ADVERTISEMENT
Thursday, June 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

133 ವರ್ಷದ ಹಳೆಯ ಶಾಲೆ ದತ್ತು ಪಡೆದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್..!

Namratha Rao by Namratha Rao
July 30, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

133 ವರ್ಷದ ಹಳೆಯ ಶಾಲೆ ದತ್ತು ಪಡೆದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್..!

ಸರಳ , ಸಜ್ಜನತೆ ಜೊತೆಗೆ ಸದಾ ಮಾನವೀಯ ಗುಣಗಳಲ್ಲಿ ತೊಡಗಿಸಿಕೊಳ್ಳುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇದೀಗ ಮತ್ತೊಂದು ಮಹತ್ಕಾರ್ಯದ  ಅಭಿಮಾನಿಗಳ ಮನ ಗೆದ್ದಿದ್ದಾರೆ. ಕಿಚ್ಚ ಸುದೀಪ್​ ನಟನೆಯ ಜೊತೆಗೆ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಚುನಾವಣಾ ಆಯೋಗ ಮೋದಿಯವರ ಕಪಿಮುಷ್ಟಿಯಲ್ಲಿದೆ: ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರದ ಹಿಂದೆ ಬಿಜೆಪಿಯ ಹಗಲು ದರೋಡೆ ಎಂದ ಸಿದ್ದರಾಮಯ್ಯ

ಚುನಾವಣಾ ಆಯೋಗ ಮೋದಿಯವರ ಕಪಿಮುಷ್ಟಿಯಲ್ಲಿದೆ: ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರದ ಹಿಂದೆ ಬಿಜೆಪಿಯ ಹಗಲು ದರೋಡೆ ಎಂದ ಸಿದ್ದರಾಮಯ್ಯ

June 11, 2026
ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

June 11, 2026

ಅವರ ಚಾರಿಟೇಬಲ್ ಟ್ರಸ್ಟ್​​ ವತಿಯಿಂದ ಬಡ ಜನರಿಗೆ, ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗುತ್ತಲೇ ಇರುತ್ತೆ. ಇದೀಗ ಅಭಿನಯ ಚಕ್ರವರ್ತಿ ಶಿವಮೊಗ್ಗ ಜಿಲ್ಲೆಯಲ್ಲಿರುವ ಸುಮಾರು 133 ವರ್ಷ ಹಳೆಯ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದಾರೆ. ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ವತಿಯಿಂದ ಈ ಕನ್ನಡ ಶಾಲೆಯನ್ನು ದತ್ತು ಪಡೆಯಲಾಗಿದೆ. ಶಿವಮೊಗ್ಗದ ಬಿ ಎಚ್ ರಸ್ತೆಯಲ್ಲಿರುವ ಸರ್ಕಾರಿ ಕನ್ನಡ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆ ಇದಾಗಿದೆ. ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ದತ್ತು ಪಡೆದಿರುವ ಸುದೀಪ್ ಅವರ ಈ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಳ್ಳುವ ಮೂಲಕ ಅದರ ಅಭಿವೃದ್ಧಿಗೆ ಕೈಜೋಡಿಸಿದ್ದಾರೆ. ಸುದೀಪ್ ಚಾರಿಟೇಬಲ್ ಟ್ರಸ್ಟ್ ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿದೆ. ಶಾಲೆಯ ಕಟ್ಟದ ನಿರ್ಮಾಣ ಕೆಲಸ, ಪೈಟಿಂಗ್, ಶೌಚಾಲಯ ನಿರ್ಮಾಣ ಹೀಗೆ ಶಾಲೆಗೆ ಬೇಕಾದ ಮೂಲ ಸೌಕರ್ಯವನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಒದಗಿಸಿತ್ತು. ಅದರ ಜೊತೆಗೆ ನಾಲ್ಕೂ ಶಾಲೆಗಳಿಗೆ ಕಂಪ್ಯೂಟರ್ ನೀಡಲು ಮುಂದಾಗಿದೆ.

ತೆಲುಗು ಸಂದರ್ಶನದಲ್ಲಿ ‘ರಾಖಿ ಭಾಯ್’ ಕೊಂಡಾಡಿದ  ವಸಿಷ್ಠ ಸಿಂಹ..!

ಆ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಕೆಲಸವನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಮಾಡುತ್ತಿದೆ. ಸಿನಿಮಾ ವಿಚಾರಕ್ಕೆ ಬರೋದಾದ್ರೆ ಸುದೀಪ್ ಅವರ ಅಭಿನಯದ ಬಹುನಿರೀಕ್ಷೆಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.. ಭಾರತೀಯ ಸಿನಿಮಾರಂಗದ ಬಹುನಿರೀಕ್ಷೆಯ ಸಿನಿಮಾಗಳ ಪಟ್ಟಿಯಲ್ಲಿ ಟಾಪ್ 1 ನಲ್ಲಿ ಟ್ರೆಂಡ್ ಆಗ್ತಿದೆ.. ಇತ್ತ ಕೋಟಿಗೊಬ್ಬ 3 ಸಿನಿಮಾ ಕೂಡ ರಿಲೀಸ್ ಗೆ ರೆಡಿಯಾಗಿದ್ದು, ಕೊರೊನಾ ಹಾವಳಿ ತಗ್ಗಿದ ನಂತರ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡವು ಪ್ಲಾನ್ ಮಾಡಿಕೊಂಡಿದೆ.

ರಿಯಲ್ ಹೀರೋಗೆ 48ನೇ ವರ್ಷದ ಹುಟ್ಟುಹಬ್ಬ – ಅಭಿಮಾನಿಗಳ ಸಂಭ್ರಮ..!

ಮಾಧ್ಯಮಗಳ ವಿರುದ್ಧ ತಿರುಗಿಬಿದ್ದ ಶಿಲ್ಪಾ ಶೆಟ್ಟಿ  – ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟಿ

Tags: #saakshatvKIcchaSudeepvikranth rona
ShareTweetSendShare
Join us on:

Related Posts

ಚುನಾವಣಾ ಆಯೋಗ ಮೋದಿಯವರ ಕಪಿಮುಷ್ಟಿಯಲ್ಲಿದೆ: ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರದ ಹಿಂದೆ ಬಿಜೆಪಿಯ ಹಗಲು ದರೋಡೆ ಎಂದ ಸಿದ್ದರಾಮಯ್ಯ

ಚುನಾವಣಾ ಆಯೋಗ ಮೋದಿಯವರ ಕಪಿಮುಷ್ಟಿಯಲ್ಲಿದೆ: ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರದ ಹಿಂದೆ ಬಿಜೆಪಿಯ ಹಗಲು ದರೋಡೆ ಎಂದ ಸಿದ್ದರಾಮಯ್ಯ

by Shwetha
June 11, 2026
0

ಬೆಂಗಳೂರು: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಉದ್ದೇಶಪೂರ್ವಕವಾಗಿ ತಿರಸ್ಕರಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಅತಿದೊಡ್ಡ ಅಣಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 11, 2026
0

ದಿನ ಭವಿಷ್ಯ : 11-06-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮಲ್ಲಿರುವ ಆತ್ಮವಿಶ್ವಾಸ ಹೊಸ ಕೆಲಸಗಳನ್ನು ಕೈಗೊಳ್ಳಲು ಪ್ರೇರಣೆ ನೀಡುತ್ತದೆ. ಉದ್ಯೋಗ ಮತ್ತು...

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

by Shwetha
June 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

by Shwetha
June 10, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ರಾಜಕೀಯ ತಂತ್ರಗಾರ ಸುನೀಲ್ ಕನುಗೋಳು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

by Shwetha
June 10, 2026
0

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ. ಯೋಜನೆಯ ಪಾರದರ್ಶಕತೆ ಹೆಚ್ಚಿಸಲು ಹಾಗೂ ಅನರ್ಹ ಫಲಾನುಭವಿಗಳನ್ನು ಗುರುತಿಸಲು ಬಯೋಮೆಟ್ರಿಕ್ ಪರಿಶೀಲನೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram