ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಂಬಲ್ಡನ್ ಮಹಿಳಾ ಡಬಲ್ಸ್ – ಎರಡನೇ ಸುತ್ತು ಪ್ರವೇಶಿಸಿದ ಸಾನಿಯಾ -ಮಾಟೆಕ್ ಜೋಡಿ

admin by admin
July 2, 2021
in Newsbeat, Sports, ಕ್ರೀಡೆ
Sania Mirza and Bethanie Mattek-Sands saakshatv wimbledon
Share on FacebookShare on TwitterShare on WhatsappShare on Telegram

ವಿಂಬಲ್ಡನ್ ಮಹಿಳಾ ಡಬಲ್ಸ್ – ಎರಡನೇ ಸುತ್ತು ಪ್ರವೇಶಿಸಿದ ಸಾನಿಯಾ -ಮಾಟೆಕ್ ಜೋಡಿ

Sania Mirza and Bethanie Mattek-Sands saakshatv wimbledonವಿಂಬಲ್ಡನ್ ಟೆನಿಸ್ ಟೂರ್ನಿಯ ಮಹಿಳೆಯರ ಡಬಲ್ಸ್ ನಲ್ಲಿ ಭಾರತದ ಸಾನಿಯಾ ಮಿರ್ಜಾ ಮತ್ತು ಅಮೆರಿಕಾದ ಬೆಥಾನಿ ಮಾಟೆಕ್ ಸ್ಯಾಂಡ್ಸ್ ಅವರು ಎರಡನೇ ಸುತ್ತು ಪ್ರವೇಶಿಸಿದ್ದಾರೆ.
ಮೊದಲ ಸುತ್ತಿನ ಪಂದ್ಯದಲ್ಲಿ ಸಾನಿಯಾ ಮಿರ್ಜಾ ಮತ್ತು ಮಾಟೆಕ್ ಅವರು ಅದ್ಭುತ ಆಟವನ್ನಾಡಿದ್ರು. ಅಲ್ಲದೆ ಆರನೇ ಶ್ರೇಯಾಂಕಿತೆಯರಾದ ಡೆಸಿರೆಯ್ ಕ್ರಾವೆಝೆಕ್ ಮತ್ತು ಅಲೆಕ್ಸಾ ಗೌರಾಚಿ ಅವರಿಗೆ ಆಘಾತವನ್ನು ನೀಡಿದ್ರು.
ಸಾನಿಯಾ ಮತ್ತು ಮಾಟೆಕ್ ಅವರು ಪಂದ್ಯದ ಆರಂಭದಲ್ಲಿ ಸ್ವಲ್ಪ ಮಟ್ಟಿಗೆ ಲಯ ಕಂಡುಕೊಳ್ಳುವಲ್ಲಿ ವಿಫಲರಾದ್ರು. ಆದ್ರೆ ಹಂತ ಹಂತವಾಗಿ ಆಟದ ಮೇಲೆ ಹಿಡಿತ ಸಾಧಿಸಿಕೊಂಡ ಸಾನಿಯಾ ಮಿರ್ಜಾ ಮತ್ತು ಮಾಟೆಕ್ ಸ್ಯಾಂಡ್ಸ್ ಅವರು 7-5, 6-3 ನೇರ ಸೆಟ್ ಗಳಿಂದ ಡೆಸಿರೆಯ್ ಕ್ರಾವೆಝೆಕ್ ಮತ್ತು ಅಲೆಕ್ಸಾ ಗೌರಾಚಿ ಅವರನ್ನು ಸೋಲಿಸಿದ್ರು.
Sania Mirza and Bethanie Mattek-Sands saakshatv wimbledonಇನ್ನೊಂದೆಡೆ ಭಾರತದ ಅಂಕಿತಾ ರೈನಾ ಮತ್ತು ಅಮೆರಿಕಾದ ಲಾರೆನ್ ಡೇವಿಸ್ ಅವರು ಕೂಡ ಈ ಬಾರಿಯ ವಿಂಬಲ್ಡನ್ ಟೂರ್ನಿಯಲ್ಲಿ ಆಡುತ್ತಿದ್ದಾರೆ. ವಿಂಬಲ್ಡನ್ ಟೆನಿಸ್ ಟೂರ್ನಿಯಲ್ಲಿ ಭಾರತದ ಇಬ್ಬರು ಮಹಿಳಾ ಆಟಗಾರ್ತಿಯರು ಕಣದಲ್ಲಿರುವುದು ಇದು ಮೊದಲನೇ ಬಾರಿ. ಅಂಕಿತಾ ರೈನಾ ಅವರು ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್ ಈಗ ವಿಂಬಲ್ಡನ್ ಟೂರ್ನಿಯಲ್ಲಿ ಆಡುತ್ತಿದ್ದಾರೆ.
ಇನ್ನು ಸಾನಿಯಾ ಮಿರ್ಜಾ ಅವರು ಮಹತತ್ವದ ಗ್ರ್ಯಾಂಡ್ ಸ್ಲ್ಯಾಂ ಟೂರ್ನಿಗಳಲ್ಲಿ 2005ರಿಂದ ಆಡುತ್ತಿದ್ದಾರೆ. ಮೂರು ಡಬಲ್ಸ್ ಗ್ರ್ಯಾಂಡ್ ಸ್ಲ್ಯಾಂ ಹಾಗೂ ಒಂದು ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

Related posts

ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

July 11, 2026
ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

July 11, 2026
Tags: #saakshatvBethanie Mattek-SandsSania MirzaSportsTennisWimbledonWimbledon 2021Wimbledon 2021womens doubles
ShareTweetSendShare
Join us on:

Related Posts

ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

by Shwetha
July 11, 2026
0

ರಾಮಲಿಂಗಾ ರೆಡ್ಡಿ ಅವರು, ಉದಯನಿಧಿ ಸ್ಟಾಲಿನ್ ಅವರ ಕಾವೇರಿ ನೀರು ಬಿಡುಗಡೆ ಕುರಿತ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದಿಲ್ಲ ಎಂದು ನಾವು...

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

by Shwetha
July 11, 2026
0

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಏಕಕಾಲಕ್ಕೆ ಹಲವು ಗಂಭೀರ ಆರೋಪಗಳನ್ನು ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 11, 2026
0

ದಿನ ಭವಿಷ್ಯ 11-07-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಧ್ಯಮ ಫಲ ಸಿಗಲಿದೆ. ವ್ಯಾಪಾರದಲ್ಲಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲು ಇದು ಸಕಾಲವಲ್ಲ. ಇಂದು ಯಾವುದೇ ದೊಡ್ಡ...

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

by admin
July 10, 2026
0

ಒಂದು ಕ್ಷಣ ಕಣ್ಣುಮುಚ್ಚಿ.. ಆಮೇಲೆ ಓದಿ ನೋಡಿ.. ಆಗ ನಿಮ್ಮಲ್ಲೂ ಮೂಡಬಹುದೊಂದು ಭಾವನೆ.. ಹೀಗೂ ಇದೆಯಾ ಅನ್ನೋ ಯೋಚನೆ..! 🚀🔥⚽ ಇದು ಒಂದು ಸಣ್ಣ ಹಳ್ಳಿಯ ಕೆಳ...

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram