ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ; ಓರ್ವ ಸಾವು, 8 ಜನರ ಸ್ಥಿತಿ ಗಂಭೀರ

ಕೂಲಿ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ನಡೆದ ಘಟನೆ

Author2 by Author2
November 2, 2023
in Hale Mysore, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಚಿತ್ರದುರ್ಗ: ಲಾರಿಯೊಂದು ಟ್ರ್ಯಾಕ್ಟರ್ ನ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, 8 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೂಲಿ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 8 ಜನ ಗಂಭೀರವಾಗಿದ್ದಾರೆ. ಈ ಘಟನೆ ಹಿರಿಯೂರಿನ ಕೆ.ಆರ್ ಹಳ್ಳಿಯ ಹತ್ತಿರ ನಡೆದಿದೆ. ಮಂಜಣ್ಣ (45) ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಡಿಕೆ ಕೊಯ್ಯುವ ಕೆಲಸಕ್ಕೆಂದು 9 ಜನ ಕಾರ್ಮಿಕರು ಟ್ರಾಕ್ಟರ್‌ನಲ್ಲಿ ಹಿರಿಯೂರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

Related posts

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಡಿಕೆ ಶಿವಕುಮಾರ್ ಕನಸಿನ ಕಾವೇರಿ ಆರತಿ ಯೋಜನೆಗೆ ರೈತರ ತೀವ್ರ ವಿರೋಧ

June 8, 2025
ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

February 21, 2025

ಗಂಭೀರವಾಗಿ ಗಾಯಗೊಂಡಿದ್ದ ಮಂಜಣ್ಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. 8 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಲಾರಿ ಚಾಲಕನ ಅತೀ ವೇಗವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಿರಿಯೂರು ಗ್ರಾಮಾಂತರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: 8 people are in serious conditionA lorry collided with a tractor; One death
ShareTweetSendShare
Join us on:

Related Posts

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಡಿಕೆ ಶಿವಕುಮಾರ್ ಕನಸಿನ ಕಾವೇರಿ ಆರತಿ ಯೋಜನೆಗೆ ರೈತರ ತೀವ್ರ ವಿರೋಧ

by Shwetha
June 8, 2025
0

ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷಿ ಯೋಜನೆಗಳಾದ 'ಕಾವೇರಿ ಆರತಿ' ಮತ್ತು ಕೆಆರ್‌ಎಸ್‌ ಬಳಿ ನಿರ್ಮಾಣವಾಗಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ ಪ್ರಸ್ತಾಪಗಳು ರೈತರಿಂದ ತೀವ್ರ ವಿರೋಧಕ್ಕೆ ಗುರಿಯಾಗಿವೆ....

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

by Shwetha
February 21, 2025
0

ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ 1.94 ಕೋಟಿ ರೂಪಾಯಿಗಳ ಸಂಗ್ರಹಣೆ ನಡೆದಿದೆ. ಈ ಹಣವನ್ನು 28 ದಿನಗಳಲ್ಲಿ ಸಂಗ್ರಹಿಸಲಾಗಿದೆ, ಇದು ಮಾದಪ್ಪನಿಗೆ ಮತ್ತೊಮ್ಮೆ ಕೋಟ್ಯಧಿಪತಿಯಾಗುವ ಅವಕಾಶ...

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

by Shwetha
February 11, 2025
0

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಮತ್ತು ಲಾಠಿಚಾರ್ಜ್ ಸಂಬಂಧಿಸಿದ ಘಟನೆಗಳು 2025 ಫೆಬ್ರವರಿ 10ರಂದು ಸಂಭವಿಸಿವೆ. ಈ ಘಟನೆಗೆ ಕಾರಣವಾದ ಸಾಮಾಜಿಕ ಮಾಧ್ಯಮ...

ಬೆಂಗಳೂರು: ‘ಏರೋ ಇಂಡಿಯಾ 2025’ ಶೋಗೆ ಇಂದು ಚಾಲನೆ

ಇಂದಿನಿಂದ ಟಿ.ನರಸೀಪುರದಲ್ಲಿ ಕುಂಭಮೇಳ ಪ್ರಾರಂಭ: ತ್ರಿವೇಣಿ ಸಂಗಮದಲ್ಲಿ ಭಕ್ತರ ದಂಡು!!

by Shwetha
February 10, 2025
0

ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ಫೆಬ್ರವರಿ 10ರಿಂದ 3 ದಿನಗಳ ಕಾಲ ನಡೆಯಲಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳದ ಮಾದರಿಯಲ್ಲಿ...

ಮೈಸೂರಿನಲ್ಲಿ ಕೆಂಪೇಗೌಡರ ಪ್ರತಿಮೆ ತೆರವು!ತೀವ್ರ ವಿರೋಧ ಯಾಕೆ..?

ಮೈಸೂರಿನಲ್ಲಿ ಕೆಂಪೇಗೌಡರ ಪ್ರತಿಮೆ ತೆರವು!ತೀವ್ರ ವಿರೋಧ ಯಾಕೆ..?

by Shwetha
February 9, 2025
0

ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ಕೆಂಪೇಗೌಡ ವೃತ್ತದಲ್ಲಿ, ಆಲನಹಳ್ಳಿ ಒಕ್ಕಲಿಗ ಯುವಕರ ಸಂಘದ ಸದಸ್ಯರು ಶನಿವಾರ ಬೆಳಗಿನ 2 ಗಂಟೆಗೆ 10 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram