ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

4 ಕೈ, 4 ಕಾಲು, 4 ಕಿವಿ, 2 ಹೃದಯ ಇರುವ ಮಗು ಜನನ

ಜನಿಸಿದ 20 ನಿಮಿಷದ ಅಂತರದಲ್ಲಿ ಸಾವನ್ನಪ್ಪಿದ ಮಗು

Author2 by Author2
June 15, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನಾಲ್ಕು ಕೈ, ನಾಲ್ಕು ಕಾಲು ಮತ್ತು ನಾಲ್ಕು ಕಿವಿ ಹೊಂದಿರುವ ಹೆಣ್ಣು ಮಗುವೊಂದು ಬಿಹಾರದ ಸರನ್ ಖಾಸಗಿ ಆಸ್ಪತ್ರೆಯಲ್ಲಿ ಜನಿಸಿತ್ತು. ಈ ಮಗವನ್ನು ಕಂಡ ಆಸ್ಪತ್ರೆಯ ಸಿಬ್ಬಂದಿಯೇ ಒಂದು ಕ್ಷಣ ಆಶ್ಚರ್ಯ ವ್ಯಕ್ತಪಡಿಸಿದ್ದರು. ಈ ಘಟನೆ ಜೂನ್ 12ರಂದು ನಡೆದಿದ್ದು, ನವಜಾತ ಶಿಶು ಹುಟ್ಟಿದ 20 ನಿಮಿಷಗಳಲ್ಲಿಯೇ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.

ಪ್ರಿಯಾ ದೇವಿ ಎಂಬ ಮಹಿಳೆ ಈ ವಿಚಿತ್ರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಅಲ್ಲಿದ್ದ ಸಿಬ್ಬಂದಿಗಳು ಅಚ್ಚರಿಯಿಂದ ಬಂದು ಮಗು ನೋಡಿದ್ದಾರೆ. ಈ ಮಗುವನ್ನು ನೋಡುವುದಕ್ಕಾಗಿಯೇ ರಾತ್ರೋ ರಾತ್ರಿ ಆಸ್ಪತ್ರೆಯ ಎದುರು ಜನ ಸಾಗರವೇ ಹರಿದು ಬಂದಿತ್ತು.

Related posts

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

July 12, 2026
ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

July 11, 2026

ಆಸ್ಪತ್ರೆಯ ನಿರ್ದೇಶಕ ಡಾ.ಅನಿಲ್ ಕುಮಾರ್ ಪ್ರತಿಕ್ರಿಯಿಸಿದ್ದು, ಗರ್ಭಾಶಯದಲ್ಲಿ ಒಂದೇ ಅಂಡಾಶಯದಿಂದ ಎರಡು ಶಿಶುಗಳು ಹುಟ್ಟಿದಾಗ ಇಂತಹ ಮಕ್ಕಳು ಜನಿಸುತ್ತವೆ. ಈ ಕ್ರಿಯೆಯಲ್ಲಿ ಇಬ್ಬರು ಒಂದೇ ಸಮಯಕ್ಕೆ ಬೇರ್ಪಟ್ಟರೆ ಅವಳಿ ಮಕ್ಕಳು ಜನಿಸುತ್ತಾರೆ. ಹೆರಿಗೆಯ ಸಂದರ್ಭಲ್ಲಿ ಗರ್ಭಿಣಿಯರು ಇದರಿಂದ ಹಲವು ಸಮಸ್ಯೆ ಎದುರಿಸಬೇಕಾಗುತ್ತದೆ. ಸದ್ಯ ಶಸ್ತ್ರಚಿಕಿತ್ಸೆಯ ಮೂಲಕ ಹೆಣ್ಣು ಮಗು ಜನಿಸಿ, 20 ನಿಮಿಷಗಳಲ್ಲಿ ಮೃತಪಟ್ಟಿದೆ ಎಂದು ಹೇಳಿದ್ದಾರೆ.

Tags: 4 ears and 2 hearts4 legsA child is born with 4 hands
ShareTweetSendShare
Join us on:

Related Posts

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

by Shwetha
July 12, 2026
0

ವಾಷಿಂಗ್ಟನ್: ತನ್ನ ವಿರುದ್ಧ ಹತ್ಯೆ ಅಥವಾ ಹತ್ಯೆಗೆ ಸಣ್ಣ ಪ್ರಯತ್ನ ನಡೆದರೂ ಇರಾನ್ ದೇಶವನ್ನು ಸಂಪೂರ್ಣವಾಗಿ ನಾಶಮಾಡಿ ಧ್ವಂಸಗೊಳಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಂತ...

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

by Shwetha
July 11, 2026
0

ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ ಮತ್ತು ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಗಾನಕೋಗಿಲೆಯಾಗಿ ನೆಲೆಸಿದ್ದ ಎಸ್ ಜಾನಕಿ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ...

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

by Shwetha
July 11, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದ 12 ವರ್ಷದ ಬಾಲಕಿಯ ಮೇಲಿನ ಅಮಾನುಷ ಗ್ಯಾಂಗ್‌ರೇಪ್ ಮತ್ತು ಕೊಲೆ ಪ್ರಕರಣದ ಮುಖ್ಯ ಆರೋಪಿ ಪ್ರಭಾಸ್ ಮೊಂಡಲ್ ಈಗ ಇತಿಹಾಸ....

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

by Shwetha
July 10, 2026
0

ಡೊನಾಲ್ಡ್ ಟ್ರಂಪ್ ಅವರು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಇರಾನ್ ತನ್ನ ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಹೇಳಿದ್ದಾರೆ. ಇರಾನ್‌ಗೆ ನಾನೇ ನಂಬರ್-1 ಟಾರ್ಗೆಟ್. ಇರಾನ್ ನಾಯಕರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram