ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : 6 ಜನರ ಪೈಕಿ ಎಲಿಮಿನೇಟ್ ಆಗೋದ್ಯಾರು..? ಫೈನಲ್ ಪ್ರವೇಶ ಮಾಡು ಐವರು ಯಾರು..?

Namratha Rao by Namratha Rao
August 4, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 : 6 ಜನರ ಪೈಕಿ ಎಲಿಮಿನೇಟ್ ಆಗೋದ್ಯಾರು..? ಫೈನಲ್ ಪ್ರವೇಶ ಮಾಡು ಐವರು ಯಾರು..?

ಬಿಗ್ ಬಾಸ್ ಫೈನಲ್ ಹತ್ರವಾಗ್ತಿದೆ.. ಗ್ರ‍್ಯಾಂಡ್ ಫಿನಾಲೆಗೆ ಅಬ್ಬಬ್ಬಾ ಅಂದ್ರೂ ಈ ವಾರ ಬಾಕಿ ಇದೆ.. ಫೈನಲ್ಸ್ ಹತ್ರ ಆಗ್ತಿದ್ದಂತೆ ಸ್ರ‍್ಧಿಗಗಳಲ್ಲಿ ಟೆನ್ಷನ್ ಕೂಡ ಹೆಚ್ಚಾಗಿದೆ.. ಇನ್ನೂ ಆರಂಭದಿಂದಲೂ ಒಬ್ಬಬ್ಬರೂ ಒಂದೊಂದು ರೀತಿಯಾದ ವ್ಯಕ್ತಿತ್ವಗಳಿಂದ ಗುರುತಿಸಿಕೊಂಡಿದ್ದಾರೆ. ಕೆಲವರು ಒಳಗೊಂದು ಹೊರಗೊಂದು ಅನ್ನೋ ರೀತಿ ಇದ್ರೆ , ಇನ್ನೂ ಕೆಲವರು ನೇರ ನಡೆನುಡಿಯಿಂದ ಗುರುತಿಸಿಕೊಂಡಿದ್ದಾರೆ.. ಇನ್ನೂ ಫೈನಲ್ಸ್ ಹತ್ರ ಆಗ್ತಿದ್ದಂತೆ ಬಿಗ್ ಬಾಸ್ ಹೊಸ ಹೊಸ ಟ್ವಿಸ್ಟ್ ಗಳನ್ನ ಕೊಡುತ್ತಾ , ವಿಶೇಷ ಗಿಫ್ಟ್ ನೀಡ್ತಿದೆ. ಇನ್ನೇನು ಈ ವಾರ ಮುಗಿಯುತ್ತಿದ್ದಂತೆ ಗ್ರ‍್ಯಾಂ ಡ್ ಫಿನಾಲೆ ಇರೋದ್ರಿಂದ ಸ್ರ‍್ಧಿಗಳಿಗೆ ಸಾಕಷ್ಟು ವಿಶೇಷ ಗಿಫ್ಟ್ಗಳನ್ನ ನೀಡುತ್ತಾ ಅವರನ್ನ ಖುಷಿ ಪಡಿಸಲಾಗ್ತಿದೆ..

Related posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

April 15, 2026
ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

April 15, 2026

ಇನ್ನು ಫೈನಲ್ಗೆ ಆರು ದಿನ ಇರುವಂತೆ ಮನೆ ಸ್ಪರ್ಧಿಗಳಿಗೆ ಭಯ ಶುರುವಾಗಿದೆ.. ಯಾರು ಆಚೆ ಹೋಗ್ತಾರೆ ಅನ್ನೋ ಟಟೆನ್ಷನ್ ಇದೆ.. ಹೊರರಗಡೆ ಪ್ರೇಕ್ಷಕರು ಯಾರು ಮನೆಯಿಂದ ಹೊರ ನಡಡೆಯುತ್ತಾರೆಂಬ ಲೆಕ್ಕಾಚಾರಗಳನ್ನ ಹಾಕುತ್ತಿದ್ದಾರೆ.. ಇನ್ನೂ ಮನೆಯಲ್ಲಿ 6 ಮಂದಿ ಉಳಿದುಕೊಂಡಿದ್ದಾರೆ.. ಅರವಿಂದ್ , ದಿವ್ಯಾ ಉರುಡುಗ , ದಿವ್ಯಾ ಸುರೇಶ್ , ಪ್ರಶಾಂತ್ ಸಂಬರಗಿ , ವೈಷ್ಣವಿ ಗೌಡ, ಮಂಜು ಪಾವಗಡ.. ಇವರ ಪೈಕಿ ಕೇವಲ ಐವರು ಮಾತ್ರ ಫೈನಲ್ಸ್ ಪ್ರವೇಶ ಮಾಡ್ತಾರೆ ಉಳಿದವರು ಇದೇ ವಾರದ ಮಧ್ಯದಲ್ಲಿ ಪ್ರತಿ ಸೀಸಸನ್ ನಂತೆ ಎಲಿಮಿನೇಟ್ ಆಗಬಹುದು.

ಹಾಗಾದ್ರೆ ಯಾರು ಎಲಿಮಿನೇಟ್ ಆಗಬಹುದು..?
ವೈಷ್ಣವಿ ಹೊರಬರಬಹುದು..!

ಉಳಿದಿರುವ 6 ಸ್ಪರ್ಧಿಗಳು ಸಹ ಸಿಕ್ಕಾಪಟ್ಟೆ ಟಫ್ ಕಾಂಪಿಟೇರ‍್ಸ್ ಆಗಿದ್ದಾರೆ. ಅರವಿಂದ್ ಅಥವ ಮುಂಜು ಇವರಿಬ್ಬರಲ್ಲಿ ಒಬ್ಬರು ವಿನ್ನರ್ ಮತ್ತೊಬ್ಬರು ರನ್ನರ್ ಅಪ್ ಆಗೋದ್ರಲ್ಲಿ ನೋ ಡೌಟ್ ಅನ್ನೋದು ಪ್ರೇಕ್ಷಕರ ಲೆಕ್ಕಾಚಾರ.. ದಿವ್ಯಾ ಉರುಡುಗ , ದಿವ್ಯಾ ಸುರೇಶ್ ಕೂಡ ಮಹಿಳಾ ಸ್ಪರ್ಧಿಗಳ ಪೈಕಿ ಸ್ಟಾoಗ್ ಕಂಟೆಸ್ಟೆoಟ್ಸ್. ಇನ್ನೂ ಸಂಬರಗಿ ಕೂಡ ಸದಾ ಲೈಮ್ ಲೈಟ್ ನಲ್ಲೇ ಇದ್ದು, ಹೊರಗಡೆ ಸಾಕಷ್ಟು ಬೆಂಬಲಿಗರನ್ನ ಹೊಂದಿದ್ದಾರೆ.. ಅದೇ ರೀತಿ ವೈಷ್ಣವಿ ಕೂಡ ಸೈಲೆಂಟ್ ಆಗಿದ್ದೇ ಪ[ರೇಕ್ಷಕರ ಮನೆ ಗೆದ್ದಿರುವ ಸ್ಪzರ್ಧಿ. ತಾಳ್ಮೆಯಿಂದ ಯುದ್ಧ ಗೆಲ್ಲುವ ವೈಷ್ಣವಿ ಜಾಣ್ಮಗೆ ಎಂಥವರೂ ಫಿದಾ ಆಗ್ತಾರೆ.. ಆದ್ರೆ ಉಳಿದ 5 ಸ್ಪರ್ಧಿಗಳಿಗೆ ಹೋಲಿಕೆ ಮಾಡಿ ನೋಡಿದಾಗ ವೈಷ್ಣವಿ ಜರ್ನಿ ಇಲ್ಲಿಗೆ ಮುಕ್ತಾಯವಾಗಬಹುದೇನೋ ಅನ್ನಿಸುತ್ತೆ..

ಇನ್ನೂ ವಿನ್ನರ್ ಯಾರಾಗಬಹುದು…?
ಅರವಿಂದ್ ಅಥವ ಮಂಜು ಪಾವಗಡ.. ಇವರೆಬನ್ಬರೂ ಟಫ್ ಕಾಂಪಿಟೇರ‍್ಸ್ , ವಿಭಿನ್ನ ಪರ್ಸನಾಲಿಟಿಯಿಂದಲೇ ಗುರುತಿಸಿಕೊಂಡಿರುವ ಸ್ಪರ್ಧಿಗಲಾಗಿದ್ದು, ಇವರಿಬ್ಬಲ್ಲಿ ಒಬ್ಬರು ವಿನ್ನರ್ ಅಂತ ಹೊರಗಡೆ ಚರ್ಚೆಗಳು ನಡೆಯುತ್ತಿವೆ.

BIGGBOSS 8 : ಬಿಗ್ ಬಾಸ್ ಮನೆಯಲ್ಲಿ ಬೈಕ್ – ಅರವಿಂದ್ ಆಸೆ ಈಡೇರಿತು..!

BIGGBOSS 8 : ದಿವ್ಯಾ ಉರುಡುಗ ಆಸೆ ಈಡೇರಿಸಿದ ಕಿಚ್ಚ ಸುದೀಪ್ – ವಿಶೇಷ ಗಿಫ್ಟ್

Tags: #saakshatvbbk8biggboss kannada 8
ShareTweetSendShare
Join us on:

Related Posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

by Shwetha
April 15, 2026
0

ಹಾರ್ಮುಜ್ ಜಲಸಂಧಿಯನ್ನು ಹಿಡಿತದಲ್ಲಿಡುವ ವಿಚಾರದಲ್ಲಿ ಅಮೆರಿಕ & ಇರಾನ್ ನಡುವಿನ ಉದ್ವಿಗ್ನತೆ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಪ್ರದೇಶದ ಪ್ರಮುಖ ಬಂದರುಗಳಿಗೆ ದಿಗ್ಬಂಧನ (Blockade)...

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

by Shwetha
April 15, 2026
0

ಸಂವಿಧಾನ ಶಿಲ್ಪಿ B. R. ಅಂಬೇಡ್ಕರ್ ಅವರ ಆದರ್ಶಗಳು ಯಾವ ಕಾಲಕ್ಕೂ ಪ್ರಸ್ತುತವಾಗಿಯೇ ಇರುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ...

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

by Shwetha
April 15, 2026
0

ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಪ್ರಕ್ರಿಯೆಯ ವೇಳೆ ನಡೆದಿದ್ದ ಆಂತರಿಕ ಬೆಳವಣಿಗೆಗಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ....

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

by Shwetha
April 15, 2026
0

ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ಈಗ ಭಾರಿ ಸಂಚಲನ ಮೂಡಿದೆ. ಇಷ್ಟು ದಿನ ಭಕ್ತರ ಪಾಲಿಗೆ ಮಾರ್ಗದರ್ಶಕರಾಗಿದ್ದ ವಚನಾನಂದ ಶ್ರೀಗಳ ಅಸಲಿ ಮುಖವಾಡ ಕಳಚಿದೆ ಎಂದು...

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

by Shwetha
April 15, 2026
0

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ನ್ಯಾಯಾಧೀಶರ ಎದುರೇ ನೇರ ಸವಾಲು ಹಾಕುವ ಮೂಲಕ ಸಂಚಲನ ಮೂಡಿಸಿದ್ದಾರೆ. ಹೈಕೋರ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram