ADVERTISEMENT
Monday, September 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ವಿಶ್ವ ಕ್ರಿಕೆಟ್ ನಲ್ಲಿ ಭಾರತ ಪ್ರಕಾಶಿಸುತ್ತಿದೆ.. ಪಾಕಿಸ್ತಾನ ನಶಿಸುತ್ತಿದೆ – ರಶೀದ್ ಲತೀಫ್

admin by admin
June 8, 2021
in IPL 2021, Newsbeat, ಐಪಿಎಲ್ 2021
rashod lathif saakshatv pakistan
Share on FacebookShare on TwitterShare on WhatsappShare on Telegram

Related posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

September 6, 2026
ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

September 6, 2026

ವಿಶ್ವ ಕ್ರಿಕೆಟ್ ನಲ್ಲಿ ಭಾರತ ಪ್ರಕಾಶಿಸುತ್ತಿದೆ.. ಪಾಕಿಸ್ತಾನ ನಶಿಸುತ್ತಿದೆ – ರಶೀದ್ ಲತೀಫ್

team india saakshatvಐಪಿಎಲ್ ಭಾರತೀಯ ಕ್ರಿಕೆಟ್ ಮಟ್ಟವನ್ನು ಉತ್ತುಂಗಕ್ಕೇರಿಸಿದೆ. ವಿಶ್ವ ಕ್ರಿಕೆಟ್ ನಲ್ಲಿ ಭಾರತ ಪ್ರಕಾಶಿಸುತ್ತಿದೆ. ಪಾಕಿಸ್ತಾನ ನಶಿಸುತ್ತಿದೆ ಎಂದು ಪಾಕಿಸ್ತಾನ ಮಾಜಿ ವಿಕೆಟ್ ಕೀಪರ್ ರಶೀದ್ ಲತೀಫ್ ಅಭಿಪ್ರಾಯಪಟ್ಟಿದ್ದಾರೆ.
ಐಪಿಎಲ್ ನಿಂದಾಗಿ ಭಾರತೀಯ ಕ್ರಿಕೆಟಿಗರಿಗೆ ಕಲಿಯಲು ಸಾಕಷ್ಟು ಅವಕಾಶವನ್ನು ಕಲ್ಪಿಸಿದೆ. ಭಾರತದ ಮಾಜಿ ಆಟಗಾರರು, ವಿದೇಶಿ ಆಟಗಾರರು, ವಿದೇಶಿ ಕೋಚ್ ಗಳಿಂದ ಭಾರತದ ಯುವ ಕ್ರಿಕೆಟಿಗರಿಗೆ ಸಾಕಷ್ಟು ಲಾಭವಾಗಿದೆ. ಹೊಸತನವನ್ನು ಕಲಿತುಕೊಂಡು ಭಾರತೀಯ ಕ್ರಿಕೆಟ್ ಅನ್ನು ಮೇರುಮಟ್ಟಕ್ಕೆ ಬೆಳೆಸಲು ಐಪಿಎಲ್ ಮಹತ್ತರವಾದ ಪಾತ್ರವನ್ನು ವಹಿಸಿದೆ ಎಂದು ರಶೀದ್ ಲತೀಫ್ ಹೇಳಿದ್ದಾರೆ.
ಇನ್ನು ಪಾಕಿಸ್ತಾನದ ಕ್ರಿಕೆಟ್ ಬಗ್ಗೆ ಮಾತನಾಡಿದ ರಶೀದ್ ಲತೀಫ್, 2010ರ ನಂತರ ಪಾಕ್ ಕ್ರಿಕೆಟ್ ತಳಮಟ್ಟಕ್ಕೆ ಇಳಿದಿದೆ. ಪಾಕ್ ನಲ್ಲಿ ಯುವ ಕ್ರಿಕೆಟಿಗರ ಪ್ರತಿಭಾನ್ವೇಷಣೆಯಾಗುತ್ತಿಲ್ಲ. ಹಿರಿಯ ಕ್ರಿಕೆಟಿಗರ ಮಾರ್ಗದರ್ಶನವೂ ಸಿಗುತ್ತಿಲ್ಲ. ಅದಕ್ಕೆ ಪೂರಕವಾದ ವಾತಾವರಣವೂ ಇಲ್ಲ. ಅಷ್ಟೇ ಪಾಕಿಸ್ತಾನ ಸೂಪರ್ ಲೀಗ್ ನಲ್ಲಿ ಪಾಕಿಸ್ತಾನದ ಕೋಚ್ ಗಳು, ಹಿರಿಯ ಆಟಗಾರರು ಭಾಗವಾಗಿಲ್ಲ. ಇದು ಬಹಳ ಗಂಭೀರವಾದ ವಿಷಯ ಎಂಬುದು ಲತೀಫ್ ಅವರ ಅಭಿಮತತವಾಗಿದೆ.
ಮುಖ್ಯವಾಗಿ ಭಾರತೀಯ ಕ್ರಿಕೆಟ್ ಮಂಡಳಿಯ ದೂರದೃಷ್ಟಿಯ ಚಿಂತನೆಯಿಂದ ಟೀಮ್ ಇಂಡಿಯಾದ ಚಿತ್ರಣವೇ ಬದಲಾಗಿದೆ ಎಂದು ಅವರು ಹೇಳಿದ್ದಾರೆ.
ಇನ್ನು ಭಾರತೀಯ ಕ್ರಿಕೆಟ್ ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿದೆ. ಅದಕ್ಕೆ ಪೂರಕವಾಗಿ ಬಿಸಿಸಿಐ ಕೂಡ ಪ್ಲಾನ್ ಮಾಡುತ್ತಿದೆ. ಯುವ ಕ್ರಿಕೆಟಿಗರ ಪ್ರತಿಭೆ ಅನಾವರಣಗೊಳಿಸಲು ಸೂಕ್ತ ವೇದಿಕೆಯನ್ನು ಕಲ್ಪಿಸುತ್ತಿದೆ. ಆದ್ರೆ ಪಾಕಿಸ್ತಾನದಲ್ಲಿ ಹಾಗಲ್ಲ. ಹೊಸ ತಂತ್ರಜ್ಞಾನದ ಬಳಕೆಯಾಗುತ್ತಿಲ್ಲ. ಯುವ ಕ್ರಿಕೆಟಿಗರನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ 2010ರ ನಂತರ ಪಾಕ್ ಕ್ರಿಕೆಟ್ ಕೆಳಮಟ್ಟಕ್ಕೆ ಇಳಿದ್ರೆ, ಭಾರತೀಯ ಕ್ರಿಕೆಟ್ ಮೆಲ್ದರ್ಜೆಗೇರಿದೆ ಎಂದು ರಶೀದ್ ಲತೀಫ್ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
virat kohli team india t-20 cricketಭಾರತದ ತಂಡದಲ್ಲಿ ಅತ್ಯದ್ಭುತವಾದ ಆಟಗಾರರು ಇದ್ದಾರೆ. ಹಾಗಾಗಿ ಏಕಕಾಲದಲ್ಲಿ ಎರಡು ದೇಶಗಳ ವಿರುದ್ಧ ಆಡುವಂತಹ ತಂಡವನ್ನು ಕಟ್ಟಲು ಸಾಧ್ಯವಾಗುತ್ತಿದೆ. ಟೀಮ್ ಇಂಡಿಯಾದ ಬೆಂಚ್ ಸ್ಟ್ರೇಂತ್ ಬಲಿಷ್ಠವಾಗಿದೆ. ಯಾರೇ ಗಾಯಗೊಂಡ್ರೂ ತಂಡಕ್ಕೆ ಏನು ತೊಂದರೆಯಾಗುತ್ತಿಲ್ಲ. ಇದಕ್ಕೆ ಕಳೆದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಸರಣಿಗಳೇ ನಿರ್ದಶನ. ಅಷ್ಟೇ ಅಲ್ಲ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆಯಲ್ಲೇ ಟೀಮ್ ಇಂಡಿಯಾದ ಇನ್ನೊಂದು ತಂಡ ಶ್ರೀಲಂಕಾದಲ್ಲಿ ಏಕದಿನ ಮತ್ತು ಟಿ-ಟ್ವೆಂಟಿ ಸರಣಿಗಳನ್ನು ಆಡುತ್ತಿದೆ ಎಂದು ರಶೀದ್ ಲತೀಫ್ ಭಾರತೀಯ ಕ್ರಿಕೆಟ್ ನ ಬೆಳವಣಿಗೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags: bcciCricketICCIndian cricketIPLpakistan cricketPCBpslRashid LatifSportsteam india
ShareTweetSendShare
Join us on:

Related Posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

by Shwetha
September 6, 2026
0

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

by Shwetha
September 6, 2026
0

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಐತಿಹಾಸಿಕ ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ದಸರಾ ಗಜಪಡೆಯ ಸುರಕ್ಷತೆಗೆ ಅರಣ್ಯ ಇಲಾಖೆ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಅರಮನೆ...

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

by Shwetha
September 6, 2026
0

ಬಾಲಿವುಡ್‌ನ ಜನಪ್ರಿಯ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಪ್ರೇಮಕಥೆ ಹೇಗೆ ಆರಂಭವಾಯಿತು ಎಂಬುದರ ಬಗ್ಗೆ ನಟ ಅಕ್ಷಯ್ ಕುಮಾರ್ ಕುತೂಹಲಕಾರಿ ಸಂಗತಿಯೊಂದನ್ನು...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿ ಎಂದು ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸೆಪ್ಟೆಂಬರ್ 9ರ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯ ನಿರ್ಧಾರ: ವಿಜಯ್ ಸರ್ಕಾರದ ಬುಡ ಅಲ್ಲಾಡಿಸುತ್ತಿದೆಯೇ ಪ್ರಧಾನಿ ಪಟ್ಟದ ಆಸೆ!

by Shwetha
September 6, 2026
0

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಕಾಂಗ್ರೆಸ್ ನಡುವೆ 2029ರ ಲೋಕಸಭಾ ಚುನಾವಣೆಯ...

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

by Shwetha
September 6, 2026
0

ಬೆಂಗಳೂರು: ತಮ್ಮ ನಿಖರ ಭವಿಷ್ಯವಾಣಿಗಳಿಂದಲೇ ನಾಡಿನಾದ್ಯಂತ ಸಂಚಲನ ಮೂಡಿಸುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram