ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವರಮಹಾಲಕ್ಷ್ಮಿ ವ್ರತಕ್ಕೆ ಭರ್ಜರಿ ಶಾಪಿಂಗ್ – ಹಬ್ಬದ ಸಂಭ್ರಮದಲ್ಲಿ ಕೊರೊನಾ ಮರೆತ ಜನ.. ಸಾಮಾಜಿಕ ಅಂತರ ಮಾಯ..!

Namratha Rao by Namratha Rao
August 20, 2021
in Newsbeat, State, ರಾಜ್ಯ
dasara fest
Share on FacebookShare on TwitterShare on WhatsappShare on Telegram

ವರಮಹಾಲಕ್ಷ್ಮಿ ವ್ರತಕ್ಕೆ ಭರ್ಜರಿ ಶಾಪಿಂಗ್ – ಹಬ್ಬದ ಸಂಭ್ರಮದಲ್ಲಿ ಕೊರೊನಾ ಮರೆತ ಜನ.. ಸಾಮಾಜಿಕ ಅಂತರ ಮಾಯ..!

ವರಮಹಾಲಕ್ಷ್ಮಿ ಹಬ್ಬಕ್ಕೆ ಜನರು ಭರ್ಜರಿ ಶಾಪಿಂಗ ನಲ್ಲಿ ತೊಡಗಿದ್ದಾರೆ. ಲಕ್ಷ್ಮಿ ಕೂರಿಸುವುದಕ್ಕೆ  ಸೀರಿ , ಹೂವು , ಹಣ್ಣು ಹಂಪಲು , ಸ್ವೀಟ್ಸ್ , ಇತರೇ ಹಬ್ಬದ ವಸ್ತುಗಳ ಖರೀದಾರಿ ಬ್ಯುಸಿಯಲ್ಲಿರುವ ಜನರು ಕೊರೊನಾ ಸೋಂಕನ್ನೇ ಮರೆತುಹೋಗಿರುವಂತೆ ಕಾಣ್ತಿದೆ.. ಬೆಂಗಳೂರಿನ ಎಲ್ಲಾ ಮಾರುಕಟ್ಟೆಗಳಲ್ಲಿ ಎಲ್ಲಿ ನೋಡಿದ್ರೂ ಜನರೇ ಜನರು ತುಂಬಿ ತುಳುಕುತ್ತಿದ್ದಾರೆ.. ಭರ್ಜರಿ ವ್ಯಾಪಾರ ಮಾಡ್ತಿದ್ದಾರೆ.. ಆದ್ರೆ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಮಾಸ್ಕ್ ಧರಿಸದೇ ಕೊರೊನಾ ಲೆಕ್ಕಿಸದೇ ಶಾಪಿಂಗ್ ನಲ್ಲಿಯೇ ತಲ್ಲೀನರಾಗಿರೋದು  ಗಲ್ಲಿ ಮಾರ್ಕೆಟ್ ಗಳಿಂದ ಹಿಡಿದು ರಾಜ್ಯಾದ್ಯಂತ ಪ್ರಮುಖ ಮಾರ್ಕೆಟ್ ಗಳಲ್ಲಿಯೂ ಇದು ಸರ್ವೇ ಸಾಮಾನ್ಯವಾಗಿದೆ.. ಪ್ರತಿ ಬಾರಿಯು ನಮ್ಮಲ್ಲಿ ಪ್ರತಿ ಹಬ್ಬಕ್ಕೂ ಜನರು ಹೀಗೆಯೇ ಮುಗಿ ಬಿದ್ದು ಶಾಪಿಂಗ್ ಮಾಡ್ತಾರೆ.. ಆದ್ರೆ ಕಳೆದ 2 ವರ್ಷಗಳಿಂದ ಸಮಯ ಬದಲಾಗಿದೆ.. ಕೊರೊನಾ ಟೈಮ್ ಅನ್ನೋದನ್ನ ಜನರು ಮರೆಯುತ್ತಿರೋದು ಮುಂದೆ ದೊಡ್ಡ ಗಂಡಾಂತರದ ೆಚ್ಚರಿಕೆಯ ಗಂಟೆಯಾಗಿದೆ.vara mahalakshmi saakshatv

Related posts

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

July 3, 2026
ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

July 3, 2026

ಮೂರನೇ ಅಲೆ ಬಗ್ಗೆ ತಜ್ಞರು ಒಂದೆಡೆ ಎಚ್ಚರಿಕೆ ನೀಡಿದ್ದಾರೆ.. ಮತ್ತೊಂದೆಡೆ ಸರ್ಕಾರ ಮಾರ್ಗಸೂಚಿಯನ್ನೇನೋ ಬಿಡುಗಡೆ ಮಾಡಿ ಸಾಮಾಜಿಕ ಅಂತರ ಮಾಸ್ಕ್ ಕಡ್ಡಾಯಗೊಳಿಸಿದೆ.. ಆದ್ರೆ ಜನರು ಇದಕ್ಕೇ ಕ್ಯಾರೇ ಅನ್ನದೇ  ಶಾಪಿಂಗ್ ಮಾಡ್ತಾ ಇದ್ದಾರೆ.. ಇದರ ಪರಿಣಾಮ ಮುಂದಿನ ದಿನಗಳಲ್ಲಿ ಭೀಕರವಾಗಿದ್ರೂ ಆಶ್ಚರ್ಯ ಪಡಬೇಕಾಗಿಲ್ಲ. ಅದ್ರಲ್ಲೂ ಸಿಲಿಕಾನ್ ಸಿಟಿಯಲ್ಲಂತೂ ಎಲ್ಲಿನೋಡಿದ್ರೂ ಮಾರುಕಟ್ಟೆಗಳಲ್ಲಿ ಗಿಜಿಗುಡುತ್ತಿರುವ ಜನರೇ ಜನರು. 6 ಫೀಟ್ ಅಂತರ ಕಾಯ್ದುಕೊಳ್ಳೋದಿರಲಿ.. 1 ಫೀಟ್ ಡಿಸ್ಟೆನ್ಸ್ ಕೂಡ ಇರುವುದು ಕಾಣಿಸುತ್ತಿಲ್ಲ.. ಹೀಗೆ ಸಾಪಿಂಗ್ ನಲ್ಲಿ ಜನರು ಬ್ಯುಸಿಯಿದ್ರೆ ವ್ಯಾಪಾರ ಮಾಡೋದ್ರಲ್ಲಿ ವ್ಯಾಪಾರಿಗಳು ಬ್ಯುಸಿಯಾಗಿದ್ದಾರೆ..

ಇನ್ನೂ ಕೊರೊನಾ ನಡುವೆಯೂ ಹಬ್ಬದ ಸಂಭ್ರಮದಲ್ಲಿ ಹೂವು ಕಾಯಿ , ಹಣ್ಣು ಹಂಪಲು , ಎಲೆ ಅಡಿಕೆ , ಸ್ವೀಟ್ಸ್ ಇಂದ ಹಿಡಿದು ಎಲ್ಲ ವಸ್ತುಗಳ ಬೆಲೆ ಗಗನಕ್ಕೇರಿದೆ.. ಆದ್ರೂ ಜನರು ಮುಗಿಬಿದ್ದು ಭರ್ಜರಿ ಶಾಪಿಂಗ್ ಮಾಡ್ತಾಯಿದ್ದಾರೆ.. ನಾಳೆ ಬಹುತೇಕ ಎಲ್ಲ ಮನೆಗಳಲ್ಲೂ ಲಕ್ಷ್ಮಿಯನ್ನೂ ಅದ್ಧೂರಿಯಾಗಿ ಅಲಂಕರಿಸಿ , ಪೂಜಿಸಿ ಆರಾಧನೆ ಮಾಡುತ್ತಾ ಮಹಿಳೆಯರು ಸಂಜೆ ಕಲರ್ ಫುಲ್ ಆಗಿ ಸೇರಿಯುಟ್ಟು ಎಡಿಯಾಗಿ ಮನೆಗೆ ಮನೆಗೆ ಹೋಗಿ ಅರಿಶಿಣ ಕುಂಕುಮ ತೆಗೆದುಕೊಂಡು ತಮ್ಮ ಮನೆಗೆ ಬರುವ ಮಹಿಳೆಯರಿಗೆ ಅರಿಶಿಣ ಕುಂಕುಮ ನೀಡಿ ಹಬ್ಬ ಮಾಡ್ತಾರೆ..

Tags: #Saaksha TVCovid19festivalkarnatakamarket rushmasksocial distanceVaramahalakshmi festival
ShareTweetSendShare
Join us on:

Related Posts

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

by Shwetha
July 3, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದ ತನಿಖೆಯಲ್ಲಿ ಹೊಸ ಮಾಹಿತಿಗಳು ಹೊರಬರುತ್ತಿದ್ದು, ಚಂಪತ್ ರಾಯ್ ಅವರು ಪೊಲೀಸರ ವಿಚಾರಣೆ ವೇಳೆ ಟಿನ್ನು ಯಾದವ್ ಪ್ರಮುಖ ಪಾತ್ರವಹಿಸಿದ್ದಾನೆ ಎಂದು ಹೇಳಿರುವುದಾಗಿ...

ಸಂಜು ಸ್ಯಾಮ್ಸನ್ ಫೇಲ್, ವೈಭವ್ ಔಟ್ – ಐರ್ಲೆಂಡ್ ಬೌಲರ್ ಗಳ ಪ್ಯಾಂಟ್ ಬಿಚ್ಚಿಸುತ್ತಿದ್ದ ಈ ಹುಡುಗ: ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿಶಾಸ್ತ್ರಿ ಗರಂ

ಸಂಜು ಸ್ಯಾಮ್ಸನ್ ಫೇಲ್, ವೈಭವ್ ಔಟ್ – ಐರ್ಲೆಂಡ್ ಬೌಲರ್ ಗಳ ಪ್ಯಾಂಟ್ ಬಿಚ್ಚಿಸುತ್ತಿದ್ದ ಈ ಹುಡುಗ: ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿಶಾಸ್ತ್ರಿ ಗರಂ

by Shwetha
July 3, 2026
0

ಲಂಡನ್: ಟೀಂ ಇಂಡಿಯಾದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರನ್ನು ಸತತವಾಗಿ ಬೆಂಚ್ ಕಾಯಿಸುತ್ತಿರುವುದಕ್ಕೆ ಭಾರತ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್...

2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ: ರಾಜೇಂದ್ರ ಪಾಲ್ ಗೌತಮ್

2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ: ರಾಜೇಂದ್ರ ಪಾಲ್ ಗೌತಮ್

by Shwetha
July 3, 2026
0

ಉತ್ತರ ಪ್ರದೇಶ ಕಾಂಗ್ರೆಸ್‌ನ ನೂತನ ಉಸ್ತುವಾರಿಯಾಗಿ ನೇಮಕಗೊಂಡಿರುವ ರಾಜೇಂದ್ರ ಪಾಲ್ ಗೌತಮ್ ಅವರು, 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಕಾಲಚಕ್ರ ಉರುಳುತ್ತಲೇ ಇರುತ್ತದೆ, ಮೇಲೆ ಹೋದವನು ಕೆಳಗೆ ಬರಲೇಬೇಕು: ಅಧಿಕಾರದ ಮದದಲ್ಲಿ ಮೆರೆಯಬೇಡಿ, ಪ್ರತಿ ಅಂತ್ಯಕ್ಕೂ ಒಂದು ಆರಂಭವಿದೆ – ಡಿಕೆಶಿಗೆ ಎಚ್‌ಡಿ ಕುಮಾರಸ್ವಾಮಿ ಖಡಕ್ ತಿರುಗೇಟು

by Shwetha
July 3, 2026
0

ಬೆಂಗಳೂರು: ರಾಜಕೀಯದಲ್ಲಿ ಯಾರೂ ಶಾಶ್ವತವಲ್ಲ, ಅಧಿಕಾರದ ಮದದಲ್ಲಿ ಮೆರೆಯುವವರಿಗೆ ಕಾಲವೇ ಉತ್ತರ ನೀಡಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram