ದ.ಕ ಜಿಲ್ಲೆಯ ಮೂರು ಪ್ರದೇಶಗಳು ಕಂಟೈನ್ ಮೆಂಟ್ ಝೋನ್ ಮುಕ್ತ. ಸೀಲ್ ಡೌನ್ ನಿಂದ ಬಂಟ್ವಾಳ ತಾಲೂಕಿನ. ಸಜಿಪನಡು, ಬೆಳ್ತಂಗಡಿ ತಾಲೂಕಿನ ಕರಾಯ ಮತ್ತು ಸುಳ್ಯದ ಅಜ್ಜಾವರ ಕಂಟೈನ್ ಮೆಂಟ್ ಮುಕ್ತ. ಕಳೆದ 28 ದಿನಗಳಲ್ಲಿ ಯಾವುದೇ ಪಾಸಿಟಿವ್ ಪತ್ತೆಯಾಗದಿರುವುದರಿಂದ ಮುಕ್ತ. ಸೀಲ್ ಡೌನ್ ನಿಂದ ಮುಕ್ತ ಆದ್ರು ಲಾಕ್ ಡೌನ್ ನಿರ್ಬಂಧ ಕಂಟಿನ್ಯೂ. ಸದ್ಯ ದ.ಕ ಜಿಲ್ಲೆಯಲ್ಲಿ ಎಂಟು ಪ್ರದೇಶಗಳು ಕಂಟೈನ್ ಮೆಂಟ್ ಝೋನ್.
ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ
ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಅತ್ಯಂತ ಸಂತಸದ ಸುದ್ದಿಯೊಂದು ಸಿಗುವ ಲಕ್ಷಣಗಳು ದಟ್ಟವಾಗಿವೆ. ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಕೇಂದ್ರ ಸರ್ಕಾರದ ಮಾದರಿಯಲ್ಲಿ...








