ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಆರೋಗ್ಯವಂತ ಮಗುವಿಗಾಗಿ ಗರ್ಭಿಣಿ ಸ್ತ್ರೀಯರು ಕೇಳಲೇಬೇಕಾದ ಮಂತ್ರ.

admin by admin
December 8, 2025
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಆರೋಗ್ಯವಂತ ಮಗುವಿಗಾಗಿ ಗರ್ಭಿಣಿ ಸ್ತ್ರೀಯರು ಕೇಳಲೇಬೇಕಾದ ಮಂತ್ರ.

ಗರ್ಭಿಣಿ_ಸುರಕ್ಷಾ_ಮಂತ್ರ⁣
⁣
ಮಂತ್ರ: * ಓಂ ಗರ್ಭ ರಕ್ಷಕ ಶ್ರೀವಾಸುದೇವ ಮಂತ್ರ:
”ಓಂ ಅಂತಃಸ್ಥಃ ಸರ್ವಭೂತಾನಾಮಾತ್ಮಾ ಯೋಗೇಶ್ವರೋ ಹರಿಃ|
ಸ್ವಾಮಯ್ಯವೃಣೋದ್ ಗರ್ಭ ವೈರತ್ಯಾಃ ಕುರುತಂತ್ವೇ ಸ್ವಾಹಾ||”

Related posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

March 16, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

ಓದುಗರಲ್ಲಿ ವಿನಂತಿ ನಮ್ಮ ಹೆಸರು ,ಬರಹಗಳನ್ನು ಮತ್ತು ವಿಡಿಯೋಗಳನ್ನು ಬಳಿಸಿಕೊಂಡು ಕೆಲವು ನಕಲಿ ಜ್ಯೋತಿಷ್ಯರು ಫೇಸ್ ಬುಕ್, ಮತ್ತು ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ ವಂಚಿಸುತ್ತಿರುವುದನ್ನು ಕಂಡು ಬಂದಿರುತ್ತದೆ

ಹಾಗಾಗಿ ಓದುಗರ ವಿನಂತಿ ಈ ಕೆಳಕಂಡ  ನಂಬರ್ ಕರೆ ಮಾಡಿ ಮಾತ್ರ ಭೇಟಿ ಮಾಡತಕ್ಕದ್ದು ತಪ್ಪದೆ ಕರೆ ಮಾಡಿ
85489 98564
⁣
ವಿಧಾನ:⁣
⁣
ಈ ಮಂತ್ರವನ್ನು ಗರ್ಭಿಣಿ ಸ್ತ್ರೀ ಸ್ವತಃ ನಿಯಮಿತವಾಗಿ ಜಪಿಸಬೇಕು.⁣
⁣
ಅವಳು ಎಷ್ಟು ಹೆಚ್ಚು ಮಂತ್ರಜಪ ಮಾಡುತ್ತಾಳೆಯೋ, ಅಷ್ಟು ಪ್ರಸವ ಸಮಯದಲ್ಲಿ ನೋವು ಕಡಿಮೆ ಅನುಭವಿಸಬೇಕಾಗುತ್ತದೆ.⁣
⁣
ಇದರಿಂದ ಪ್ರಸವ ಸುಗಮ ಮತ್ತು ಸುಖಕರವಾಗಿ ನೆರವೇರುವ ಸಾಧ್ಯತೆ ಹೆಚ್ಚು.⁣
⁣
ಸೂಚನೆ:⁣
⁣
ಜಪ ಮಾಡುವಾಗ ಹೊಟ್ಟೆಗೆ ಒತ್ತಡವಾಗುವಂತೆ ಹೇಳಬಾರದು, ಲಘುವಾಗಿ ಸರಳವಾಗಿ ಹೇಳಬೇಕು.⁣
⁣
ಗರ್ಭಿಣಿಯು ಶಾಂತ ಮನಸ್ಸಿನಿಂದ, ಧ್ಯಾನದ ಸ್ಥಿತಿಯಲ್ಲಿ ಈ ಮಂತ್ರವನ್ನು ಪುನರಾವರ್ತಿಸಬೇಕು.⁣
⁣
ಪ್ರತಿದಿನ ಮಾಲೆ ಜಪ ಅಥವಾ ೧೦೮ ಬಾರಿ ಜಪ ಮಾಡುವುದು ಶ್ರೇಷ್ಠ. ಇದರಿಂದ ಮಾನಸಿಕ ಶಾಂತಿ ಮತ್ತು ಶಾರೀರಿಕ ಸೌಲಭ್ಯ ಉಂಟಾಗುತ್ತದೆ.⁣
⁣
ಶುಭ ಫಲ: ಪ್ರಸವ-ವೇದನೆಯ ನಿಯಂತ್ರಣ ಮತ್ತು ಸುರಕ್ಷಿತ ಪ್ರಸೂತಿ.
⁣
ಸೂಚನೆ:- ಇಲ್ಲಿ ಮಂತ್ರ ವಿಧಿ ಅಪೂರ್ಣವಾಗಿದೆ. ಸಂಪೂರ್ಣ ಮಂತ್ರ ಮತ್ತು ವಿಧಿಯನ್ನು ವೈಯಕ್ತಿಕವಾಗಿ ಸಂಪರ್ಕಿಸಿ, ವಿನಮ್ರವಾಗಿ ಸಮಸ್ಯೆ ನಿವೇದಿಸಿ, ಗೌರವಪೂರ್ವಕ ಸೂಕ್ತ ದಕ್ಷಿಣೆ ಪಾವತಿಸಿ ಗರ್ಭಿಣಿಯು ಮಾತ್ರ ಪಡೆಯಬಹುದು.⁣⁣

ಗರ್ಭರಕ್ಷಾ ಸೂತ್ರ ತಯಾರು ಮಾಡಿ ಧಾರಣೆ ಮಾಡಿಕೊಳ್ಳುವ ಇನ್ನೊಂದು ತಂತ್ರ ಕೂಡ ಇದೆ, ಅದನ್ನೂ ಮಾಡುವ ಶಕ್ತರು ಪಡೆಯಬಹುದು. ಇದನ್ನು ಹೇಳಿದ ವಿಧಿಯಲ್ಲಿ ಗಂಡನೇ ಮಂತ್ರ ಜಪಿಸಿ ರಕ್ಷಾ ಸೂತ್ರ ತಯಾರು ಮಾಡಿಕೊಂಡು ಪತ್ನಿಗೆ ತೊಡಿಸಬೇಕು.
⁣⁣
ವೈಯಕ್ತಿಕ ತಂತ್ರ ಸಾಧನೆಗಳ ಮಾರ್ಗದರ್ಶನ ಮತ್ತು ಜ್ಯೋತಿಷ್ಯ ವಿಮರ್ಶೆಗೆ ವೈಯಕ್ತಿಕ ಸಂದೇಶ ಕಳುಹಿಸಬಹುದು (ದಕ್ಷಿಣೆ ಅನ್ವಯ).

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Source: A mantra that pregnant women must recite for a healthy baby.
Via: A mantra that pregnant women must recite for a healthy baby.
Tags: #astrology#dailyastro#mangalaru#saakshatvkarnataka
ShareTweetSendShare
Join us on:

Related Posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

by admin
March 16, 2026
0

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ! ಸಂಪತ್ತು ವೃದ್ಧಿಗೆ ಕೇಸರಿ ಶುಕ್ರವಾರ ಮಹಾಲಕ್ಷ್ಮಿಗೆ ಶುಭ ದಿನ....

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram