ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವಿದ್ಯಾರ್ಥಿಯ ಮೇಲೆ ಆತನ ಸ್ನೇಹಿತರಿಂದಲೇ ಹಲ್ಲೆ

ದೆಹಲಿಯಲ್ಲಿ ನಡೆದಿರುವ ಘಟನೆ

Author2 by Author2
April 7, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ವಿದ್ಯಾರ್ಥಿ ಮೇಲೆ ಆತನ ಸ್ನೇಹಿತರೇ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಹಲ್ಲೆ ಮಾಡಿದ ನಂತರ ಓರ್ವ ಬಾಲಕ ಆತನ ಗುದದ್ವಾರಕ್ಕೆ ಮರದ ಕೋಲು ತುರುಕಿದ್ದಾನೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. 14 ವರ್ಷದ ಬಾಲಕ ಶಾಲೆಯಲ್ಲಿ ತನ್ನ ಸ್ನೇಹಿತರೊಂದಿಗೆ ಜಗಳ ಮಾಡಿಕೊಂಡಿದ್ದಾನೆ. ಆಗ ಗಲಾಟೆ ತಾರಕಕ್ಕೇರಿದ್ದು, ನಾಲ್ವರು ಸ್ನೇಹಿತರು ಬಾಲಕನನ್ನು ಮೂಲೆಗೆ ತಳ್ಳಿ ಮನಬಂದಂತೆ ಥಳಿಸಿದ್ದಾರೆ. ನಾಲ್ವರಲ್ಲಿ ಓರ್ವ ಮರದ ತುಂಡಿನಿಂದ ಬಾಲಕನ ಗುದದ್ವಾರಕ್ಕೆ ಹಾನಿ ಮಾಡಿದ್ದಾನೆ. ಈ ಕುರಿತು ವಿದ್ಯಾರ್ಥಿಯ ಪೋಷಕರು, ಪೊಲೀಸರು ಹಾಗೂ ಶಾಲಾ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Related posts

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

July 28, 2026
ರಾಜಕೀಯ ಮೀರಿ ನಿಂತ ಮೋದಿ ಅಭಿಮಾನ: ಮೋದಿಯವರೇ ಇಷ್ಟೊಂದು ನಿಂದನೆ ಹೇಗೆ ಸಹಿಸಿಕೊಳ್ಳುತ್ತೀರಿ? -ಪ್ರತಿಭಟನೆ ಹೆಸರಲ್ಲಿ ನಿಂದಿಸುವವರ ವಿರುದ್ಧ ಯುವತಿಯ ಕಣ್ಣೀರಿನ ಪ್ರಶ್ನೆ

ರಾಜಕೀಯ ಮೀರಿ ನಿಂತ ಮೋದಿ ಅಭಿಮಾನ: ಮೋದಿಯವರೇ ಇಷ್ಟೊಂದು ನಿಂದನೆ ಹೇಗೆ ಸಹಿಸಿಕೊಳ್ಳುತ್ತೀರಿ? -ಪ್ರತಿಭಟನೆ ಹೆಸರಲ್ಲಿ ನಿಂದಿಸುವವರ ವಿರುದ್ಧ ಯುವತಿಯ ಕಣ್ಣೀರಿನ ಪ್ರಶ್ನೆ

July 28, 2026

ಹಲ್ಲೆ ಮಾಡಿದ ನಂತರ ಯಾರಿಗೂ ಹೇಳದಂತೆ ಆತನ ಗೆಳೆಯರು ಬೆದರಿಕೆ ಹಾಕಿದ್ದಾರೆ. ವಿಚಾರವನ್ನು ಬಯಲು ಮಾಡಿದರೆ ಅದೇ ಶಾಲೆಯಲ್ಲಿ ಓದುತ್ತಿರುವ ತನ್ನ ಸಹೋದರಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಬೆದರಿಸಿದ್ದಾರೆ ಎನ್ನಲಾಗಿದೆ.

ಭಯದಿಂದಾಗಿ ಮೊದಲು ವಿದ್ಯಾರ್ಥಿ ಯಾರ ಮುಂದೆಯೂ ಇದನ್ನು ಹೇಳಿಲ್ಲ. ಆದರೆ, ಆತನಿಗೆ ಹಲ್ಲೆ ನಡೆದ ಎರಡು ದಿನಗಳ ನಂತರ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಪೋಷಕರು ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವಿದ್ಯಾರ್ಥಿ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿಲ್ಲ. ನಂತರ ವೈದ್ಯರು ಯಾವುದೋ ಅಹಿತಕರ ಘಟನೆಗೆ ಮಗು ಬಲಿಯಾಗಿರಬಹುದು ಎಂದು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಅಂತೆಯೇ ಆತನಿಗೆ ಆಪರೇಷನ್‌ ಕೂಡ ಮಾಡಲಾಗಿದೆ. ವಿದ್ಯಾರ್ಥಿಗೆ ಪ್ರಜ್ಞೆ ಬಂದಾಗ, ತನ್ನ ಕುಟುಂಬಕ್ಕೆ ನಡೆದ ಘಟನೆ ಹೇಳಿದ್ದಾನೆ. ನಂತರ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿದ್ಯಾರ್ಥಿಯ ಗುದದ್ವಾರದಲ್ಲಿ ಮರದ ಕೋಲನ್ನು ತೂರಿಸಲು ಪ್ರಯತ್ನಿಸಿದ್ದರಿಂದ ಅಲ್ಲಿ ತೀವ್ರ ಗಾಯಗಳಾಗಿವೆ ಎನ್ನಲಾಗಿದೆ.

 

Tags: A student was assaulted by his friends
ShareTweetSendShare
Join us on:

Related Posts

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

ರಾಜಕೀಯ ಮೀರಿ ನಿಂತ ಮೋದಿ ಅಭಿಮಾನ: ಮೋದಿಯವರೇ ಇಷ್ಟೊಂದು ನಿಂದನೆ ಹೇಗೆ ಸಹಿಸಿಕೊಳ್ಳುತ್ತೀರಿ? -ಪ್ರತಿಭಟನೆ ಹೆಸರಲ್ಲಿ ನಿಂದಿಸುವವರ ವಿರುದ್ಧ ಯುವತಿಯ ಕಣ್ಣೀರಿನ ಪ್ರಶ್ನೆ

ರಾಜಕೀಯ ಮೀರಿ ನಿಂತ ಮೋದಿ ಅಭಿಮಾನ: ಮೋದಿಯವರೇ ಇಷ್ಟೊಂದು ನಿಂದನೆ ಹೇಗೆ ಸಹಿಸಿಕೊಳ್ಳುತ್ತೀರಿ? -ಪ್ರತಿಭಟನೆ ಹೆಸರಲ್ಲಿ ನಿಂದಿಸುವವರ ವಿರುದ್ಧ ಯುವತಿಯ ಕಣ್ಣೀರಿನ ಪ್ರಶ್ನೆ

by Shwetha
July 28, 2026
0

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ರಾಜಕೀಯ ವಲಯದಲ್ಲಿ ಟೀಕೆಗಳು ಮತ್ತು ಪ್ರತಿಭಟನೆಗಳು ನಡೆಯುತ್ತಿರುವುದು ಹೊಸದೇನಲ್ಲ. ಆದರೆ, ಈ ಟೀಕೆಗಳಿಂದ ನೊಂದಿರುವ ಯುವತಿಯೊಬ್ಬರು ಪ್ರಧಾನಿ ಮೋದಿಯವರನ್ನು...

ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

by Shwetha
July 28, 2026
0

ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ...

ಊಟ ಹಾಕಿದ ಕೈಯನ್ನೇ ಮರೆತರಾ ಸಿಜೆಪಿ ನಾಯಕರು? ಹೋರಾಟಗಾರ ಮೊಹಮ್ಮದ್ ಜುನೈದ್ ಕಣ್ಣೀರು: ಕಷ್ಟದಲ್ಲಿ ಜೊತೆಗಿದ್ದವರನ್ನು ಮರೆತ ನಾಯಕರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶದ ಅಲೆ

ಊಟ ಹಾಕಿದ ಕೈಯನ್ನೇ ಮರೆತರಾ ಸಿಜೆಪಿ ನಾಯಕರು? ಹೋರಾಟಗಾರ ಮೊಹಮ್ಮದ್ ಜುನೈದ್ ಕಣ್ಣೀರು: ಕಷ್ಟದಲ್ಲಿ ಜೊತೆಗಿದ್ದವರನ್ನು ಮರೆತ ನಾಯಕರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶದ ಅಲೆ

by Shwetha
July 28, 2026
0

ಹೊಸದೆಹಲಿ: ರಾಜಕೀಯ ಹೋರಾಟಗಳು ಮತ್ತು ಪ್ರತಿಭಟನೆಗಳು ಮುಗಿದ ನಂತರ ನಾಯಕರು ಕಾರ್ಯಕರ್ತರನ್ನು ಹೇಗೆ ಬಳಸಿಕೊಂಡು ಬಿಸಾಡುತ್ತಾರೆ ಎಂಬುವುದಕ್ಕೆ ಈಗ ಮತ್ತೊಂದು ಜೀವಂತ ಉದಾಹರಣೆ ಸಿಕ್ಕಿದೆ. ನೀಟ್ ವಿದ್ಯಾರ್ಥಿಗಳ...

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

by Shwetha
July 27, 2026
0

ಧಾರವಾಡ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ (ಆಪ್) ನೈತಿಕತೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram