ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಭೀಕರ ಅಪಘಾತ; ನಾಲ್ವರು ಸ್ಥಳದಲ್ಲಿಯೇ ಸಾವು!

ಮಹಾರಾಷ್ಟ್ರ ಮೂಲದ ನಾಲ್ವರು ಸಾವು

Author2 by Author2
February 28, 2024
in Kalyana karnataka, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

ಬೀದರ್: ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಟ್ರಕ್ ಹಾಗೂ ಟಾಟಾ ಎಸ್ ಮಧ್ಯೆ ಅಪಘಾತ ನಡೆದಿದ್ದು, ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಹತ್ತಿರ ಈ ಘಟನೆ ನಡೆದಿದೆ. ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಬೀದರ್ ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವನ್ನಪ್ಪಿದವರು ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎನ್ನಲಾಗಿದೆ.

Related posts

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

November 2, 2025
ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

November 2, 2025

ಟಾಟಾ ಎಸ್ ವಾಹನದಲ್ಲಿ ಒಟ್ಟು 14 ಜನ ಉಗ್ಗಿರ್ ನಿಂದಾ ಹೈದ್ರಾಬಾದ್ ಗೆ ತೆರಳುತ್ತಿದ್ದರು. 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು. ದಸ್ತಗಿರ್ ದಾವಲಸಾಬ್ (36) ರಸೀದಾ ಶೇಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಶೇಕ್ (51) ಸೇರಿ ನಾಲ್ವರು ಸಾವನ್ನಪ್ಪಿದ ದುರ್ದೈವಿಗಳು. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Tags: A terrible accident; Four died on the spot
ShareTweetSendShare
Join us on:

Related Posts

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

by Shwetha
November 2, 2025
0

ಕಲಬುರಗಿ: ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು "ನವ ಕಲಬುರಗಿ" ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ ಸಿದ್ಧವಾಗಿದ್ದು, ಮುಂದಿನ ಒಂದು ವರ್ಷದೊಳಗೆ ಇದನ್ನು ಕಾರ್ಯರೂಪಕ್ಕೆ ತರಲು ಸರ್ಕಾರ ಬದ್ಧವಾಗಿದೆ ಎಂದು...

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

by Shwetha
November 2, 2025
0

ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸದ ಸಕ್ಕರೆ ಸಚಿವರು ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ರೈತರ ಆಕ್ರೋಶದ ಕಟ್ಟೆಯೊಡೆದಿದ್ದು, ಸಕ್ಕರೆ ಸಚಿವರನ್ನು 'ಸತ್ತಿದ್ದಾನೆ' ಎಂದು ಜರಿದರೆ, ಮಾಜಿ...

6,000 voter names deleted in Karnataka's Aland: Rahul Gandhi

ಆಳಂದ ಕ್ಷೇತ್ರದಲ್ಲಿ 6 ಸಾವಿರ  ಮತದಾರರ ಹೆಸರು ಡಿಲೀಟ್‌: ರಾಹುಲ್‌ ಗಾಂಧಿ

by Saaksha Editor
September 18, 2025
0

ನವದೆಹಲಿ, ಸೆ.18: ಕರ್ನಾಟಕದ (Karnataka) ಕಲಬುರಗಿ (Kalaburagi) ಜಿಲ್ಲೆಯ ಆಳಂದ (Aland) ಲೋಕಸಭಾ ಕ್ಷೇತ್ರದಲ್ಲೂ  ಮತಗಳ್ಳತನವಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್‌ ಗಾಂಧಿ...

ಧರ್ಮಸ್ಥಳ ಶವ ಹೂತ ಪ್ರಕರಣ: ‘ಮಾಸ್ಕ್ ಮ್ಯಾನ್’ ಗುರುತು ಬಹಿರಂಗಪಡಿಸುವಂತೆ ಆರ್. ಅಶೋಕ್ ಆಗ್ರಹ

ಮುಸ್ಲಿಂ ಯುವತಿಯನ್ನು ಮದುವೆಯಾದರೆ ₹5ಲಕ್ಷ: ಯತ್ನಾಳ್ ವಿರುದ್ಧ ಪ್ರಕರಣ ದಾಖಲು

by Shwetha
August 15, 2025
0

ವಿಜಯಪುರ: ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ₹5ಲಕ್ಷ ನೀಡಲಾಗುವುದು ಎಂಬ ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ....

ಕಲಬುರಗಿ: ಆದಾಯ ಪ್ರಮಾಣಪತ್ರದಲ್ಲಿ ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಎಂದು ನಮೂದಿಸಿದ ಅಧಿಕಾರಿಗಳು, ಕುಟುಂಬ ಕಂಗಾಲು

ಕಲಬುರಗಿ: ಆದಾಯ ಪ್ರಮಾಣಪತ್ರದಲ್ಲಿ ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಎಂದು ನಮೂದಿಸಿದ ಅಧಿಕಾರಿಗಳು, ಕುಟುಂಬ ಕಂಗಾಲು

by Shwetha
July 28, 2025
0

ಕಲಬುರಗಿ: ಕಲಬುರಗಿ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಾಮತೀರ್ಥನಗರದ ಕುಟುಂಬವೊಂದು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಆದಾಯ ಪ್ರಮಾಣಪತ್ರ ಪಡೆಯಲು ಹೋಗಿದ್ದ ವ್ಯಕ್ತಿಯೊಬ್ಬರನ್ನು ಹಿಂದೂ ಧರ್ಮಕ್ಕೆ ಸೇರಿದವರಾಗಿದ್ದರೂ, ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram