ADVERTISEMENT
Sunday, June 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021 ಭಾಗ -2 : ಸೆಪ್ಟಂಬರ್ 19ರಂದು ಶುರು.. ಅಕ್ಟೋಬರ್ 15ರಂದು ಫೈನಲ್..!

admin by admin
June 7, 2021
in IPL 2021, Newsbeat, ಐಪಿಎಲ್ 2021
bcci ipl saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2021 ಭಾಗ -2 : ಸೆಪ್ಟಂಬರ್ 19ರಂದು ಶುರು.. ಅಕ್ಟೋಬರ್ 15ರಂದು ಫೈನಲ್..!

ipl 2021 bcci ipl saakshatvಮುಂಬರುವ ಸೆಪ್ಟಂಬರ್ 19ರಿಂದ ಅಕ್ಟೋಬರ್ 15ರವರೆಗೆ 14ನೇ ಆವೃತಿಯ ಐಪಿಎಲ್ ಟೂರ್ನಿಯ ಮುಂದುವರಿದ ಪಂದ್ಯಗಳು ನಡೆಯಲಿವೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ.
ಸೆಪ್ಟಂಬರ್ 19ರಂದು ಯುಎಇನಲ್ಲಿ ಮುಂದುವರಿದ ಐಪಿಎಲ್ ಟೂರ್ನಿಯ ಮೊದಲ ಪಂದ್ಯ ನಡೆದ್ರೆ, ಅಕ್ಟೋಬರ್ 19ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಕುರಿತಂತೆ ಬಿಸಿಸಿಐ ಯುನೈಟೆಡ್ ಅರಬ್ ಎಮಿರೇಟ್ಸ್ ಕ್ರಿಕೆಟ್ ಮಂಡಳಿಯ ಜೊತೆ ಚರ್ಚಿಸಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಂದ್ಯಗಳು ಶಾರ್ಜಾ, ಅಬುಧಾಬಿ ಮತ್ತು ದುಬೈ ನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಟ್ಟು 25 ದಿನಗಳ ಕಾಲ ಪಂದ್ಯಗಳು ನಡೆಯಲಿದ್ದು, ಪಂದ್ಯಗಳ ವೇಳಾಪಟ್ಟಿಯನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಬಿಸಿಸಿಐನ ಪದಾಧಿಕಾರಿಯೊಬ್ಬರು ಹೇಳಿದ್ದಾರೆ.
ipl 2021 bcci ipl saakshatvಇನ್ನು ಟೂರ್ನಿಯಲ್ಲಿ ವಿದೇಶಿ ಆಟಗಾರರ ಭಾಗವಹಿಸುವ ಬಗ್ಗೆ ಸಾಕಷ್ಟು ಮಾತುಗಳು ಕೇಳಿಬರುತ್ತಿವೆ. ಬಿಸಿಸಿಐ ಈ ಬಗ್ಗೆ ಕೂಡ ಚಿಂತನೆ ನಡೆಸುತ್ತಿದೆ. ಈಗಾಗಲೇ ವಿದೇಶಿ ಕ್ರಿಕೆಟ್ ಮಂಡಳಿಗಳ ಜೊತೆ ಮಾತುಕತೆ ಕೂಡ ನಡೆಸಲಾಗಿದೆ. ಸದ್ಯ ತಂಡದಲ್ಲಿರುವ ಕೆಲವು ವಿದೇಶಿ ಆಟಗಾರರು ಲಭ್ಯರಿರುತ್ತಾರೆ. ಅಲಭ್ಯರಾಗುವ ವಿದೇಶಿ ಆಟಗಾರರಿಗೆ ಬದಲಿ ವ್ಯವಸ್ಥೆಯನ್ನು ಕೂಡ ಮಾಡಲಾಗುವುದು.
ಒಟ್ಟಿನಲ್ಲಿ ಬಿಸಿಸಿಐನ ದೊಡ್ಡ ತಲೆನೋವು ನಿವಾರಣೆಯಾಗಿದೆ. ಐಪಿಎಲ್ ಸ್ಥಗಿತಗೊಂಡಿರುವುದರಿಂದ ಬಿಸಿಸಿಐ ಬೊಕ್ಕಸಕ್ಕೆ ಸುಮಾರು 2500 ಕೋಟಿ ನಷ್ಟವಾಗುವ ಸಾಧ್ಯತೆ ಇತ್ತು. ಇದೀಗ ಬಿಸಿಸಿಐ ಅದನ್ನು ಸರಿದೂಗಿಸುವ ವ್ಯವಸ್ಥೆಯನ್ನು ಮಾಡಿಕೊಂಡಿದೆ.
ಇದೇ ವೇಳೆ, ಬಿಸಿಸಿಐ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಆಯೋಜನೆ ಮಾಡೋದು ದೊಡ್ಡ ಸವಾಲಿನ ಪ್ರಶ್ನೆಯಾಗಿದೆ. ಭಾರತದಲ್ಲಿ ಕೋವಿಡ್ ಪ್ರಕರಣಗಳ ಆತಂಕದಿಂದ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಯುಎಇನಲ್ಲಿ ಆಯೋಜನೆ ಮಾಡಲು ಪ್ಲಾನ್ ಕೂಡ ಮಾಡಿಕೊಂಡಿದೆ.

Related posts

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

June 28, 2026
ಕಳೆದ 15 ವರ್ಷಗಳ ಪಾಪದ ಲೆಕ್ಕ ಚುಕ್ತಾ ಆಗಲಿದೆ:ಭದ್ರತೆಯಿಲ್ಲದೆ ಬಿಜೆಪಿ ನಾಯಕರು ಓಡಾಡಲಾಗದ ಕಾಲ ಬರಲಿದೆ – ಪವನ್ ಖೇರಾ

ಕಳೆದ 15 ವರ್ಷಗಳ ಪಾಪದ ಲೆಕ್ಕ ಚುಕ್ತಾ ಆಗಲಿದೆ:ಭದ್ರತೆಯಿಲ್ಲದೆ ಬಿಜೆಪಿ ನಾಯಕರು ಓಡಾಡಲಾಗದ ಕಾಲ ಬರಲಿದೆ – ಪವನ್ ಖೇರಾ

June 28, 2026
Tags: bccidelhi capitalsIPLIPL2021kkrmumbai indiansPunjabKingsrajastan royalsRCBsrhUAE
ShareTweetSendShare
Join us on:

Related Posts

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

by Shwetha
June 28, 2026
0

ನವದೆಹಲಿ: ಕೇಂದ್ರ ಸರ್ಕಾರದ ವಿದೇಶಾಂಗ ನೀತಿ ಹಾಗೂ ಪಶ್ಚಿಮ ಏಷ್ಯಾ ರಾಷ್ಟ್ರಗಳ ಜೊತೆಗಿನ ಸಂಬಂಧದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸಮಾಧಾನ...

ಕಳೆದ 15 ವರ್ಷಗಳ ಪಾಪದ ಲೆಕ್ಕ ಚುಕ್ತಾ ಆಗಲಿದೆ:ಭದ್ರತೆಯಿಲ್ಲದೆ ಬಿಜೆಪಿ ನಾಯಕರು ಓಡಾಡಲಾಗದ ಕಾಲ ಬರಲಿದೆ – ಪವನ್ ಖೇರಾ

ಕಳೆದ 15 ವರ್ಷಗಳ ಪಾಪದ ಲೆಕ್ಕ ಚುಕ್ತಾ ಆಗಲಿದೆ:ಭದ್ರತೆಯಿಲ್ಲದೆ ಬಿಜೆಪಿ ನಾಯಕರು ಓಡಾಡಲಾಗದ ಕಾಲ ಬರಲಿದೆ – ಪವನ್ ಖೇರಾ

by Shwetha
June 28, 2026
0

ಹೊಸದೆಹಲಿ: ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ನಾಯಕರು ಸಾರ್ವಜನಿಕವಾಗಿ ಭದ್ರತೆಯಿಲ್ಲದೆ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಸುವ ಮೂಲಕ ಕಾಂಗ್ರೆಸ್ ಹಿರಿಯ...

ಪ್ರದೀಪ್ ಈಶ್ವರ್ ಮತ್ತೆ ಗೆದ್ದರೆ ಅವರ ಮನೆ ಮುಂದೆ ಸೆಕ್ಯೂರಿಟಿ ಕೆಲಸ ಮಾಡ್ತೀನಿ: ಗಂಡಸ್ತನವಿದ್ರೆ ಸವಾಲ್ ಸ್ವೀಕರಿಸು ಶಾಸಕ ಪ್ರದೀಪ್ ಈಶ್ವರ್ ಗೆ ರವಿಕುಮಾರ್ ಓಪನ್ ಚಾಲೆಂಜ್

ಪ್ರದೀಪ್ ಈಶ್ವರ್ ಮತ್ತೆ ಗೆದ್ದರೆ ಅವರ ಮನೆ ಮುಂದೆ ಸೆಕ್ಯೂರಿಟಿ ಕೆಲಸ ಮಾಡ್ತೀನಿ: ಗಂಡಸ್ತನವಿದ್ರೆ ಸವಾಲ್ ಸ್ವೀಕರಿಸು ಶಾಸಕ ಪ್ರದೀಪ್ ಈಶ್ವರ್ ಗೆ ರವಿಕುಮಾರ್ ಓಪನ್ ಚಾಲೆಂಜ್

by Shwetha
June 28, 2026
0

ಬಿಡದಿ ಟೌನ್‌ಶಿಪ್ ವಿಚಾರವಾಗಿ ಆರಂಭವಾದ ರಾಜಕೀಯ ಜಟಾಪಟಿ ಈಗ ವೈಯಕ್ತಿಕ ಸವಾಲು ಮತ್ತು ಪಂಥಾಹ್ವಾನಗಳ ಹಂತಕ್ಕೆ ತಲುಪಿದೆ. ಸಿಎಂ ಡಿ ಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ...

ರಿಯಲ್ ಎಸ್ಟೇಟ್ ದಂಧೆಗಾಗಿ ರೈತರ ಭೂಮಿ ಬೇಕೆ: ರೈತರ ಬದುಕಿನೊಂದಿಗೆ ಚೆಲ್ಲಾಟವಾಡಬೇಡಿ -ಖಾಲಿ ಕುರ್ಚಿ ಬಿಟ್ಟು ಡಿಕೆಶಿಗೆ ಸವಾಲು ಹಾಕಿದ ಹೆಚ್ ಡಿ ಕುಮಾರಸ್ವಾಮಿ

ರಿಯಲ್ ಎಸ್ಟೇಟ್ ದಂಧೆಗಾಗಿ ರೈತರ ಭೂಮಿ ಬೇಕೆ: ರೈತರ ಬದುಕಿನೊಂದಿಗೆ ಚೆಲ್ಲಾಟವಾಡಬೇಡಿ -ಖಾಲಿ ಕುರ್ಚಿ ಬಿಟ್ಟು ಡಿಕೆಶಿಗೆ ಸವಾಲು ಹಾಕಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 28, 2026
0

ಬಿಡದಿ ಟೌನ್‌ಶಿಪ್ ಯೋಜನೆಯ ಹೆಸರಿನಲ್ಲಿ ರೈತರ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ. ಭೈರಮಂಗಲದಲ್ಲಿ ನಡೆದ ರೈತರ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (28-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 28, 2026
0

ದಿನ ಭವಿಷ್ಯ : 28-06-2026 1. ಮೇಷ ರಾಶಿ ಇಂದಿನ ದಿನ ನಿಮಗೆ ಮಿಶ್ರ ಫಲಿತಾಂಶಗಳನ್ನು ತರಲಿದೆ. ಸೂರ್ಯನ ಪ್ರಭಾವದಿಂದಾಗಿ ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿರುತ್ತದೆ, ಆದರೆ ಅತಿಯಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram