ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಹೃದಯಾಘಾತಕ್ಕೆ ಬಲಿಯಾದ ಯೋಧ

ಬೆಳಗಾವಿಯಲ್ಲಿ ನಡೆದ ಘಟನೆ

Author2 by Author2
August 18, 2024
in Mumbai Karnataka, ನ್ಯೂಸ್ ಬೀಟ್, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಬೆಳಗಾವಿ: ಯೋಧರೊಬ್ಬರು ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.

ಬೈಕ್‌ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಯೋಧ ಸಾವನ್ನಪ್ಪಿದ್ದಾರೆ. ಈ ಘಟನೆ ನಗರದ ಎಂಎಲ್‌ ಐಆರ್‌ ಸಿ ಕ್ಯಾಂಪ್‌ ನಲ್ಲಿ ನಡೆದಿದೆ.
ಸುನೀಲ್ ಸಲಾಂ (37) ಹೃದಯಾಘಾತಕ್ಕೆ ಬಲಿಯಾಗಿರುವ ಯೋಧ. ಯೋಧ ಮರಾಠ ಲಘು ಪದಾತಿದಳಲ್ಲಿ ಹವಾಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್‌ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ. ಹೀಗಾಗಿ ಅವರು ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ.

Related posts

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

February 7, 2026
ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

January 7, 2026

ಯೋಧ ಹೃದಯಾಘಾತಕ್ಕೆ ಬಲಿಯಾಗಿರುವ ಕೊನೆಯ ಕ್ಷಣಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಾರಾಷ್ಟ್ರದ ಚಂದಗಡ ತಾಲೂಕಿನ ಘುಳೇವಾಡಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

Tags: A soldier who succumbed to a heart attack
ShareTweetSendShare
Join us on:

Related Posts

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

by admin
February 7, 2026
0

*ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್*   • *ಪ್ಯಾಟ್ ಕಮ್ಮಿನ್ಸ್ ಲಿಂಕ್ಡ್ ಹೈಡ್ರೇಶನ್ ಬ್ರಾಂಡ್ ಪೇಸ್(PACE) ಭಾರತೀಯ ಮಾರುಕಟ್ಟೆಗೆ ಬರಲಿದೆ* •...

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

by admin
January 7, 2026
0

• ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ • ದಾರ್ಶನಿಕ ತತ್ವಗಳನ್ನು ಪ್ರಾಯೋಗಿಕವಾಗಿ ಅನುಭವಿಸುವ ವಿಶಿಷ್ಟ ಅವಕಾಶ • ತಜ್ಞರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ಸಂವಾದಾತ್ಮಕ ಮಾದರಿಗಳ ಸಿದ್ಧತೆ...

ಸಿನಿಮಾ ಲೋಕದ ಮೇರು ನಟಿ ಬಿ. ಸರೋಜಾ ದೇವಿ ನಿಧನ

ಸಿನಿಮಾ ಲೋಕದ ಮೇರು ನಟಿ ಬಿ. ಸರೋಜಾ ದೇವಿ ನಿಧನ

by Shwetha
July 14, 2025
0

ಕನ್ನಡ ಚಿತ್ರರಂಗದ ಹಿರಿಯ ನಟಿ, ಪದ್ಮಭೂಷಣ ಪುರಸ್ಕೃತರಾದ ಬಿ. ಸರೋಜಾ ದೇವಿ ಅವರು ಇಂದು (ಜುಲೈ 14) ವಿಧಿವಶರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರು ಕಳೆದ...

ಈ ಸಮಯದಲ್ಲಿ, ಒಂದೇ ದೀಪವನ್ನು ಬೆಳಗಿಸುವ ಮೂಲಕ ಭಗವಾನ್ ಕುಬೇರನನ್ನು ಪೂಜಿಸಬಹುದು ಮತ್ತು ಕೋಟೇಶ್ವರ ಯೋಗದ ಶಕ್ತಿಯನ್ನು ಪಡೆಯಬಹುದು.

ಈ ಸಮಯದಲ್ಲಿ, ಒಂದೇ ದೀಪವನ್ನು ಬೆಳಗಿಸುವ ಮೂಲಕ ಭಗವಾನ್ ಕುಬೇರನನ್ನು ಪೂಜಿಸಬಹುದು ಮತ್ತು ಕೋಟೇಶ್ವರ ಯೋಗದ ಶಕ್ತಿಯನ್ನು ಪಡೆಯಬಹುದು.

by Shwetha
June 12, 2025
0

ಈ ಸಮಯದಲ್ಲಿ, ಒಂದೇ ದೀಪವನ್ನು ಬೆಳಗಿಸುವ ಮೂಲಕ ಭಗವಾನ್ ಕುಬೇರನನ್ನು ಪೂಜಿಸಬಹುದು ಮತ್ತು ಕೋಟೇಶ್ವರ ಯೋಗದ ಶಕ್ತಿಯನ್ನು ಪಡೆಯಬಹುದು. ಕುಬೇರನನ್ನು ಮೋಡಿ ಮಾಡುವ ದೀಪ ತಾಯಿ ಮಹಾಲಕ್ಷ್ಮಿ...

ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

by Shwetha
June 10, 2025
0

ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ.. ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram