Friday, January 27, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

accident ರೈಲು ಹಳಿ ಮೇಲೆ.. ಆಟವಾಡಿತ್ತ  ಪ್ರಾಣ ಕಳೆದುಕೊಂಡ ಮೂವರು ಮಕ್ಕಳು.. 

accident ಭಾನುವಾರ ಮಕ್ಕಳೆಲ್ಲ ಮೋಜು ಮಸ್ತಿ ಮಾಡುತ್ತಿದ್ದರು. ಈ ವೇಳೆ ಗೆಳೆಯರೊಬ್ಬರು ರೈಲ್ವೇ ಟ್ರಾಕ್ ಪಕ್ಕದಲ್ಲಿ ಬೆರಿ ಹಣ್ಣಿನ ಮರವಿದೆ, ಹೊಗಿ ಕಿತ್ತು ಚೆನ್ನಾಗಿ ತಿನ್ನಬಹುದು ಎಂದು ಹೇಳಿ.. ನಾಲ್ಕು ಮಕ್ಕಳು ಒಟ್ಟಿಗೆ ಅಲ್ಲಿಗೆ ಹೋಗಿದ್ದಾರೆ 

Ranjeeta MY by Ranjeeta MY
November 28, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

accident ಪಂಜಾಬ್ ದುರಂತ: ಭಾನುವಾರವಾದ್ದರಿಂದ ಮಕ್ಕಳೆಲ್ಲ ಮೋಜು ಮಸ್ತಿಯಲ್ಲಿದ್ದಾರೆ. ಈ ವೇಳೆ ಗೆಳೆಯರೊಬ್ಬರು ರೈಲ್ವೇ ಟ್ರಾಕ್ ಪಕ್ಕದಲ್ಲಿ ಬೆರಿ ಹಣ್ಣಿನ ಮರವಿದೆ, ಅಲ್ಲೇ ಕಟ್ ಮಾಡಿ ಚೆನ್ನಾಗಿ ತಿನ್ನಬಹುದು ಎಂದು .. ನಾಲ್ಕು ಮಕ್ಕಳು ಒಟ್ಟಿಗೆ ಅಲ್ಲಿಗೆ ಹೋಗಿದ್ದಾರೆ.

ಹಣ್ಣುಗಳನ್ನು ಕತ್ತರಿಸಿ ರೈಲ್ವೆ ಹಳಿ ಮೇಲೆ ಕುಳಿತು ತಿನ್ನುತ್ತಿದ್ದಾಗ ಅದೆ ಹಳಿಗೆ ಏಕಾಏಕಿ ಬಂದ  ರೈಲು   ಮೂವರು ಮಕ್ಕಳನ್ನು  ಬಲಿ ತೆಗೆದುಕೊಂಡಿದೆ. ರೈಲು ಹಳಿ ಮೇಲೆ ಹಣ್ಣು ತಿನ್ನುತ್ತಿದ್ದ ಮೂವರು ಮಕ್ಕಳು ರೈಲು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

Related posts

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

January 26, 2023
Metro Saaksha Tv

Bengaluru : ಸಿಲಿಕಾನ್ ಸಿಟಿಯ ಒಂದಷ್ಟು ಫ್ಯಾಕ್ಟ್ಸ..!!

January 26, 2023

ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದೆ. ಭಾನುವಾರ ಪಂಜಾಬ್‌ನ ಕಿರಾತ್‌ಪುರ ಸಾಹಿಬ್‌ನಲ್ಲಿ ಈ ದುರ್ಘಟನೆ ನಡೆದಿದೆ. ಪೊಲೀಸರ ಪ್ರಕಾರ, ರಥಪುರ ಸಾಹಿಬ್‌ನ ವಲಸೆ ಕಾರ್ಮಿಕರ ಕುಟುಂಬಗಳಿಗೆ ಸೇರಿದ 7 ರಿಂದ 11 ವರ್ಷ ವಯಸ್ಸಿನ ಮಕ್ಕಳು ಸಟ್ಲೇಜ್ ನದಿಯ ಲೋಹಾಂಡ್ ರೈಲ್ವೆ ಸೇತುವೆಯ ಬಳಿ ಹಣ್ಣುಗಳನ್ನು ಕೊಯ್ಯಲು ಹೋಗಿದ್ದರು.

Kirtarpur Sahib, Punjab | Three children dead, one injured in a train accident

2 children died on spot. One died on way to hospital. 4th one is being treated. Children had come here to eat berries off trees & did not realise a train was approaching them: ASI GRP, Jagjit Singh pic.twitter.com/SWZQQ0f2bu

— ANI (@ANI) November 27, 2022

ಬಳಿಕ ಹಣ್ಣುಗಳನ್ನು ಕತ್ತರಿಸಿ ರೈಲ್ವೆ ಹಳಿ ಮೇಲೆ ಕುಳಿತು ತಿನ್ನುದ್ದಾಗ. ಈ ವೇಳೆ ಹಿಂದಿನಿಂದ ಬಂದ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಯುವಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.

ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಹರಾನ್‌ಪುರದಿಂದ ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದ ರೈಲು ನಾಲ್ವರು ಮಕ್ಕಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ನಂತರ ರೈಲು ನಿಂತಿತು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯರು ಗಮನಿಸಿ ಗಾಯಗೊಂಡ ಇಬ್ಬರು ಮಕ್ಕಳನ್ನು ಆನಂದಪುರ ಸಾಹಿಬ್ ಸಿವಿಲ್ ಆಸ್ಪತ್ರೆಗೆ ಧಾಖಲಿಸಿದ್ದಾರೆ.

ಪಂಜಾಬ್‌ನ ಎಎಪಿ ಸರ್ಕಾರವು ರೈಲು ಡಿಕ್ಕಿಯಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ ಘಟನೆಯ ಕುರಿತು ತನಿಖೆಗೆ ಆದೇಶಿಸಿದೆ. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

Tags: ACCIDENT
ShareTweetSendShare
Join us on:

Related Posts

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

by Namratha Rao
January 26, 2023
0

ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ.. ನವಗ್ರಹಗಳು ನಮ್ಮ ದೇಹದಲ್ಲಿ ಹಾಗು ನಿತ್ಯದ ಜೀವನದಲ್ಲಿ ಸದಾ ಸಂಚರಿಸುತ್ತ; ಅವುಗಳ ಗೋಚರದಲ್ಲಿ ನಾವಿರುತ್ತೇವೆ.ಕೆಲವು ಕೆಟ್ಟ...

Metro Saaksha Tv

Bengaluru : ಸಿಲಿಕಾನ್ ಸಿಟಿಯ ಒಂದಷ್ಟು ಫ್ಯಾಕ್ಟ್ಸ..!!

by Namratha Rao
January 26, 2023
0

ಬೆಂಗಳೂರು : ಕರ್ನಾಟಕ ಸಾಫ್ಟ್ ವೇರ್ ಇಂಜಿನಿಯರ್ ಗಳು ಮತ್ತು ಸ್ಟಾರ್ಟ್ಅಪ್ ಗಳಿಗೆ ಅಗ್ರ ಆಯ್ಕೆಯಾಗಿರುವ ಒಂದು ನಗರವಿದ್ದರೆ ಅದು ಬೆಂಗಳೂರು. ಭಾರತದ ಸಿಲಿಕಾನ್ ವ್ಯಾಲಿ ಎಂದು...

elon musk twitter

Twitter : ಮಿಸ್ಟರ್ ಟ್ವೀಟ್ ಎಂದು ಬದಲಾದ್ರಾ… ಎಲಾನ್ ಮಸ್ಕ್..!!

by Namratha Rao
January 26, 2023
0

Twitter : ಮಿಸ್ಟರ್ ಟ್ವೀಟ್ ಎಂದು ಬದಲಾದ್ರಾ... ಎಲಾನ್ ಮಸ್ಕ್..!! Twitter ಮಾಲೀಕತ್ವ ಬದಲಾಗಿದಾಗಿನಿಂದಲೂ ಒಂದಲ್ಲಾ ಒಂದು ಬದಲಾವಣೆಗಳಾಗುತ್ತಿವೆ.. ಅಂತೆಯೇ ಟೀಕೆಗೂ ಎಲಾನ್ ಮಸ್ಕ್ ಗುರಿಯಾಗುತ್ತಿದ್ದಾರೆ.. ಎಲೋನ್...

cheetha leopard

Mysore : ನರಭಕ್ಷಕ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು

by Namratha Rao
January 26, 2023
0

Mysore : ನರಭಕ್ಷಕ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ ಚಿರತೆ ಕೊಲ್ಲುವಂತೆ ಗ್ರಾಮಸ್ಥರ ಪಟ್ಟು ಕೊನೆಗೂ ಚಿರತೆ ಸ್ಥಳಾಂತರಿಸಿದ...

Pathaan Besharam Rang

Pathaan : ಶಾರುಕ್ ಪಠಾಣ್ ಸಿನಿಮಾಕ್ಕೆ ನೂರೆಂಟು ವಿಘ್ನ..!!!

by Namratha Rao
January 26, 2023
0

Pathaan : ಶಾರುಕ್ ಪಠಾಣ್ ಸಿನಿಮಾಕ್ಕೆ ನೂರೆಂಟು ವಿಘ್ನ..!!! ಜನವರಿ 25ಕ್ಕೆ  ದೇಶ ಹಾಗೂ ವಿಶ್ವಾದ್ಯಂತ ಶಾರುಖ್ ಖಾನ್ ಅಭಿನಯದ ಪಠಾಣ್ ಸಿನಿಮಾ ರಿಲೀಸ್ ಆಗಿದೆ… 4...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Surya grahan 2022 | 12 ರಾಶಿಗಳ ಮೇಲೆ ಸೂರ್ಯಗ್ರಹಣದ ಲಾಭ ನಷ್ಟ ಹೇಗಿದೆ? ಯಾರಿಗೆ ಕಾದಿರಿ ಸೂರ್ಯ ಗ್ರಹಣದ ಗ್ರಹಚಾರ.!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

January 26, 2023
Metro Saaksha Tv

Bengaluru : ಸಿಲಿಕಾನ್ ಸಿಟಿಯ ಒಂದಷ್ಟು ಫ್ಯಾಕ್ಟ್ಸ..!!

January 26, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram