ಭೋಜನಕ್ಕೆ ಕುಳಿತುಕೊಂಡ ಮೇಲೆ ಮುಂದಿನ ಶ್ಲೋಕವನ್ನು ಭಕ್ತಿಯಿಂದ ಪಠಿಸಬೇಕು
ಅನ್ನಪೂರ್ಣೆ ಸದಾಪೂರ್ಣೆ ಶಂಕರ ಪ್ರಾಣ ವಲ್ಲಭೆ |
ಜ್ಞಾನ ವೈರಾಗ್ಯ ಸಿಧ್ಯರ್ಥಂ ಭಿಕ್ಷಾಂ ದೇಹಿ ಚ ಪಾರ್ವತೀ ||
ಈ ಶ್ಲೋಕದಲ್ಲಿ ಪಾರ್ವತಿದೇವಿಯ ಅವತಾರವಾದ ಅನ್ನಪೂರ್ಣಾ ಮಾತೆಯನ್ನು ಸಂಬೋಧಿಸಿ, ತಟ್ಟೆಯಲ್ಲಿರುವ ಅನ್ನವನ್ನು ಅವಳು ದಯಪಾಲಿಸಿದ ಭಿಕ್ಷೆಯೆಂದು ಸ್ವೀಕರಿಸಲಾಗುತ್ತದೆ. ಇದರಿಂದ ಅನ್ನದ ಬಗ್ಗೆ ಗೌರವ ಮತ್ತು ಕೃತಜ್ಞತೆಯ ಭಾವ ನಿರ್ಮಾಣವಾಗಲು ಸಹಾಯವಾಗುತ್ತದೆ.
ಮೊದಲ ತುತ್ತು ಗ್ರಹಿಸುವ ಮುಂಚೆ ಮುಂದಿನ ಪ್ರಾರ್ಥನೆಯನ್ನು ಮಾಡಬೇಕು
ಹೇ ಪರಮೇಶ್ವರಾ, ಈ ಅನ್ನವು ನಿನ್ನ ಚರಣಗಳಲ್ಲಿ ಅರ್ಪಿಸಿ, ನಿನ್ನ ಚರಣಗಳ ಪ್ರಸಾದವೆಂದು ಗ್ರಹಿಸುತ್ತಿದ್ದೇನೆ. ಈ ಪ್ರಸಾದದಿಂದ ನನಗೆ ಶಕ್ತಿ ಮತ್ತು ಚೈತನ್ಯ ಲಭಿಸಲಿ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಅನ್ನ ಗ್ರಹಿಸುವಾಗ (ಊಟ ಮಾಡುವಾಗ) ಅನಾವಶ್ಯಕವಾಗಿ ಮಾತನಾಡುವುದಕ್ಕಿಂತ, ಇತರ ವಿಷಯಗಳನ್ನು ಮಾಡುವುದಕ್ಕಿಂತ ದೇವರ ನಾಮವನ್ನು ಜಪಿಸುತ್ತ ಅನ್ನ ಗ್ರಹಿಸಿ.