ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಒಣ ಕೆಮ್ಮು ನಿವಾರಣೆಗೆ ಕೆಲವು ಮನೆಮದ್ದುಗಳು

Shwetha by Shwetha
June 10, 2021
in Health, Newsbeat, ಆರೋಗ್ಯ, ನ್ಯೂಸ್ ಬೀಟ್
Saakshatv healthtips home remedies for dry cough
Share on FacebookShare on TwitterShare on WhatsappShare on Telegram

ಒಣ ಕೆಮ್ಮು ನಿವಾರಣೆಗೆ ಕೆಲವು ಮನೆಮದ್ದುಗಳು

ಹವಾಮಾನದಲ್ಲಿ ಬದಲಾವಣೆ ಆದಾಗ ಜನರಿಗೆ ಶೀತ ಮತ್ತು ಕೆಮ್ಮು ಕಾಣಿಸಿಕೊಳ್ಳುತ್ತದೆ. ಸಾಮಾನ್ಯವಾಗಿ, ಔಷಧಿಗಳನ್ನು ತೆಗೆದುಕೊಳ್ಳುವ ಮೂಲಕ ಶೀತ ಮತ್ತು ಕೆಮ್ಮನ್ನು ಗುಣಪಡಿಸಲಾಗುತ್ತದೆ. ಆದರೆ ಕೆಮ್ಮಿನ ಸಮಸ್ಯೆ ದೀರ್ಘಕಾಲದವರೆಗೆ ಇರುತ್ತದೆ. ಕೆಮ್ಮಿನಲ್ಲಿ ಎರಡು ವಿಧ. ಕೆಮ್ಮು ಅಂದರೆ ಕೆಮ್ಮುವಾಗ ಕಫ ಬಂದರೆ, ಕೆಲವೊಮ್ಮೆ ಕಫವಿಲ್ಲದೆ ಕೆಮ್ಮು ಇರುತ್ತದೆ. ಇದನ್ನು ಆಡುಮಾತಿನಲ್ಲಿ ಒಣ ಕೆಮ್ಮು ಎಂದು ಕರೆಯಲಾಗುತ್ತದೆ. ಇಂದು ಒಣ ಕೆಮ್ಮನ್ನು ನಿವಾರಿಸಲು ಕೆಲವು ಮನೆಮದ್ದುಗಳನ್ನು ತಿಳಿಯೋಣ.
Saakshatv healthtips Dry Cough

Related posts

saakshatv.com/bio-resource-centre-to-be-established-in-bindhalli-melukote

ಮೇಲುಕೋಟೆ ಕ್ಷೇತ್ರವನ್ನು ‘ಸಾವಯವ ತಾಲೂಕು’ ಗೊಳಿಸುವತ್ತ ಮತ್ತೊಂದು ಹೆಜ್ಜೆ

August 26, 2026
saakshatv.com/special-atma-scheme-workshop-for-120-krishi-sakhis-in-pandavapura-mandya

120 ಕೃಷಿ ಸಖಿಯರಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ ಯಶಸ್ವಿ

August 26, 2026

ಒಣ ಕೆಮ್ಮಿಗೆ ಮನೆಮದ್ದು

ಒಣ ಕೆಮ್ಮಿಗೆ ಜೇನುತುಪ್ಪವನ್ನು ದಿನಕ್ಕೆ 3-4 ಬಾರಿ ಸೇವಿಸುವುದು ತುಂಬಾ ಪ್ರಯೋಜನಕಾರಿ.
ಬ್ಯಾಕ್ಟೀರಿಯಾ ವಿರೋಧಿ ಅಂಶಗಳು ಜೇನುತುಪ್ಪದಲ್ಲಿ ಹೇರಳವಾಗಿ ಕಂಡುಬರುತ್ತವೆ. ಇದರಿಂದಾಗಿ ಗಂಟಲಿನಲ್ಲಿರುವ ಬ್ಯಾಕ್ಟೀರಿಯಾವನ್ನು ನಿವಾರಿಸಬಹುದು. ಅನೇಕ ಸಂಶೋಧನೆಗಳಲ್ಲಿ, ಬ್ಯಾಕ್ಟೀರಿಯಾ ವಿರೋಧಿ ಔಷಧಿಗಳಿಗಿಂತ ಜೇನುತುಪ್ಪ ಹೆಚ್ಚು ಪರಿಣಾಮಕಾರಿ ಎಂದು ಕಂಡುಬಂದಿದೆ.

ಕರಿಮೆಣಸನ್ನು ಎಲ್ಲಾ ರೀತಿಯ ಕೆಮ್ಮು ಮತ್ತು ಶೀತಗಳಿಗೆ ರಾಮಬಾಣವೆಂದು ಪರಿಗಣಿಸಲಾಗುತ್ತದೆ. ಕರಿಮೆಣಸಿನ ಕಷಾಯವನ್ನು ತೆಗೆದುಕೊಳ್ಳುವುದು ಅಥವಾ ಬಿಸಿ ಹಾಲಿನೊಂದಿಗೆ ಬೆರೆಸಿದ ಕರಿಮೆಣಸನ್ನು ಸೇವಿಸುವುದರಿಂದ ಕೆಲವೇ ದಿನಗಳಲ್ಲಿ ಪರಿಹಾರ ಸಿಗುತ್ತದೆ.

ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿ-ಆಕ್ಸಿಡೆಂಟ್ ಅಂಶಗಳು ಅರಿಶಿನದಲ್ಲಿ ಹೇರಳವಾಗಿ ಕಂಡುಬರುತ್ತವೆ. ಕೆಮ್ಮು, ಗಂಟಲು ನೋವು ಮತ್ತು ಶೀತಕ್ಕೆ ಅರಿಶಿನವನ್ನು ತೆಗೆದುಕೊಳ್ಳುವುದು ತುಂಬಾ ಪರಿಣಾಮಕಾರಿಯಾಗಿದೆ.

ಕೆಮ್ಮಿನ ಸಮಯದಲ್ಲಿ ಬಿಸಿ ಶುಂಠಿ ನೀರು ಮತ್ತು ಶುಂಠಿ ಚಹಾವನ್ನು ಸೇವಿಸುವುದು ತುಂಬಾ ಪ್ರಯೋಜನಕಾರಿ. ಇದಲ್ಲದೆ, ಜೇನುತುಪ್ಪದೊಂದಿಗೆ ಬೆರೆಸಿದ ಶುಂಠಿ ರಸವನ್ನು ತೆಗೆದುಕೊಳ್ಳುವುದರಿಂದ ಕೆಮ್ಮು ಮತ್ತು ಒಣ ಕೆಮ್ಮಿನಿಂದಲೂ ಪರಿಹಾರ ಸಿಗುತ್ತದೆ.

ತುಳಸಿ ಔಷಧೀಯ ಸಸ್ಯ. ಇದರಲ್ಲಿ ಅನೇಕ ಜೀವಿರೋಧಿ ಮತ್ತು ಆಂಟಿ-ಆಕ್ಸಿಡೆಂಟ್ ಅಂಶಗಳು ಕಂಡುಬರುತ್ತವೆ. ತುಳಸಿ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸುವುದು ಅಥವಾ ತುಳಸಿಯ ಕಷಾಯ ಮಾಡುವುದು, ತುಳಸಿ ಶುಂಠಿ ಚಹಾವನ್ನು ಕುಡಿಯುವುದರಿಂದ ಒಣ ಕೆಮ್ಮಿನಿಂದ ಪರಿಹಾರ ಸಿಗುತ್ತದೆ.

ಸೂಚನೆ : ಇಲ್ಲಿರುವ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ನೀಡಲಾಗಿದೆ.

wearing masks

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ತುಳಸಿ ಮತ್ತು ಅಜ್ವೈನ್ ಪಾನೀಯದ ಆರೋಗ್ಯ ಪ್ರಯೋಜನಗಳು#Saakshatvhealthtips #TulsiAjwain #healthbenefits https://t.co/n4mpIEr49E

— Saaksha TV (@SaakshaTv) June 7, 2021

ಆರೋಗ್ಯಕರ ಪುದೀನ ಚಿತ್ರಾನ್ನ#Saakshatv #cookingrecipe #pudina #chitranna https://t.co/E9rOdxpBkj

— Saaksha TV (@SaakshaTv) June 8, 2021

ಎಗ್ ಕಬಾಬ್ https://t.co/ew7PxrTVda

— Saaksha TV (@SaakshaTv) June 6, 2021

ಮೊಬೈಲ್ ಸಂಖ್ಯೆ ಇಲ್ಲದೆ ಆಧಾರ್ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ – ಇಲ್ಲಿದೆ ಮಾಹಿತಿ#downloading #Aadharcard #mobilenumber https://t.co/79EGc6GX8x

— Saaksha TV (@SaakshaTv) June 4, 2021

ರವೆ ಲಾಡು#Saakshatv #cookingrecipe #raveladdu https://t.co/93wLn7Mv5p

— Saaksha TV (@SaakshaTv) June 4, 2021

#Saakshatv #healthtips #homeremedies

Tags: Saakshatv healthtips Dry Cough
ShareTweetSendShare
Join us on:

Related Posts

saakshatv.com/bio-resource-centre-to-be-established-in-bindhalli-melukote

ಮೇಲುಕೋಟೆ ಕ್ಷೇತ್ರವನ್ನು ‘ಸಾವಯವ ತಾಲೂಕು’ ಗೊಳಿಸುವತ್ತ ಮತ್ತೊಂದು ಹೆಜ್ಜೆ

by admin
August 26, 2026
0

ಬಿಂಡಳ್ಳಿಯಲ್ಲಿ ಶೀಘ್ರವೇ 'ಬಯೋ ರಿಸೋರ್ಸ್ ಸೆಂಟರ್' ಸ್ಥಾಪನೆ! ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರಿಂದ ಮಹತ್ವದ ಯೋಜನೆ ಪುಟ್ಟಣ್ಣಯ್ಯ ಫೌಂಡೇಶನ್‌ ಸಹಯೋಗ ಮಂಡ್ಯ: ಮೇಲುಕೋಟೆ ಕ್ಷೇತ್ರವನ್ನು ಸಂಪೂರ್ಣ...

saakshatv.com/special-atma-scheme-workshop-for-120-krishi-sakhis-in-pandavapura-mandya

120 ಕೃಷಿ ಸಖಿಯರಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ ಯಶಸ್ವಿ

by admin
August 26, 2026
0

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನ: ಪಾಂಡವಪುರದಲ್ಲಿ ಕೃಷಿ ಪರಿಣತರಿಂದ ತರಬೇತಿ ಮಂಡ್ಯ: ಪಾಂಡವಪುರ ತಾಲ್ಲೂಕಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ (ಕೃಷಿ...

saakshatv.com/darshan-puttannaiah-inaugurates-tara-english-language-lab-mandya

ಜಕ್ಕನಹಳ್ಳಿಯಲ್ಲಿ ‘ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯ’ ಉದ್ಘಾಟನೆ

by admin
August 26, 2026
0

AI ತಂತ್ರಜ್ಞಾನದೊಂದಿಗೆ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಹೊಸ ಸ್ಪರ್ಶ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಾರ್ಗದರ್ಶನ ಪುಟ್ಟಣ್ಣಯ್ಯ ಫೌಂಡೇಶನ್‌, ಲರ್ನಿಂಗ್‌ ಮ್ಯಾಟರ್ಸ್‌ ಮತ್ತು ರೋಟರಿ ಕ್ಲಬ್ ಆಫ್...

saakshatv.com/jio-world-convention-centre-launches-conference-ambassador-program-mumbai

ಮುಂಬೈಗೆ ಜಾಗತಿಕ ಸಮ್ಮೇಳನಗಳನ್ನು ತರಲು ‘ಕಾನ್ಫರೆನ್ಸ್ ಅಂಬಾಸಿಡರ್’ ಕಾರ್ಯಕ್ರಮ

by admin
August 25, 2026
0

ಮುಂಬೈ, : ಮುಂಬೈಯನ್ನು ಜಾಗತಿಕ ಮಟ್ಟದ ಸಮ್ಮೇಳನಗಳು ಹಾಗೂ ಬಿಸಿನೆಸ್‌ ಈವೆಂಟ್‌ಗಳ ಪ್ರಮುಖ ತಾಣವನ್ನಾಗಿ ರೂಪಿಸುವ ಉದ್ದೇಶದಿಂದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ (JWCC) ‘ಕಾನ್ಫರೆನ್ಸ್ ಅಂಬಾಸಿಡರ್...

saakshatv.com/dun-and-bradstreet-city-vitality-index-report-emerging-cities-growth

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

by admin
August 25, 2026
0

ಬೆಂಗಳೂರು: ಭಾರತದ ಆರ್ಥಿಕ ಬೆಳವಣಿಗೆ ಎಂದರೆ ಕೇವಲ ಮುಂಬೈ, ದೆಹಲಿ, ಬೆಂಗಳೂರಿನಂತಹ ದೊಡ್ಡ ಮೆಟ್ರೋ ನಗರಗಳು ಮಾತ್ರ ಅಂತ ನೀವು ಅಂದುಕೊಂಡಿದ್ದರೆ, ಆ ಲೆಕ್ಕಾಚಾರವನ್ನು ಬದಲಿಸಿಕೊಳ್ಳುವ ಸಮಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram