ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಕೊರೋನಾ ಸಮಯದಲ್ಲಿ ಕೊಲೆಸ್ಟ್ರಾಲ್ ನಿಯಂತ್ರಿಸಲು ಸಹಾಯ ಮಾಡುವ ಆಹಾರಗಳು

Shwetha by Shwetha
May 25, 2021
in Health, Newsbeat, ಆರೋಗ್ಯ, ನ್ಯೂಸ್ ಬೀಟ್
Saakshatv healthtips reduce Cholesterol
Share on FacebookShare on TwitterShare on WhatsappShare on Telegram

ಕೊರೋನಾ ಸಮಯದಲ್ಲಿ ಕೊಲೆಸ್ಟ್ರಾಲ್ ನಿಯಂತ್ರಿಸಲು ಸಹಾಯ ಮಾಡುವ ಆಹಾರಗಳು

ನಾವು ಹೆಚ್ಚಾಗಿ ಪ್ಯಾಕೇಜ್ ಮಾಡಿದ ಮತ್ತು ಡೀಪ್ ಫ್ರೈಡ್ ಆಹಾರವನ್ನು ಸೇವಿಸಲು ಇಷ್ಟಪಡುತ್ತೇವೆ . ಇದು ಕೊಲೆಸ್ಟ್ರಾಲ್ ಸಮಸ್ಯೆಯನ್ನು ಹೆಚ್ಚಿಸಬಹುದು. ಕೊಲೆಸ್ಟ್ರಾಲ್ ಹೆಚ್ಚಾದರೆ ಅದು ಹೃದಯಾಘಾತ ಮತ್ತು ಹೃದಯ ರೋಗದಂತಹ ತೊಂದರೆಗಳಿಗೆ ಕಾರಣವಾಗಬಹುದು. ಇದಕ್ಕಾಗಿ, ನೀವು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುವ ಆಹಾರವನ್ನು ತೆಗೆದುಕೊಳ್ಳಬೇಕು.
ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುವ ಆಹಾರಗಳು

Related posts

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

March 31, 2026
ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

March 31, 2026

ಧಾನ್ಯಗಳು

ಧಾನ್ಯಗಳಲ್ಲಿ ನಾರಿನಂತಹ ಪೋಷಕಾಂಶಗಳಿವೆ. ಬಾರ್ಲಿ ಮತ್ತು ಓಟ್ಸ್‌ನಂತಹ ಆಹಾರಗಳು ಇದರಲ್ಲಿ ಸೇರಿವೆ. ಧಾನ್ಯದ ಸೇವನೆಯು ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹ ಇದು ಸಹಾಯ ಮಾಡುತ್ತದೆ.
Saakshatv healthtips control cholesterol

ಬೆಳ್ಳುಳ್ಳಿ

ಬೆಳ್ಳುಳ್ಳಿಯಲ್ಲಿ ಆಲಿಸಿನ್ ಮತ್ತು ಸಸ್ಯ ಘಟಕಗಳಿವೆ. ಇದು ಎಲ್ಡಿಎಲ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ರಕ್ತದೊತ್ತಡವನ್ನೂ ಇದರಿಂದ ನಿಯಂತ್ರಿಸಬಹುದು. ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಹೃದ್ರೋಗ ಮತ್ತು ಪಾರ್ಶ್ವವಾಯು ತಪ್ಪಿಸಬಹುದು.

ಹಣ್ಣುಗಳು

ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಹಣ್ಣುಗಳನ್ನು ಸೇವಿಸಬಹುದು. ಸೇಬು, ದ್ರಾಕ್ಷಿ ಮತ್ತು ವಿವಿಧ ಹಣ್ಣುಗಳು ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತ ನಿವಾರಕಗಳಿಂದ ತುಂಬಿದೆ. ಇದು ಸಸ್ಯ ಘಟಕಗಳನ್ನು ಹೊಂದಿದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಅವು ಸಹಾಯ ಮಾಡುತ್ತವೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಹೃದಯ ಆರೋಗ್ಯಕರವಾಗಿರುತ್ತದೆ.

ಮೀನು

ಮೆಕೆರೆಲ್ ಮತ್ತು ಸಾಲ್ಮನ್ ಮುಂತಾದ ಕೊಬ್ಬಿನಾಂಶವುಳ್ಳ ಮೀನುಗಳು ಒಮೆಗಾ 3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿವೆ. ಇದರಿಂದ ಆರೋಗ್ಯಕರ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ. ಇದು ಹೃದ್ರೋಗ ಅಥವಾ ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.

ಕೊಕೊ

ಕೊಕೊ ಪಾನೀಯಗಳ ಸೇವನೆಯಿಂದ ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸಹ ಕಡಿಮೆ ಮಾಡುತ್ತದೆ. ಹೃದಯವನ್ನು ಆರೋಗ್ಯವಾಗಿಡಲು ಕೊಕೊ ಪ್ರಯೋಜನಕಾರಿಯಾಗಿದೆ. ಇದು ಆರೋಗ್ಯಕರ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ.

ಬಾದಾಮಿ

ಬಾದಾಮಿ ಮತ್ತು ಅನೇಕ ಡ್ರೈ ಫ್ರೂಟ್ಸ್, ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಅವು ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಇತ್ಯಾದಿಗಳನ್ನು ಹೊಂದಿರುತ್ತವೆ. ಅವು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ. ಅಲ್ಲದೇ, ವಾಲ್ನಟ್ ಒಮೆಗಾ 3 ಕೊಬ್ಬಿನಾಮ್ಲಗಳನ್ನು ಹೊಂದಿರುತ್ತದೆ. ಇದು ಹೃದಯವನ್ನು ಆರೋಗ್ಯವಾಗಿರಿಸುತ್ತದೆ.

ಸೂಚನೆ : ಇಲ್ಲಿರುವ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ನೀಡಲಾಗಿದೆ. ಸೇವನೆಯ ಮೊದಲು ವೈದ್ಯರ ಸಲಹೆ ತೆಗೆದುಕೊಳ್ಳಿ.
wearing masks

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ನಮ್ಮ ಮತ್ತು ನಮ್ಮ ‌ಕುಟುಂಬದ ಆರೋಗ್ಯ ನಮ್ಮ ‌ಕೈಯಲ್ಲಿದೆ. ಇದು ‌ಸಾಕ್ಷಾಟಿವಿ ಕಳಕಳಿ.

ಡೆಂಗ್ಯೂನಿಂದ ತ್ವರಿತ ಚೇತರಿಕೆ ಹೊಂದಲು ಈ ಆಹಾರ ಕ್ರಮಗಳನ್ನು ಅನುಸರಿಸಿ#dengue #Saakshatv #healthtips https://t.co/RPRcSeyMv0

— Saaksha TV (@SaakshaTv) May 24, 2021

ಹಲಸಿನ ಹಣ್ಣಿನ ಪೂರಿ#Saakshatv #cookingrecipe #jackfruitpoori https://t.co/UlA1v1caZm

— Saaksha TV (@SaakshaTv) May 24, 2021

ಬ್ಲಾಕ್ ಫಂಗಸ್ ನಿಂದ ರಕ್ಷಿಸಿಕೊಳ್ಳಲು ಏನು ಮಾಡಬೇಕು? ಈ ಬಗ್ಗೆ ವೈದ್ಯರು ಏನು ಹೇಳುತ್ತಾರೆ ?#oralhygiene #blackfungus https://t.co/RHTZwmUbZw

— Saaksha TV (@SaakshaTv) May 23, 2021

ಮೇ 26 ರಂದು ಈ ವರ್ಷದ ಮೊದಲ ಪೂರ್ಣ ಚಂದ್ರಗ್ರಹಣ – ಇಲ್ಲಿದೆ ಗ್ರಹಣ ಸಮಯದ ಮಾಹಿತಿ#lunareclipse https://t.co/pgAZKf2E2v

— Saaksha TV (@SaakshaTv) May 23, 2021

#Saakshatv #healthtips #cholesterol

Tags: control cholesterolSaakshatv healthtipsSaakshatv healthtips control cholesterol
ShareTweetSendShare
Join us on:

Related Posts

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

by Shwetha
March 31, 2026
0

ಸ್ಯಾಂಡಲ್ ವುಡ್ ನ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸಿನಿಮಾದ ವಿಚಾರಕ್ಕಲ್ಲ ಬದಲಾಗಿ ತಮ್ಮ ಸೋಷಿಯಲ್ ಮೀಡಿಯಾ ನಡೆಯಿಂದ....

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸದಾ ತಮ್ಮ ವಾಕ್ಸಮರಗಳಿಂದಲೇ ಸುದ್ದಿ ಮಾಡುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಹಾಲಿ ರಾಜ್ಯಾಧ್ಯಕ್ಷ...

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

by Shwetha
March 31, 2026
0

ಗುವಾಹಟಿ: ಅಸ್ಸಾಂನಲ್ಲಿ ಬದಲಾವಣೆಯ ಬಿರುಗಾಳಿ ಶುರುವಾಗಿದೆ. ರಾಜ್ಯವನ್ನು ಆಳುತ್ತಿರುವ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರ ಹಿಟ್ಲರ್ ಆಡಳಿತದಿಂದ ಮುಕ್ತಿ ಪಡೆಯಲು ಇಡೀ ಅಸ್ಸಾಂ ಜನತೆ ತುದಿಗಾಲಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram