‘ಪೀಣ್ಯ ಎಕ್ಸ್ ಪ್ರೆಸ್’ ಅಭಿಮನ್ಯು ಮಿಥುನ್ ಪ್ರಥಮ ದರ್ಜೆ ಕ್ರಿಕೆಟ್ ಗೆ ವಿದಾಯ ಘೋಷಣೆ..!
ಪೀಣ್ಯ ಎಕ್ಸ್ ಪ್ರೆಸ್ ಎಂದೇ ಖ್ಯಾತಿ ಪಡೆದಿದ್ದ ಕನ್ನಡಿಗ ಅಭಿಮನ್ಯು ಮಿಥುನ್ ಪ್ರಥಮ ದರ್ಜೆ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನ ದೇಶಕ್ಕಾಗಿ ಆಡಿರುವುದು ನನಗೆ ತುಂಬಾ ಸಂತೋಷ ನೀಡಿದೆ. ದೇಶದ ಪರ ಆಡಲು ಅವಕಾಶ ಕೊಟ್ಟ ಬಿಸಿಸಿಐಗೆ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಗೆ ಧನ್ಯವಾದ ಎಂದಿದ್ದಾರೆ.