Saturday, December 9, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಮೈದಾನದೊಳಗೆ ನುಗ್ಗಿದ ಪ್ಯಾಲೆಸ್ತೇನ್ ಬೆಂಬಲಿಗ

ಆಸ್ಟ್ರೇಲಿಯಾದಿಂದ ಬಂದಿದ್ದ ವ್ಯಕ್ತಿ

Honnappa Lakkammanavar by Honnappa Lakkammanavar
November 19, 2023
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಹಮದಾಬಾದ್‌: ಇಂದು ಭಾರತ ಹಾಗೂ ಆಸ್ಟ್ರೇಲಿಯಾ ಮಧ್ಯೆ ವಿಶ್ವಕಪ್ ಫೈನಲ್ ಪಂದ್ಯ ನಡೆಯುತ್ತಿದೆ. ಈ ವೇಳೆ ದೊಡ್ಡ ಭದ್ರತಾ ಲೋಪವಾಗಿದ್ದು ಪ್ಯಾಲೆಸ್ತೀನ್‌ ಬೆಂಬಲಿಗನೊಬ್ಬ (Palestine Supporters) ಕ್ರೀಡಾಂಗಣಕ್ಕೆ ನುಗ್ಗಿದ್ದು, ಆತನನ್ನು ನಂತರ ಬಂಧಿಸಲಾಗಿದೆ.

14ನೇ ಓವರ್‌ನಲ್ಲಿ ಮೈದಾನದ ಒಳಗಡೆ ಪ್ಯಾಲೆಸ್ತೀನ್‌ ಬೆಂಬಲಿಗ ನುಗ್ಗಿದ್ದಾನೆ. ನೇರವಾಗಿ ಕೊಹ್ಲಿ (Virat Kohli) ಬಳಿ ಹೋಗಿ ತಬ್ಬಿಕೊಳ್ಳಲು ಮುಂದಾಗಿದ್ದಾನೆ. ಪ್ಯಾಲೆಸ್ತೀನ್‌ ಮಾಸ್ಕ್‌ ಧರಿಸಿದ್ದ ಆತನ ಟೀಶರ್ಟ್‌ನಲ್ಲಿ ʼStop Bombing Palestine’ ಎಂಬ ಬರಹ ಇತ್ತು. ಸಿಬ್ಬಂದಿ ಕೂಡಲೇ ಮೈದಾನಕ್ಕೆ ತೆರಳಿ ಆತನನ್ನು ಬಂಧಿಸಿದ್ದಾರೆ.

Related posts

ತೆಲಂಗಾಣ ನೂತನ ಸಿಎಂಗೆ ಶುಭ ಕೋರಿದ ಪ್ರಧಾನಿ

ತೆಲಂಗಾಣ ನೂತನ ಸಿಎಂಗೆ ಶುಭ ಕೋರಿದ ಪ್ರಧಾನಿ

December 7, 2023
ಐಪಿಎಲ್ 2024; ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು?

ಐಪಿಎಲ್ 2024; ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು?

December 7, 2023

ಈ ವ್ಯಕ್ತಿಯ ಹೆಸರು ಜಾನ್ ಎನ್ನಲಾಗಿದ್ದು, ಆಸ್ಟ್ರೇಲಿಯಾದಿಂದ ಬಂದಿದ್ದ. ಜಾನ್‌ ಪಿಚ್‌ ಪರೀಕ್ಷೆ ಮಾಡಲು ನಿಯೋಜನೆಗೊಂಡಿದ್ದ ವ್ಯಕ್ತಿ ಎಂದು ಈಗ ವರದಿಯಾಗಿದೆ. ಪೊಲೀಸರು ಆತನನ್ನು ಬಂಧಿಸಿ ಸದ್ಯ ವಿಚಾರಣೆಗೆ ಒಳಪಡಿಸಿದ್ದಾರೆ.

 

Tags: A Palestine supporter stormed the field
ShareTweetSendShare
Join us on:

Related Posts

ತೆಲಂಗಾಣ ನೂತನ ಸಿಎಂಗೆ ಶುಭ ಕೋರಿದ ಪ್ರಧಾನಿ

ತೆಲಂಗಾಣ ನೂತನ ಸಿಎಂಗೆ ಶುಭ ಕೋರಿದ ಪ್ರಧಾನಿ

by Honnappa Lakkammanavar
December 7, 2023
0

ನವದೆಹಲಿ: ತೆಲಂಗಾಣ (Telangana) ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ರೇವಂತ್ ರೆಡ್ಡಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ. ಅಲ್ಲದೇ,...

ಐಪಿಎಲ್ 2024; ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು?

ಐಪಿಎಲ್ 2024; ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು?

by Honnappa Lakkammanavar
December 7, 2023
0

ಪ್ರಸಕ್ತ ಸಾಲಿನ ಐಪಿಎಲ್ ಸೀಸನ್  ಹರಾಜಿಗೆ ದಿನಾಂಕ ನಿಗದಿಯಾಗಿದ್ದು, ಡಿ. 19ರಂದು ಪ್ರಕ್ರಿಯೆ ನಡೆಯಲಿದೆ. ಹರಾಜಿಗೆ ಒಟ್ಟು 1,166 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ, 10 ತಂಡಗಳಲ್ಲಿ...

ಮೋದಿಜಿ ಎಂದು ಕರೆದು ದೂರ ಮಾಡಬೇಡಿ!

ಮೋದಿಜಿ ಎಂದು ಕರೆದು ದೂರ ಮಾಡಬೇಡಿ!

by Honnappa Lakkammanavar
December 7, 2023
0

ನವದೆಹಲಿ: ನನ್ನನ್ನು ಮೋದಿ ಜೀ ಎಂದು ಕರೆದು ಸಾರ್ವಜನಿಕರಿಂದ ದೂರ ಮಾಡಬೇಡಿ. ನಾನು ಮೋದಿ ಜೀ ಅಲ್ಲ, ಮೋದಿ ಅಷ್ಟೇ ಎಂದು ಪ್ರಧಾನಿ ಮೋದಿ ಸಂಸದರಿಗೆ ಮನವಿ...

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

by Honnappa Lakkammanavar
December 7, 2023
0

ಹೈದರಾಬಾದ್‌: ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದ್ದು, ಸಿಎಂ ಆಗಿ ರೇವಂತ್‌ ರೆಡ್ಡಿ (Revanth Reddy) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ನಡೆದ...

ಹುಲಿಗೆ ಆಹಾರವಾದ ಪ್ರವಾಸಿಗ!

ಹುಲಿಗೆ ಆಹಾರವಾದ ಪ್ರವಾಸಿಗ!

by Honnappa Lakkammanavar
December 7, 2023
0

ಇಸ್ಲಾಮಾಬಾದ್: ಪ್ರವಾಸಿಗರೊಬ್ಬರು ಮೃಗಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ಹುಲಿಗೆ ಆಹಾರವಾಗಿರುವ ಘಟನೆಯೊಂದು ನಡೆದಿದೆ. ಪಾಕಿಸ್ತಾನದ ಪಂಜಾಬ್‌ ನ ಪೂರ್ವ ಪ್ರಾಂತ್ಯದ ಬಹವಾಲ್‌ ಪುರದ ಶೇರ್‌ಬಾಗ್ ಮೃಗಾಲಯದಲ್ಲಿ ಈ ಘಟನೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕ.. 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ..

December 8, 2023
ನಾಯಿ ಮರಿಗೆ ಹಾಲುಣಿಸಿದ ಹಂದಿ!

ನಾಯಿ ಮರಿಗೆ ಹಾಲುಣಿಸಿದ ಹಂದಿ!

December 7, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram