ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ವ್ಯಕ್ತಿ ಬಲಿ

ಮಾಗಡಿ ರಸ್ತೆಯಲ್ಲಿ ನಡೆದ ಘಟನೆ

Author2 by Author2
December 20, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆ ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಹತ್ತಿರ ಈ ಘಟನೆ ನಡೆದಿದೆ. ನಿಂತಿದ್ದ ಲಾರಿಗೆ (Lorry) ಹಿಂಬದಿಯಿಂದ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Related posts

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

July 11, 2026
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

July 11, 2026

ಕಾರಿನಲ್ಲಿದ್ದ ಸಂತೋಷ್ ಸ್ಥಳದಲ್ಲಿಯೇ ಸಾವನ್ನಪ್ಪಿರುವ ವ್ಯಕ್ತಿ. ಸಾವನ್ನಪ್ಪಿದ ವ್ಯಕ್ತಿ, ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags: A car collided with a parked lorry; The person is the victim
ShareTweetSendShare
Join us on:

Related Posts

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

by Shwetha
July 11, 2026
0

ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ ಮತ್ತು ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಗಾನಕೋಗಿಲೆಯಾಗಿ ನೆಲೆಸಿದ್ದ ಎಸ್ ಜಾನಕಿ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ...

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

by Shwetha
July 11, 2026
0

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡುವ ವೇಳೆ ಹಣ ನೀಡುವಂತೆ ಯಾರಾದರೂ ಬೇಡಿಕೆ ಇಟ್ಟರೆ ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

by Shwetha
July 11, 2026
0

ಬೆಂಗಳೂರು: ರಾಜಧಾನಿಯ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮುಕ್ತಗೊಳಿಸಿ, ಸಿಲಿಕಾನ್ ಸಿಟಿಯನ್ನು ಪಾದಚಾರಿಗಳಿಗೆ ಸುರಕ್ಷಿತವಾಗಿಸಲು ಪಣತೊಟ್ಟಿರುವ ಸಚಿವ ಕೃಷ್ಣ ಬೈರೇಗೌಡರ ಬೆಂಬಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಧಾವಿಸಿದೆ....

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

by Shwetha
July 11, 2026
0

ಡಿ. ಕೆ. ಶಿವಕುಮಾರ್ ಅವರು, ರಾಜ್ಯದ ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ CCTV ಕ್ಯಾಮೆರಾಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸರ್ಕಾರದ ಪ್ರಕಾರ, ಭಕ್ತರ ಧಾರ್ಮಿಕ ಭಾವನೆಗಳ...

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

by Shwetha
July 11, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಮ್ಮಿಕೊಂಡಿರುವ ಜಿಲ್ಲಾ ಪ್ರವಾಸ ಮತ್ತು ಪ್ರಗತಿ ಪರಿಶೀಲನಾ ಸಭೆಗಳ ಹಿಂದೆ ದೊಡ್ಡ ರಾಜಕೀಯ ಸಂಚಿದೆ ಎಂದು ಕೇಂದ್ರ ಸಚಿವ ಹೆಚ್.ಡಿ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram