ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

ಕಾರುಗಳ ಮೇಲೆಯೇ ಬಿದ್ದ ಮರ; ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರಿನಲ್ಲಿ ನಡೆದ ಘಟನೆ

Author2 by Author2
September 2, 2024
in News, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಮರವೊಂದು ಕಾರುಗಳ ಮೇಲೆಯೇ ಬಿದ್ದ ಪರಿಣಾಮ ಕಾರಿನಲ್ಲಿದ್ದವರು ಸಿಲುಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ (M.Chinnaswamy Stadium) ಹತ್ತಿರ ಈ ಘಟನೆ ನಡೆದಿದೆ. ನಿನ್ನೆ (ಸೆ.1) ಸಂಜೆ ಒಣಗಿದ ಬೃಹತ್ ಮರವೊಂದು ನಡುರಸ್ತೆಯಲ್ಲೇ ಮೂರು ಕಾರುಗಳ ಮೇಲೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರು ಮರದ ಕೆಳಗೆ ಸಿಲುಕಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

Related posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

September 17, 2026
ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

September 17, 2026

ಕೂಡಲೇ ಸ್ಥಳೀಯರು ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಿಬಿಎಂಪಿ ಅರಣ್ಯ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿದ್ದು, ಕಬ್ಬನ್ ಪಾರ್ಕ್ (Cubbon Park) ಸಂಚಾರಿ ಪೊಲೀಸರು (Traffic Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: #both criticalbangloreCartree fell
ShareTweetSendShare
Join us on:

Related Posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

by Shwetha
September 17, 2026
0

ಬೆಂಗಳೂರು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅವರು ಅಕ್ಷರಶಃ ಸಮರ ಸಾರಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ...

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

by Shwetha
September 17, 2026
0

ಬೆಂಗಳೂರು ಎಂದರೆ ಬರೀ ಟ್ರಾಫಿಕ್ ಕಿರಿಕಿರಿ ಮಾತ್ರವಲ್ಲ, ಈಗ ತೆರಿಗೆಯ ಕಿರಿಕಿರಿ ಕೂಡ ಮಾಮೂಲಾಗಿದೆ. ಈಗಾಗಲೇ ಆಸ್ತಿ ತೆರಿಗೆಯ ಜೊತೆಗೆ ಕಸದ ಸೆಸ್, ಗ್ರಂಥಾಲಯ ಸೆಸ್, ಒಳಚರಂಡಿ...

dk-shivakumar-meets-jain-community-leaders-tulu-language-demand

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಕರಾವಳಿಯ ಖ್ಯಾತ ಜೈನ ಜ್ಯೋತಿಷಿ ಬಿ.ಕೆ ಸುಭಾಷ್ ಚಂದ್ರ ಜೈನ್ ಬೇಟಿ.

by admin
September 16, 2026
0

ಬೆಂಗಳೂರು : ಕರ್ನಾಟಕಾದ್ಯಂತ ಜನಪರ ಅಭಿವೃದ್ಧಿ ಕೆಲಸ, ಮೂಲಭೂತ ಸೌಕರ್ಯ ಮತ್ತು ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸುವ ಮೂಲಕ ಚರಿತ್ರೆಯನ್ನು ಸೃಷ್ಟಿಸಿವ ನಾಡಿನ ಪ್ರಖ್ಯಾತ ಮುಖ್ಯಮಂತ್ರಿ ಸನ್ಮಾನ್ಯ...

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

by Shwetha
September 11, 2026
0

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ ಬರುತ್ತಿರುವ ಆಸ್ಟ್ರಲ್ ಪೇಜೆಂಟ್ಸ್ ತನ್ನ 10ನೇ ಎಡಿಷನ್ನ್ನು ಅದ್ದೂರಿಯಾಗಿ ಪೂರ್ಣಗೊಳಿಸಿತು. ನಗರದ ಕಿಂಗ್ಸ್ ಮೆಡೋಸ್‌ನಲ್ಲಿ...

ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ: ಕಾರ್ಮಿಕರ ಜೊತೆ ಕುಳಿತು ಇಡ್ಲಿ ಸವಿದ ಡಿಕೆಶಿ

ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ: ಕಾರ್ಮಿಕರ ಜೊತೆ ಕುಳಿತು ಇಡ್ಲಿ ಸವಿದ ಡಿಕೆಶಿ

by Shwetha
September 9, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಬೆಳ್ಳಂಬೆಳಗ್ಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ರೈತರು, ವ್ಯಾಪಾರಿಗಳು ಹಾಗೂ ಕೂಲಿ ಕಾರ್ಮಿಕರೊಂದಿಗೆ ನೇರವಾಗಿ ಮಾತುಕತೆ ನಡೆಸಿದರು....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram