ADVERTISEMENT
Saturday, May 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

ಪ್ರಿಯಾಂಕಾಗೆ ಅಶ್ಲೀಲ ಸನ್ನೆ ತೋರಿಸಿದ ಚಕ್ರವರ್ತಿ – ಮನೆಯಿಂದ ಆಚೆ ಹಾಕುವಂತೆ ಶುರುವಾಗಿದೆ ಅಭಿಯಾನ..!

Namratha Rao by Namratha Rao
July 20, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

ಪ್ರಿಯಾಂಕಾಗೆ ಅಶ್ಲೀಲ ಸನ್ನೆತೋರಿಸಿದ ಚಕ್ರವರ್ತಿ – ಮನೆಯಿಂದ ಆಚೆ ಹಾಕುವಂತೆ ಶುರುವಾಗಿದೆ ಅಭಿಯಾನ..!

ಬೆಂಗಳೂರು:  ಬಿಗ್ ಬಾಸ್  ಮನೆಗೆ ವೈಲ್ಡ್ ಮೂಲಕ ಎಂಟ್ರಿಕೊಟ್ಟಿದ್ದ ಇಬ್ಬರು ಸ್ಪರ್ಧಿಗಳಲ್ಲಿ ಒಬ್ಬರು ಈಗಾಗಲೇ ಮನೆಯಿಂದ ಹೊರನಡೆದಾಗಿದೆ.. ಪ್ರಿಯಾಂಕಾ ತಿಮ್ಮೇಶ್ ಎಲಿಮಿನೇಟ್ ಆಗಿದ್ದಾರೆ.. ಆದ್ರೆ ಪ್ರಿಯಾಂಕಾ ತಿಮ್ಮೇಶ್ ಗೆ  ಚಂದ್ರಚೂಡ್ ಚಕ್ರವರ್ತಿ ಕೈಯಲ್ಲಿ ಅಶ್ಲೀಲ ಸನ್ನೆ ತೋರಿಸಿದ್ದು, ಇದೀಗ ವ್ಯಾಕಪ ಆಕ್ರೋಶಕ್ಕೆ ಗುರಿಯಾಗಿದ್ದು, ಸಕ್ರವರ್ತಿಯನ್ನ ಮನೆಯಿಂದ ಆಚೆ ಹಾಕುವಂತೆ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ.. ಚಕ್ರವರ್ತಿ ಹಾಗೂ ಪ್ರಿಯಾಂಕಾ ಇಬ್ಬರೂ ವಿಭಿನ್ನ ವ್ಯಕ್ತಿತ್ವಗಳಿಂದ ಗುರುತಿಸಿಕೊಂಡಿದ್ದಾರೆ.. ಚಕ್ರವರ್ತಿ ನೇರ ನುಡಿ , ಭಾಷೆಯ ಮೇಲಿನ ಹಿಡಿತದ ಜೊತೆಗೆ ಮೈಂಡ್ ಗೇಮ್ ಆಡುತ್ತಾ ಮನೆಯ ಪ್ರತಿ ಸದಸ್ಯರ ಬಗ್ಗೆಯೂ ಕಮೆಂಟ್ ಗಳನ್ನ ಪಾಸ್ ಮಾಡುತ್ತಾ ಇರುತ್ತಾರೆ.. ಪ್ರಿಯಾಂಕಾ ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತಾ  ಅಗತ್ಯವಿದ್ದಾಗಲಷ್ಟೇ ತಾಳ್ಮೆ ಕಳೆದುಕೊಂಡು ಮನೆಯಲ್ಲಿ ಹೆಚ್ಚಾಗಿ ಚಕ್ರವರ್ತಿ ಜೊತೆಗೆ ಕಿತ್ತಾಟ ಮಾಡಿಕೊಂಡಿದ್ದಾರೆ.. ಸದ್ಯ ಿದೀಗ ಮನೆಯಿಂದ ಹೊರನಡೆದಿದ್ದಾರೆ. ಆದ್ರೆ ಮನೆಯಿಂದ ಹೊರಹೋಗುವ ಸಂದರ್ಭದಲ್ಲಿ ಪ್ರಿಯಾಂಕಾಗೆ ಚಕ್ರವರ್ತಿ ಅಶ್ಲೀಲ ಸನ್ನೆ ತೋರಿಸಿದ್ದಾರೆ..

Related posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

May 23, 2026
‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

May 23, 2026

ಭಾನುವಾರ ರಾತ್ರಿ ಪ್ರಿಯಾಂಕಾ ಎಲಿಮಿನೇಟ್ ಆಗಿ ಮನೆಯಿಂದ ಹೊರಬರುವ ವೇಳೆ ಆಕೆಗೆ ವಿಶೇಷ ಅಧಿಕಾರವೊಂದನ್ನು ನೀಡಲಾಯಿತು. ಅದರಂತೆ, ಮುಂದಿನ ವಾರಕ್ಕೆ ಒಬ್ಬರನ್ನು ನೇರವಾಗಿ ನಾಮಿನೇಟ್ ಮಾಡಬೇಕು ಎಂದು ಹೇಳಲಾಯಿತು. ಅಗ ಪ್ರಿಯಾಂಕಾ, ಚಕ್ರವರ್ತಿ ಅವರ ಹೆಸರನ್ನು ಹೇಳುವ ಮೂಲಕ ನೇರವಾಗಿ ನಾಮಿನೇಟ್ ಮಾಡಿದರು. ಇದರಿಂದ ಅಸಮಾಧಾನಗೊಂಡ ಚಕ್ರವರ್ತಿ, ಪ್ರಿಯಾಂಕಾಗೆ ಅಶ್ಲೀಲವಾಗಿ ಸನ್ನೆ ಮಾಡಿದ್ದಾರೆ. ಇನ್ನೂ ಈ ರೀತಿ ಸ್ಪರ್ಧಿಯೊಬ್ಬರು ಅನುಚಿತವಾಗಿ ವರ್ತಿಸಿರುವುದು ಬಹುಶಃ ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಇರಬಹುದು.. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಟೀಕೆ ಎದುರಾಗಿದೆ. ನೆಟ್ಟಿಗರು, ಚಂದ್ರಚೂಡ್ ಅವರ ನಡೆಯನ್ನು ಖಂಡಿಸಿದ್ದು, ಕೆಲವರು ಅವರಿಗೆ ಸೂಕ್ತ ಶಿಕ್ಷೆ ಕೊಡಬೇಕು ಎಂದು ಆಕ್ರೋಶ ಹೊರಹಾಕ್ತಿದ್ದಾರೆ,.. ಅಷ್ಟೇ ಅಲ್ಲ ತಕ್ಷಣವೇ ಚಂದ್ರಚೂಡ್ ಅವರನ್ನು ಎಲಿಮಿನೇಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ದರ್ಶನ್ ಹಿಂಬಾಲಕರಿಂದ ಕೊಲೆ ಬೆದರಿಕೆ – ಇಂದ್ರಜಿತ್ ದೂರು

“ಬೆಕ್ಕಿಗೆ ಯಾರೋ ಒಬ್ಬರು ಘಂಟೆ ಕಟ್ಟಬೇಕಿತ್ತು, ಕಟ್ಟಿದ್ದೀನಿ” – ಇಂದ್ರಜಿತ್

ನೀಲಿ ಚಿತ್ರ ನಿರ್ಮಾಣ – ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅರೆಸ್ಟ್…!

 

Tags: bbk8biggboss kannada 8chandrachood chakravarthi
ShareTweetSendShare
Join us on:

Related Posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

by Shwetha
May 23, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವಾಕಾಂಕ್ಷಿ ಶಾಸಕರು ಹಾಗೂ ಹಾಲಿ ಸಚಿವರು ದೆಹಲಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್...

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

by Shwetha
May 23, 2026
0

ಸೋಶಿಯಲ್ ಮೀಡಿಯಾದಲ್ಲಿ ಇದೀಗ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಭಾರೀ ಟ್ರೆಂಡ್ ಸೃಷ್ಟಿಸಿದೆ. ಕೆಲ ಯುವ ವಿಮರ್ಶಕರನ್ನು ಉದ್ದೇಶಿಸಿ CJI ನೀಡಿದ್ದ ‘ಕಾಕ್ರೋಚ್’ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹುಟ್ಟಿಕೊಂಡ...

ಮಂತ್ರಿ ಆಗೋಕೆ ₹200 ಕೋಟಿಯ ಬೇಡಿಕೆ – ಛಲವಾದಿ ನಾರಾಯಣಸ್ವಾಮಿ ಸ್ಫೋಟಕ ಆರೋಪ

ಮನೆ ನಿರ್ಮಿಸಲು ಜಮೀನು ಪಡೆದು ಸ್ಟೇಡಿಯಂ ಕಟ್ಟುವುದು ಎಷ್ಟು ಸರಿ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

by Shwetha
May 23, 2026
0

ಬೆಂಗಳೂರು: ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಅಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ...

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

by Shwetha
May 23, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ, ತನ್ನ ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯದ ಮಂತ್ರ...

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

by Shwetha
May 23, 2026
0

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram