ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಈ ವಿಡಿಯೋವನ್ನು ದಯವಿಟ್ಟು ಸುಮಲತಾ ಅವರಿಗೆ ತಲುಪಿಸಿ, ನನ್ನ ಅಕ್ಕನಿಗೆ ನ್ಯಾಯ ಕೊಡಿಸಿ : ವಿಜಯಲಕ್ಷ್ಮಿ

Namratha Rao by Namratha Rao
July 27, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಈ ವಿಡಿಯೋವನ್ನು ದಯವಿಟ್ಟು ಸುಮಲತಾ ಅವರಿಗೆ ತಲುಪಿಸಿ, ನನ್ನ ಅಕ್ಕನಿಗೆ ನ್ಯಾಯ ಕೊಡಿಸಿ : ವಿಜಯಲಕ್ಷ್ಮಿ

ಹಲವು ವರ್ಷಗಳಿಂದ ಕಣ್ಮರೆಯಾಗಿದ್ದ  ಬಹುಭಾಷಾ ಕನ್ನಡದ ನಟಿ ವಿಜಯಲಕ್ಷ್ಮಿ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸದಾ ಸುದ್ದಿಯಲ್ಲಿರುವ ಸೆಲೆಬ್ರಿಟಿಯಾಗಿಬಿಟ್ಟಿದ್ದಾರೆ. ಒಮ್ಮೆ ಆತ್ಮಹತ್ಯೆಯ ಹೈ ಡ್ರಾಮಾ , ಮತ್ತೊಮ್ಮೆ ಆರರ್ಥಿಕ ನೆರವಿಗೆ ಬೇಡಿಕೆ , ಮಗದೊಮ್ಮೆ ಕೆಲವರ ವಿರುದ್ಧ ಆರೋಪ , ಕಾಂಟ್ರವರ್ಸಿಗೆ ಬ್ರೇಕ್ ಹಾಕುವುದರಿಂದ ಹಿಡಿದು ಚಿಕ್ಕ ದೊಡ್ಡ ವಿಚಾರಗಳಿಗೂ , ವಿಡಿಯೋ ಮೂಲಕ ಹೇಳಿಕೆಗಳನ್ನ ಕೊಡುತ್ತಿರುವ ವಿಜಯಲಕ್ಷ್ಮಿ ಇದೀಗ ಮಂಡ್ಯ ಸಂಸದೆ ಸುಮಲತಾ ಕುರಿತಾಗಿ ಮಾತನಾಡಿದ್ದಾರೆ..

Related posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026
ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026

ಇದೀಗ  ವಿಜಯಲಕ್ಷ್ಮಿ ಸಹೋದರಿ ಉಷಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಹೆಚ್ಚಿನ ಚಿಕಿತ್ಸೆಗೆ ಹಣ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತಿದ್ದಾರೆ.  ಅಲ್ಲದೇ ಉಷಾ ಅವರ ಪತಿ, ಖ್ಯಾತ ನಟಿ ಜಯಪ್ರದಾ ಅವರ ಸಹೋದರ ರಾಜ್ ಬಾಬು ಅವರಿಂದ ವಿಚ್ಛೇದನ ಕೊಡಿಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.

ಜಯಪ್ರದಾ ಅವರನ್ನು ಸಂಪರ್ಕ ಮಾಡಲು ಸಾಧ್ಯವಾಗುತ್ತಿಲ್ಲ, ಸಂಪರ್ಕ ಮಾಡಲು ಯಾರು ಬಿಡುತ್ತಿಲ್ಲ ಎನ್ನುತ್ತಿರುವ ನಟಿ ವಿಜಯಲಕ್ಷ್ಮಿ ಈಗ ಸುಮಲತಾ ಅಂಬರೀಶ್ ಬಳಿ ಸಹಾಯ ಕೇಳಿದ್ದಾರೆ. ವಿಡಿಯೋ ಮೂಲಕ ಮನವಿ ಮಾಡಿರುವ ವಿಜಯಲಕ್ಷ್ಮಿ ಈ ವಿಡಿಯೋ ದಯವಿಟ್ಟು ಸುಮಲತಾ ಅವರಿಗೆ ತಲುಪಿಸಿ ಎಂದಿದ್ದಾರೆ.MP Sumalatha

ಸಹೋದರಿ ಉಷಾ ಅವರಿಗೆ ನ್ಯಾಯ ಕೊಡಿಸಲು ಅವರಿಂದ ಸಾಧ್ಯವಿದೆ. ಅದೇ ನಂಬಿಕೆಯಲ್ಲಿ ಈ ವಿಡಿಯೋ ಮಾಡುತ್ತಿದ್ದೇನೆ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ.  ಸಹೋದರಿ ಆರೋಗ್ಯ ಹದಗೆಡುತ್ತಿದೆ, ಪತಿಯಿಂದ ವಿಚ್ಛೇದನ ಕೊಡಿಸಿದರೆ ಚಿಕಿತ್ಸೆಗೆ ಹಣ ಸಿಗುತ್ತೆ ಎನ್ನುತ್ತಿದ್ದಾರೆ. ಉಷಾ ಅವರ ಆರೋಗ್ಯ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಹಣಬೇಕು. 15 ವರ್ಷಗಳಿಂದ ಉಷಾ ಚೆನ್ನೈನಲ್ಲಿ ಇದ್ದಾರೆ. ವಿಚ್ಛೇದನಕ್ಕೆ ಇಲ್ಲೆ ಅರ್ಜಿ ಹಾಕಬೇಕು. ಇದಕ್ಕೆ 15 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಬಹುನಿರೀಕ್ಷೆಯ ಸಿನಿಮಾಗಳ ಪಟ್ಟಿ : ಟಾಪ್  10 ರಲ್ಲಿಲ್ಲ RRR ಗೆ ಸ್ಥಾನ..! ನಂ. 1 ನಲ್ಲಿರೋದು ಕನ್ನಡದ ‘ವಿಕ್ರಾಂತ್ ರೋಣ’.!

ಅಲ್ಲದೇ 15 ವರ್ಷಗಳಿಂದ ರಾಜಕೀಯದಲ್ಲಿ ಸಕ್ರೀಯವಾಗಿರುವ ಮಹಿಳೆ, ಬಿಜೆಪಿಯಂತ ಮಹಾನ್ ಪಕ್ಷದಲ್ಲಿ ಇರುವ ಮಹಿಳೆ, ಮಹಿಳೆಯರಿಗೆ ಧ್ವನಿ ಕೊಡ್ತೀನಿ ಅಂತ ಹೇಳಿರುವ ಜಯಪ್ರದಾ, 15 ವರ್ಷಗಳಿಂದ ನಮ್ಮ ಈ ಕುಟುಂಬಕ್ಕೆ ಅನ್ಯಾಯ ಮಾಡಿದ್ದಾರೆ, ಹಿಂಸೆ ಮಾಡಿದ್ದಾರೆ ಎಂದು ವಿಜಯಲಕ್ಷ್ಮಿ ಆರೋಪಿಸಿದ್ದಾರೆ.

ತಮಿಳುನಾಡಿನಲ್ಲಿ ಕೇಳಿದ್ರೆ ಕರ್ನಾಟಕದವರು ಕನ್ನಡದ ಹಿರಿಯರ ಜೊತೆ ಮಾತನಾಡಿ ಎಂದು ಹೇಳುತ್ತಾರೆ. ಏನು ಮಾಡಬೇಕು ಗೊತ್ತಾಗುತ್ತಿಲ್ಲ. ಚಿಕಿತ್ಸೆಗೆ ಹೆಚ್ಚಿನ ಹಣಬೇಕು, ನನ್ನ ಬಳಿ ಹಣವಿಲ್ಲ. ಸಹಾಯ ಕೇಳಿದರೆ ಹೀಯಾಳಿಸುತ್ತಾರೆ. ಕೆಲಸಕ್ಕೆ ಹೋಗು ಎನ್ನುತ್ತಿದ್ದಾರೆ. ಆದರೆ ಕೆಲಸಕ್ಕೆ ಹೋಗಲು ಆಗಲ್ಲ, ಸದಾ ಜೊತೆಯಲ್ಲಿದ್ದು ಅಕ್ಕನ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಅಲ್ಲದೇ ಮಗನ ನೋಡಲು ಬಿಡಲ್ಲ. 15 ವರ್ಷಗಳಾಗಿದೆ ಅಕ್ಕ ಮಗನ ನೋಡದೆ. ಕರ್ನಾಟಕದಲ್ಲಿ ಎಲ್ಲರಿಗೂ ನ್ಯಾಯ ಸಿಕ್ಕಿದೆ. ಉಷಾ ಅವರಿಗೆ ಯಾಕೆ ಹೀಗೆ. ಜಯಪ್ರದಾ ಅವರು ಯಾಕೆ ಹೀಗೆ ಮಾಡುತ್ತಿದ್ದಾರೆ ಎನ್ನುವುದು ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ಅಶ್ಲೀಲ ವಿಡಿಯೋ ನಿರ್ಮಾಣ : ನ್ಯಾಯಾಂಗ ಬಂಧನದಲ್ಲಿ ಕುಂದ್ರಾ – ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನಟಿ..!

ಇನ್ನೂ ಸುಮಲತಾ ಅಂಬರೀಶ್ ಅವರನ್ನು ಸಂಪರ್ಕ ಮಾಡಿ ಉಷಾ ಅವರ ಈ ಪರಿಸ್ಥಿತಿ ತಿಳಿಸಿ, ಜಯಪ್ರದಾ ಏನೆಲ್ಲ ಹಿಂಸೆ ಕೊಟ್ಟಿದ್ದಾರೆ ಎಲ್ಲಾ ತಿಳಿಸಬೇಕು. ಅಂಬರೀಶ್ ಅವರನ್ನು ಸಂಪರ್ಕ ಮಾಡಲು ನನ್ನ ಬಳಿ ಆಗಿಲ್ಲ. ಆದರೀಗ ಸುಮಲತಾ ಅಂಬರೀಶ್ ಅವರಿಗೆ ಈ ವಿಡಿಯೋ ತಲುಪಿಸಿ. ನಾನು ಸಂಪರ್ಕ ಮಾಡಲು ಪ್ರಯತ್ನ ಪಟ್ಟರೆ ಖಂಡಿತ ಯಾರು ಬಿಡಲ್ಲ  ಎಂದು ಅಳಲು ತೋಡಿಕೊಂಡಿದ್ದಾರೆ.

ಅಲ್ಲದೇ ‘ಸುಮಲತಾ ಮೇಡಮ್, ಜಯಪ್ರದಾ ಬಳಿ ಮಾತನಾಡಿದ್ರೆ ಖಂಡಿತ ಆಗುತ್ತೆ. ಆ ನಂಬಿಕೆಯಲ್ಲಿ ಈ ವಿಡಿಯೋ ಮಾಡಿದ್ದೀನಿ’ ಎಂದು ವಿಜಯಲಕ್ಷ್ಮಿ ಹೊಸ ವಿಡಿಯೋ ಮೂಲಕ ಸುಮಲತಾ ಅಂಬರೀಶ್ ಬಳಿ ಮನವಿ ಮಾಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯ ಟಾಪಿಕ್ ಆಗಿದ್ದಾರೆ.

Tags: SandalwoodSumalathavijayalakshmi
ShareTweetSendShare
Join us on:

Related Posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram