ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

‘ಬಾಂಗ್ಲಾದೇಶದಲ್ಲಿ ಪಾಕಿಸ್ತಾನ ನಡೆಸಿದ್ದ ನರಮೇಧವನ್ನು ವಿಶ್ವಸಂಸ್ಥೆ ಗುರುತಿಸಬೇಕು’

Namratha Rao by Namratha Rao
July 9, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

August 4, 2026

‘ಬಾಂಗ್ಲಾದೇಶದಲ್ಲಿ ಪಾಕಿಸ್ತಾನ ನಡೆಸಿದ್ದ ನರಮೇಧವನ್ನು ವಿಶ್ವಸಂಸ್ಥೆ ಗುರುತಿಸಬೇಕು’

ಕಾಶ್ಮೀರದಿಂದ ಗಡಿಪಾರಾಗಿರುವ ನಾಯಕ ಸರ್ದಾರ್‌ ಶೌಕತ್‌ ಅಲಿ ಅವರು 1971ರಲ್ಲಿ ನಡೆದ ಬಾಂಗ್ಲಾದೇಶ ಸ್ವಾತಂತ್ರ್ಯ ಸಂಗ್ರಾಮದ ವೇಳೆ ಪಾಕಿಸ್ತಾನ ನಡೆಸಿದ ನರಮೇಧವನ್ನು ವಿಶ್ವಸಂಸ್ಥೆ ಹಾಗೂ ಇತರ ಅಂತರರಾಷ್ಟ್ರೀಯ ಸಂಘಟನೆಗಳು ಗುರುತಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೇ ಈ ಅಪರಾಧಕ್ಕಾಗಿ ಪಾಕಿಸ್ತಾನವು ಕ್ಷಮೆಯಾಚಿಸಬೇಕು ಎಂದೂ ಒತ್ತಾಯಿಸಿದ್ದಾರೆ. ಯುನೈಟೆಡ್‌ ಕಾಶ್ಮೀರ ಪೀಪಲ್ಸ್‌ ನ್ಯಾಷನಲ್‌ ಪಾರ್ಟಿಯ ಮುಖ್ಯಸ್ಥ ಅಲಿ ಬಾಂಗ್ಲಾ ಸಮುದಾಯದವರು ಜಿನಿವಾದಲ್ಲಿರುವ ವಿಶ್ವಸಂಸ್ಥೆಯ ಕಚೇರಿ ಎದುರು ನಡೆಸಿದ ಪ್ರತಿಭಟನೆ ವೇಳೆ ಈ ಹೇಳಿಕೆ ನೀಡಿದ್ಧಾರೆ.

ಬಾಂಗ್ಲಾದಲ್ಲಿ ದಂಗೆಯನ್ನು ಹತ್ತಿಕ್ಕುವ ಸಲುವಾಗಿ ಪಾಕ್‌ ಸೇನೆಯು ನಾಗರಿಕರ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಮೃತಪಟ್ಟವರ ಪರವಾಗಿ ಜಿನಿವಾದಲ್ಲಿ ಒಗ್ಗಟ್ಟು ಪ್ರದರ್ಶಿಸಲಾಯಿತು. ಪಾಕಿಸ್ತಾನ ಸೇನೆಯು ನರಮೇಧದ  ಮೂಲಕ ಸಾಕಷ್ಟು ಜನ ಬಾಂಗ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ಹತ್ಯೆಗೈದಿದೆ  ಎಂದು ಆರೋಪಿಸಿದ್ದಾರೆ.

ಕೋವಿಡ್  3ನೇ ಅಲೆಗೆ ಆಹ್ವಾನ ನೀಡುತ್ತಾ ಯುಪಿ ಸರ್ಕಾರ – ಕನ್ವಾರ್ ಯಾತ್ರೆಗೆ ಅನುಮತಿ..?

ವಿಶ್ವಸಂಸ್ಥೆ ಮತ್ತು ಎಲ್ಲಾ ಅಂತರರಾಷ್ಟ್ರೀಯ ಸಂಘಟನೆಗಳು ಪಾಕ್‌ ನಡೆಸಿದ 1971ರ ಯುದ್ಧಾಪರಾಧ ಮತ್ತು ನರಮೇಧವನ್ನು ಮುಖ್ಯವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ನಾವಿಲ್ಲಿ ಸೇರಿದ್ದೇವೆ. ಜೊತೆಗೆ‌ ಈ ಸಂಬಂಧ ಪಾಕಿಸ್ತಾನವು ಕ್ಷಮೆಯಾಚಿಸಬೇಕು ಹಾಗೂ ಸಂತ್ರಸ್ತರ ಕುಟುಂಬದವರಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸುತ್ತೇವೆ  ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲ ಬಾಂಗ್ಲಾ ನರಮೇಧದ ವೇಳೆ 30 ಲಕ್ಷ ಜನರನ್ನು ಹತ್ಯೆಮಾಡಲಾಗಿದೆ. 2 ಲಕ್ಷ ಮಹಿಳೆಯರ ಮೇಲೆ ಅತ್ಯಾಚಾರವೆಸಗಲಾಗಿದೆ.  ಕೋಟಿ ಜನರು ನಿರಾಶ್ರಿತರಾಗಿದ್ದಾರೆ  ಎಂಬ ಫಲಕಗಳನ್ನು ಪ್ರದರ್ಶಿಸಲಾಯಿತು.

ವರದಿಗಳ ಪ್ರಕಾರ ಮೂವತ್ತು ಲಕ್ಷ ಜನರು ಮೃತಪಟ್ಟಿದ್ದರು. ಐದು ಲಕ್ಷ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಅತ್ಯಾಚಾರಕ್ಕೊಳಗಾಗಿದ್ದರು. ಹಳ್ಳಿಗಳು ಪಾಳು ಬಿದ್ದಂತಾದವು. ಬಹುತೇಕ ಗಂಡಸರನ್ನು ಗುರಿಯಾಗಿರಿಸಿ ದಾಳಿ ಮಾಡಲಾಗಿತ್ತು. ಪಾಕ್‌ ಸೈನಿಕರಿಂದ ಮಹಿಳೆಯರ ಅಪಹರಣ ಮತ್ತು ಅತ್ಯಾಚಾರಗಳು ಸೇನಾ ಶಿಬಿರಗಳಲ್ಲಿ ತಿಂಗಳುಗಳವರೆಗೆ ನಿರಂತರವಾಗಿ ನಡೆದವು ೀ ಬಗ್ಗೆ ಪ್ರಪಂಚಕ್ಕೆ ಗೊತ್ತಾಗಬೇಕಿದೆ ಎಂದಿದ್ದಾರೆ.

ದೆಹಲಿ-ಟೋಕಿಯೋ ವಿಮಾನ ಸೇವೆಗಳನ್ನು ಪ್ರಾರಂಭಿಸಿದ ವಿಸ್ತಾರ

ಎರೆಡು ಪ್ರತ್ಯೇಕ ಎನ್ ಕೌಂಟರ್‍ ನಲ್ಲಿ ಐವರು ಉಗ್ರರ ಬಲಿ ಪಡೆದ  ಸೈನಿಕರು

Tags: Bangladeshdeathpakisthanvoilencewar
ShareTweetSendShare
Join us on:

Related Posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram