ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

2021-22ನೇ ಸಾಲಿನ ದೇಶಿ ಕ್ರಿಕೆಟ್ ಟೂರ್ನಿಗಳಿಗೆ ಬಿಸಿಸಿಐ ವೇಳಾಪಟ್ಟಿ ಪ್ರಕಟ..!

admin by admin
July 5, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

2021-22ನೇ ಸಾಲಿನ ದೇಶಿ ಕ್ರಿಕೆಟ್ ಟೂರ್ನಿಗಳಿಗೆ ಬಿಸಿಸಿಐ ವೇಳಾಪಟ್ಟಿ ಪ್ರಕಟ..!

vijay-hazare bcci saakshatvಕೊನೆಗೂ ಬಿಸಿಸಿಐ ರಣಜಿ ಟೂರ್ನಿಯನ್ನು ಆಯೋಜನೆ ಮಾಡಲು ನಿರ್ಧರಿಸಿದೆ. ಕೋವಿಡ್ ಆತಂಕದಿಂದ ಕಳೆದ ವರ್ಷ ರಣಜಿ ಟೂರ್ನಿಯನ್ನು ರದ್ದುಗೊಳಿಸಲಾಗಿತ್ತು.
ಆದ್ರೆ 2021ನೇ ಸಾಲಿನ ರಣಜಿ ಟೂರ್ನಿಗೆ ಬಿಸಿಸಿಐ ಮುಹೂರ್ತ ಫಿಕ್ಸ್ ಮಾಡಿದೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪ್ರತಿಷ್ಠಿತ ದೇಶಿ ಟೂರ್ನಿಯನ್ನು ಆಯೋಜನೆ ಮಾಡಲಿದೆ.
ನವೆಂಬರ್ 16ರಿಂದ 2022ರ ಫೆಬ್ರವರಿ 12ರವರೆಗೆ ರಣಜಿ ಪಂದ್ಯಗಳು ನಡೆಯಲಿವೆ. ಒಟ್ಟು 38 ತಂಡಗಳು ಭಾಗವಹಿಸಲಿದ್ದು, 177 ಪಂದ್ಯಗಳು ನಡೆಯಲಿವೆ.
ಇದೇ ವೇಳೆ ದೇಶಿಯ ಇತರೆ ಕ್ರಿಕೆಟ್ ಟೂರ್ನಿಗಳಿಗೆ ಚಾಲನೆ ನೀಡಲು ಬಿಸಿಸಿಐ ನಿರ್ಧಾರ ತೆಗೆದುಕೊಂಡಿದೆ.
ಸೆಪ್ಟಂಬರ್ 21ರಿಂದ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ಆರಂಭವಾಗಲಿದೆ. ಅದೇ ರೀತಿ ಸೈಯದ್ ಮುಷ್ತಾಕ್ ಆಲಿ ಟಿ-ಟ್ವೆಂಟಿ ಕ್ರಿಕೆಟ್ ಟೂರ್ನಿ ಅಕ್ಟೋಬರ್ 20ರಿಂದ ನವೆಂಬರ್ 12ರವರೆಗೆ ನಡೆಯಲಿದೆ. ಒಟ್ಟು 149 ಪಂದ್ಯಗಳು ನಡೆಯಲಿವೆ.
ರಣಜಿ ಟ್ರೋಫಿ ಮುಗಿದ ನಂತರ 2022ರ ಫೆಬ್ರವರಿ 23ರಿಂದ ವಿಜಯ್ ಹಜಾರೆ ಏಕದಿನ ಪಂದ್ಯಗಳು ನಡೆಯಲಿವೆ. ಒಟ್ಟು 169 ಪಂದ್ಯಗಳು ನಡೆಯಲಿವೆ.
ಇನ್ನು 23 ವರ್ಷದೊಳಗಿನ ಸಿ.ಕೆ. ನಾಯ್ಡು ಲೀಗ್ ಪಂದ್ಯಗಳು ನವೆಂಬರ್ 18ರಿಂದ 2022ರ ಫೆಬ್ರವರಿ 12ರವರೆಗೆ ನಡೆಯಲಿದ್ದು, ಒಟ್ಟು 160 ಪಂದ್ಯಗಳು ನಡೆಯಲಿವೆ.
sourav ganguly bcci jai sha saakshatvಹಾಗೇ ಸಿ.ಕೆ. ನಾಯ್ಡು ಏಕದಿನ ಟೂರ್ನಿಯು 2022ರ ಫೆಬ್ರವರಿ 23ರಿಂದ ಮಾರ್ಚ್ 26ರವರೆಗೆ ನಡೆಯಲಿದ್ದು, 160 ಪಂದ್ಯಗಳು ನಡೆಯಲಿವೆ.
19 ವರ್ಷದೊಳಗಿನ ವಿನೂ ಮಂಕಡ್ ಏಕದಿನ ಟೂರ್ನಿ 2021ರ ಸೆಪ್ಟಂಬರ್ 28ರಿಂದ ಅಕ್ಟೋಬರ್ 29ರವರೆಗೆ ನಡೆಯಲಿದೆ. ಈ ಟೂರ್ನಿಯಲ್ಲಿ ಒಟ್ಟು 152 ಪಂದ್ಯಗಳು ನಡೆಯಲಿವೆ.
ಹಾಗೇ 19 ವರ್ಷದೊಳಗಿನ ವಿನೂ ಮಂಕಡ್ ಏಕದಿನ ಚಾಲೆಂಜರ್ ಕ್ರಿಕೆಟ್ ಟೂರ್ನಿಯು 2021ರ ನವೆಂಬರ್ 3ರಿಂದ 9ರವರೆಗೆ ಒಟ್ಟು ಏಳು ಪಂದ್ಯಗಳು ನಡೆಯಲಿವೆ.
ಕೂಚ್ ಬಿಹಾರ್ ಟ್ರೋಫಿ ಟೂರ್ನಿಯು ನವೆಂಬರ್ 14ರಿಂದ 2022ರ ಫೆಬ್ರವರಿ 7ರವರೆಗೆ ನಡೆಯಲಿದ್ದು, ಒಟ್ಟು 152 ಪಂದ್ಯಗಳು ನಡೆಯಲಿವೆ.
2021ರ ಅಕ್ಟೋಬರ್ 1ರಿಂದ ಡಿಸೆಂಬರ್ 6ರವರೆಗೆ 16 ವಯೊಮಿತಿ ವಿಜಯ್ ಮರ್ಚಂಟ್ ಕ್ರಿಕೆಟ್ ಟೂರ್ನಿ ನಡೆಯಲಿದ್ದು, 102 ಪಂದ್ಯಗಳು ನಡೆಯಲಿವೆ.
ಇನ್ನು ದೇಶಿ ಮಹಿಳಾ ಕ್ರಿಕೆಟ್ ಟೂರ್ನಿಗಳನ್ನು ಆಯೋಜನೆ ಮಾಡಲು ಬಿಸಿಸಿಐ ತೀರ್ಮಾನ ತೆಗೆದುಕೊಂಡಿದೆ.
ಸೀನಿಯರ್ ಚಾಲೆಂಜರ್ಸ್ ಟ್ರೋಫಿ ಟೂರ್ನಿಯು ಅಕ್ಟೊಬರ್ 27ರಿಂದ 31ರವರೆಗೆ ನಡೆಯಲಿದ್ದು, ನಾಲ್ಕು ಪಂದ್ಯಗಳು ನಡೆಯಲಿವೆ.
ಸೀನಿಯರ್ ಟಿ-ಟ್ವೆಂಟಿ ಲೀಗ್ ಟೂರ್ನಿ 2022ರ ಮಾರ್ಚ್ 19ರಿಂದ ಏಪ್ರಿಲ್ 11ರವರೆಗೆ ನಡೆಯಲಿದೆ. ಒಟ್ಟು 142 ಪಂದ್ಯಗಳು ನಡೆಯಲಿವೆ.
23 ವರ್ಷದೊಳಗಿನ ಮಹಿಳಾ ದೇಶಿ ಟಿ-20 ಕ್ರಿಕೆಟ್ ಟೂರ್ನಿ 2022ರ ಜನವರಿ 17ರಿಂದ ಫೆಬ್ರವರಿ 7ರವರೆಗೆ ನಡೆಯಲಿದ್ದು, ಒಟ್ಟು 142 ಪಂದ್ಯಗಳು ನಡೆಯಲಿವೆ.
23 ವರ್ಷದೊಳಗಿನ ಏಕದಿನ ಮಹಿಳಾ ಕ್ರಿಕೆಟ್ ಟೂರ್ನಿಯು 2022ರ ಫೆಬ್ರವರಿ 11ರಿಂದ ಮಾರ್ಚ್ 15ರವರೆಗೆ ನಡೆಯಲಿದೆ. ಒಟ್ಟು 160 ಪಂದ್ಯಗಳು ನಡೆಯಲಿವೆ.
19 ವರ್ಷದೊಳಗಿನ ಏಕದಿನ ಮಹಿಳಾ ಕ್ರಿಕೆಟ್ ಟೂರ್ನಿ ಅಕ್ಟೊಬರ್ 1ರಿಂದ 31ರವರೆಗೆ ನಡೆಯಲಿದ್ದು, 152 ಪಂದ್ಯಗಳು ನಡೆಯಲಿವೆ.

Related posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

July 5, 2026
ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

July 5, 2026

19 ವರ್ಷದೊಳಗಿನ ಮಹಿಳಾ ಟಿ- 20 ಕ್ರಿಕೆಟ್ ಟೂರ್ನಿ ನವೆಂಬರ್ 4ರಿಂದ 27ರವರೆಗೆ ನಡೆಯಲಿದ್ದು, 135 ಪಂದ್ಯಗಳು ನಡೆಯಲಿವೆ.

19 ವರ್ಷದೊಳಗಿನ ಚಾಲೆಂಜರ್ಸ್ ಟ್ರೋಫಿ ಡಿಸೆಂಬರ್ 1ರಿಂದ 5ರವರೆಗೆ ನಡೆಯಲಿದ್ದು, 4 ಪಂದ್ಯಗಳು ನಡೆಯಲಿವೆ.
ಒಟ್ಟು 2100 ದೇಶಿ ಪಂದ್ಯಗಳನ್ನು ಬಿಸಿಸಿಐ ಆಯೋಜನೆ ಮಾಡಲಿದೆ.

Tags: #jai shabcciCricketindia cricket domestic season-Indian cricketRanji Trophysourav ganulySportssyad mustaq alitrophyvijay hajare trophyvinumankad trophy
ShareTweetSendShare
Join us on:

Related Posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

by Shwetha
July 5, 2026
0

ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಇತಿಹಾಸ ಮತ್ತು ಪರಂಪರೆಗೆ ಧಕ್ಕೆ ತರುವಂತಹ ಯಾವುದೇ ಹೊಸ ಪ್ರಯೋಗಗಳನ್ನು ಮಾಡಬೇಡಿ ಎಂದು ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ್...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

by Shwetha
July 5, 2026
0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟು ಅನ್ನದಾತರು ಕಂಗಾಲಾಗಿರುವ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ, ಅದರಲ್ಲೂ ವಿಶೇಷವಾಗಿ...

ಮುದ್ದೆ ಚಪಾತಿಗೆ ಮಸ್ತ್ ಕಾಂಬಿನೇಷನ್- ಹೊಟೇಲ್ ಶೈಲಿಯ ಮಟನ್ ಗ್ರೇವಿ : ಬ್ಯಾಚುಲರ್ಸ್ ರೆಸಿಪಿ ಒಮ್ಮೆ ಟ್ರೈ ಮಾಡಿ

ಮುದ್ದೆ ಚಪಾತಿಗೆ ಮಸ್ತ್ ಕಾಂಬಿನೇಷನ್- ಹೊಟೇಲ್ ಶೈಲಿಯ ಮಟನ್ ಗ್ರೇವಿ : ಬ್ಯಾಚುಲರ್ಸ್ ರೆಸಿಪಿ ಒಮ್ಮೆ ಟ್ರೈ ಮಾಡಿ

by Shwetha
July 5, 2026
0

ಮಟನ್ ಅಡುಗೆ ಮಾಡುವುದು ಎಂದರೆ ದೊಡ್ಡ ಕೆಲಸ ಎಂಬ ಭಾವನೆ ಅನೇಕರಲ್ಲಿದೆ. ಅದರಲ್ಲೂ ಬ್ಯಾಚುಲರ್ ಆಗಿರುವವರಿಗೆ ಅಥವಾ ಅಡುಗೆ ಮನೆಯಲ್ಲಿ ಹೆಚ್ಚು ಸಮಯ ಕಳೆಯಲು ಇಷ್ಟಪಡದವರಿಗೆ ಮಟನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram