ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕುಟುಂಬಸ್ಥರೊಂದಿಗೆ ಹೋಟೆಲ್ ಗೆ ಊಟಕ್ಕೆ ಕುಳಿತಾಗಲೇ ಹೃದಯಾಘಾತಕ್ಕೆ ಬಲಿಯಾದ ವ್ಯಕ್ತಿ

ಕುಳಿತಲ್ಲಿಯೇ ಇಹಲೋಕ ತ್ಯಜಿಸಿದ ವ್ಯಕ್ತಿ

Author2 by Author2
June 15, 2024
in National, Viral News, ದೇಶ - ವಿದೇಶ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಮನುಷ್ಯನಿಗೆ ಸಾವು ಯಾವಾಗ ಬರುತ್ತದೆ ಎಂಬುವುದೇ ತಿಳಿಯುವುದಿಲ್ಲ. ಅದೆಲ್ಲ ದೇವರ ಇಚ್ಛೆ. ಇಲ್ಲೊಂದು ವಿಡಿಯೋ ಗಮನಿಸಿದರೆ, ಈ ಮಾತು ಸತ್ಯ ಎನಿಸುತ್ತದೆ.

ವ್ಯಕ್ತಿಯೊಬ್ಬರು ತನ್ನ ಕುಟುಂಬ ಸದಸ್ಯರೊಂದಿಗೆ ಹೋಟೆಲ್ ಬಂದು ಮಾತನಾಡುತ್ತ ಕುಳಿತುಕೊಂಡಿದ್ದರು. ಊಟ ಕೂಡ ಟೇಬಲ್ ಮೇಲೆ ಒಂದೊಂದಾಗಿ ಬರುತ್ತಿದ್ದವು. ಇನ್ನೇನು ಊಟ ಪ್ರಾರಂಭಿಸಬೇಕು ಅನ್ನುವಷ್ಟರಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ತುತ್ತಾಗಿದ್ದಾರೆ.

Related posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

August 15, 2026
ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

August 15, 2026

हार्ट अटैक से लोग लगातार मर रहे हैं लेकिन सरकार को इससे कोई फ़र्क़ नहीं पड़ता दिख रहा.

ये परिवार रेस्टोरेंट में खाना खाने गया था. पिता की हार्ट अटैक आया और मौत हो गई. pic.twitter.com/MlP6oEt5dv

— Priya singh (@priyarajputlive) June 12, 2024

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಿಯಾ ಸಿಂಗ್ (@priyarajputlive) ಎಂಬವರು ಈ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಕುಟುಂಬ ಸಮೇತ ರೆಸ್ಟೋರೆಂಟ್ ಗೆ ಬಂದಾಗ ಈ ಘಟನೆ ನಡೆದಿದೆ. ಈ ವಿಡಿಯೋ ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ.

Tags: A man died of a heart attack while sitting at a hotel for dinner with his family
ShareTweetSendShare
Join us on:

Related Posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

by Shwetha
August 15, 2026
0

ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

by Shwetha
August 15, 2026
0

ನವದೆಹಲಿ: ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರನ್ನು ಬಂಚ್ ಆಫ್ ಜೋಕರ್ಸ್ ಎಂದು ಜರಿದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್...

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by Shwetha
August 14, 2026
0

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನದ ಆರೋಪಗಳ ಕುರಿತು ವಿರೋಧ ಪಕ್ಷಗಳ ಪ್ರತಿಭಟನೆ ಮತ್ತು ಚರ್ಚೆಯಿಲ್ಲದೆ ಪ್ರಮುಖ ಮಸೂದೆಗಳ ಅಂಗೀಕಾರದ ಆರೋಪಗಳ...

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

by Shwetha
August 14, 2026
0

ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿ ತೆರಳಿದ ನಂತರ, ಆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram