ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಟಿವಿ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತ

ವಿಜಯಪುರ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
November 23, 2024
in Politics, Mumbai Karnataka, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮುಂಬೈ ಕರ್ನಾಟಕ, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ವಿಜಯಪುರ: ಬಿಜೆಪಿ ಕಾರ್ಯಕರ್ತರೊಬ್ಬರ ಉಪಚುನಾವಣಾ ಫಲಿತಾಂಶಕ್ಕೆ ಬೇಸರ ವ್ಯಕ್ತಪಡಿಸಿ ಟಿವಿ ಒಡೆದು ಹಾಕಿರುವ ಘಟನೆ ನಡೆದಿದೆ.

ಈ ಘಟನೆ ವಿಜಯಪುರ (Vijayapura) ಜಿಲ್ಲೆಯ ಕೋಲ್ಹಾರ (Kolhar) ಪಟ್ಟಣದಲ್ಲಿ ನಡೆದಿದೆ. ರಾಜ್ಯದಲ್ಲಿ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. ಆದರೆ, ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಕೋಲ್ಹಾರ ಪಟ್ಟಣದ ನಿವಾಸಿ ಹಾಗೂ ಬಿಜೆಪಿ (BJP) ಕಾರ್ಯಕರ್ತರಾದ ವೀರಭದ್ರಪ್ಪ ಭಾಗಿ ಚುನಾವಣಾ ಫಲಿತಾಂಶ ಕಂಡು ಬೇಸರದಿಂದ ಟಿವಿ ಎಸೆದು ತಮ್ಮ ಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

December 6, 2025
ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

December 6, 2025

ರಾಜ್ಯದಲ್ಲಿ ಬಿಜೆಪಿ ನಾಯಕರ ನಡುವಿನ ಭಿನ್ನಮತದಿಂದಲೇ ಈ ಸೋಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನಾಯಕರ ನಡುವಿನ ಬಿರುಕು, ಕಾರ್ಯಕರ್ತರಲ್ಲಿ ಆಕ್ರೋಶ ಉಂಟಾಗುವಂತೆ ಮಾಡಿದೆ. ಬಿಜೆಪಿ ನಾಯಕರಲ್ಲಿ ಒಗ್ಗಟಿನ ಕೊರತೆಯಿಂದ ಈ ಹೀನಾಯ ಸೋಲಿಗೆ ಕಾರಣವಾಗಿದೆ. ಕೂಡಲೇ ವರಿಷ್ಠರು ಈ ಗುಂಪುಗಾರಿಕೆಯನ್ನು ಶಮನ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

 

Tags: A BJP worker who broke the TV and expressed his anger
ShareTweetSendShare
Join us on:

Related Posts

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

by Shwetha
December 6, 2025
0

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾದ ಟ್ರೇಲರ್ ಅದ್ದೂರಿಯಾಗಿ ಬಿಡುಗಡೆಯಾಗಿದ್ದು ಸಿನಿರಸಿಕರಿಂದ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ. ಮಿಲನ ಪ್ರಕಾಶ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ...

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

by Shwetha
December 6, 2025
0

ಬೆಂಗಳೂರು: ರಾಜ್ಯದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರನ್ನು ಆ ಸ್ಥಾನದಿಂದ ಕೆಳಗಿಳಿಸದಿದ್ದರೆ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದ ಸ್ಥಾನದಲ್ಲೇ ಇರಬೇಕಾಗುತ್ತದೆ ಎಂದು ಬೃಹತ್ ಮತ್ತು...

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 6, 2025
0

ಡಿಸೆಂಬರ್ 06, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು ಆದರೆ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

by Shwetha
December 5, 2025
0

ಬೆಂಗಳೂರು: ಕರ್ನಾಟಕದ ಲಕ್ಷಾಂತರ ಸರ್ಕಾರಿ ನೌಕರರ ಪಾಲಿಗೆ ಅತ್ಯಂತ ಮಹತ್ವದ ಮತ್ತು ಬಹುದಿನದ ನಿರೀಕ್ಷೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ನೌಕರರ ಬದುಕಿನ ಸಂಧ್ಯಾಕಾಲದ ಆರ್ಥಿಕ ಭದ್ರತೆಯ ಪ್ರಶ್ನೆಯಾಗಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram