ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಾಹ್ಹ್,.. ಆಧುನಿಕ ಟೆನಿಸ್ ಜಗತ್ತಿನ ತ್ರಿಮೂರ್ತಿಗಳು.. ಫೆಡರರ್, ನಡಾಲ್ ದಾಖಲೆ ಸಾಲಿಗೆ ಜಾಕೊವಿಕ್ ಸೇರ್ಪಡೆ…!

admin by admin
July 12, 2021
in Newsbeat, Sports, ಕ್ರೀಡೆ
Novak Djokovic! wimbledon 2021 saakshatv
Share on FacebookShare on TwitterShare on WhatsappShare on Telegram

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

May 26, 2026

ವಾಹ್ಹ್,.. ಆಧುನಿಕ ಟೆನಿಸ್ ಜಗತ್ತಿನ ತ್ರಿಮೂರ್ತಿಗಳು.. ಫೆಡರರ್, ನಡಾಲ್ ದಾಖಲೆ ಸಾಲಿಗೆ ಜಾಕೊವಿಕ್ ಸೇರ್ಪಡೆ…!

Novak Djokovic! wimbledon 2021 saakshatvಸರ್ಬಿಯಾದ ನೊವಾಕ್ ಜಾಕೊವಿಕ್ ಹೆಸರು 2021ನೇ ಸಾಲಿನ ವಿಂಬಲ್ಡನ್ ಚಾಂಪಿಯನ್‍ಷಿಪ್ ಬೋರ್ಡ್ ನಲ್ಲಿ ಕಾಣಿಸಿಕೊಂಡಿದೆ.
2021ರ ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್, ಇದೀಗ ವಿಂಬಲ್ಡನ್ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ಗೆದ್ದಿರುವ ನೊವಾಕ್ ಜಾಕೊವಿಕ್ ವಿಶ್ವ ಟೆನಿಸ್ ನಲ್ಲಿ ಹೊಸ ದಾಖಲೆಯ ಪುಟಕ್ಕೂ ಸೇರ್ಪಡೆಯಾಗಿದ್ದಾರೆ.

ಆಲ್ ಇಂಗ್ಲೆಂಡ್ ಟೆನಿಸ್ ಅಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನೊವಾಕ್ ಜಾಕೊವಿಕ್ ಅವರು 6-7, 6-4, 6-4, 6-3ರಿಂದ ಇಟಲಿಯ ಮ್ಯಾಟೊ ಬ್ಯಾರಟಿನಿ ಅವರನ್ನು ಪರಾಭಗೊಳಿಸಿದ್ರು.

ಆರನೇ ಬಾರಿ ವಿಂಬಲ್ಡನ್ ಪ್ರಶಸ್ತಿ ಗೆದ್ದಿರುವ ವಿಶ್ವದ ನಂಬರ್ ವನ್ ಆಟಗಾರ ನೊವಾಕ್ ಜಾಕೊವಿಕ್ ಈಗ ಸ್ವಿಜರ್ ಲೆಂಡ್ ನ ರೋಜರ್ ಫೆಡರರ್ ಮತ್ತು ರಫೆಲ್ ನಡಾಲ್ ಅವರ ಸಾಲಿಗೂ ಸೇರಿಕೊಂಡಿದ್ದಾರೆ.
ರೋಜರ್ ಫೆಡರರ್ ಮತ್ತು ರಫೆಲ್ ನಡಾಲ್ ಅವರು ತಲಾ 20 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದರು. ಹಾಗೇ ನೊವಾಕ್ ಜಾಕೊವಿಕ್ ಅವರು ಈ ವರ್ಷ ಸತತ ಮೂರು ಗ್ರ್ಯಾಂಡ್ ಸ್ಲ್ಯಾಮ್ ಗೆದ್ದುಕೊಂಡು ಪ್ರಶಸ್ತಿಗಳ ಸಂಖ್ಯೆಯನ್ನು 20ಕ್ಕೇರಿಸಿಕೊಂಡಿದ್ದಾರೆ.
ನೊವಾಕ್ ಜಾಕೊವಿಕ್ ಅವರು 9 ಬಾರಿ ಆಸ್ಟ್ರೇಲಿಯನ್ ಓಪನ್, ಆರು ಬಾರಿ ವಿಂಬಲ್ಡನ್ ಮತ್ತು ಎರಡು ಬಾರಿ ಫ್ರೆಂಚ್ ಓಪನ್ ಹಾಗೂ ಮೂರು ಬಾರಿ ಯಎಸ್ ಓಪನ್ ಪ್ರಶಸ್ತಿ ಗೆದ್ದಿದ್ದಾರೆ.
Novak Djokovic! wimbledon 2021 saakshatvಹಾಗೇ, ರೋಜರ್ ಫೆಡರರ್ ಅವರು ಆರು ಬಾರಿ ಆಸ್ಟ್ರೇಲಿಯನ್ ಓಪನ್, ಒಂದು ಬಾರಿ (2009) ಫ್ರೆಂಚ್ ಓಪನ್, ಎಂಟು ಬಾರಿ ವಿಂಬಲ್ಡನ್ ಹಾಗೂ ಐದು ಬಾರಿ ಯುಎಸ್ ಓಪನ್ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. 2018ರ ಆಸ್ಟ್ರೇಲಿಯನ್ ಓಪನ್ ನಂತರ ರೋಜರ್ ಫೆಡರರ್ ಅವರು ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆದ್ದಿಲ್ಲ. 2017ರಲ್ಲಿ ದಾಖಲೆಯ ಎಂಟನೇ ಬಾರಿ ವಿಂಬಲ್ಡನ್ ಪ್ರಶಸ್ತಿ ಗೆದ್ದುಕೊಂಡಿದ್ದರು. ಅಲ್ಲದೆ 2008ರಲ್ಲಿ ಕೊನೆಯ ಬಾರಿ ಯುಎಸ್ ಓಪನ್ ಗೆದ್ದುಕೊಂಡಿದ್ದರು.
ಇನ್ನೊಂದೆಡೆ ರಫಲೆ ನಡಾಲ್ ಕೂಡ ದಾಖಲೆಯ 20 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. ಒಂದು ಬಾರಿ (2009) ಆಸ್ಟ್ರೇಲಿಯನ್ ಓಪನ್, ಎರಡು ಬಾರಿ (2008, 2010) ನಾಲ್ಕು ಬಾರಿ ಯುಎಸ್ ಓಪನ್ ಹಾಗೂ ದಾಖಲೆಯ 13 ಬಾರಿ ಫ್ರೆಂಚ್ ಓಪನ್ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. ಕಳೆದ 15- 17 ವರ್ಷಗಳಲ್ಲಿ ಈ ಮೂವರು ಆಟಗಾರರು 60 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಒಟ್ಟಿನಲ್ಲಿ ಕಳೆದ ಎರಡು ದಶಕಗಳಿಂದ ಆಧುನಿಕ ಟೆನಿಸ್ ಜಗತ್ತನ್ನು ರೋಜರ್ ಫೆಡರರ್, ರಫೆಲ್ ನಡಾಲ್ ಮತ್ತು ನೊವಾಕ್ ಜಾಕೊವಿಕ್ ಅವರು ಆಳುತ್ತಿದ್ದಾರೆ. ಅದರಲ್ಲಿ ಆರಂಭದ ದಿನಗಳಲ್ಲಿ ಫೆಡರರ್, ನಂತರ ರಫೆಲ್ ಇದೀಗ ಜಾಕೊವಿಕ್ ಪ್ರಾಬಲ್ಯ ಸಾಧಿಸುತ್ತಿದ್ದಾರೆ. ಅದರಲ್ಲೂ ನೊವಾಕ್ ಜಾಕೊವಿಕ್ ಅವರು 329 ವಾರಗಳಿಂದ ಅಗ್ರ ಶ್ರೇಯಾಂಕವನ್ನು ಪಡೆದುಕೊಂಡಿದ್ದಾರೆ.
ಒಟ್ಟಾರೆ, ಇನ್ನು ವರ್ಷದ ಕೊನೆಯ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಯತ್ತ ಎಲ್ಲರ ಚಿತ್ತ ಬಿದ್ದಿದೆ. ಯಾಕಂದ್ರೆ ಮುಂದಿನ ದಿನಗಳಲ್ಲಿ ಯಾರು ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆಲ್ತಾರೋ ಅವರು ವಿಶ್ವ ಟೆನಿಸ್ ನ ಮಹಾಶೂರನಾಗುತ್ತಾನೆ.

Tags: # Novak Djokovic# US Open tennis#Roger Federer#saakshatvaustrelian openfrench open tennisMatteo Berrettinirafel nadalSportsTennisWimbledon 2021wimbledon open tennis
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

by Shwetha
May 26, 2026
0

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿರುವ ಈ ಮಹತ್ವದ ಬೆಳವಣಿಗೆಯು ಆಂತರಿಕ ಶಿಸ್ತು ಉಲ್ಲಂಘಿಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ನಿರ್ಣಾಯಕ...

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

by Shwetha
May 26, 2026
0

ರಾಜ್ಯದ ತುರ್ತು ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇನ್ಮುಂದೆ 108 ಆಂಬುಲೆನ್ಸ್ ಸೇವೆ ನೇರವಾಗಿ ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದೆ. ಒಂದು ಕರೆ ನಮಗೆ, ತುರ್ತು ಸೇವೆ...

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

by Shwetha
May 26, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ದರೋಡೆ ನಡೆಯುತ್ತಿದೆ. ಅದು ಕತ್ತಿ ಹಿಡಿದು ಮಾಡುವ ದರೋಡೆಯಲ್ಲ, ಬದಲಿಗೆ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ವಾಹನ ಸವಾರರ ಜೀವದ ಜೊತೆ ಚೆಲ್ಲಾಟವಾಡುವ...

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಈಗ ಪಕ್ಕದ ರಾಜ್ಯ ಕರ್ನಾಟಕದ ಮೇಲೂ ಕಣ್ಣಿಟ್ಟಿದ್ದಾರಾ? ಹೌದು, ಇಂಥದೊಂದು ಬಿಸಿ ಬಿಸಿ ಚರ್ಚೆ ಈಗ ರಾಜಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram