ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಚಿನ್ ನಂತೆ ಬ್ಯಾಟಿಂಗ್ ಮಾಡಲು ಸೆಹ್ವಾಗ್ ಕಂಡುಕೊಂಡ ದಾರಿ ಏನು ?

admin by admin
June 9, 2021
in Newsbeat, Sports, ಕ್ರೀಡೆ
Virender Sehwag and Sachin Tendulkar saakshatv
Share on FacebookShare on TwitterShare on WhatsappShare on Telegram

ಸಚಿನ್ ನಂತೆ ಬ್ಯಾಟಿಂಗ್ ಮಾಡಲು ಸೆಹ್ವಾಗ್ ಕಂಡುಕೊಂಡ ದಾರಿ ಏನು ?

Virender Sehwag and Sachin Tendulkar saakshatvಸಚಿನ್ ತೆಂಡುಲ್ಕರ್ ಬ್ಯಾಟಿಂಗ್ ಶೈಲಿಯನ್ನು ಅನುಕರಣೆ ಮಾಡಿಕೊಂಡು ವಿಶ್ವ ಕ್ರಿಕೆಟ್ ನಲ್ಲಿ ಅಪಾಯಕಾರಿ ಬ್ಯಾಟ್ಸ್ ಮೆನ್ ಎಂಬ ಖ್ಯಾತಿ ಪಡೆದವರು ವೀರೇಂದ್ರ ಸೆಹ್ವಾಗ್.
ಪಂದ್ಯದ ಮೊದಲ ಎಸೆತವನ್ನೇ ಬೌಂಡರಿ ಅಥವಾ ಸಿಕ್ಸರ್ ಗಟ್ಟಬೇಕು. ಶತಕದಂಚಿನಲ್ಲಿ ಸಿಕ್ಸರ್ ಬಾರಿಸಿ ಸಂಭ್ರಮ ಆಚರಿಸಿಕೊಳ್ಳಬೇಕು ಅನ್ನೋ ಮನೋಭಾವನ್ನು ಸೆಹ್ವಾಗ್ ಹೊಂದಿದ್ದರು. ಈ ಧೈರ್ಯವನ್ನು ಹಲವು ಬಾರಿ ಮಾಡಿ ಯಶ ಕೂಡ ಸಾಧಿಸಿದ್ದರು.
ಹೌದು, ಸೆಹ್ವಾಗ್ ಬ್ಯಾಟಿಂಗ್ ಶೈಲಿಯಲ್ಲಿ ಸಚಿನ್ ತೆಂಡುಲ್ಕರ್ ಅವರ ಛಾಯೆ ಎದ್ದು ಕಾಣುತ್ತಿದೆ. ಅದರಲ್ಲಿ ಎರಡು ಮಾತಿಲ್ಲ. ಆದ್ರೆ ಸಚಿನ್ ನಂತೆ ನಾನು ಬ್ಯಾಟಿಂಗ್ ಮಾಡಲು ಸೆಹ್ವಾಗ್ ಸಾಕಷ್ಟು ಕಠಿಣ ಶ್ರಮ ಪಟ್ಟಿದ್ದಾರೆ.
ಇದೀಗ ಸೆಹ್ವಾಗ್ ತನ್ನ ಬ್ಯಾಟಿಂಗ್ ಶೈಲಿಯ ಗುಟ್ಟನ್ನು ಬಹಿರಂಗ ಪಡಿಸಿದ್ದಾರೆ. ಸೆಹ್ವಾಗ್ ತನ್ನ 12ನೇ ವಯಸ್ಸಿನಲ್ಲಿ ಸಚಿನ್ ಬ್ಯಾಟಿಂಗ್ ಶೈಲಿಯನ್ನು ಅನುಕರಣೆ ಮಾಡಲು ಶುರು ಮಾಡಿದ್ದರು. ಬಳಿಕ ಎಂಟು ವರ್ಷಗಳ ಬಳಿಕ ಸಚಿನ್ ಜೊತೆ ಆಡುವ ಅವಕಾಶವನ್ನು ಪಡೆದುಕೊಂಡಿದ್ದಲ್ಲದೆ ಸಚಿನ್ ಜೊತೆ ಟೀಮ್ ಇಂಡಿಯಾದ ಪರ ಇನಿಂಗ್ಸ್ ಕೂಡ ಶುರು ಮಾಡಿದ್ದರು.
ಸೆಹ್ವಾಗ್ ಹೇಳುವಂತೆ, 1992ರ ವಿಶ್ವಕಪ್ ಟೂರ್ನಿಯಲ್ಲಿ ಸಚಿನ್ ಅವರ ಬ್ಯಾಟಿಂಗ್ ಶೈಲಿಯನ್ನು ನೋಡಿ Virender Sehwag and Sachin Tendulkar saakshatvತಾನು ಕೂಡ ಅವರಂತೆ ಬ್ಯಾಟಿಂಗ್ ಮಾಡಬೇಕು ಎಂಬ ಹಠಕ್ಕೆ ಬಿದ್ದರಂತೆ. ಸಚಿನ್ ಬ್ಯಾಟಿಂಗ್ ಮಾಡುತ್ತಿರುವ ವಿಡಿಯೋ ನೋಡುಕೊಂಡು ಅವರಂತೆ ಬ್ಯಾಟಿಂಗ್ ಮಾಡುವುದನ್ನು ಕಲಿತುಕೊಂಡೆ ಎಂದು ಸೆಹ್ವಾಗ್ ಹೇಳಿದ್ದಾರೆ.
ಬ್ಯಾಕ್ ಫುಟ್ ಹೊಡೆತಗಳು, ಸ್ಟ್ರೈಟ್ ಡ್ರೈವ್ ಸಚಿನ್ ಅವರ ಸಿಗ್ನೇಚರ್ ಶಾಟ್ಸ್ ಗಳು. ಅದೇ ರೀತಿಯಲ್ಲಿ ಸೆಹ್ವಾಗ್ ಕೂಡ ಬ್ಯಾಟಿಂಗ್ ಮಾಡುತ್ತಿದ್ದರು.
ಆಗಿನ ಕಾಲದಲ್ಲಿ ನಮಗೆ ವಿಡಿಯೋಗಳು ಹೆಚ್ಚು ಸಿಗುತ್ತಿರಲಿಲ್ಲ. ಆದ್ರೆ ಈಗ ಹಾಗಲ್ಲ. ಹಳೆಯ ವಿಡಿಯೋಗಳು ಯೂಟ್ಯೂಬ್ ನಲ್ಲಿ ಸಿಗುತ್ತವೆ. ಆದ್ರೆ ನಮ್ಮ ಕಾಲದಲ್ಲಿ ವಿಡಿಯೋಗಳು ಸಿಗೋದು ಕಷ್ಟವಾಗಿರುತ್ತಿತ್ತು. ಈಗಿನಂತೆ ನಮ್ಮ ಕಾಲದಲ್ಲಿ ಸೌಲಭ್ಯಗಳು ಇರುತ್ತಿದ್ರೆ ಬಹುಶಃ ನಾನು ಟೀಮ್ ಇಂಡಿಯಾಗೆ ಇನ್ನೂ ಬೇಗವಾಗಿ ಎಂಟ್ರಿಯಾಗುತ್ತಿದೆ ಎಂದು ಸೆಹ್ವಾಗ್ ಹೇಳಿದ್ದಾರೆ.
ಇನ್ನು ಬ್ಯಾಟ್ಸ್ ಮೆನ್ ಗಳಿಗೆ ಮಾನಸಿಕ ಗಟ್ಟಿತನವಿರಬೇಕು. ಮಾನಸಿಕವಾಗಿ ಸ್ಟ್ರಾಂಗ್ ಆಗಿದ್ರೆ ನೀವು ಯಶ ಸಾಧಿಸಬಹುದು. ಜೊತೆಗೆ ಬ್ಯಾಟಿಂಗ್ ಕೌಶಲ್ಯಗಳು ಇರಬೇಕು ಎನ್ನುವ ಸೆಹ್ವಾಗ್, ತನ್ನ ಕ್ರಿಕೆಟ್ ಬದುಕಿನಲ್ಲಿ ಸಂಜಯ್ ಬಂಗಾರ್ ಅವರು ಸಾಕಷ್ಟು ಸಹಾಯ ಮಾಡಿದ್ದಾರೆ. ಸಂಜಯ್ ಬಂಗಾರ್ ಅವರು ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ಕೂಡ ಆಗಿದ್ದರು. ಪ್ರತಿ ಬಾರಿಯೂ ಮಾನಸಿಕವಾಗಿ ಗಟ್ಟಿಯಾಗಿಬೇಕು. ಜೊತೆಗೆ ಬ್ಯಾಟಿಂಗ್ ಕೌಶಲ್ಯಗಳು ಇರಬೇಕು ಎಂದು ಹೇಳುತ್ತಿದ್ದರು ಎಂದು ಸೆಹ್ವಾಗ್ ಹೇಳಿಕೊಂಡಿದ್ದಾರೆ.

Related posts

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

December 15, 2025
ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

December 15, 2025
Tags: #saakshatv1992 worldcupbcciCricketICCSachin Tendulkarteamindiaworld cricket
ShareTweetSendShare
Join us on:

Related Posts

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

by Shwetha
December 15, 2025
0

ನವದೆಹಲಿ: ಜಗತ್ತಿನ ಪ್ರತಿಷ್ಠಿತ ಫೋರ್ಬ್ಸ್‌ ಮ್ಯಾಗಜಿನ್ ಬಿಡುಗಡೆ ಮಾಡಿರುವ 2025ರ ಸಾಲಿನ ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಭಾರತದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

by Shwetha
December 15, 2025
0

ನವದೆಹಲಿ: ಸರ್ಕಾರಿ ಸೇವೆಯಲ್ಲಿರುವ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಹಾಗೂ ಆಘಾತಕಾರಿ ತೀರ್ಪೊಂದನ್ನು ನೀಡಿದೆ. ಸೇವಾವಧಿಯಲ್ಲಿ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುವ ಸರ್ಕಾರಿ ನೌಕರರು ಕೇಂದ್ರ ನಾಗರಿಕ...

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಲಾಡ್ ಮುಸ್ಲಿಂ ಪರ ಹೇಳಿಕೆಗೆ ವೇದಿಕೆಯಲ್ಲೇ ಬೆಂಕಿ ಉಗುಳಿದ ಯತ್ನಾಳ್, ಮೊಳಗಿದ ಜೈ ಶ್ರೀರಾಮ್ ಘೋಷಣೆ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಲಾಡ್ ಮುಸ್ಲಿಂ ಪರ ಹೇಳಿಕೆಗೆ ವೇದಿಕೆಯಲ್ಲೇ ಬೆಂಕಿ ಉಗುಳಿದ ಯತ್ನಾಳ್, ಮೊಳಗಿದ ಜೈ ಶ್ರೀರಾಮ್ ಘೋಷಣೆ

by Shwetha
December 15, 2025
0

ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮವು ಇತಿಹಾಸ, ಧರ್ಮ ಮತ್ತು ರಾಜಕೀಯ ಸಿದ್ಧಾಂತಗಳ ಸಂಘರ್ಷದ ಕಣವಾಗಿ ಮಾರ್ಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ....

ನೀವಿಗ ರಾಜ್ಯದ ಡಿಸಿಎಂ ಹೊರತು ಆ ದಿನಗಳ ಕೊತ್ವಾಲ್ ಶಿಷ್ಯ ಅಲ್ಲ; ನಾನ್ಯಾರು ಗೊತ್ತಾ ಎಂದ ಡಿಕೆಶಿಗೆ ಬಿಜೆಪಿ ನೀಡ್ತು ಪಾಳೆಗಾರ ಪಟ್ಟ!

ನೀವಿಗ ರಾಜ್ಯದ ಡಿಸಿಎಂ ಹೊರತು ಆ ದಿನಗಳ ಕೊತ್ವಾಲ್ ಶಿಷ್ಯ ಅಲ್ಲ; ನಾನ್ಯಾರು ಗೊತ್ತಾ ಎಂದ ಡಿಕೆಶಿಗೆ ಬಿಜೆಪಿ ನೀಡ್ತು ಪಾಳೆಗಾರ ಪಟ್ಟ!

by Shwetha
December 15, 2025
0

ಬೆಂಗಳೂರು: ರಾಜಧಾನಿಯ ಅಪಾರ್ಟ್‌ಮೆಂಟ್‌ ಫೆಡರೇಶನ್‌ ಆಯೋಜಿಸಿದ್ದ ಸಂವಾದ ಕಾರ್ಯಕ್ರಮವೊಂದು ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸುವ ಭರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ: ಸಿಎಂ ಕುರ್ಚಿ ಮೇಲೆ ಡಿಕೆಶಿ ಕಣ್ಣು, ಒನ್ ಟೈಮ್ ವಂಡರ್ ಶಾಸಕರ ಬಂಡಾಯಕ್ಕೆ ಹೈಕಮಾಂಡ್ ಮೌನ ಸಮ್ಮತಿಯೇ?

ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ: ಸಿಎಂ ಕುರ್ಚಿ ಮೇಲೆ ಡಿಕೆಶಿ ಕಣ್ಣು, ಒನ್ ಟೈಮ್ ವಂಡರ್ ಶಾಸಕರ ಬಂಡಾಯಕ್ಕೆ ಹೈಕಮಾಂಡ್ ಮೌನ ಸಮ್ಮತಿಯೇ?

by Shwetha
December 15, 2025
0

ಬೆಂಗಳೂರು: ಕರ್ನಾಟಕದ ರಾಜಕೀಯ ಪಡಸಾಲೆಯಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಅವರ ಆಡಳಿತದ ಮೇಲೆ ಹಿಡಿತ ಸಾಧಿಸಲು ಅಥವಾ ಅವರನ್ನು ಕುರ್ಚಿಯಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram