Saturday, June 10, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

Raichur teacher: ಸಮವಸ್ತ್ರದಲ್ಲಿ ಮಲ ವಿಸರ್ಜನೆ ಮಾಡಿಕೊಂಡ ಬಾಲಕ ಮೇಲೆ ಬಿಸಿ ನೀರು ಎರಚಿದ ಶಿಕ್ಷಕ…

ಶಾಲಾ ಸಮವಸ್ತ್ರದಲ್ಲಿ ಬಾಲಕನೊಬ್ಬ ಮಲ ವಿಸರ್ಜನೆ ಮಾಡಿಕೊಂಡಿದ್ದಕ್ಕೆ  ಸಿಟ್ಟಾದ ಶಿಕ್ಷರೊಬ್ಬರು 8 ವರ್ಷದ ಬಾಲಕನ ಮೇಲೆ ಬಿಸಿ ನೀರು ಸುರಿದಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. 

Naveen Kumar B C by Naveen Kumar B C
September 9, 2022
in Kalyana karnataka, Newsbeat, ಕಲ್ಯಾಣ ಕರ್ನಾಟಕ
Raichur teacher

Raichur teacher

Share on FacebookShare on TwitterShare on WhatsappShare on Telegram

ಸಮವಸ್ತ್ರದಲ್ಲಿ ಮಲ ವಿಸರ್ಜನೆ ಮಾಡಿಕೊಂಡ ಬಾಲಕ ಮೇಲೆ ಬಿಸಿ ನೀರು ಎರಚಿದ ಶಿಕ್ಷಕ…

ಶಾಲಾ ಸಮವಸ್ತ್ರದಲ್ಲಿ ಬಾಲಕನೊಬ್ಬ ಮಲ ವಿಸರ್ಜನೆ ಮಾಡಿಕೊಂಡಿದ್ದಕ್ಕೆ  ಸಿಟ್ಟಾದ ಶಿಕ್ಷರೊಬ್ಬರು 8 ವರ್ಷದ ಬಾಲಕನ ಮೇಲೆ ಬಿಸಿ ನೀರು ಸುರಿದಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

Related posts

ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

June 10, 2023
ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವು!

ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವು!

June 9, 2023

ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ  ಎರಡನೇ ತರಗತಿ ವಿದ್ಯಾರ್ಥಿಯಾಗಿರುವ  8 ವರ್ಷದ ಅಖಿತ್ ಗೆ ಗಂಭೀರ ಗಾಯಗಳಾಗಿದ್ದು, ಮಗುವನ್ನ ಲಿಂಗಸೂರು ಆಸ್ಪತ್ರಗೆ ಸೇರಿಸಲಾಗಿದೆ.  ಬಿಸಿ ನೀರು ಎರಚಿ ವಿಕೃತಿ ಮೆರೆದ ಶಿಕ್ಷನ ವಿರುದ್ದ ಕಠಿಣ ಕ್ರಮಕ್ಕೆ  ಸ್ಥಳಿಯರು ಆಗ್ರಹಿಸಿದ್ದಾರೆ.

ಮಿಟ್ಟಿಕೆಲ್ಲೂರು ಮೂಲದ ಗ್ರಾಮದ ವಿದ್ಯಾರ್ಥಿ ಶಾಲೆಗೆ ಹೋದಾಗ ಶಾಲಾ ಸಮವಸ್ತ್ರದಲ್ಲೇ ವಿದ್ಯಾರ್ಥಿ ಮಲ ವಿಸರ್ಜನೆ ಮಾಡಿಕೊಂಡಿದ್ದಾನೆ. ಇದರಿಂದ ಕೋಪಗೊಂಡ  ಶಿಕ್ಷಕ ವಿದ್ಯಾರ್ಥಿ ಮೇಲೆ ಬಿಸಿ ನೀರು ಎರಚಿದ್ದು, ಮಗುವಿನ ದೇಹದ ಶೇ.40ರಷ್ಟು ಭಾಗ ಬೆಂದು ಗಂಭೀರ ಗಾಯಗಳಾಗಿವೆ.

ಕಳೆದ ಸೆಪ್ಟಂಬರ್‌ 2ರಂದು ಘಟನೆ ನಡೆದಿದೆ. ಘಟನೆ ನಡೆದು ಒಂದು ತಿಂಗಳಾದರೂ ದೂರು ದಾಖಲಿಸಿಕೊಳ್ಳಲು ಮಸ್ಕಿ ಪೊಲೀಸರು (Police) ಹಿಂದೇಟು ಹಾಕಿದ್ದಾರೆ.. ಕೂಡಲೇ ಶಿಕ್ಷಕನ ವಿರುದ್ದ ಕಠಿಣ ಕ್ರಮಕ್ಕೆ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸದ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ.

Tags: hot wateRaichur teacher
ShareTweetSendShare
Join us on:

Related Posts

ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

by Honnappa Lakkammanavar
June 10, 2023
0

ಕೊಪ್ಪಳ: ಪಾಪಿಯೊಬ್ಬ ಅನ್ನ ಹಾಕುತ್ತಿದ್ದ ಮಾಲೀಕರ ಮಗನನ್ನೇ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಕುಕನೂರು(Kuknoor) ಪಟ್ಟಣದಲ್ಲಿ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕಾಲು...

ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವು!

ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವು!

by Honnappa Lakkammanavar
June 9, 2023
0

ಬಳ್ಳಾರಿ : ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕಂಪ್ಲಿ (Kampli) ಪಟ್ಟಣದ 5ನೇ ವಾರ್ಡ್ನ ಇಂದಿರಾನಗರದಲ್ಲಿ ಬೆಳಿಕಿಗೆ ಬಂದಿದೆ....

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

by Honnappa Lakkammanavar
June 8, 2023
0

ಇನ್ನು ಮುಂದೆ ಯಾರು ಬೇಕಾದರೂ ಮೆಟಾ ಬ್ಲೂ ಟಿಕ್ ಪಡೆಯಬಹುದು. ಮೆಟಾ ವೆರಿಫೈಡ್ ಸೇವೆಯು ಭಾರತದಲ್ಲಿ Instagram ಅಥವಾ Facebook ನಲ್ಲಿ ಖರೀದಿಸಲು ಲಭ್ಯವಿದೆ ಎಂದು ಕಂಪನಿ...

Heavy Rain: ಯಾದಗಿರಿ ಜಿಲ್ಲೆಯಲ್ಲಿ ಭರ್ಜರಿ ಮಳೆ

Heavy Rain: ಯಾದಗಿರಿ ಜಿಲ್ಲೆಯಲ್ಲಿ ಭರ್ಜರಿ ಮಳೆ

by Honnappa Lakkammanavar
June 7, 2023
0

ಯಾದಗಿರಿ: ಜೂನ್ ಎರಡನೇ ವಾರ ಮುಗಿಯುತ್ತ ಬಂದರೂ ಮಳೆ ಬಾರದ ಹಿನ್ನೆಲೆಯಲ್ಲಿ ರೈತರು ಕಂಗಾಲಾಗಿದ್ದರು. ಆದರೆ, ಜಿಲ್ಲೆಯಲ್ಲಿ ಇಂದು ವ್ಯಾಪಕ ಮಳೆಯಾಗಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ...

ದೇವದುರ್ಗ ಶಾಸಕಿ ಮೇಲೆ ಚಪ್ಪಲಿ ಎಸೆದು, ಕೊಲೆ ಬೆದರಿಕೆ; 8 ಜನರ ವಿರುದ್ಧ ದೂರು

ದೇವದುರ್ಗ ಶಾಸಕಿ ಮೇಲೆ ಚಪ್ಪಲಿ ಎಸೆದು, ಕೊಲೆ ಬೆದರಿಕೆ; 8 ಜನರ ವಿರುದ್ಧ ದೂರು

by Honnappa Lakkammanavar
June 6, 2023
0

ರಾಯಚೂರು: ದೇವದುರ್ಗದ ಶಾಸಕಿ (Devadurga MLA) ಕರೆಮ್ಮ ನಾಯಕ್‌ ಗೆ (Karemma Nayak) ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ, ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 8...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಸೋಮಾಲಿಯಾದಲ್ಲಿ ಭೀಕರ ಬಾಂಬ್ ಸ್ಫೋಟ

ಸೋಮಾಲಿಯಾದಲ್ಲಿ ಭೀಕರ ಬಾಂಬ್ ಸ್ಫೋಟ

June 10, 2023
6200+ ಸ್ಕ್ರೀನ್ಗಳಲ್ಲಿ ಬರಲಿದೆ ಆದಿಪುರುಷ್

6200+ ಸ್ಕ್ರೀನ್ಗಳಲ್ಲಿ ಬರಲಿದೆ ಆದಿಪುರುಷ್

June 10, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram