ADVERTISEMENT
Saturday, July 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಿನಿ ಸಮರ ಸೋತ್ರೆ ಡಿಕೆಶಿ ನಾಯಕತ್ವಕ್ಕೆ ಸಣ್ಣ ಮುಕ್ಕು

Mahesh M Dhandu by Mahesh M Dhandu
November 3, 2020
in Newsbeat, Politics, ರಾಜಕೀಯ
D K Shivakumar
Share on FacebookShare on TwitterShare on WhatsappShare on Telegram

ಮಿನಿ ಸಮರ ಸೋತ್ರೆ ಡಿಕೆಶಿ ನಾಯಕತ್ವಕ್ಕೆ ಸಣ್ಣ ಮುಕ್ಕು

ಬೆಂಗಳೂರು : ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆ ಮೂರು ರಾಜಕೀಯ ಪಕ್ಷಗಳ ಪಾಲಿಗೆ ಮಹತ್ವದ್ದಾಗಿದೆ. ಮುಂದೆ ಎದುರಾಗುವ ಸ್ಥಳೀಯ ಚುನಾವಣೆ, ಉಪಚುನವಾಣೆ, ಪಕ್ಷದ ಬೆಳವಣಿಗೆ, ಸಂಘಟನೆ ದೃಷ್ಟಿಯಿಂದ ಈ ಮಿನಿ ಸಮರದಲ್ಲಿ ಗೆಲುವು ಸಾಧಿಸುವುದು ಪ್ರಮುಖ ಪಾತ್ರವಹಿಸಲಿದೆ. D K Shivakumar

Related posts

ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025

ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025

July 12, 2025
ಗುಡ್ ನ್ಯೂಸ್: ರೈತರೇ, ಇನ್ನು ಪಹಣಿ ವರ್ಗಾವಣೆ ಚಿಂತೆ ಬೇಡ! ‘ಪೌತಿ ಖಾತೆ’ ನಿಮ್ಮ ಮನೆ ಬಾಗಿಲಿಗೆ!

ಗುಡ್ ನ್ಯೂಸ್: ರೈತರೇ, ಇನ್ನು ಪಹಣಿ ವರ್ಗಾವಣೆ ಚಿಂತೆ ಬೇಡ! ‘ಪೌತಿ ಖಾತೆ’ ನಿಮ್ಮ ಮನೆ ಬಾಗಿಲಿಗೆ!

July 12, 2025

ಅದರಲ್ಲೂ ರಾಜ್ಯ ಕಾಂಗ್ರೆಸ್ ಸಾರಥಿ ಡಿ.ಕೆ.ಶಿವಕುಮಾರ್ ಅವರಿಗೆ ಈ ಚುನಾವಣೆ ಪ್ರತಿಷ್ಟೆಯ ಪ್ರಶ್ನೆಯಾಗಿದೆ. ಅವರು ಕಾಂಗ್ರೆಸ್ ಸಾರಥ್ಯ ವಹಿಸಿಕೊಂಡ ಬಳಿಕ ಬಂದ ಮೊದಲು ಚುನಾವಣೆ ಇದಾಗಿದ್ದು, ಈ ಅಗ್ನಿಪರೀಕ್ಷೆಯಲ್ಲಿ ಡಿಕೆ ಬಾಸ್ ದರ್ಬಾರು ನಡೆಸಲೇಬೇಕಾಗಿದೆ.
ಒಂದು ವೇಳೆ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಗೆದ್ದರೇ ಮುಂದಿನ ವಿಧಾನಸಭೆ ಚುನಾವಣೆಯ ಪೂರ್ವಭಾವಿಯಾಗಿ ಇಲ್ಲಿಂದಲೇ ಗೆಲುವಿನ ಅಭಿಯಾನ ಆರಂಭ ಎಂಬಂತೆ ಕಾಂಗ್ರೆಸ್ ನಂಬಿಕೊಂಡಿದೆ. ಪಕ್ಷದ ಸಂಘಟನೆಗೆ ಚೈತನ್ಯ ತರಲು ಪಕ್ಷಕ್ಕೆ ಈ ಚುನಾವಣೆ ಫಲಿತಾಂಶ ಮಹತ್ವದ್ದು.

ಇದನ್ನೂ ಓದಿ : ಬಿಜೆಪಿ ಹಣಬಲದಿಂದ ಗೆಲ್ಲುತ್ತೇವೆ ಎಂಬ ಭಾವನೆಯಲ್ಲಿದೆ : ಟಿ.ಬಿ.ಜಯಚಂದ್ರ

ಸೋತ್ರೆ ಡಿಕೆಶಿ ನಾಯಕತ್ವಕ್ಕೆ ಸಣ್ಣ ಮುಕ್ಕು

ಈ ಚುನಾವಣೆ ಡಿ.ಕೆ.ಶಿವಕುಮಾರ್ ಅವರ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಅದರಲ್ಲೂ ಬಿಜೆಪಿ ವಿರುದ್ಧ ಪ್ರತಿದಿನ ಕಿಡಿಕಾರುತ್ತಲೇ ಬಂದಿರುವ ಟ್ರಬಲ್ ಶೂಟರ್, ಕೇಸರಿ ಪಡೆಗೆ ಟಕ್ಕರ್ ಕೊಡಲೇಬೇಕೆಂದು ಪಣತೊಟ್ಟಿದ್ದಾರೆ.

ಈ ಉಪಚುನಾವಣೆಯಲ್ಲಿ ಗೆಲುವಿನ ಲೆಕ್ಕಾಚಾರ ಒಂದು ಭಾಗವಾದರೇ, ಸೋಲು ಕನಕಪುರ ಬಂಡೆಗೆ ಒಂದು ಪಾಠದ ಜೊತೆಗೆ, ಎಚ್ಚರಿಕೆಯ ಗಂಟೆ ಕೂಡ ಹೌದು..!

 D K Shivakumar
ಕೆಪಿಸಿಸಿ ಅಧ್ಯಕ್ಷರಾದ ನಂತರ ಮೊದಲ ಚುನಾವಣೆಯನ್ನು ಡಿಕೆಶಿ ಎದುರಿಸುತ್ತಿದ್ದಾರೆ. ಇಲ್ಲಿ ತಮ್ಮ ಆಯ್ಕೆಯ ಅಭ್ಯರ್ಥಿ ಗೆಲ್ಲಿಸಿಕೊಂಡು ಬಾರದ ಇದ್ದಲ್ಲಿ ಪಕ್ಷದಲ್ಲಿ ಅವರ ಮಹತ್ವಕ್ಕೆ ಸಣ್ಣ ಮುಕ್ಕು ಬರಲಿದೆ. ಜೊತೆಗೆ ಅವರ ನಾಯಕತ್ವದ ಬಗ್ಗೆ ಪಕ್ಷದಲ್ಲೇ ಸಣ್ಣ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆಗಳಿವೆ.

ಜಾತಿವಾರು ಲೆಕ್ಕಾಚಾರ
ಡಿ.ಕೆ.ಶಿವಕುಮಾರ್ ಒಕ್ಕಲಿಗರ ನಾಯಕರಾಗಲು ನಿರಂತರವಾಗಿ ಪ್ರಯತ್ನಿಸುತ್ತಿಲೇ ಇದ್ದಾರೆ. ಹೀಗಾಗಿ ಒಕ್ಕಲಿಗರ ಪ್ರಾಬಲ್ಯವಿರುವ ರಾಜರಾಜೇಶ್ವರಿ ನಗರ ಕ್ಷೇತ್ರ ಈ ಪ್ರಯತ್ನದ ಮೊದಲ ಫಲಿತಾಂಶವಾಗಲಿದೆ.

ರಾರಾ ಫಲಿತಾಂಶಕ್ಕಿಂತ ಒಕ್ಕಲಿಗ ವೋಟ್ ಶೇರಿಂಗ್ ನಲ್ಲಿ ಡಿಕೆಶಿ ಪ್ರಭಾವ ಎಷ್ಟಿರಲಿದೆ ಎಂಬೋದು ಗೊತ್ತಾಗಲಿದೆ.

ಇದನ್ನೂ ಓದಿ : ಸ್ಯಾನಿಟೈಸರ್ ಬಾಟಲ್ ಮೇಲೆ ಬಿಜೆಪಿ ಅಭ್ಯರ್ಥಿ ಚಿತ್ರ

ಒಟ್ಟಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಾಲಿಗೆ ಈ ಚುನಾವಣೆ ಭಾರಿ ಮಹತ್ವ ಪಡೆದುಕೊಂಡಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Congressd k shivakumarkpcc
ShareTweetSendShare
Join us on:

Related Posts

ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025

ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025

by Shwetha
July 12, 2025
0

KRCL Technicians Recruitment 2025 : ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಟೆಕ್ನಿಷಿಯನ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ....

ಗುಡ್ ನ್ಯೂಸ್: ರೈತರೇ, ಇನ್ನು ಪಹಣಿ ವರ್ಗಾವಣೆ ಚಿಂತೆ ಬೇಡ! ‘ಪೌತಿ ಖಾತೆ’ ನಿಮ್ಮ ಮನೆ ಬಾಗಿಲಿಗೆ!

ಗುಡ್ ನ್ಯೂಸ್: ರೈತರೇ, ಇನ್ನು ಪಹಣಿ ವರ್ಗಾವಣೆ ಚಿಂತೆ ಬೇಡ! ‘ಪೌತಿ ಖಾತೆ’ ನಿಮ್ಮ ಮನೆ ಬಾಗಿಲಿಗೆ!

by Shwetha
July 12, 2025
0

ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ಸರ್ಕಾರದಿಂದ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಇನ್ನು ಮುಂದೆ ರೈತರ ಪಹಣಿ (RTC) ನೋಂದಣಿ ಪ್ರಕ್ರಿಯೆಯು ಅವರ ವಾರಸುದಾರರ ಹೆಸರಿಗೆ ಸುಲಭವಾಗಿ ಮತ್ತು ನೇರವಾಗಿ...

ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು – ಇಲ್ಲದಿದ್ದರೆ ನಾಟಕ ಮುಂದುವರೆಯುತ್ತದೆ: ಬೊಮ್ಮಾಯಿ

ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು – ಇಲ್ಲದಿದ್ದರೆ ನಾಟಕ ಮುಂದುವರೆಯುತ್ತದೆ: ಬೊಮ್ಮಾಯಿ

by Shwetha
July 12, 2025
0

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಕೇಳಿಬರುತ್ತಿರುವ ಚರ್ಚೆಗಳ ನಡುವೆ, ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಹೈಕಮಾಂಡ್‌ ಅನ್ನು ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯನವರು...

ಪಕ್ಷವೇ ನನ್ನ ಶಕ್ತಿ – ಮಲ್ಲಿಕಾರ್ಜುನ ಖರ್ಗೆ ಅವರ ದೀಕ್ಷೆ ಪಾಲಿಸುತ್ತೇನೆ: ಡಿಕೆ ಶಿವಕುಮಾರ್ ಸ್ಪಷ್ಟನೆ

ಪಕ್ಷವೇ ನನ್ನ ಶಕ್ತಿ – ಮಲ್ಲಿಕಾರ್ಜುನ ಖರ್ಗೆ ಅವರ ದೀಕ್ಷೆ ಪಾಲಿಸುತ್ತೇನೆ: ಡಿಕೆ ಶಿವಕುಮಾರ್ ಸ್ಪಷ್ಟನೆ

by Shwetha
July 12, 2025
0

ರಾಜ್ಯದ ಡಿಸಿಎಂ ಹಾಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಮೇಲೆ ತಾವು ಸಂಪೂರ್ಣವಾಗಿ ನಿಷ್ಠಾವಂತರಾಗಿರುವುದನ್ನು ಪುನರುಚ್ಚರಿಸಿದ್ದಾರೆ. ಪಕ್ಷವಿದ್ದರೆ ತಾನೇ ನಾನು. ಪಕ್ಷವೇ ಇಲ್ಲದಿದ್ದರೆ ನಾನಿಲ್ಲ...

135 ಸೀಟುಗಳನ್ನು ಗೆಲ್ಲಿಸಿ ರಾಜ್ಯದ ಅಧಿಕಾರಕ್ಕೆ ಬಂದರೂ ಸುಸ್ಥಿರ ಆಡಳಿತ ನೀಡಲು ವಿಫಲವಾಗಿರುವ ಕಾಂಗ್ರೆಸ್ – ರಾಹುಲ್ ಗಾಂಧಿಗೆ ನಾಚಿಕೆ ಆಗಬೇಕು: ಆರ್. ಅಶೋಕ್ ಕಿಡಿ

135 ಸೀಟುಗಳನ್ನು ಗೆಲ್ಲಿಸಿ ರಾಜ್ಯದ ಅಧಿಕಾರಕ್ಕೆ ಬಂದರೂ ಸುಸ್ಥಿರ ಆಡಳಿತ ನೀಡಲು ವಿಫಲವಾಗಿರುವ ಕಾಂಗ್ರೆಸ್ – ರಾಹುಲ್ ಗಾಂಧಿಗೆ ನಾಚಿಕೆ ಆಗಬೇಕು: ಆರ್. ಅಶೋಕ್ ಕಿಡಿ

by Shwetha
July 12, 2025
0

ರಾಜ್ಯದಲ್ಲಿ 135 ಸೀಟುಗಳ ಭರ್ಜರಿ ಗೆಲುವು ಒದಗಿಸಿದರೂ ಕೂಡ ಸುಸ್ಥಿರ ಸರ್ಕಾರ ನೀಡಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಾಗಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಹಾಗೂ ವಿಧಾನಸಭೆ ವಿರೋಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram