ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಇಂದು ನಾಗರಪಂಚಮಿ ವಿಶೇಷ ದಿನದಂದು ಮರೆಯದೇ ಈ ಕೆಲಸ ಮಾಡಿರಿ ನಿಮ್ಮ ಅದೃಷ್ಟ ಬದಲಾಗುತ್ತೆ

Shwetha by Shwetha
August 13, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology nagara panchami importance
Share on FacebookShare on TwitterShare on WhatsappShare on Telegram

ಇಂದು ನಾಗರಪಂಚಮಿ ವಿಶೇಷ ದಿನದಂದು ಮರೆಯದೇ ಈ ಕೆಲಸ ಮಾಡಿರಿ ನಿಮ್ಮ ಅದೃಷ್ಟ ಬದಲಾಗುತ್ತೆ

ನಮಸ್ಕಾರ ಬಂಧುಗಳೇ ಶ್ರಾವಣ ಮಾಸದಲ್ಲಿ ಬರುವ ಮೊದಲ ಹಬ್ಬ ಎಂದರೆ ಅದು ನಾಗರಪಂಚಮಿ, ಎಲ್ಲರಿಗೂ ತಿಳಿದಿರುವ ಹಾಗೆ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಪ್ರತಿ ವರ್ಷ ನಾಗರ ಪಂಚಮಿಯನ್ನು ಆಚರಿಸಲಾಗುತ್ತದೆ, ಈ ವರ್ಷ ನಾಗರ ಪಂಚಮಿ ಆಗಸ್ಟ್ 13ರಂದು ಬಂದಿದ್ದು ಪ್ರತಿಯೊಬ್ಬರೂ ಬಹಳ ಶ್ರದ್ಧೆ ಹಾಗೂ ಭಕ್ತಿಯಿಂದ ಆಚರಿಸುತ್ತಾರೆ.

Related posts

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

March 11, 2026
ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

March 11, 2026

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Saakshatv astrology nagara panchami importance
ನಾಗರ ಪಂಚಮಿಯ ದಿನ ಸರ್ಪದ ಪೂಜೆಯು ವಿಶೇಷವಾಗಿದ್ದು, ಇದರ ಪೂಜೆಗೆ ಕೆಲವೊಂದು ನಿರ್ದಿಷ್ಟ ನಿಯಮಗಳನ್ನು ಪಾಲಿಸಬೇಕು.

ಒಂದು ವೇಳೆ ಪೂಜೆಯಲ್ಲಿ ಏನಾದರೂ ದೋಷಗಳು ಆದರೆ ನಾಗದೋಷ ಸುತ್ತಿಕೊಳ್ಳುವುದು ಎಂಬ ಭಯ ಕೆಲವರಲ್ಲಿದೆ, ಆದ್ದರಿಂದ ನಾಗರ ಪಂಚಮಿಯಂದು ಯಾವುದನ್ನು ಮಾಡಿದರೆ ಒಳಿತು, ಯಾವುದನ್ನು ಮಾಡಬಾರದು ಎಂಬ ಮಾಹಿತಿಯನ್ನು ನಾವು ನಿಮಗೆ ಇಂದು ತಿಳಿಸಿ ಕೊಡುತ್ತೇವೆ

ಮೊದಲನೆಯದಾಗಿ ನಾಗರ ಪಂಚಮಿಯಂದು ಉಪವಾಸವನ್ನು ಮಾಡಿದರೆ ಒಳ್ಳೆಯದು ಏಕೆಂದರೆ ಇದು ಹಾವಿನ ಕಡಿತದ ಅಪಾಯದಿಂದ ರಕ್ಷಣೆಯನ್ನು ನೀಡುತ್ತದೆ,

ಯಾವುದೇ ಆಹಾರ ಸೇವಿಸದೇ ಶ್ರದ್ಧೆ ಹಾಗೂ ಭಕ್ತಿಯಿಂದ ಉಪವಾಸ ಕೈಗೊಂಡರೆ ಹಾವಿನಿಂದ ಯಾವುದೇ ರೀತಿಯ ತೊಂದರೆಗಳು ನಮಗೆ ಎದುರಾಗುವುದಿಲ್ಲ ಎಂಬ ನಂಬಿಕೆ ವಿಶೇಷವಾಗಿ ಇದೆ.

ಇನ್ನು ನಾಗ ದೇವರುಗಳಿಗೆ ಹಾಲು, ಸಿಹಿ, ಹೂವುಗಳನ್ನು ಅರ್ಪಿಸಿ, ಪೂಜೆಯನ್ನು ಮಾಡಬೇಕು, ಆದರೆ ಯಾವುದೇ ಕಾರಣಕ್ಕೂ ಹಾಲನ್ನು ಸರ್ಪಗಳ ಹುತ್ತಗಳಿಗೆ ಸುರಿಯುವ ಬದಲು ಅರ್ಪಿಸಿದರೆ ಉತ್ತಮ, ಯಾಕೆಂದರೆ ನೀವು ಹಾಲನ್ನು ಹುತ್ತದ ಒಳಗೆ ಸುರಿಯುವುದರಿಂದ ಹಾವಿಗೂ ಕಷ್ಟವಾಗುವುದು,

ಆದ್ದರಿಂದ ಮಣ್ಣಿನ ಮೂರ್ತಿಗೆ ಅಥವಾ ಹಾವಿನ ಲೋಹದ ಶಿಲ್ಪಕ್ಕೆ ಹಾಲನ್ನು ಅರ್ಪಿಸಿದರೆ ಬಹಳ ಒಳ್ಳೆಯದು, ಸಾಂಕೇತಿಕವಾಗಿ ಹಾವುಗಳಿಗೆ ಹಾಲನ್ನು ನೀಡುವುದರಿಂದ ನಾವು ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಇರಲು ಕಲಿಯಬೇಕು ಎಂದು ಸೂಚಿಸುತ್ತದೆ.

ಇನ್ನು ನಾಗರ ಪಂಚಮಿ ದಿನದಂದು ರುದ್ರಾಭಿಷೇಕ ಮಾಡಿದರೆ ಬಹಳ ಒಳ್ಳೆಯದು, ಶ್ರಾವಣ ಮಾಸದಲ್ಲಿ ಶಿವನನ್ನು ಮೆಚ್ಚಿಸಲು ಮತ್ತು ಶಿವನ ಆಶೀರ್ವಾದ ಪಡೆಯಲು ಇದು ಒಂದು ಉತ್ತಮ ಮಾರ್ಗವಾಗಿದೆ, ಆದಾಗ್ಯೂ,

ನಂಬಿಕೆ ಮತ್ತು ಭಕ್ತಿ ಅತ್ಯಂತ ಮುಖ್ಯವಾದದ್ದು. ಇನ್ನು ನಾಗರ ಪಂಚಮಿಯಂದು ನಾಗದೇವನಿಗೆ ಸಂಬಂಧಿಸಿದ ಮಂತ್ರಗಳನ್ನು ಪಠಿಸಿದರೆ ವಿಶೇಷವಾದ ಫಲಗಳು ದೊರೆಯುತ್ತವೆ, ಜೊತೆಗೆ ಮಹಾ ಮೃತ್ಯುಂಜಯ ಮಂತ್ರವನ್ನು ಪಠಿಸುವುದು ಒಳ್ಳೆಯದು,

ದೇವಸ್ಥಾನಗಳಿಗೆ ಭೇಟಿ ನೀಡಿ ಅಥವಾ ಮನೆಯಲ್ಲಿಯೇ ನಾಗದೇವರ ಪೂಜೆ ಮಾಡಿ, ಮಂತ್ರಗಳನ್ನು ಪಠಿಸಬಹುದು, ಅದರಲ್ಲಿಯೂ ಉಪವಾಸ ಕೈಗೊಂಡು ಮಂತ್ರ ಪಠಿಸಿದರೆ ವಿಶೇಷವಾದ ಉತ್ತಮ ಫಲಗಳು ಲಭಿಸುತ್ತವೆ. ಇನ್ನು ಯಾವುದೇ ಕಾರಣಕ್ಕೂ ನಾಗಪಂಚಮಿಯ ದಿನ ಈ ಕೆಲಸಗಳನ್ನು ಮಾಡಬಾರದು

ಅವು ಯಾವುವು ಎಂದರೆ ನಾಗ ಪಂಚಮಿ ದಿನದಂದು ಭೂಮಿಯನ್ನು ಉಳುಮೆ ಮಾಡುವಂತಹ ಕೆಲಸಗಳನ್ನು ಮಾಡಬಾರದು, ಏಕೆಂದರೆ ಅದು ಭೂಮಿಯಲ್ಲಿ ವಾಸಿಸುವ ಹಾವುಗಳಿಗೆ ಹಾನಿ ಮಾಡಬಹುದು ಅಥವಾ ಸಾವಿಗೆ ಕಾರಣವಾಗಬಹುದು.

ಇನ್ನು ಈ ದಿನ ಮರಗಳನ್ನು ಕತ್ತರಿಸಬಾರದು ಏಕೆಂದರೆ ಅದು ಮರದ ಮೇಲೆ ವಾಸಿಸುವ ಸರ್ಪಗಳಿಗೆ ಹಾನಿಯಾಗಬಹುದು. ಇನ್ನು ನಾಗರ ಪಂಚಮಿಯಂದು ಕಬ್ಬಿಣದ ಪಾತ್ರೆಯಲ್ಲಿ ಆಹಾರವನ್ನು ತಯಾರಿಸ ಬಾರದು ಎಂದು ಹೇಳಲಾಗುತ್ತದೆ.
Saakshatv astrology nagara panchami importance
ನೊಂದ ಜನರ ಪಾಲಿಗೂಂದು ಸುವರ್ಣಾವಕಾಶ ಶ್ರೀ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ಕ್ಷೇತ್ರ ದಕ್ಷಿಣ ಕನ್ನಡ ಕೇರಳ ಉತ್ತರ ಕರ್ನಾಟಕದ ಸುಪ್ರಸಿದ್ಧ ವಂಶಪಾರಂಪರ್ಯ ಜ್ಯೋತಿಷ್ಯರು ಜ್ಯೋತಿಷ್ಯ ವಿದ್ವಾನ್ ಜ್ಞಾನೇಶ್ವರ್ ರಾವ್ 8548998564 ಬ್ರಾಹ್ಮಣ ಹಿರಿಯ ಗುರುಗಳಿಂದ ಗುರು ದೀಕ್ಷೆ ಪಡೆದ ವೇದ ಬ್ರಹ್ಮಣರು ಹಸ್ತರೇಖೆ, ಕವಡೆ ಪ್ರಶ್ನೆ, ಜಾತಕ ,ತಾಳೆಗರಿ ನೋಡಿ ಸಂಪೂರ್ಣ ಭವಿಷ್ಯ ನುಡಿಯುತ್ತಾರೇ ವಿದ್ಯಾಭ್ಯಾಸ , ಉದ್ಯೋಗ, ವಿವಾಹಯೋಗ,ಆರೋಗ್ಯ ತೊಂದರೆ, ಗಂಡ ಹೆಂಡತಿ ಜಗಳ, ಸಂತಾನ, ಶತ್ರುಕಾಟ,ಲಕ್ಷ್ಮಿಕಟಾಕ್ಷ, ಮಾನಸಿಕ ಚಿಂತೆ,ಪ್ರೇಮ ಕಲಹ ,ನಂಬಿದಲ್ಲಿ ಮೋಸ ,ಮಾಂತ್ರಿಕ ಪ್ರಯೋಗ ಹತ್ತು-ಹಲವಾರು ಸಮಸ್ಯೆಗಳಿದ್ದರೂ ಪರಿಹಾರ ಶತಃಸಿದ್ದ 8548998564

ಇನ್ನು ನಾಗರ ಪಂಚಮಿಯ ದಿನ ವಿಶೇಷವಾಗಿ ಯಾವುದೇ ಹಾವುಗಳಿಗೆ ಅಥವಾ ಇತರ ಯಾವುದೇ ಜೀವಿಗಳಿಗೆ ಹಾನಿ ಮಾಡಬಾರದು, ಇದರಿಂದ ದೋಷಗಳು ಉಂಟಾಗುತ್ತದೆ ಎಂದು ಹೇಳಲಾಗುತ್ತದೆ. ಈ ರೀತಿಯಾಗಿ ನಾಗರಪಂಚಮಿಯನ್ನು ಆಚರಿಸಿದರೆ ಹಾವಿಗೆ ಸಂಬಂಧಿಸಿದಂತಹ ದೋಷಗಳು ನಿವಾರಣೆಯಾಗುತ್ತದೆ, ವಿಶೇಷವಾದ ಫಲಗಳು ಲಭಿಸುತ್ತವೆ.

Tags: Saakshatv astrology nagara panchami
ShareTweetSendShare
Join us on:

Related Posts

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಆರೆಸೆಸ್ಸ್ ನಿಷೇಧಿಸಲು ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ

by Shwetha
March 11, 2026
0

ಆರೆಸೆಸ್ಸ್ ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ : ಸಚಿವ ಸತೀಶ್ ಜಾರಕಿಹೊಳಿ ಅವರ ಖಡಕ್ ನುಡಿ ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರೆಸೆಸ್ಸ್) ಯಾರೂ ನಿಷೇಧ ಮಾಡಿಲ್ಲ ಹಾಗೂ...

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

by Shwetha
March 11, 2026
0

ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಯನ್ನು ಅಡ್ಡಿಪಡಿಸುವ ಪ್ರಯತ್ನ ಮಾಡಿದರೆ ಇರಾನ್ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು...

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್: ಮೃತರ ಖಾತೆಗೆ ₹12 ಕೋಟಿ ಜಮೆ

by Shwetha
March 11, 2026
0

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಗಂಭೀರ ಅಕ್ರಮ ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರವೇ ಸುಮಾರು 5,327 ಫಲಾನುಭವಿಗಳು ಮೃತಪಟ್ಟಿದ್ದರೂ, ಅವರ ಸಾವಿನ ಮಾಹಿತಿ ವ್ಯವಸ್ಥೆಯಲ್ಲಿ...

ಟಿ20 ವಿಶ್ವಕಪ್ ಟ್ರೋಫಿ ದೇಶಕ್ಕಾ ಅಥವಾ ಧರ್ಮಕ್ಕಾ: ಕೀರ್ತಿ ಆಜಾದ್ ಪ್ರಶ್ನೆಗೆ ಗರಂ ಆದ ಇಶಾನ್ ಕಿಶನ್

ಟಿ20 ವಿಶ್ವಕಪ್ ಟ್ರೋಫಿ ದೇಶಕ್ಕಾ ಅಥವಾ ಧರ್ಮಕ್ಕಾ: ಕೀರ್ತಿ ಆಜಾದ್ ಪ್ರಶ್ನೆಗೆ ಗರಂ ಆದ ಇಶಾನ್ ಕಿಶನ್

by Shwetha
March 11, 2026
0

2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಐತಿಹಾಸಿಕ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 11, 2026
0

ದಿನ ಭವಿಷ್ಯ: 11-03-2026 * ಮೇಷ ರಾಶಿ (Aries) ಇಂದು ನಿಮಗೆ ಮಿಶ್ರ ಫಲ. ನಿಮ್ಮ ರಾಶಿಯವರಿಗೆ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ವೃತ್ತಿ ಕ್ಷೇತ್ರದಲ್ಲಿ ಬದಲಾವಣೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram