ್ಥಿಸಬಾರದು? ಹೀಗೆ ನಾವು ಹೇಳುತ್ತಿಲ್ಲ. ಬದಲಾಗಿ ಇಲ್ಲಿಗೆ ಭೇಟಿ ನೀಡಿ ಬಹುತೇಕ ಎಲ್ಲರೂ ಒಳಿತು ಕಂಡವರ ನಂಬಿಕೆಯಾಗಿದೆ.

ನಿಮ್ಮ ಅಮೂಲ್ಯವಾದ ವಸ್ತುಗಳೇನಾದರು ಕಳೆದು ಹೋಗಿದ್ದಲ್ಲಿ ಈ ತಾಯಿಯ ಸನ್ನಿಧಿಗೆ ಬಂದು ಮನಸಾರೆ ನಂಬಿಕೆಯಿಂದ ಬೇಡಿಕೊಂಡರೆ ಸಾಕು, ಅದು ಶೀಘ್ರವಾಗಿ ಮತ್ತೆ ನಿಮಗೆ ದೊರೆಯುತ್ತವೆ ಎಂದು ಹೇಳುತ್ತಾರೆ. ಹಾಗಾಗಿ ಈ ದೇವಿಯು ಬಲು ಶಕ್ತಿಶಾಲಿಯಾಗಿದ್ದು ಸದಾ ಜಾಗೃತಾವಸ್ಥೆಯಲ್ಲಿರುತ್ತಾಳೆ ಹಾಗೂ ತನ್ನ ಭಕ್ತರ ರಕ್ಷಣೆಯನ್ನು ತಾನೆ ಖುದ್ದಾಗಿ ಮಾಡುತ್ತಾಳೆ ಎಂಬ ನಂಬಿಕೆಯಿದೆ.

siganduru deviಶ್ರೀ ಶ್ರೀ ಕ್ಷೇತ್ರ ಸಿಂಗದೂರು ಚೌಡೇಶ್ವರೀ ದೇವಿ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ 8548998564 ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

ಈಕೆಯೆ ಸಿಗಂದೂರು ಶ್ರೀ ಚೌಡೇಶ್ವರಿ ತಾಯಿ. ಸಿಗಂದೂರು ಕ್ಷೇತ್ರದ ಆರಾಧ್ಯ ದೇವತೆ. ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರನ್ನು ಆಕರ್ಷಿಸುವ ಜಗನ್ಮಾತೆ!. ಧಾರ್ಮಿಕ ಪ್ರವಾಸೋದ್ಯಮಕ್ಕೆ ತನ್ನದೆ ಆದ ಕೊಡುಗೆ ನೀಡುವ ಸುಂದರ ಕ್ಷೇತ್ರವಾಗಿ ಸಿಗಂದೂರು ಪ್ರವಾಸಿಗರ ಗಮನಸೆಳೆಯುತ್ತದೆ.

ಸಿಗಂದೂರಿನ ಈ ಚೌಡೇಶ್ವರಿ ವಿಗ್ರಹವು ಸುಮಾರು ಮುನ್ನೂರು ವರ್ಷಗಳ ಇತಿಹಾಸ ಹೊಂದಿದೆ. ಇದೊಂದು ಸ್ವಯಂಭು ವಿಗ್ರಹವಾಗಿದೆ ಎನ್ನಲಾಗುತ್ತದೆ. ಅಂತೆಯೆ ಸಿಗಂದೂರು ಕ್ಷೇತ್ರದ ಇತಿಹಾಸವೂ ಸಹ ಮುನ್ನೂರು ವರ್ಷಗಳಷ್ಟು ಪುರಾತನವಾಗಿದೆ. ಬಲು ಹಿಂದೆ ಇಲ್ಲಿ ಶೇಷಪ್ಪನೆಂಬ ಒಡೆಯನಿದ್ದನು. ಇಲ್ಲಿನ ಕಾಡು ಪ್ರದೇಶದಲ್ಲಿ ಸುತ್ತಾಡುವಾಗ ದಾರಿ ಕಳೆದುಕೊಂಡು ಒಂದು ಮರದ ಕೆಳಗೆ ವಿಶ್ರಮಿಸಲು ಕುಳಿತು ಹಾಗೆ ನಿದ್ದೆಗೆ ಜಾರಿದನು.

ಅವನ ಕನಸಿನಲ್ಲಿ ಬಂದ ದೇವಿಯು ತನಗಾಗಿ ದೇವಾಲಯವೊಂದನ್ನು ನಿರ್ಮಿಸುವ ವಿಚಾರ ತಿಳಿಸಿದಳು ಹಾಗೂ ತನ್ನ ವಿಗ್ರಹದ ಕುರಿತು ಹೇಳಿದಳು. ಅದರಂತೆ ಇಲ್ಲಿನ ನದಿಯಲ್ಲಿ ದೇವಿಯ ವಿಗ್ರಹ ದೊರೆತು, ಕೊನೆಗೆ ಶೇಷಪ್ಪ ತನ್ನ ಊರಿನ ಬರಾಹ್ಮಣ ಪುರೋಹಿತನಾದ ದುಗ್ಗಜ್ಜನೊಂದಿಗೆ ಕೂಡಿಕೊಂಡು ದೇವಿಯನ್ನು ಪ್ರತಿಷ್ಠಾಪಿಸಿ ದೇವಾಲಯ ನಿರ್ಮಿಸಿದರು. ಇದು ಇಲ್ಲಿನ ಇತಿಹಾಸ.

siganduru templeತದ ನಂತರ ಈ ದೇವಿಯು ಸದಾ ತನ್ನ ಭಕ್ತರ ಕಷ್ಟಗಳನ್ನು ನಿವಾರಿಸುವಲ್ಲಿ ನಿರತಳಾದಳು. ಇಂದಿಗೂ ಭೂಮಿಯ, ಜಾಗಗಳ ಸಮಸ್ಯೆ ಎದುರಿಸುತ್ತಿರುವವರು ಇಲ್ಲಿಗೆ ಬಂದು ಪ್ರಾರ್ಥಿಸಿ, ಇಲ್ಲಿ ದೊರೆಯುವ “ದೇವಿಯ ರಕ್ಷಣೆಯಿದೆ” ಎಂಬ ವಾಕ್ಯವುಳ್ಳ ನಾಮಫಲಕವನ್ನು ತಮ್ಮ ತಮ್ಮ ಜಮೀನು ಹಾಗೂ ಸೈಟುಗಳಲ್ಲಿ ಹಾಕಿಕೊಳ್ಳುತ್ತಾರೆ. ಇದರಿಂದ ಜನರ ಸಮಸ್ಯೆಗಳು ನ್ಯಾಯಾಲಯದ ಹೊರಗೆ ಬಗೆ ಹರಿದಿವೆಯಂತೆ!

ಶ್ರೀ ಕ್ಷೇತ್ರ ಸಿಂಗದೂರು ಚೌಡೇಶ್ವರೀ ಸನ್ನಿದಾನದಲ್ಲಿ
ನಿಮ್ಮ ಯಾವುದೇ ತರಹದ ಸಮಸ್ಯೆಗಳನ್ನು ನಿವಾರಿಸಲು ಹೇಳಿರುವ ಧಾರ್ಮಿಕ ಆಚರಣೆಗಳು ಅಥವಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ಮತ್ತು ಉತ್ತಮ ರೀತಿಯಲ್ಲಿ ಕಟೀಲು ಕ್ಷೇತ್ರದಲ್ಲಿ ಮಾಡಿಕೊಡಲಾಗುವುದು.

1. ಪ್ರೇತ ಶಾಪ ವಿಮೋಚನೆ
2. ನಾರಾಯಣ ಬಲಿ
3. ತೃಪಿಂಡಿ ಶ್ರಾದ್ಧ
4. ಆಶ್ಲೇಷ ಬಲಿ
5. ಸರ್ಪ ಸಂಸ್ಕಾರ
6. ಮೃತ್ಯಂಜಯ ಶಾಂತಿ

ಹೀಗೆ ಇತರೇ ಎಲ್ಲ ತರಹದ ಧಾರ್ಮಿಕ ಕಾರ್ಯಕ್ರಮಗ ಳನ್ನು ಶಾಸ್ತ್ರೋಕ್ತವಾಗಿ ಮತ್ತು ವಿವರಣೆ ಸಹಿತವಾಗಿ ಮಾಡಿಸಿ ಕೊಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಸಿಗಂದೂರು, ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಕ್ಷೇತ್ರ. ಇದು ತನ್ನ ಮುರು ಸುತ್ತಲು ಶರಾವತಿ ನದಿಯ ಹಿನ್ನೀರಿನಿಂದ ಆವೃತವಾಗಿದೆ. ಸಾಗರ ಪಟ್ಟಣದಿಂದ ಸುಮಾರು 40 ಕಿ.ಮೀ ಗಳಷ್ಟು ದೂರದಲ್ಲಿರುವ ಸಿಗಂದೂರಿಗೆ ತೆರಳಲು ಸಾಗರದಿಂದ ಬಸ್ಸುಗಳು ದೊರೆಯುತ್ತವೆ.

temple vivadaನಿಮ್ಮ ಸ್ವಂತ ವಾಹನವಾಗಿದ್ದಲ್ಲಿ ಶರಾವತಿಯ ತಟದಿಂದ ಸಾರಿಗೆ ದೋಣಿಯ ವ್ಯವಸ್ಥೆಯಿದ್ದು ಅದರ ಮೂಲಕ ನಿಮ್ಮ ವಾಹನಗಳನ್ನು ಆ ದೋಣಿಯಲ್ಲಿ ಹಾಕಿಕೊಂಡು ಕಸವಳ್ಳಿ ಎಂಬ ಗ್ರಾಮಕ್ಕೆ ತಲುಪಿ ಅಲ್ಲಿಂದ ಹತ್ತು ಕಿ.ಮೀ ಚಲಿಸಿ ಸಿಗಂದೂರನ್ನು ತಲುಪಬಹುದಾಗಿದೆ. ಈ ದೋಣಿ ಸೇವೆ ಸಂಜೆ ಐದು ಘಂಟೆಯವರೆಗೆ ಮಾತ್ರವೆ ಇರುತ್ತದೆ.

ನಿಮ್ಮೆಲ್ಲ ಸಮಸ್ಯೆಗಳಿಗೆ “ಥಟ್” ಅಂತ ಪರಿಹಾರ ಹೇಳುವ ದೇವಿ!
ಇನ್ನೂ ಸಿಗಂದೂರಿನಲ್ಲಿ ತಂಗಲು ಅಥವಾ ತಿನ್ನಲು ಯಾವುದೆ ರೀತಿಯ ಹೋಟೆಲುಗಳಿಲ್ಲ. ದೇವಾಲಯದಲ್ಲಿ ತಂಗಲು ಅವಕಾಶವಿದೆಯಾದರೂ ಸೀಮಿತ ಸಂಖ್ಯೆಯಲ್ಲಿ ಮಾತ್ರ. ಅಲ್ಲದೆ ದೇವಾಲಯದಿಂದ ಆಹಾರ, ತಿಂಡಿ ಮುಂತಾದವುಗಳು ದೊರೆಯುವುದಿಲ್ಲ. ಕಾರಣ ಭೇಟಿ ನೀಡುವವರು ನಿಮಗೆ ಬೇಕಾದ ಆಹಾರಗಳನ್ನು ಮುಂಚಿತವಗಿಯೆ ಕೊಂಡೊಯ್ಯುವುದು ಉತ್ತಮ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Tags: #saakshatvChowdeshwarikarnatakaSagar talukshivamoggaSigandurSigandur ChowdeshwariTemple
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram