ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರೀ ಲಕ್ಷ್ಮೀನರಸಿಂಹಸ್ವಾಮಿಯನ್ನು ನೆನೆದು ಕೃಪಾ ಕಟಾಕ್ಷವನ್ನು ಪಡೆವ ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಇಂದಿನ‌ ರಾಶಿಫಲ ತಿಳಿಯಿರಿ

admin by admin
June 30, 2021
in Astrology, Newsbeat, ಜ್ಯೋತಿಷ್ಯ
lakshmi narasimhaswamy
Share on FacebookShare on TwitterShare on WhatsappShare on Telegram

ಶ್ರೀ ಲಕ್ಷ್ಮೀನರಸಿಂಹಸ್ವಾಮಿಯನ್ನು ನೆನೆದು ಕೃಪಾ ಕಟಾಕ್ಷವನ್ನು ಪಡೆವ ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಇಂದಿನ‌ ರಾಶಿಫಲ ತಿಳಿಯಿರಿ

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Related posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

February 13, 2026
the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026

ಮೇಷ ರಾಶಿ
ಈ ದಿನ ಆತ್ಮವಿಶ್ವಾಸ ಹಿಮ್ಮಡಿ ಆಗುವ ಸಾಧ್ಯತೆ ಇರುತ್ತದೆ. ಈ ದಿನ ಖಾಸಗಿ ವ್ಯವಹಾರಗಳಿಗೆ ನೀವು ಹೆಚ್ಚಿನ ಮಹತ್ವ ನೀಡುತ್ತೀರಿ. ಈ ದಿನ ಯುವತಿಯರು ಆರೋಗ್ಯದ ಕಾಳಜಿ ತೆಗೆದುಕೊಳ್ಳಿರಿ. ಈ ದಿನ ಹೊಸ ಸವಾಲುಗಳು ಆಫೀಸಿನಲ್ಲಿ ತಲೆ ನೋವಿಗೆ ಕಾರಣ ಆಗಬಹುದು. ಈ ದಿನ ನಿಮಗೆ ಮಿಶ್ರ ಫಲ ಇರುತ್ತದೆ. ಈ ದಿನ ಹಳದಿ ಮಿಶ್ರಿತ ಬಣ್ಣದ ವಸ್ತ್ರಧಾರಣೆ ಮಾಡಿರಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೨. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ವೃಷಭ ರಾಶಿ
ಈ ದಿನ ಕೃಷಿ ವ್ಯವಹಾರ ಮಾಡುತ್ತಾ ಇರುವ ಜನರಿಗೆ ಹೆಚ್ಚಿನ ಹಿಂಜರಿಕೆ ಉಂಟು ಆಗಲಿದೆ. ಈ ದಿನ ಪಾಠ ಪ್ರವಚನ ನೀಡುತ್ತ ಇರೋ ಜನಕ್ಕೆ ಒಳಿತು ಆಗಲಿದೆ. ಈ ದಿನ ವ್ಯಾಪಾರಿಗಳು ಸಾಲ ತೆಗೆದುಕೊಂಡಿದ್ದಲ್ಲಿ ನಿಮಗೆ ಹೆಚ್ಚಿನ ಕಿರುಕುಳ ಸಹ ಆಗಲಿದೇ. ಈ ದಿನ ನಿಮ್ಮ ವ್ಯವಹಾರದಲ್ಲಿ ಜಾಣ್ಮೆ ಇರಲಿ. ಈ ದಿನ ನೀಲಿ ಮಿಶ್ರಿತ ಬಣ್ಣದ ವಸ್ತ್ರಧಾರಣೆ ಮಾಡಿರಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೩. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮಿಥುನ ರಾಶಿ
ಈ ದಿನ ನೀವು ಎಲೆಕ್ಟ್ರೋನಿಕ್ ವಸ್ತುಗಳು ಖರೀದಿ ಮಾಡಲು ಹೆಚ್ಚಿನ ಹಣವನ್ನು ಖರ್ಚು ಮಾಡುತ್ತೀರಿ. ಈ ದಿನ ಸಹೋದರರ ಮದ್ಯೆ ಇದ್ದ ಹಲವು ಮನಸ್ತಾಪಗಳು ದೂರ ಸಹ ಆಗಲಿದೆ. ಈ ದಿನ ಸ್ನೇಹಿತರ ಜೊತೆಗೆ ಮಾತನಾಡುವ ಸಮಯದಲ್ಲಿ ಅತ್ಯಂತ ಸೂಕ್ಷ್ಮತೆ ಹೊಂದುವುದು ಉತ್ತಮ. ಈ ದಿನ ದಿನಸಿ ವ್ಯವಹಾರ ಮಾಡುತ್ತಾ ಇರೋ ಜನರಿಗೆ ಅನುಕೂಲ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೬. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಕರ್ಕಾಟಕ ರಾಶಿ
ಈ ದಿನ ಹವಾಮಾನ ವೈಪರಿತ್ಯ ನಿಮ್ಮ ಮೇಲೆ ಹೆಚ್ಚಿಗೆ ಆಗಬಹುದು. ನಿಮಗೆ ಕೆಮ್ಮು ಮತ್ತು ಶೀತ ದಂತಹ ಸಾಮಾನ್ಯ ಸಮಸ್ಯೆಗಳು ಕಾಡುತ್ತದೆ. ಈ ದಿನ ಆರ್ಥಿಕ ಸಮಸ್ಯೆಗಳು ನಿವಾರಣೆ ಆಗಲು ಹಲವು ಸೂತ್ರಗಳು ಅಳವಡಿಕೆ ಮಾಡಿಕೊಳ್ಳಿರಿ. ಈ ದಿನ ಸರ್ಕಾರೀ ಕೆಲಸ ಮಾಡುತ್ತಾ ಇರೋ ಜನರಿಗೆ ಅಧಿಕ ಸಂಕಷ್ಟ ಉಂಟು ಆಗಲಿದೆ. ಈ ದಿನ ನೀಲಿ ಮಿಶ್ರಿತ ಬಣ್ಣದ ವಸ್ತ್ರಧಾರಣೆ ಮಾಡಿರಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೯. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಸಿಂಹ ರಾಶಿ
ಈ ದಿನ ಮನೆಗೆ ಹೊಸ ಅಥಿತಿ ಆಗಮನ ಆಗಲಿದೆ. ಈ ದಿನ ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಇರೋ ಜನರಿಗೆ ಅಧಿಕ ಖಿನ್ನತೆ ಕಾಡುತ್ತದೆ. ಈ ದಿನ ಸಾಲಗಳು ಪಡೆಯುವ ಸಾಧ್ಯತೆ ಸಹ ಇರುತ್ತದೆ. ಈ ದಿನ ನಿಮಗೆ ಕಿರು ಸಂಚಾರ ಯೋಗ ಇದೆ. ಇಂದಿನ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ದಿನ ನೀಲಿ ಮಿಶ್ರಿತ ಬಣ್ಣದ ವಸ್ತ್ರಧಾರಣೆ ಮಾಡಿರಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೪. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಕನ್ಯಾ ರಾಶಿ
ಈ ದಿನ ನಿಮ್ಮ ತಾಯಿ ನಿಮ್ಮ ಮೇಲೆ ಮನಸ್ತಾಪ ಉಂಟು ಮಾಡಿಕೊಳ್ಳುತ್ತಾರೆ. ಎ ಎಡಿನ ಉದ್ಯೋಗ ಮತ್ತು ವ್ಯವಹಾರದಲ್ಲಿ ನಿಮಗೆ ಧನ ಲಾಭ ಜಾಸ್ತಿ ಆಗಲಿದೆ. ಈ ದಿನ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ಅಭಿವೃದಿ ಸಹ ಆಗಲಿದೆ. ಈ ದಿನ ಗುರುಗಳು ನಿಮಗೆ ಹೆಚ್ಚಿನ ಪ್ರೋತ್ಸಾಹ ಸಹ ನೀಡುತ್ತಾರೆ. ಈ ದಿನ ನೀಲಿ ಮಿಶ್ರಿತ ಬಣ್ಣದ ವಸ್ತ್ರಧಾರಣೆ ಮಾಡಿರಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೩. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ತುಲಾ ರಾಶಿ
ಈ ದಿನ ನಿಮ್ಮ ಗೌರವಕ್ಕೆ ಒಂದಿಷ್ಟು ತೊಡಕು ಉಂಟು ಆಗಬಹುದು. ಈ ದಿನ ಹಿರಿಕರ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತದೆ. ಈ ದಿನ ವಸ್ತುಗಳ ಖರೀದಿಗೆ ಹೆಚ್ಚಿನ ಪ್ರದನ್ಯತೆ ನೀಡುತ್ತೀರಿ. ಈ ದಿನ ನೌಕರಿ ಮಾಡುತ್ತಾ ಇರುವ ಜನಕ್ಕೆ ಬಿಡುವು ಇಲ್ಲದಷ್ಟು ಕೈ ತುಂಬಾ ಕೆಲಸ ಇರುತ್ತದೆ. ಈ ದಿನ ಕಂಕಣ ಭಾಗ್ಯ ಯೋಗ ಇದೆ. ಈ ದಿನ ನೀಲಿ ಮಿಶ್ರಿತ ಬಣ್ಣದ ವಸ್ತ್ರಧಾರಣೆ ಮಾಡಿರಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೭. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ವೃಶ್ಚಿಕ ರಾಶಿ
ಈ ದಿನ ಸ್ನೇಹಿತರ ಮದ್ಯೆ ದೊಡ್ಡ ಮಟ್ಟದ ಬಿಕ್ಕಟ್ಟು ಇರಬಹುದು. ಈ ದಿನ ಕೊಟ್ಟ ಸಾಲಗಳು ವಾಪಸ್ ಕೇಳಿ ವಾಗ್ವಾದ ಸಹ ಶುರು ಆಗಬಹುದು. ಈ ದಿನ ಆರೋಗ್ಯದ ಮೇಲೆ ಹೆಚ್ಚಿನ ಕಾಳಜಿ ತೆಗೆದುಕೊಳ್ಳುವುದು ಅಗತ್ಯ. ಈ ದಿನ ಪ್ರೈವೇಟ್ ಕಂಪನಿನಲ್ಲಿ ಕೆಲಸ ಮಾಡುತ್ತಾ ಇರೋ ಜನರಿಗೆ ಬಿಕ್ಕಟ್ಟು ಶುರು ಆಗಲಿದೆ. ಈ ದಿನ ನೀಲಿ ಮಿಶ್ರಿತ ಬಣ್ಣದ ವಸ್ತ್ರಧಾರಣೆ ಮಾಡಿರಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೨. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಧನಸ್ಸು ರಾಶಿ
ಈ ದಿನ ಭಾವನಾತ್ಮಕವಾಗಿ ಹೆಚ್ಚು ವರ್ತನೆ ಮಾಡುತ್ತೀರಿ. ಈ ದಿನ ಸಂಜೆ ವೇಳೆಗೆ ಹಣಕಾಸು ಹೆಚ್ಚಿನ ರೀತಿಯಲ್ಲಿ ಖರ್ಚು ಆಗಲಿದೆ. ಈ ದಿನ ಆಫೀಸಿನಲ್ಲಿ ನಿಮ್ಮ ಮೇಲೆ ನೂತನ ರೀತಿಯ ಆರೋಪ ಸಹ ಆಬಹುದು. ಈ ದಿನ ನಿರೀಕ್ಷೆ ಮಟ್ಟದಲ್ಲಿ ಆರೋಗ್ಯದಲ್ಲಿ ಸುಧಾರಣೆ ಆಗುವುದಿಲ್ಲ. ಈ ದಿನ ವ್ಯವಹಾರದ ಕಡಗೆ ಹೆಚ್ಚಿನ ಒತ್ತು ನೀಡಿರಿ. ಈ ದಿನ ಹಸಿರು ಮಿಶ್ರಿತ ಬಣ್ಣದ ವಸ್ತ್ರಧಾರಣೆ ಮಾಡಿರಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೬. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮಕರ ರಾಶಿ
ಈ ದಿನ ನೀವು ಏನೇ ಮಾತನಾಡಲು ಹೋದರು ಸಹ ಅನರ್ಥ ಉಂಟು ಆಗಲಿದೆ. ಈ ದಿನ ಸಣ್ಣ ಮಕ್ಕಳ ಆರೋಗ್ಯದ ವಿಷಯದಲ್ಲಿ ಹೆಚ್ಚಿನ ಕಾಳಜಿ ಇರಲಿ. ಈ ದಿನ ಹೊಸ ಸ್ನೇಹಿತರ ಪರಿಚಯ ಸಹ ನಿಮಗೆ ದೊರೆಯಲಿದೆ ಇದರಿಂದ ಹೆಚ್ಚಿನ ಅನುಕೂಲ ಆಗಲಿದೆ. ಈ ದಿನದ ಅಂತ್ಯಕ್ಕೆ ಹಣಕಾಸಿನ ನೆರವು ಆಗಲಿದೆ. ಈ ದಿನ ಹಸಿರು ಮಿಶ್ರಿತ ಬಣ್ಣದ ವಸ್ತ್ರಧಾರಣೆ ಮಾಡಿರಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೮. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಕುಂಭ ರಾಶಿ
ಈ ದಿನ ಅನಾವಶ್ಯಕ ಚಿಂತೆಗಳು ನಿಮ್ಮನ ಹೆಚ್ಚಿಗೆ ಕಾಡುತ್ತದೆ. ಈ ದಿನ ಸಮಾಧಾನಕರ ಫಲಿತಾಂಶ ಸಹ ಹೆಚ್ಚಿಗೆ ದೊರೆಯುತ್ತದೆ. ಈ ದಿನ ಹಲವು ಯತ್ನಗಳು ಮಾಡಿದ್ರೆ ಉದ್ಯೋಗದಲ್ಲಿ ಒಳ್ಳೆಯ ಬೆಳವಣಿಗೆ ಉಂಟು ಆಗುತ್ತದೆ. ಈ ದಿನ ಮನೆ ಜನರ ಸಹಕಾರ ನಿಶ್ಚಿತ ಸಮಯದಲ್ಲಿ ದೊರೆಯಲಿದೆ. ಈ ದಿನ ಪ್ರಗತಿ ಹೆಚ್ಚು. ಈ ದಿನ ಹಳದಿ ಮಿಶ್ರಿತ ಬಣ್ಣದ ವಸ್ತ್ರಧಾರಣೆ ಮಾಡಿರಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೬. ಈ ದಿನ ಮನೆಯಲ್ಲಿ ಇರುವ ನರಸಿಂಹಸ್ವಾಮಿ ಗೆ ಎಂಟು ಉದ್ದರಣೆ ನೀರು ಅರ್ಪಣೆ ಮಾಡಿ ನಂತರ ಬಿಲ್ವ ಅಥವ ತುಂಬೆ ಹೂವು ಅರ್ಪಣೆ ಮಾಡಬೇಕು ಇದರಿಂದ ನಿಮ್ಮ ಬಯಕೆಗಳು ಏನೇ ಇದ್ದರು ಸಹ ಅವುಗಳು ತುಂಬಾ ಬೇಗ ನೆರವೇರುತ್ತದೆ. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

ಮೀನ ರಾಶಿ
ಈ ದಿನ ನಿಮ್ಮ ವರ್ತನೆಗಳಿಂದ ಬೇಸತ್ತು ಹಲವು ಗೆಳಯ ಮತ್ತು ಗೆಳತಿಯರು ದೂರ ಸರಿಯುತ್ತಾರೆ. ಈ ದಿನ ಶುಭ ಸಮಾರಂಭಗಳಿಗೆ ಹೋಗಲು ನಿಮಗೆ ಅವಕಾಶ ಸಹ ದೊರೆಯಲಿದೆ. ಈ ದಿನ ಭಾವನಾತ್ಮಕವಾಗಿ ಬಿಕ್ಕಟು ಪರಿಹಾರ ಆಗಲಿದೆ. ಈ ದಿನ ಹೊಸ ಜನರ ಪರಿಚಯ ದಿನದ ಅಂತ್ಯಕ್ಕೆ ಆಗಲಿದೆ. ಈ ದಿನ ಹಳದಿ ಮಿಶ್ರಿತ ಬಣ್ಣದ ವಸ್ತ್ರಧಾರಣೆ ಮಾಡಿರಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ ೫. ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.

Tags: #astrology#saakshatvastrology-jyotishyabengalurudaily astrologyDaily HoroscopehoroscopekarnatakakateelPandit Jnaneshwar Rao
ShareTweetSendShare
Join us on:

Related Posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram