ADVERTISEMENT
Saturday, May 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೋವ್ಯಾಕ್ಸಿನ್ –  ಕೋವಿಶೀಲ್ಡ್ ಮಿಕ್ಸ್ ಅಂಡ್ ಮ್ಯಾಚ್  ಪ್ರಯೋಗಕ್ಕೆ ತಜ್ಞರ ಸಮಿತಿ ಶಿಫಾರಸು..!

Namratha Rao by Namratha Rao
July 30, 2021
in National, Newsbeat, ದೇಶ - ವಿದೇಶ
New corona vaccine SMS arrived then don't click that link
Share on FacebookShare on TwitterShare on WhatsappShare on Telegram

ಕೋವ್ಯಾಕ್ಸಿನ್ –  ಕೋವಿಶೀಲ್ಡ್ ಮಿಕ್ಸ್ ಅಂಡ್ ಮ್ಯಾಚ್  ಪ್ರಯೋಗಕ್ಕೆ ತಜ್ಞರ ಸಮಿತಿ ಶಿಫಾರಸು..!

ವಿಶ್ವಾದ್ಯಂತ ಕೊರೊನಾ ವೈರಸ್ , ರೂಪಾಂತರ ತಳಿಗಳ ಹಾವಳಿಯ ನಡುವೆ ಕೊರೊನಾ ಲಸಿಕೆ ಅಭಿಯಾನವೂ ಹೆಚ್ಚಾಗಿದೆ.. ಈ ನಡುವೆ ಅನೇಕ ಲಸಿಕೆಗಳ ಬಗ್ಗೆ ಹಲವಾರು ಗೊಂದಲಗಳಿದ್ದು, ಅದ್ರಲ್ಲಿ ಚೀನೀಯ ಲಸಿಕೆಯೂ ಒಂದಾಗಿದೆ.. ಈ ನಡುವೆ ಅನೇಕರಿಗೆ ಇನ್ನೂವರೆಗೂ ಯಾವುದೇ ಲಸಿಕೆ ಮೇಲೂ ನಂಬಿಕೆ ಬಂದಿಲ್ಲ..  ಅಡ್ಡಪರಿಣಾಮಗಳಾಗಬಹುದಾದ ಆತಂಕದಲ್ಲೇ ಲಸಿಕೆ ಪಡೆಯೋದಕ್ಕೆ ಹಿಂದೂ ಮುಂದು ನೋಡ್ತಿದ್ದಾರೆ..ಇದೇ ಪರಿಸ್ಥಿತಿ ಭಾರತದಲ್ಲೂ ಇದೆ. ಈ ನಡುವೆ

Related posts

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ವಿಪಕ್ಷ ನಾಯಕನಿಗೆ ಬಂಗಲೆ ನೀಡದ ಕಾಂಗ್ರೆಸ್ ಸರ್ಕಾರ: ಇದು ನಾಚಿಕೆಗೇಡಿನ ಸಂಗತಿ ಎಂದ ಅಶೋಕ್

May 23, 2026
ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜಿಸಿದ ಕ್ರಿಮಿನಲ್‌ಗಳಿಗೆ ಕ್ಲೀನ್ ಚಿಟ್: ಕಾಂಗ್ರೆಸ್ ವಿರುದ್ಧ ಸಚಿವೆ ಶೋಭಾ ವಾಗ್ದಾಳಿ

ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜಿಸಿದ ಕ್ರಿಮಿನಲ್‌ಗಳಿಗೆ ಕ್ಲೀನ್ ಚಿಟ್: ಕಾಂಗ್ರೆಸ್ ವಿರುದ್ಧ ಸಚಿವೆ ಶೋಭಾ ವಾಗ್ದಾಳಿ

May 23, 2026

ಕೋವಿಡ್‌ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್‌ಗಳ ಮಿಶ್ರ ಪ್ರಯೋಗಕ್ಕೆ ಕೇಂದ್ರ ಔಷಧ ಗುಣಮಟ್ಟ ಪ್ರಾಧಿಕಾರ ಶಿಫಾರಸು ಮಾಡಿದೆ. ಕ್ಲಿನಿಕಲ್ ಟ್ರಯಲ್‌ ನಡೆಸಲು ವೆಲ್ಲೂರ್‌ನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್‌ಗೆ ಅನುಮತಿ ನೀಡಿದೆ ಎಂದು  ತಿಳಿದುಬಂದಿದೆ. ಪ್ರಾಧಿಕಾರದ ವಿಷಯ ತಜ್ಞರ ಸಮಿತಿಯು ವಿಸ್ತೃತ ಚರ್ಚೆಯ ಬಳಿಕ 300 ಮಂದಿ ಆರೋಗ್ಯವಂತರ ಮೇಲೆ ಲಸಿಕೆಯ ಮಿಶ್ರಣದ 4ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲು ಸಿಎಂಸಿಗೆ ಅನುಮತಿ ನೀಡಿದೆ. ಒಬ್ಬ ವ್ಯಕ್ತಿಗೆ ಲಸಿಕೆಯ ಕೋರ್ಸ್‌ ಅನ್ನು ಪೂರ್ಣಗೊಳಿಸುವ ಸಲುವಾಗಿ ಎರಡು ಭಿನ್ನ ಲಸಿಕೆಗಳ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಡೋಸ್‌ ನೀಡಬಹುದೇ ಎಂಬುದನ್ನು ತಿಳಿಯುವುದು ಈ ಪ್ರಯೋಗದ ಉದ್ದೇಶ  ಎಂದು ಮೂಲಗಳು ಹೇಳಿವೆ.

ಮಧ್ಯಪ್ರಾಚ್ಯದಲ್ಲಿ ಡೆಲ್ಟಾ ಅಟ್ಟಹಾಸ – ನಾಲ್ಕನೇ ಅಲೆ ಸೃಷ್ಟಿ – WHO

18 ವರ್ಷ ಮೇಲ್ಪಟ್ಟವರಲ್ಲಿ ನಡೆಯುತ್ತಿರುವ 2 ಮತ್ತು 3ನೇ ಹಂತದ ಕ್ಲಿನಿಕಲ್ ಟ್ರಯಲ್‌ ನ ದತ್ತಾಂಶಗಳ ಆಧಾರದಲ್ಲಿ 15ರಿಂದ 17 ವರ್ಷದ ವರೆಗಿನವರಲ್ಲಿ 2 ಮತ್ತು 3ನೇ ಹಂತದ ಕ್ಲಿನಿಕಲ್ ಟ್ರಯಲ್‌ ನಡೆಸುವ ಬಗ್ಗೆಯೂ ತಜ್ಞರ ಸಮಿತಿ ಚರ್ಚೆ ನಡೆಸಿದೆ. 18 ವರ್ಷ ಮೇಲ್ಪಟ್ಟವರ 2 ಮತ್ತು 3ನೇ ಹಂತದ ಕ್ಲಿನಿಕಲ್ ಟ್ರಯಲ್‌ ನಲ್ಲಿ ಸುರಕ್ಷತೆ ಮತ್ತು ಪ್ರತಿರೋಧ ಶಕ್ತಿಗೆ ಸಂಬಂಧಿಸಿ ದೊರೆತ ದತ್ತಾಂಶಗಳನ್ನು ಕೇಂದ್ರ ಔಷಧ ಗುಣಮಟ್ಟ ಪ್ರಾಧಿಕಾರಕ್ಕೆ ಸಲ್ಲಿಸುವಂತೆಯೂ ತಜ್ಞರ ಸಮಿತಿ ಸೂಚಿಸಿದೆ ಎಂದೂ ಹೇಳಲಾಗಿದೆ.

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿಷೇಧ – ಆಗಸ್ಟ್ 31ರವರೆಗೆ ವಿಸ್ತರಣೆ

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: #saakshatvCovaxinCovid19Covid19 indiacovisheildvaccine
ShareTweetSendShare
Join us on:

Related Posts

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ವಿಪಕ್ಷ ನಾಯಕನಿಗೆ ಬಂಗಲೆ ನೀಡದ ಕಾಂಗ್ರೆಸ್ ಸರ್ಕಾರ: ಇದು ನಾಚಿಕೆಗೇಡಿನ ಸಂಗತಿ ಎಂದ ಅಶೋಕ್

by Shwetha
May 23, 2026
0

ರಾಜ್ಯ ರಾಜಕಾರಣದಲ್ಲಿ ಈಗ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಸರ್ಕಾರಿ ನಿವಾಸ ಹಂಚಿಕೆ ಮಾಡದಿರುವ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ...

ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜಿಸಿದ ಕ್ರಿಮಿನಲ್‌ಗಳಿಗೆ ಕ್ಲೀನ್ ಚಿಟ್: ಕಾಂಗ್ರೆಸ್ ವಿರುದ್ಧ ಸಚಿವೆ ಶೋಭಾ ವಾಗ್ದಾಳಿ

ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜಿಸಿದ ಕ್ರಿಮಿನಲ್‌ಗಳಿಗೆ ಕ್ಲೀನ್ ಚಿಟ್: ಕಾಂಗ್ರೆಸ್ ವಿರುದ್ಧ ಸಚಿವೆ ಶೋಭಾ ವಾಗ್ದಾಳಿ

by Shwetha
May 23, 2026
0

ಬೆಂಗಳೂರು: ಆಳಂದದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗವನ್ನು ಅಪವಿತ್ರಗೊಳಿಸಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ...

ಮುಖ್ಯಮಂತ್ರಿ ಪಟ್ಟ ಕೊಟ್ಟರೆ ಮಾತ್ರ ಬಿಜೆಪಿಗೆ ವಾಪಸ್: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ

ಮುಸ್ಲಿಮರ ಓಲೈಕೆ ಅತಿರೇಕ: ಸಿದ್ದರಾಮಯ್ಯ ವಿರುದ್ಧ ಯತ್ನಾಳ್ ವಾಗ್ದಾಳಿ

by Shwetha
May 23, 2026
0

ರಾಜ್ಯ ಸರ್ಕಾರ ಕೆಲ ಪ್ರಕರಣಗಳನ್ನು ಹಿಂಪಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಮರ ಓಲೈಕೆ ಅತಿಯಾಗಿ...

ಮೋದಿ ವಿರೋಧಿಸುವ ಭರದಲ್ಲಿ ದೇಶಕ್ಕೆ ಮುಜುಗರ ತರಬೇಡಿ: ಧ್ರುವ್ ರಾಠಿಗೆ ಚಳಿ ಬಿಡಿಸಿದ ನಟಿ ಗುಲ್ ಪನಾಗ್

ಮೋದಿ ವಿರೋಧಿಸುವ ಭರದಲ್ಲಿ ದೇಶಕ್ಕೆ ಮುಜುಗರ ತರಬೇಡಿ: ಧ್ರುವ್ ರಾಠಿಗೆ ಚಳಿ ಬಿಡಿಸಿದ ನಟಿ ಗುಲ್ ಪನಾಗ್

by Shwetha
May 23, 2026
0

ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೇಳೆ ನಡೆದ ಘಟನೆಯನ್ನು ಮುಂದಿಟ್ಟುಕೊಂಡು ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಲೇವಡಿ ಮಾಡಿದ್ದ ಯೂಟ್ಯೂಬರ್ ಧ್ರುವ್ ರಾಠಿಗೆ ಬಾಲಿವುಡ್ ನಟಿ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (23-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 23, 2026
0

ದಿನ ಭವಿಷ್ಯ : 23-05-2026 ಮೇಷ ರಾಶಿ ಇಂದು ನಿಮಗೆ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಶನಿವಾರದ ಪ್ರಭಾವದಿಂದಾಗಿ ಹಳೆಯ ಕೆಲಸಗಳು ಪೂರ್ಣಗೊಳ್ಳಲಿವೆ. ಆರ್ಥಿಕವಾಗಿ ಸಾಧಾರಣ ಲಾಭ ಇರಲಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram