ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಲಂಡನ್ ಗೆ ಕಳ್ಳಸಾಗಣೆ ಮಾಡಲಾಗಿದ್ದ ಒಂಬತ್ತನೇ ಶತಮಾನದ ಅಪರೂಪದ ಶಿವನ ಪ್ರತಿಮೆ ಮರಳಿ ಭಾರತಕ್ಕೆ

admin by admin
July 31, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಲಂಡನ್ ಗೆ ಕಳ್ಳಸಾಗಣೆ ಮಾಡಲಾಗಿದ್ದ ಒಂಬತ್ತನೇ ಶತಮಾನದ ಅಪರೂಪದ ಶಿವನ ಪ್ರತಿಮೆ ಮರಳಿ ಭಾರತಕ್ಕೆ

ಲಂಡನ್, ಜುಲೈ 31: ರಾಜಸ್ಥಾನದ ದೇವಾಲಯವೊಂದರಿಂದ ಕದ್ದು ಯುಕೆಗೆ ಕಳ್ಳಸಾಗಣೆ ಮಾಡಲಾಗಿದ್ದ ಒಂಬತ್ತನೇ ಶತಮಾನದ ಅಪರೂಪದ ಶಿವನ ಪ್ರತಿಮೆ  ಪುರಾತತ್ವ ಸರ್ವೇ ಆಫ್ ಇಂಡಿಯಾ (ಎಎಸ್‌ಐ) ಗೆ ಹಸ್ತಾಂತರವಾಗಲಿದೆ.
ಇದು ಸುಮಾರು ನಾಲ್ಕು ಅಡಿ ಎತ್ತರದಲ್ಲಿರುವ, ಪ್ರತಿಹರ ಶೈಲಿಯಲ್ಲಿನ ನಟರಾಜ ನ ಭಂಗಿಯಲ್ಲಿರುವ ಶಿವನ ಅಪರೂಪದ ಚಿತ್ರಣವಾಗಿದೆ. ಇದನ್ನು ಫೆಬ್ರವರಿ 1998 ರಲ್ಲಿ ರಾಜಸ್ಥಾನದ ಬರೋಲಿಯ ಗತೇಶ್ವರ ದೇವಸ್ಥಾನದಿಂದ ಕಳವು ಮಾಡಲಾಗಿದ್ದು, 2003 ರಲ್ಲಿ ಪ್ರತಿಮೆಯನ್ನು ಯುಕೆಗೆ ಕಳ್ಳಸಾಗಣೆ ಮಾಡಲಾಗಿದೆ ಎಂದು ತಿಳಿದು ಬಂತು. ‌

Related posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

August 8, 2026
ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

August 8, 2026

ಬಳಿಕ‌ ಯುಕೆ ಅಧಿಕಾರಿಗಳ ಬೆಂಬಲದೊಂದಿಗೆ ಲಂಡನ್‌ನಲ್ಲಿ ವಿಗ್ರಹವನ್ನು ಹೊಂದಿದ್ದ ಖಾಸಗಿ ಸಂಗ್ರಾಹಕರಿಗೆ ಈ ಬಗ್ಗೆ ಮಾಹಿತಿ ನೀಡಲಾಯಿತು . ಈ ವಿಗ್ರಹ ಭಾರತದೊಂದಿಗೆ ಆಧ್ಯಾತ್ಮಿಕ ನಂಟು ಹೊಂದಿದೆ ಎಂದು ಅರಿತ ಅವರು ಯುಕೆಯಲ್ಲಿರುವ ಭಾರತೀಯ ಹೈಕಮಿಷನ್‌ ಗೆ ಸ್ವಯಂಪ್ರೇರಣೆಯಿಂದ ವಿಗ್ರಹವನ್ನು ಹಿಂತಿರುಗಿಸಿದ್ದರು.
ಆಗಸ್ಟ್ 2017 ರಲ್ಲಿ, ಎಎಸ್ಐ ತಜ್ಞರ ತಂಡವು ಇಂಡಿಯಾ ಹೌಸ್‌ ಗೆ ಭೇಟಿ ನೀಡಿ ವಿಗ್ರಹವನ್ನು ಪರೀಕ್ಷಿಸಿ ಇದು ಗತೇಶ್ವರ ದೇವಸ್ಥಾನದಿಂದ ಕಳವು ಮಾಡಿದ ಅದೇ ಪ್ರತಿಮೆ ಎಂದು ದೃಢಪಡಿಸಿದ್ದರು.

ಭಾರತದ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಲು ಮತ್ತು ಅದನ್ನು ಜಗತ್ತಿಗೆ ಪ್ರದರ್ಶಿಸಲು ಭಾರತದ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ಕಳ್ಳತನವಾದ ಮತ್ತು ಕಳ್ಳಸಾಗಣೆ ಮಾಡಿದ ಭಾರತೀಯ ಪ್ರಾಚೀನ ವಸ್ತುಗಳ ತನಿಖೆ ಮತ್ತು ಮರುಸ್ಥಾಪನೆಯನ್ನು ಭಾರತದ ಕಾನೂನು ಜಾರಿ‌ ಏಜೆನ್ಸಿಗಳು ಸಕ್ರಿಯವಾಗಿ ಅನುಸರಿಸುತ್ತಿವೆ
ಇದರ ಪರಿಣಾಮವಾಗಿ, ಯುಎಸ್, ಆಸ್ಟ್ರೇಲಿಯಾ, ಫ್ರಾನ್ಸ್ ಮತ್ತು ಜರ್ಮನಿ ಸೇರಿದಂತೆ ವಿವಿಧ ದೇಶಗಳಿಂದ ಪ್ರಾಚೀನ ವಸ್ತುಗಳು ಮತ್ತು ವಿಗ್ರಹಗಳನ್ನು ಭಾರತಕ್ಕೆ ಹಿಂತಿರುಗಿಸಲಾಗಿದೆ.
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಯಶಸ್ವಿಯಾಗಿ ಮರುಸ್ಥಾಪಿಸುವುದು ಮತ್ತು ವಾಪಸಾಗಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಲಂಡನ್‌ನ ಭಾರತದ ಹೈ ಕಮಿಷನ್ (ಎಚ್‌ಸಿಐ) ಹೇಳಿದೆ.

ಕದ್ದ ಕಲಾಕೃತಿಗಳನ್ನು ಪತ್ತೆಹಚ್ಚಲು, ವಶಪಡಿಸಿಕೊಳ್ಳಲು ಮತ್ತು ಹಿಂಪಡೆಯಲು ಎಚ್‌ಸಿಐ ಪ್ರಸ್ತುತ ವಿವಿಧ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ, ಎಎಸ್ಐ, ಭಾರತ ಸರ್ಕಾರ, ರಾಜ್ಯ ಮತ್ತು ಕೇಂದ್ರ ಪ್ರಾಧಿಕಾರಗಳು, ಯುಕೆ ಕಾನೂನು ಜಾರಿ ಸಂಸ್ಥೆಗಳು ಮತ್ತು ಸ್ವತಂತ್ರ ತಜ್ಞರ ಸಹಭಾಗಿತ್ವದಲ್ಲಿ, ನಮ್ಮ ಸಾಂಸ್ಕೃತಿಕ ಪರಂಪರೆಯ ಹೆಚ್ಚಿನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸುವಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂದು ನಾವು ನಂಬಿದ್ದೇವೆ ಎಂದು ಭಾರತದ ಹೈಕಮಿಷನ್ ಹೇಳಿದೆ

Tags: 9th centuryAntiquesArchaeological Survey of IndiaIndianLondonRajasthanshiva statuesmuggling
ShareTweetSendShare
Join us on:

Related Posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

by Shwetha
August 8, 2026
0

ಮುಂಬೈ: ಮೀಸಲಾತಿ ಎನ್ನುವುದು ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಇರುವ ವ್ಯವಸ್ಥೆಯೇ ಹೊರತು ಅದು ಶಾಶ್ವತವಲ್ಲ. ಈಗಾಗಲೇ ಮೀಸಲಾತಿ ಲಾಭ ಪಡೆದು ಸಮಾಜದಲ್ಲಿ ಸಬಲರಾಗಿರುವವರು ಸ್ವಯಂಪ್ರೇರಣೆಯಿಂದ ಮೀಸಲಾತಿ ಸೌಲಭ್ಯವನ್ನು...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram