ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಳೆ ಮಧ್ಯಾಹ್ನ 3.30ಕ್ಕೆ ಎಸ್‍ಎಸ್‍ಎಲ್‍ಸಿ ರಿಸಲ್ಟ್

Mahesh M Dhandu by Mahesh M Dhandu
August 8, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ನಾಳೆ ಮಧ್ಯಾಹ್ನ 3.30ಕ್ಕೆ ಎಸ್‍ಎಸ್‍ಎಲ್‍ಸಿ ರಿಸಲ್ಟ್ SSLC Result saaksha tv

ಬೆಂಗಳೂರು : ನಾಳೆ ಮಧ್ಯಾಹ್ನ 3.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.

Related posts

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

July 31, 2026
ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

July 31, 2026

ಈ ಕುರಿತು ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಜುಲೈ 19 ಮತ್ತು 22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿತ್ತು.

ಇದರ ಫಲಿತಾಂಶವನ್ನು ದಿನಾಂಕ 09-08-2021ರ ಸೋಮವಾರದ ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸೋದಾಗಿ ಮಾಹಿತಿ ನೀಡಿದ್ದಾರೆ.

SSLC Result saaksha tv

ಕೊರೊನಾ ಭೀತಿಯ ನಡುವೆಯೂ ಈ ಬಾರಿ 8.72 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವು,

Tags: #Saaksha TVB C NageshbangaloreCorona VirusSslc result
ShareTweetSendShare
Join us on:

Related Posts

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಯಲ್ಲಿ ಉಚಿತ ಊಟ ಹಂಚಿದವನ ಅಸಲಿ ಜಾತಕ ಬಯಲು: 20 ಸಾವಿರ ಸಂಬಳದವನಿಗೆ ದಿನಕ್ಕೆ 10 ಲಕ್ಷ ಖರ್ಚು ಮಾಡಲು ಹಣ ಎಲ್ಲಿಂದ ಬಂತು?

by Shwetha
July 31, 2026
0

ನೀಟ್ ಪರೀಕ್ಷಾ ಅಕ್ರಮದ ಹೆಸರಿನಲ್ಲಿ ನಡೆದ ಪ್ರತಿಭಟನೆಗಳ ಹಿಂದೆ ದೊಡ್ಡ ಮಟ್ಟದ ವ್ಯವಸ್ಥಿತ ಪಿತೂರಿ ನಡೆದಿದೆಯೇ ಎಂಬ ಬಲವಾದ ಸಂಶಯ ಈಗ ವ್ಯಕ್ತವಾಗುತ್ತಿದೆ. ಈ ಪ್ರತಿಭಟನೆಯಲ್ಲಿ ಸತತ...

ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

ರಾಜೀನಾಮೆ ವದಂತಿಗೆ ಬಸವರಾಜ ಹೊರಟ್ಟಿ ಸ್ಪಷ್ಟನೆ

by Shwetha
July 31, 2026
0

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ಮಾಡಿ ಮನವಿ ಮಾಡಿದ್ದಾರೆ ಎಂಬ ವರದಿಗಳನ್ನು ಸಭಾಪತಿ ಬಸವರಾಜ ಹೊರಟ್ಟಿ ತಳ್ಳಿಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ...

ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

ರಾಮಾಯಣ ಟ್ರೈಲರ್ ನೋಡಿ ಸಿನಿಪ್ರಿಯರು ಸುಸ್ತು- ಎಐ ಯುಗದಲ್ಲೂ ಕಾರ್ಟೂನ್ ತರಹದ ದೃಶ್ಯಗಳೇ? ಯಶ್ ನಟನೆ ಹೊರತುಪಡಿಸಿ ರಾಮಾಯಣದಲ್ಲಿ ಮತ್ತೇನೂ ಇಲ್ಲ: ಧಾರಾವಾಹಿ ರೇಂಜ್ ಗೆ ಇಳಿಯಿತೇ ಬಹುನಿರೀಕ್ಷಿತ ಸಿನಿಮಾ?

by Shwetha
July 31, 2026
0

ಭಾರತೀಯ ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ನಿತೀಶ್ ತಿವಾರಿ ನಿರ್ದೇಶನದ ಪೌರಾಣಿಕ ಚಿತ್ರ ರಾಮಾಯಣದ ಮೊದಲ ಭಾಗದ ಟ್ರೈಲರ್ ನಿನ್ನೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಆದರೆ ನಿರೀಕ್ಷೆಗೂ ಮೀರಿದ...

ಕಾವೇರಿ ನೀರು: ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ CWMA ಆದೇಶ

ಕಾವೇರಿ ನೀರು: ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ CWMA ಆದೇಶ

by Shwetha
July 31, 2026
0

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ದೆಹಲಿಯಲ್ಲಿ ನಡೆದ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಸಭೆಯಲ್ಲಿ, ಕಾವೇರಿ ಜಲ ನಿಯಂತ್ರಣ ಸಮಿತಿ (CWRC)...

ಕೇಸರಿ ಪಡೆಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು: ಆರೆಸ್ಸೆಸ್ ನೋಂದಣಿ ಆಗದಿದ್ದರೆ ಬಿಡಲ್ಲ, ಅವರಿಂದ ಹೇಗೆ ಉತ್ತರ ಪಡೀಬೇಕು ಅಂತಾ ನನಗೆ ಗೊತ್ತಿದೆ!

ಕೇಸರಿ ಪಡೆಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು: ಆರೆಸ್ಸೆಸ್ ನೋಂದಣಿ ಆಗದಿದ್ದರೆ ಬಿಡಲ್ಲ, ಅವರಿಂದ ಹೇಗೆ ಉತ್ತರ ಪಡೀಬೇಕು ಅಂತಾ ನನಗೆ ಗೊತ್ತಿದೆ!

by Shwetha
July 31, 2026
0

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯವೈಖರಿ ಮತ್ತು ಸಿದ್ಧಾಂತದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಗುಡುಗಿದ್ದಾರೆ. ಕರ್ನಾಟಕದಲ್ಲಿ ಸಮವಸ್ತ್ರ ಧರಿಸಿ, ಕೈಯಲ್ಲಿ ಲಾಠಿ ಹಿಡಿದು ರಸ್ತೆಗಿಳಿಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram