ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಂಬಿದ ಭಕ್ತರ ಆಪದ್ಬಾಂಧವ ಅಂಜನಿ ಪುತ್ರ ಸ್ವಾಮಿಯ ಆರ್ಶೀವಾದದ ಕೃಪಾ ಕಟಾಕ್ಷದಿಂದ 4ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ ನೀವೇ ಅದೃಷ್ಟವಂತರು

admin by admin
August 17, 2021
in Astrology, Newsbeat, ಜ್ಯೋತಿಷ್ಯ
Hanuman
Share on FacebookShare on TwitterShare on WhatsappShare on Telegram

ನಂಬಿದ ಭಕ್ತರ ಆಪದ್ಬಾಂಧವ ಅಂಜನಿ ಪುತ್ರ ಸ್ವಾಮಿಯ ಆರ್ಶೀವಾದದ ಕೃಪಾ ಕಟಾಕ್ಷದಿಂದ 4ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ ನೀವೇ ಅದೃಷ್ಟವಂತರು

ಎಲ್ಲರಿಗೂ ನಮಸ್ಕಾರ, ಇಂದೂ ಭಯಂಕರ ಶುಭ ಮಂಗಳವಾರ ಈ ನಾಲ್ಕು ರಾಶಿಯವರಿಗೆ ಆಂಜನೇಯ ಸ್ವಾಮಿಯ ಕೃಪೆ ಸಿಗಲಿದೆ. ಇನ್ನು ಮುಂದೆ ಕೃಪೆಗೆ ಪಾತ್ರರಾಗಬಹುದು ಕೆಟ್ಟ ಕಾಟಗಳು ನಿವಾರಣೆಯಾಗುತ್ತದೆ ಅದೃಷ್ಟವು ನಿಮ್ಮನ್ನು ಕುಲಾಯಿಸುತ್ತದೆ. ಹಾಗಾದರೆ ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ ಅದಕ್ಕೂ ಮುನ್ನ ನೀವು ಕೂಡ ಅಂಜನಿ ಪುತ್ರ ಹನುಮಾನ್ ಭಕ್ತರಾಗಿದ್ದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.

Related posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

July 29, 2026
sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026

ಪಂಡಿತ್ ಜ್ಞಾನೇಶ್ವರ್ ರಾವ್ ಅವರು ಈಗಾಗಲೇ ಹಲವು ರೀತಿಯ ಬಲಿಷ್ಠ ಪೂಜೆಗಳಿಂದ ಮತ್ತು ನಿಖರವಾದ ಜ್ಯೋತಿಷ್ಯ ಶಾಸ್ತ್ರದಿಂದ ಸಾವಿರಾರು ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಿದ್ದಾರೆ, ನಿಮ್ಮ ಸಮಸ್ಯೆಗಳು ಎಷ್ಟೇ ಕಷ್ಟಕರ ರೀತಿಯಲ್ಲಿ ಇರಲಿ ಒಮ್ಮೆ ಕರೆ ಮಾಡಿರಿ 8548998564

ಶ್ರೀ ಅಂಜನಿ ಪುತ್ರ ಹನುಮಾನ್ ಕೃಪಾಕಟಾಕ್ಷ ಪಡೆಯುತ್ತಿರುವ ಮೊದಲನೇ ರಾಶಿ ಯಾವುದು ಎಂದರೆ ಕನ್ಯಾ ರಾಶಿ ಈ ರಾಶಿಯವರು ಪ್ರತಿಭಾವಂತರು ಇವರು ಎಷ್ಟೇ ಕಷ್ಟ ಬಂದರೂ ಎದುರಿಸುವ ಸಾಮರ್ಥ್ಯ ಇರುತ್ತದೆ. ಇವರಿಗೆ ಧರ್ಮಸ್ಥಳ ಮಂಜುನಾಥ ಕೃಪೆ ಇರುವುದರಿಂದ ವೃತ್ತಿಯಲ್ಲಿ ಯಶಸ್ಸನ್ನು ಸಾಧಿಸುತ್ತಾರೆ. ಯಾರಿಂದಲೂ ಸಲಹೆ ಮತ್ತು ಸೂಚನೆ ತೆಗೆದುಕೊಳ್ಳಲು ಇವರಿಗೆ ಕಷ್ಟ ಆಗುವುದಿಲ್ಲ ಈ ರಾಶಿಯವರು ಪ್ರತಿಯೊಂದು ಕೆಲಸವನ್ನು ತಾವೇ ಮಾಡಬೇಕು ಎಂದು ಭಾವವನ್ನು ಹೊಂದಿರುವವರು ಹಾಗೆ ಇವರಿಗೆ ಮಂಜುನಾಥನ ದಿವ್ಯ ದೃಷ್ಟಿಯು ಬಿಳುತ್ತದೆ.

ಎರಡು ಮತ್ತು ಮೂರನೇಯದಾಗಿ ಮಕರ ರಾಶಿ ಮತ್ತು ಮೇಷ ರಾಶಿ ಈ ರಾಶಿಯವರಿಗೆ ಏನೇ ಕಷ್ಟ ಬಂದರೂ ಒಮ್ಮೆ ಮುತ್ತುರಾಯನಾದ ಆಂಜನೇಯ ಸ್ವಾಮಿಗೆ ಕಣ್ಣು ಮುಚ್ಚಿ ಪ್ರಾರ್ಥನೆ ಮಾಡುವುದರಿಂದ ಎಲ್ಲಾ ಕಷ್ಟಗಳು ನಿವಾರಣೆಯಾಗಲಿದೆ. ನಿಮಗೆ ತೊಂದರೆ ಕೊಡುವವರನ್ನು ಯಾವುದೇ ಕಾರಣಕ್ಕೂ ಹತ್ತಿರ ಸೇರಿಸಿಕೊಳ್ಳಬೇಡಿ ಅವರ ಸಹವಾಸವನ್ನು ಬಿಟ್ಟು ಬಿಡಿ ದೂರ ಪ್ರಯಾಣ ಮಾಡುವವರು ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ಸಂಗಾತಿಯ ಮನಸ್ಸಿನ ಮಾತುಗಳನ್ನು ಅರ್ಥ ಮಾಡಿಕೊಳ್ಳುತ್ತಿರ ಉದ್ಯೋಗ ಸಿಕ್ಕ ನಂತರ ತಪ್ಪದೇ ಹನುಮಂತನ ಸನ್ನಿಧಾನಕ್ಕೆ ಬೇಟ್ಟಿ ನೀಡಿ. ನಿರುದ್ಯೋಗಿಗಳಿಗೆ ಒಳ್ಳೆಯ ಉದ್ಯೋಗ ಸಿಗುತ್ತದೆ.

Hanuman astrology Saakshatv astrology hanuman mantraಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಕೊನೆಯದಾಗಿ ಸಿಂಹ ರಾಶಿ ಈ ರಾಶಿಯವರಿಗೆ ಅಂಜನಿ ಪುತ್ರ ಪವನು ಸುತನ ಕೃಪೆ ಇರುವುದರಿಂದ ಜೀವನದಲ್ಲಿ ಏನಾದರೂ ಒಂದು ಸಾಧನೆ ಮಾಡಲಿದ್ದಾರೆ. ನಿಮ್ಮ ಮನೆಯ ಶುಭ ಕಾರ್ಯಗಳು ನಡೆಯಲಿದ್ದು ನಿಮಗೆ ಸಂತಸ ತಂದುಕೊಡುತ್ತವೆ. ಆರೋಗ್ಯದ ಸಮಸ್ಯೆ ಇದ್ದರೆ ಚೇತರಿಕೆ ಕಾಣುತ್ತದೆ ಮಾನಸಿಕ ಚಿಂತೆಯಿಂದ ದೂರ ಇರುವುದು ಒಳ್ಳೆಯದು ಆತ್ಮೀಯರ ಜೊತೆ ವಿಷಯವನ್ನು ಹಂಚಿಕೊಳ್ಳುವುದು ಒಳ್ಳೆಯದು. ಮುಖ ಪ್ರಾಣಿಗಳಿಗೆ ತಿನಿಸುಗಳನ್ನು ಕೊಡಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ಓಂ ಹನುಮಂತಯಾ ನಮಃ ಎಂದು ಕಾಮೆಂಟ್ ಮಾಡಿ ಧನ್ಯವಾದಗಳು

Tags: #astrologybengalurudaily astrologydaily horoscope todayhoroscopejaihanumankarnatakakateelPandit Jnaneshwar Rao
ShareTweetSendShare
Join us on:

Related Posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram