ಜನಜಂಗುಳಿ ನಿಯಂತ್ರಿಸಲು ಬಂದ ಮ್ಯಾಜಿಸ್ಟ್ರೇಟ್ ಮತ್ತು ಚಾಲಕನ ಮೇಲೆ ಮುಗಿಬಿದ್ದ ಸ್ಥಳೀಯರು. ಕಲಬುರಗಿ ನಗರದ ಖಾದ್ರಿ ಚೌಕ್ ಬಳಿ ಘಟನೆ. ರಂಜಾನ್ ನಿಮ್ಮಿತ್ತ ನಿನ್ನೆ ಸಂಜೆ ಹಣ್ಣು ಖರೀಧಿಸಲು ಏಕಾಏಕಿ ರಸ್ತಗಳಿದ್ದಿದ್ದ ಖಾದ್ರಿ ಚೌಕ್ನ ನೂರಾರು ನಿವಾಸಿಗಳು. ಈ ವೇಳೆ ಅದೇ ರಸ್ತೆಯಲ್ಲಿ ಖಾಸಗಿ ಕಾರಿನಲ್ಲಿ ಬರ್ತಿದ್ದ ಮ್ಯಾಜಿಸ್ಟ್ರೇಟ್ ಮತ್ತು ಚಾಲಕ. ಜನಜಂಗುಳಿಯನ್ನ ಚದುರಿಸಲು ಹೋಗಿದ್ದ ಚಾಲಕ ಹಾಗೂ ಮ್ಯಾಜಿಸ್ಟ್ರೇಟ್ ಮೇಲೆ ಬಡಗಿಯಿಂದ ಹಲ್ಲೆಗೆ ಯತ್ನಿಸಿದ ಸ್ಥಳೀಯರು. ಘಟನೆ ನಡೆದ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ ಕೊರೊನಾ ಪಾಸಿಟಿವ್ ಕೆಸ್ ವ್ಯಕ್ತಿ ವಾಸಿಸುತ್ತಿದ್ದ ಬಡಾವಣೆ. ಈ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪ್ರದೇಶವನ್ನ ಈಗಾಗಲೇ ಸೀಲ್ಡೌನ್ ಮಾಡಿರುವ ಜಿಲ್ಲಾಡಳಿತ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನಂತರ ಪರಿಸ್ಥಿತಿ ತಿಳಿ. ಕೊರೋನಾ ನಿಯಂತ್ರಣಕ್ಕೆ ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಜಿಲ್ಲಾಡಳಿತದಿಂದ ನೇಮಕವಾಗಿರುವ ಮ್ಯಾಜಿಸ್ಟ್ರೇಟ್. ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು
ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ
ಬಳ್ಳಾರಿ: ಕೆಪಿಎಸ್ಸಿ ಹುದ್ದೆ ನೇಮಕಾತಿ ಹಗರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳ ಸುರಿಮಳೆಯೇ ಶುರುವಾಗಿದೆ. ಈ ಹಗರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕೈವಾಡವಿದೆ...








