ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಉಪ್ಪಿನಿಂದ ಕೆಲವೊಂದು ತಂತ್ರಗಳನ್ನು ಮಾಡುವುದರಿಂದ ಆರೋಗ್ಯದತಂಹ ಸಂಪತ್ತಿನ ಅದೃಷ್ಟ

Shwetha by Shwetha
June 30, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology salt
Share on FacebookShare on TwitterShare on WhatsappShare on Telegram

ಉಪ್ಪಿನಿಂದ ಕೆಲವೊಂದು ತಂತ್ರಗಳನ್ನು ಮಾಡುವುದರಿಂದ ಆರೋಗ್ಯದತಂಹ ಸಂಪತ್ತಿನ ಅದೃಷ್ಟ

ನಮಸ್ಕಾರ ಬಂಧುಗಳೇ ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲಿರುವ ವಸ್ತು ಎಂದರೆ ಉಪ್ಪು ಅದು ಇಲ್ಲದೆ ಅಡುಗೆ ರುಚಿ ಹೆಚ್ಚಿಸಲು ಸಾಧ್ಯವಿಲ್ಲ ಅಡುಗೆ ಉಪ್ಪು ಬಹಳಷ್ಟು ಮುಖ್ಯವಾಗಿ ಬೇಕಾಗುತ್ತದೆ ಉಪ್ಪುನಲ್ಲಿ ಹಲವಾರು ಗುಣಗಳು ಇದ್ದು ಉಪ್ಪಿನಿಂದ ಅಡುಗೆಗೇ ಮಾತ್ರ ಅಲ್ಲದೆ

Related posts

biscoff-swiggy-dineout-dm-a-lonely-cup-campaign-offers

August 11, 2026
ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

August 11, 2026

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ಆರೋಗ್ಯ ವೃದ್ಧಿಗೂ ಸಹಾಯಕವಾಗಿದೆ ಹಾಗೂ ಮನುಷ್ಯ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸುಲಭವಾಗಿ ನಿವಾರಣೆ ಮಾಡಿಕೊಳ್ಳಬಹುದು ಹಾಗೂ ಉಪ್ಪು ನಕಾರಾತ್ಮಕ ಶಕ್ತಿಯನ್ನು ನಾಶಮಾಡುವ ಗುಣವನ್ನು ಹೊಂದಿದೆ

ವಾಸ್ತು ಪ್ರಕಾರವಾಗಿ ಉಪ್ಪು ಮನೆಯಲ್ಲಿ ಸಕಾರಾತ್ಮಕತೆಯನ್ನು ಸಂಚಾರ ಮಾಡುವ ಕೆಲಸವನ್ನು ಮಾಡುತ್ತದೆ ಉಪ್ಪು ಇಲ್ಲದೆ ಇರುವಂತಹ ಮನೆಯಲ್ಲಿ ಸುಖ ಶಾಂತಿ ಸಮೃದ್ಧಿ ಕೂಡ ಹೆಚ್ಚಾಗುವುದಿಲ್ಲ ಆ ಮನೆಯಲ್ಲಿ ಶಾಂತಿ ವಾತಾವರಣ ಇರುವುದಿಲ್ಲ ಉಪ್ಪು ಸಾಕಷ್ಟು ಉತ್ತಮ ಗುಣಗಳನ್ನು ಹೊಂದಿದ್ದು ಉಪಯೋಗಿಸಿ ಹಲವಾರು ಜನರು ಕೂಡ ಶ್ರೀಮಂತರಾಗುವ ಅದೃಷ್ಟವನ್ನು ಹೊಂದಿದ್ದಾರೆ ಹಾಗಾಗಿ ಉಪ್ಪನ್ನು ಯಾವ ರೀತಿಯಾಗಿ ಬಳಸುವುದರಿಂದ ಸಿರಿಸಂಪತ್ತು ಅಷ್ಟೈಶ್ವರ್ಯ ಹೆಚ್ಚುತ್ತದೆ ಲಕ್ಷ್ಮೀದೇವಿ ಅನುಗ್ರಹದಿಂದ ಜ್ಞಾನೇಶ್ವರ್ ರಾವ್ ಪಂಡಿತರು ಇದರ ಮಾಹಿತಿಯನ್ನು ತಿಳಿಸುತ್ತಾರೆ

ಬಂಧುಗಳೇ ಉಪ್ಪಿನಿಂದ ಈ ಕೆಲವೊಂದು ಚಮತ್ಕಾರಗಳನ್ನು ಮಾಡುವುದರಿಂದ ರಾತ್ರೋರಾತ್ರಿ ನಿಮ್ಮ ಅದೃಷ್ಟವನ್ನು ಬದಲಾಯಿಸುತ್ತದೆ

ಬಂಧುಗಳೇ ವಾಸ್ತು ಶಾಸ್ತ್ರ ಪ್ರಕಾರ ಉಪ್ಪಿನಲ್ಲಿ ವಿಭಿನ್ನವಾದ ಆಕರ್ಷಣೆ ಇರುತ್ತದೆ ಎಂದು ಹೇಳಲಾಗುತ್ತದೆ ಗೆಳೆಯರೇ ಉಪ್ಪು ಮನೆಯಲ್ಲಿರುವ ನಕಾರಾತ್ಮಕತೆಯನ್ನು ನಿವಾರಣೆ ಮಾಡಿ ಸಕಾರಾತ್ಮಕತೆಯು ಆವರಿಸುತ್ತದೆ ಎಂದು ಹೇಳಲಾಗುತ್ತದೆ ಹಾಗಾಗಿ ತಂತ್ರ ಮಂತ್ರದಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ

ಹಾಗಿದ್ದರೆ ಉಪ್ಪಿನಿಂದ ಕೆಲವೊಂದು ತಂತ್ರಗಳನ್ನು ಮಾಡುವುದರಿಂದ ಸುಲಭವಾಗಿ ಶ್ರೀಮಂತರಾಗುವ ಅದೃಷ್ಟವನ್ನು ಹೊಂದಬಹುದು ಹಾಗೂ ನೀವು ಮಾಡುವ ಪ್ರತಿಯೊಂದು ಕೆಲಸದಲ್ಲಿ ದಿಗ್ವಿಜಯವನ್ನು ಸಾಧಿಸಬಹುದು.

ಬಂಧುಗಳೇ ಮನೆಯಲ್ಲಿರುವ ನಕಾರಾತ್ಮಕತೆಯ ನಿಮಗೆ ಅಭಿವೃದ್ಧಿಯನ್ನು ಹೊಂದದೆ ಇರಲು ಕಾರಣ ಆಗುತ್ತದೆ ಹಾಗಾಗಿ ಮನೆಯಲ್ಲಿ ನಕಾರಾತ್ಮಕತೆ ಆವರಿಸುವುದು ಶೌಚಾಲಯದಿಂದ ಎಂದು ಹೇಳಲಾಗುವುದರಿಂದ ಒಂದು ಗಾಜಿನ ಬಾಟಲಿಯಲ್ಲಿ ಉಪ್ಪನ್ನು ಹಾಕಿ ಶೌಚಾಲಯದಲ್ಲಿ ಇಡುವುದರಿಂದ ನಕಾರಾತ್ಮಕತೆ ನಿವಾರಣೆಯಾಗಿ ಸಕಾರಾತ್ಮಕ ವಾತಾವರಣ ಹೆಚ್ಚುತ್ತದೆ ಯಾವುದೇ ರೀತಿಯ ಕೆಟ್ಟ ಪ್ರಭಾವ ನಿಮ್ಮ ಮೇಲೆ ಆಗುವುದಿಲ್ಲ ಹಾಗೂ ಸೂಕ್ಷ್ಮಣು ಜೀವಿಗಳು ಸಾಯುತ್ತವೆ.

ಬಂಧುಗಳೇ ವೈಜ್ಞಾನಿಕವಾಗಿಯೂ ಸಾಕಷ್ಟು ಗುಣವನ್ನು ಹೊಂದಿದ್ದು ಆರೋಗ್ಯ ಕೂಡ ವೃದ್ಧಿ ಆಗುತ್ತದೆ ಹಾಗೂ ಧನಸಂಪತ್ತು ಹೆಚ್ಚಾಗಬೇಕು ಆರ್ಥಿಕ ಸಮಸ್ಯೆ ದೂರವಾಗಬೇಕು ಎಂದರೆ ವಾರದಲ್ಲಿ ಒಂದು ಬಾರಿ ನೆಲ ವರಿಸುವ ನೀರಿಗೆ ಉಪ್ಪು ಹಾಕಿಕೊಂಡು ನೆಲ ವರಿಸುವುದರಿಂದ ಮನೆಯಲ್ಲಿರುವ ನಕಾರಾತ್ಮಕತೆ ನಿವಾರಣೆ ಆಗುತ್ತದೆ ಮನೇಲಿ ಸಕಾರಾತ್ಮಕ ವಾತಾವರಣದಿಂದ ಲಕ್ಷ್ಮೀದೇವಿ ಸ್ಥಿರವಾಗಿ ನಿಲ್ಲಿಸುತ್ತಾನೆ

ಧನ ಸಂಪತ್ತು ಶುದ್ಧಿಯಾಗುತ್ತದೆ ಹಾಗೂ ಮನೆಯಲ್ಲಿ ಒಳ್ಳೆಯ ಅಭಿವೃದ್ಧಿ ಸಂತೋಷದ ವಾತಾವರಣ ಇರುತ್ತದೆ ಗೆಳೆಯರೇ ಇನ್ನೂ ಅತಿಹೆಚ್ಚಿನ ಧನಸಂಪತ್ತು ವೃದ್ಧಿಯಾಗಬೇಕು ಸಾಲದ ಭಾದೆಯಿಂದ ಋಣ ಮುಕ್ತರಾಗಬೇಕು ಎಂದರೆ ಒಂದು ಗಾಜಿನ ಬಟ್ಟಲಲ್ಲಿ ಉಪ್ಪು ಹಾಗೂ ಒಂದೆರಡು ಲವಂಗವನ್ನು ಹಾಕಿ ಯಾರಿಗೂ ಕಾಣದೆ ಇರುವ ಹಾಗೆ ಇಡುವುದರಿಂದ ಧನಸಂಪತ್ತು ವೃದ್ಧಿಯಾಗುತ್ತದೆ

ವ್ಯಾಪಾರ ವ್ಯವಹಾರದಲ್ಲಿ ಒಳ್ಳೆಯ ಪ್ರಗತಿಯನ್ನು ಕಾಣಬಹುದು ಹಾಗೂ ಲಕ್ಷ್ಮೀದೇವಿ ಪ್ರಸನ್ನಳಾಗಿ ಸಾಕಷ್ಟು ಲಾಭವನ್ನು ಹೊಂದುತ್ತೀರಿ ಇನ್ನು ಗೆಳೆಯರೇ ದರಿದ್ರ ಆಲಸ್ಯ ನಿಮ್ಮನ್ನು ಆವರಿಸಿದ್ದರೆ ಉಪ್ಪು ನೀರಿನಿಂದ ಸ್ನಾನ ಮಾಡುವುದರಿಂದ ನಿಮ್ಮಲ್ಲಿ ಚೈತನ್ಯ ಹೆಚ್ಚುತ್ತದೆ ಧನಾತ್ಮಕ ಆಲೋಚನೆಗಳಿರುತ್ತವೆ ಆರೋಗ್ಯ ಚೆನ್ನಾಗಿರುತ್ತದೆ ಯಾವ ರೋಗವು ಬರುವುದಿಲ್ಲ ನಿದ್ರೆ ಚೆನ್ನಾಗಿ ಆಗುತ್ತದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಬಂಧುಗಳೇ ಈ ರೀತಿಯ ಉಪ್ಪಿನಿಂದ ಕೆಲವೊಂದು ಉಪಾಯಗಳನ್ನು ಮನೆಯಲ್ಲಿಯೇ ಸುಲಭವಾಗಿ ಮಾಡಿಕೊಳ್ಳುವುದರಿಂದ ನಮಗಿರುವ ಪ್ರತಿಯೊಂದು ಸಮಸ್ಯೆಯನ್ನೂ ನಿವಾರಣೆ ಮಾಡಿಕೊಂಡು ಲಕ್ಷ್ಮಿ ದೇವಿ ಅನುಗ್ರಹದಿಂದ ಧನಸಂಪತ್ತು ಸುಖ ಶಾಂತಿ ಸಮೃದ್ಧಿ ಜೀವನ ಹೊಂದಬಹುದು.

Tags: Saakshatv astrology salt
ShareTweetSendShare
Join us on:

Related Posts

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

by Shwetha
August 11, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬಿರುಗಾಳಿ ಎದ್ದಿದೆ. ಮುಖ್ಯವಾಗಿ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದು ಸರ್ಕಾರದ ವರ್ಚಸ್ಸಿಗೆ ಧಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram