ADVERTISEMENT
Tuesday, July 8, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಫುಡ್ ಪಾಯ್ಸನ್ ನಿಂದಾಗಿ ಕಣ್ಣು ಕಳೆದುಕೊಂಡ ವ್ಯಕ್ತಿ

ಚಿಕ್ಕೋಡಿ ತಾಲೂಕಿನಲ್ಲಿ ನಡೆದಿರುವ ಘಟನೆ

Author2 by Author2
August 30, 2023
in Mumbai Karnataka, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಮದುವೆ ಮನೆಯಲ್ಲಿ ಊಟ ಮಾಡಿ 100ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದಲ್ಲಿ ನಡೆದಿದೆ.

ಅಲ್ಲದೇ, ಓರ್ವ ವ್ಯಕ್ತಿ ದೃಷ್ಟಿ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಬಾಬಾ ಸಾಹೇಬ್ ಬೇಗ್(37) ದೃಷ್ಟಿ ಕಳೆದುಕೊಂಡ ವ್ಯಕ್ತಿ ಎನ್ನಲಾಗಿದ್ದು, ಸೋಮವಾರ ಊಟ ಮಾಡಿ ಮನೆಗೆ ಮರಳಿ ಹೋದ ನಂತರ ವಾಂತಿ ಭೇದಿ (Food Poison) ಕಾಣಿಸಿಕೊಂಡಿತ್ತು. ನಂತರ ಏಕಾಏಕಿ ದೃಷ್ಟಿಯೇ ಕಾಣದೆ ಕಂಗಾಲಾದ ಬಾಬಾಸಾಹೇಬ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Related posts

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

February 23, 2025
ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

February 23, 2025

ಈ ಕುರಿತು ಮಾತನಾಡಿದ ಬೆಳಗಾವಿಯ ಬಿಮ್ಸ್ ವೈದ್ಯಕೀಯ ಅಧೀಕ್ಷಕ ಎ.ಬಿ.ಪಾಟೀಲ್, ಫುಡ್‌ ಪಾಯಿಸನ್ ಆಗಿ ದೃಷ್ಟಿ ಹೋಗಿದೆ ಎಂದು ಹೇಳಿದ್ದಾರೆ. ಕಣ್ಣು ಫಂಡೋಸ್ಕೋಪಿಕ್ ಮಾಡಿ ನೋಡಿದಾಗ ನಾರ್ಮಲ್‌ ಇದೆ. ಯಾವ ಕಾರಣಕ್ಕೆ ದೃಷ್ಟಿ ಹೋಗಿದೆ ಎನ್ನುವುದು ನಿಖರವಾಗಿ ತಿಳಿದಿಲ್ಲ. ನೇತ್ರ ತಜ್ಞರು ಪರೀಕ್ಷಿಸಿದ್ದಾರೆ ಎಂದು ಹೇಳಿದ್ದಾರೆ.

 

Tags: A man who lost his eye due to food poisoning
ShareTweetSendShare
Join us on:

Related Posts

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

by Shwetha
February 23, 2025
0

ಬೆಳಗಾವಿಯಲ್ಲಿ ನಡೆದ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣವು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ, 20ಕ್ಕೂ ಹೆಚ್ಚು ಜನರ ಗುಂಪು ಕನ್ನಡ ಮಾತನಾಡಿದ...

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

by Shwetha
February 23, 2025
0

ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ, ಮತ್ತು ಮಹಾರಾಷ್ಟ್ರ-ಕರ್ನಾಟಕ ನಡುವಿನ ಬಸ್ ಸೇವೆ ಸ್ಥಗಿತಗೊಂಡಿದೆ. ಈ ಘಟನೆಗೆ ಕಾರಣವಾದುದು, ಕನ್ನಡ ಮಾತನಾಡಲು ನಿರಾಕರಿಸಿದ ಬಸ್ ಕಂಡಕ್ಟರ್ ಮೇಲೆ ಮರಾಠಿ...

ಮದ್ಯ ಸೇವಿಸಿದ ವಿಚಾರಕ್ಕೆ ಗಲಾಟೆ: ಪ್ರಿಯಕರ ಆತ್ಮಹತ್ಯೆ

ಮದ್ಯ ಸೇವಿಸಿದ ವಿಚಾರಕ್ಕೆ ಗಲಾಟೆ: ಪ್ರಿಯಕರ ಆತ್ಮಹತ್ಯೆ

by Author2
January 16, 2025
0

ಬಾಗಲಕೋಟೆ: ಮದ್ಯ ಸೇವಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಕರ ಹಾಗೂ ಪ್ರಿಯತಮೆ ಮಧ್ಯೆ ಗಲಾಟೆ ನಡೆದಿದ್ದು, ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ಬೀಳಗಿ (Bilagi)...

ವಿದ್ಯಾಕಾಶಿಗೆ ಪ್ರತ್ಯೇಕ ಪಾಲಿಕೆ: ಹರ್ಷ

ವಿದ್ಯಾಕಾಶಿಗೆ ಪ್ರತ್ಯೇಕ ಪಾಲಿಕೆ: ಹರ್ಷ

by Author2
January 2, 2025
0

ಬೆಂಗಳೂರು: ವಿದ್ಯಾಕಾಶಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಹುಬ್ಬಳ್ಳಿ (Hubballi) ಮಹಾನಗರ ಪಾಲಿಕೆಯಿಂದ ಧಾರವಾಡವನ್ನು (Dharwad) ಪ್ರತ್ಯೇಕಿಸಲಾಗಿದೆ. ಧಾರವಾಡ...

ನಾನು ಜಮೀರ್ ನನ್ನು ಕುಳ್ಳ ಅಂದಿಲ್ಲ, ಚನ್ನಪಟ್ಟಣ ಜನರ ಆಶೀರ್ವಾದವಾಗಿದೆ

ಕಾಂಗ್ರೆಸ್ ಸಮಾವೇಶ: ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

by Author2
December 26, 2024
0

ಮಂಡ್ಯ: ಕಾಂಗ್ರೆಸ್ ಮಾಡುತ್ತಿರುವ ಸಮಾವೇಶದ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram