ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಿಮಗೆ ಬೀಳುವ ಕನಸಿನ ಅರ್ಥವೇನು..? ಸ್ವಪ್ನಫಲ ಜೋತಿಷ್ಯ

admin by admin
July 17, 2021
in Astrology, Newsbeat, ಜ್ಯೋತಿಷ್ಯ
dreams
Share on FacebookShare on TwitterShare on WhatsappShare on Telegram

ಸ್ವಪ್ನಫಲಗಳನ್ನು ಈ ರೀತಿಯಾಗಿ ಜ್ಯೋತಿಷ್ಯಾಸ್ತ್ರದಲ್ಲಿ ತಿಳಿಸಿರುತ್ತಾರೆ.

ಸ್ವಪ್ನದಲ್ಲಿ ನಮ್ಮ ನೆಚ್ಚಿನ ದೈವ, ಮುತ್ತೈದೆಯರು, ಬಿಳಿ ವಸ್ತುಗಳು, ನದಿಗಳು, ಪುಣ್ಯಕ್ಷೇತ್ರಗಳು, ತುಳಸಿ ಗಿಡ, ಕಂಡರೆ ಶುಭಫಲಗಳುಂಟಾಗುತ್ತವೆ.

Related posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026
shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026

ಕನಸಿನಲ್ಲಿ ಬೆಂಕಿಯ ಜ್ವಾಲೆಯನ್ನು ಕಂಡರೆ ಭೋಗ ಸಂಪತ್ತು ಲಭಿಸುತ್ತದೆ.

ಅನ್ನವನ್ನು ಕಂಡರೆ ಕೈಗೊಂಡ ಕಾರ್ಯ ನೆರವೇರುವುದು.

ಸತ್ತವರು ಬದುಕಿಬಂದಂತಾದರೆ ಮರಣಭಯ ಉಂಟಾಗುತ್ತದೆ.

 dreams

ಕನಸಿನಲ್ಲಿ ಹಾವು ಕಂಡರೆ ಅಪಮೃತ್ಯು ಭಯವೆಂದು ಹೇಳುತ್ತಾರೆ. ಆದರೆ ಮನಸ್ಸಿನಲ್ಲಿ ಲೈಂಗಿಕ ಆಸಕ್ತಿಗಳಿದ್ದಾಗ ಹಾವು ಕನಸಿನಲ್ಲಿ ಬೀಳುವುದೆಂದು ಮನೋವಿಜ್ಞಾನಿಗಳು ತಿಳಿಸಿರುತ್ತಾರೆ.ಕಟೀಲು ದೇವಿಯ ಆರಾಧಕರು ಆಗಿರುವ ಮಹಾ ಪಂಡಿತ ಶ್ರೀ ಜ್ಞಾನೇಶ್ವರ್ ರಾವ್ ಅವರಿಂದ ನಿಮ್ಮ ಜೀವನದ ಅತ್ಯಂತ ಕಷ್ಟದ ಸಮಸ್ಯೆಗಳಿಗೆ ಫೋನ್ ನಲ್ಲಿ ಶಾಶ್ವತ ಪರಿಹಾರ ಅದು ಮೂರೂ ದಿನದಲ್ಲಿ ಮಾತ್ರ. ನೀವು ಅದೆಷ್ಟೋ ಪೂಜೆ ಮತ್ತು ಜೋತಿಷ್ಯರನ್ನ ನೋಡಿರಬಹುದು ಆದ್ರೆ ಕಟೀಲು ದೇವಿಯ ಆರಾಧನೆ ಮಾಡುವ ಮಹಾ ಪಂಡಿತ ಜ್ಞಾನೇಶ್ವರ್ ರಾವ್ ಅವರು ಸಾಕಷ್ಟು ತಂತ್ರ ಮಂತ್ರ ವಿದ್ಯೆ ಪಾರಂಗತ ಮಾಡಿಕೊಂಡಿದ್ದು ನಿಮ್ಮ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ನೀಡಲಿದ್ದಾರೆ. ಅನೇಕ ವರ್ಷಗಳಿಂದ ಆಗದೆ ಇರುವ ಕೆಲಸ ಕಾರ್ಯಗಳು ಕೆಲವೇ ದಿನದಲ್ಲಿ ಸಂಪೂರ್ಣ ಆಗಲಿದೆ. ಈ ಕೂಡಲೇ ಕರೆ ಮಾಡಿರಿ 8548998564.
ಬಾಳೆಹಣ್ಣು, ಮಾವಿನಹಣ್ಣು ಮುಂತಾದ ಹಣ್ಣನ್ನು ಕಂಡರೆ ಸಂತಾನಪ್ರಾಪ್ತಿಯಾಗುವುದು. ಇಲ್ಲವೆ ಕೈಗೊಂಡ ಕಾರ್ಯಗಳು ನೆರವೇರುವುವು.

ಸ್ವಪ್ನದಲ್ಲಿ ಭೋಜನ ಮಾಡಿದಂತೆ ಕಂಡರೆ ರೋಗಭಯ.

ಸ್ವಪ್ನದಲ್ಲಿ ಮಲವನ್ನು ಕಂಡರೆ ಧನಪ್ರಾಪ್ತಿ ಎಂದು ತಿಳಿಯಬೇಕು.

ಮಳೆ ಬಂದಂತೆ ಕಂಡರೆ ಪ್ರಯಾಣ.

ಹಾರಿಕೊಂಡು ಹೋದಂತೆ ಕಂಡರೆ ಸ್ಥಾನ ಪಲ್ಲಟ.

ಕೆಂಪು ಇಲ್ಲವೆ ಕಪ್ಪು ಬಣ್ಣದ ವಸ್ತುಗಳನ್ನು ಕಂಡರೆ ಕೇಡು.

ಕನಸಿನಲ್ಲಿ ಶೀತ, ನೆಗಡಿಯಾದರೆ ಮನೆಗೆ ನೆಂಟರು ಬರುವರು.

ಸಂಗೀತ ಕೇಳಿದರೆ ಸಾಲ ಮಾಡುವ ಪ್ರಸಂಗ ಬಂದೊದಗಬಹುದು.

ಜಗಳ ಮಾಡುತ್ತಿರುವುದನ್ನು ಕಂಡರೆ ತೊಂದರೆ.

dreams

ದೇವರ ಪೂಜೆ ಮಾಡುತ್ತಿದ್ದಂತೆ ಕಂಡರೆ ಮಾಡಿದ್ದ ಸಾಲ ಪರಿಹಾರವಾಗುವುದು.

ವಿಧವೆಯರು, ಸನ್ಯಾಸಿ, ಬೆತ್ತಲೆ ಇದ್ದವರನ್ನು ಕಂಡರೆ ದುಃಖಕರ.

ಮದ್ಯ, ಹೆಂಡಗಳನ್ನು ಕಂಡರೆ ಶುಭಸೂಚಕ.

ಹಲ್ಲು ಬಿದ್ದಂತೆ ಸ್ವಪ್ನವಾದರೆ ವ್ಯಸನ.

ಸೂರ್ಯ ಚಂದ್ರರನ್ನು ಕಂಡರೆ ರೋಗನಾಶ.

ಹೆಣವನ್ನು ಕಂಡರೆ, ತಾನೇ ಸತ್ತಂತೆ ಕಂಡರೆ ದೀರ್ಘಾಯುಷಿ.

ಸತ್ತವರು ಬಂದು ಅಪ್ಪಿದರೆ ಸಾವು

ಹೆಣ್ಣು ಕಂಡರೆ ಶುಭಸೂಚಕ

ಕನಸುಗಳು ರಾತ್ರಿ 9ಗಂಟೆಯಿಂದ 12ಗಂಟೆಯೊಳಗೆ ಬಿದ್ದರೆ ಒಂದು ತಿಂಗಳೊಳಗಾಗಿ ಫಲವು ಕಂಡುಬರುತ್ತದೆ. ರಾತ್ರಿ 12 ಗಂಟೆಯಿಂದ 3 ಗಂಟೆಯೊಳಗಾಗಿ ಬಿದ್ದ ಸ್ವಪ್ನಕ್ಕೆ ಒಂದು ವಾರದೊಳಗಾಗಿ ಫಲವು ಕಂಡುಬರುವುದು. ಬೆಳಗಿನ ಜಾವ 3 ಗಂಟೆಯಿಂದ 6 ಗಂಟೆಯ ಒಳಗಾಗಿ ಬಿದ್ದ ಸ್ವಪ್ನಕ್ಕೆ ಮೂರು ದಿವಸಗಳೊಳಗಾಗಿ ಫಲವು ಕಂಡುಬರುವುದು. ಸೂರ್ಯೋದಯದ ವೇಳೆಯಲ್ಲಿ ಬಿದ್ದ ಸ್ವಪ್ನವು ಅದೇ ದಿನದಲ್ಲಿ ಫಲವು ಕಂಡುಬರುವುದು.ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ , ಜನ ವಶ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 2 ದಿನಗಳಲ್ಲಿ ಸವರ್ಜಯ ಯಾವುದೇ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8548998564

Tags: #Saaksha TVastrology todayastrology-jyotishyaDream
ShareTweetSendShare
Join us on:

Related Posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram